ADVERTISEMENT
Wednesday, June 17, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಎಮ್.ಎಸ್. ಧೋನಿ.. ಕ್ರಿಕೆಟಿಗನಲ್ಲ.. ಈಗ ಪಕ್ಕಾ ಬಿಸಿನೆಸ್ ಮೆನ್

admin by admin
April 14, 2021
in Newsbeat, Sports, ಕ್ರೀಡೆ
mahendra singh dhoni cricket saaskshatv
Share on FacebookShare on TwitterShare on WhatsappShare on Telegram

Related posts

Iran's 33-year-old goalkeeper Alireza Beirand

ಅಂದು ಕುರಿಗಾಯಿ ಬಾಲಕ.. ಇಂದು ವಿಶ್ವದ ಶ್ರೇಷ್ಠ ಗೋಲು ಕೀಪರ್..!

June 17, 2026
ಆರ್‌ಎಸ್‌ಎಸ್‌ ಹಿಂದೂ ಧರ್ಮದ ಸ್ವತ್ತಲ್ಲ, ಮೋಹನ್‌ ಭಾಗವತ್‌ ವಿರುದ್ಧ ಬಿ ಕೆ ಹರಿಪ್ರಸಾದ್‌ ಕೆಂಡಾಮಂಡಲ: ಸಂಘದ ನೋಂದಣಿ ವಿಚಾರವಾಗಿ ಕಾವೇರಿದ ರಾಜಕೀಯ ಜಟಾಪಟಿ

ಆರ್‌ಎಸ್‌ಎಸ್‌ ಹಿಂದೂ ಧರ್ಮದ ಸ್ವತ್ತಲ್ಲ, ಮೋಹನ್‌ ಭಾಗವತ್‌ ವಿರುದ್ಧ ಬಿ ಕೆ ಹರಿಪ್ರಸಾದ್‌ ಕೆಂಡಾಮಂಡಲ: ಸಂಘದ ನೋಂದಣಿ ವಿಚಾರವಾಗಿ ಕಾವೇರಿದ ರಾಜಕೀಯ ಜಟಾಪಟಿ

June 17, 2026

ಎಮ್.ಎಸ್. ಧೋನಿ.. ಕ್ರಿಕೆಟಿಗನಲ್ಲ.. ಈಗ ಪಕ್ಕಾ ಬಿಸಿನೆಸ್ ಮೆನ್

mahendra singh dhoni cricket saaskshatvಮಹೇಂದ್ರ ಸಿಂಗ್ ಧೋನಿ.. ವಿಶ್ವ ಕ್ರಿಕೆಟ್ ನ ಚಾಣಕ್ಯ ಕ್ರಿಕೆಟಿಗ. ಅದ್ಭುತ ಪ್ರತಿಭಾವಂತ ಕ್ರಿಕೆಟಿಗನಾಗಿರುವ ಧೋನಿ ಟೀಮ್ ಇಂಡಿಯಾದ ಆಟಗಾರನಾಗಿ, ನಾಯಕನಾಗಿ, ಮಾಜಿ ಆಟಗಾರನಾಗಿ ವಿಶ್ವ ಕ್ರಿಕೆಟ್ ನಲ್ಲಿ ಎವರ್ ಗ್ರೀನ್ ಹೀರೋ ಆಗಿ ಮೆರೆದಾಡಿದ್ದು ಈಗ ಇತಿಹಾಸ.

ಸದ್ಯ ಐಪಿಎಲ್ ನಲ್ಲಿ ಬಿಝಿಯಾಗಿರುವ ಧೋನಿ ಸವಾಲುಗಳನ್ನು ಮೆಟ್ಟಿ ನಿಲ್ಲುವ ಚಾಕಚಕ್ಯತೆಯನ್ನು ಹೊಂದಿದ್ದಾರೆ. ಕ್ಷಣ ಮಾತ್ರದಲ್ಲಿ ತೆಗೆದುಕೊಳ್ಳುವ ದಿಟ್ಟ ನಿರ್ಧಾರಗಳಿಂದ ಯಶ ಸಾಧಿಸುವ ಧೋನಿ ಗ್ರೇಟ್ ಲೀಡರ್ ಕೂಡ ಹೌದು.
ಇದೀಗ ಮಹೇಂದ್ರ ಸಿಂಗ್ ಧೋನಿ ವೃತ್ತಿ ಬದುಕಿಗೆ ವಿದಾಯ ಹೇಳಿದ ನಂತರ ಬಿಸಿನೆಸ್ ಮೆನ್ ಆಗಿಯೂ ಹೊರಹೊಮ್ಮಿದ್ದಾರೆ. ಜೊತೆಗೆ ಕೃಷಿಕನಾಗಿಯೂ ಫೇಮಸ್ ಆಗುತ್ತಿದ್ದಾರೆ. ಬಿಡುವಿನ ವೇಳೆಯಲ್ಲಿ ಸೇನೆಯಲ್ಲೂ ಸೇವೆ ಸಲ್ಲಿಸುತ್ತಿದ್ದಾರೆ.
ಕ್ರಿಕೆಟ್ ಮತ್ತು ಜಾಹಿರಾತಿನಿಂದ ಬಂದ ಹಣದಿಂದಲೇ ವ್ಯಾಪಾರದಲ್ಲೂ ಹೂಡಿಕೆ ಮಾಡುತ್ತಿದ್ದಾರೆ. ಹೀಗೆ ಧೋನಿ ಈಗ ಹತ್ತಾರು ಕಂಪೆನಿಗಳ ಒಡೆಯನಾಗಿದ್ದಾರೆ.

ಧೋನಿಯ ಕ್ರೀಡಾ ಫ್ರಾಂಚೈಸಿಗಳು

ಮಹೇಂದ್ರ ಸಿಂಗ್ ಧೋನಿಯವರು ಐಎಸ್ ಎಲ್‍ನಲ್ಲಿ ಚೆನ್ನೈಯನ್ ಫುಟ್ ಬಾಲ್ ಕ್ಲಬ್ ನ ಸಹ ಮಾಲೀಕರಾಗಿದ್ದಾರೆ. ಬಾಲಿವುಡ್ ನಟ ಅಭಿಷೇಕ್ ಬಚ್ಚನ್ ಜೊತೆಗೆ ಐಎಸ್ ಎಲ್ ನಲ್ಲಿ ಪಾಲುದಾರನಾಗಿದ್ದಾರೆ.
ಇನ್ನು ಹಾಕಿ ಇಂಡಿಯಾ ಲೀಗ್ ನಲ್ಲಿ ರಾಂಚಿ ರೇಯ್ಸ್ ತಂಡದ ಸಹ ಮಾಲೀಕರು ಕೂಡ ಹೌದು. 2015ರಲ್ಲಿ ರಾಂಚಿ ರೇಯ್ಸ್ ತಂಡದ ಪ್ರಶಸ್ತಿ ಗೆದ್ದುಕೊಂಡಿತ್ತು. ಇನ್ನು ಸೂಪರ್ ಸ್ಪೋರ್ಟ್ ಚಾಂಪಿಯನ್ ಷಿಪ್ ನಲ್ಲಿ ಮಹೀ ರೇಸಿಂಗ್ ಟೀಮ್ ಇಂಡಿಯಾ ಮಾಲೀಕರಾಗಿದ್ದಾರೆ. ಧೋನಿಗೆ ಬೈಕ್ ರೇಸ್ ಅಂದ್ರೆ ತುಂಬಾನೇ ಇಷ್ಟ ಅಂತ ಎಲ್ಲರಿಗೂ ಗೊತ್ತಿರುವ ವಿಚಾರವೇ.

mahendra singh dhoni cricket saaskshatvಸೆವೆನ್ – ಧೋನಿಯ ಬ್ರ್ಯಾಂಡ್
ನಂಬರ್ ಸೆವೆನ್… ಇದು ಧೋನಿಯ ಬ್ರ್ಯಾಂಡ್ ಸಂಖ್ಯೆ. ಧೋನಿಯವರ ಜೆರ್ಸಿ ನಂಬರ್ ಸೆವೆನ್ ಆಗಿದೆ. ಅಲ್ಲದೆ ಹುಟ್ಟಿದ್ದ ತಿಂಗಳು ಹುಟ್ಟಿದ್ದ ದಿನ ಕೂಡ ಸೆವೆನ್. ಹೀಗಾಗಿ ಧೋನಿ 2016ರಲ್ಲಿ ಲೈಫ್ ಸ್ಟೈಲ್ ಬ್ರ್ಯಾಂಡ್ ಸೆವೆನ್ ಅನ್ನು ಅನಾವರಣಗೊಳಿಸಿದ್ರು. ಕ್ಲೊಥಿಂಗ್ ಮತ್ತು ಫುಟ್ ವೇರ್ ಕಂಪೆನಿಯನ್ನು ಆರಂಭಿಸಿದ್ದಲ್ಲದೆ ಅದಕ್ಕೆ ಬ್ರ್ಯಾಂಡ್ ಅಂಬಾಸಿಡರ್ ಕೂಡ ಆಗಿದ್ದಾರೆ. ಆರ್ ಎಸ್ ಸೆವೆಲ್ ಲೈಫ್ ಸ್ಟೈಲ್ ಕಂಪೆನಿಗೆ ರಿತೀ ಗ್ರೂಪ್ ಪಾಲುದಾರಿಕೆಯನ್ನು ಹೊಂದಿದೆ.

M S Dhoni’s Business Journey and Lifestyle beyond the cricket

ರಿತೀ ಗ್ರೂಪ್
ರಿತೀ ಸ್ಟೋಟ್ರ್ಸ್ ಗ್ರೂಪ್ ಕಂಪೆನಿಯ ಪಾಲುದಾರನಾಗಿದ್ದಾರೆ ಮಹೇಂದ್ರ ಸಿಂಗ್ ಧೋನಿ. ಸ್ಪೋಟ್ರ್ಸ್ ಮಾರ್ಕೆಟ್ ಮತ್ತು ಮ್ಯನೇಜ್ ಮೆಂಟ್ ಕಂಪೆನಿಯಾಗಿರುವ ರಿತೀ ಗ್ರೂಪ್, ಸ್ಟಾರ್ ಆಟಗಾರರಾಗಿರುವ ಭುವನೇಶ್ವರ್ ಕುಮಾರ್, ಫಾಪ್ ಡು ಪ್ಲೆಸಸ್, ಮೊಹಿತ್ ಶರ್ಮಾ ಮೊದಲಾದ ಆಟಗಾರರು ಈ ಕಂಪೆನಿಯ ಅಧೀನದಲ್ಲಿದ್ದಾರೆ.

ಸ್ಪೋಟ್ರ್ಸ್ ಫಿಟ್ ವಲ್ರ್ಡ್ ಪ್ರೈವೇಟ್ ಲಿಮಿಟೆಡ್
ಮಹೇಂದ್ರ ಸಿಂಗ್ ಧೋನಿಯವರು ಸ್ಪೋಟ್ರ್ಸ್ ಫಿಟ್ ವಲ್ರ್ಡ್ ಪ್ರೈವೆಟ್ ಲಿಮಿಟೆಡ್ ಕಂಪೆನಿಯ ಒಡೆಯನಾಗಿದ್ದಾರೆ. ಫಿಟ್ ನೆಸ್ ಕಡೆಗೆ ಹೆಚ್ಚಿನ ಆದ್ಯತೆ ನೀಡಿರುವ ಧೋನಿ ದೇಶಾದ್ಯಂತ ದೆಹಲಿ, ಮುಂಬೈ, ಗಾಝಿಯಾಬಾದ್, ಗುರ್ಗಾನ್ ಸೇರಿದಂತೆ 11 ಕಡೆ ಫಿಟ್‍ನೆಸ್ ಸೆಂಟರ್ ಗಳಿವೆ.

mahendra singh dhoni cricket saaskshatvಖಾತಬುಕ್ ನಲ್ಲಿ ಪಾಲುದಾರನಾಗಿರುವ ಧೋನಿ
ಬೆಂಗಳೂರು ಮೂಲದ ಖಾತಬುಕ್ ಆಪ್ ನ ಪಾಲುದಾರ ಹಾಗೂ ಬ್ರ್ಯಾಂಡ್ ಅಂಬಾಸಿಡರ್ ಆಗಿದ್ದಾರೆ. ಸ್ಟಾರ್ಟ್ ಆಪ್ ಕಂಪೆನಿಯಾಗಿರುವ ಖಾತಬುಕ್ ಸದ್ಯ 29 ಮಿಲಿಯನ್ ಡಾಲರ್ ವಹಿವಾಟು ನಡೆಸುತ್ತಿದೆ. ಇದು ಈಗ ದೇಶಾದ್ಯಂತ ವಿಸ್ತಾರವನ್ನು ಪಡೆದುಕೊಂಡಿದೆ.

ರೈತನಾಗಿರುವ ಮಹೇಂದ್ರ ಸಿಂಗ್ ಧೋನಿ
ಇನ್ನು ಬಿಡುವಿನ ವೇಳೆಯಲ್ಲಿ ಮಹೇಂದ್ರ ಸಿಂಗ್ ರೈತನಾಗಿ ಕೂಡ ಹೆಸರು ಮಾಡಿಕೊಳ್ಳುತ್ತಿದ್ದಾರೆ. ರಾಂಚಿಯಲ್ಲಿ 43 ಎಕರೆ ಜಾಗವನ್ನು ಹೊಂದಿದ್ದು, ಫಾರ್ಮ್ ಹೌಸ್ ಅನ್ನು ನಿರ್ಮಾಣ ಮಾಡಿದ್ದಾರೆ. ಆರ್ಗನಿಕ್ ತರಕಾರಿ ಹಾಗೂ ಹಣ್ಣುಗಳನ್ನು ಬೆಳೆಯುತ್ತಿದ್ದಾರೆ. ಜೊತೆಗೆ ಸಾವಯವ ರಸಗೊಬ್ಬರವನ್ನು ಸಿದ್ಧಪಡಿಸಿ ಮಾರುಕಟ್ಟೆಗೆ ಬಿಡುಗಡೆ ಮಾಡಿದ್ದಾರೆ.
ಒಟ್ಟಿನಲ್ಲಿ ಕ್ರಿಕೆಟಿಗನಾಗಿರುವ ಧೋನಿ ಬಿಸಿನೆಸ್ ಮತ್ತು ರೈತನಾಗಿಯೂ ಯಶ ಸಾಧಿಸುತ್ತಿದ್ದಾರೆ.

Tags: #saakshatvBusinessBusiness JourneycrkcketDHONIdhoni LifestyleM S Dhoni’s Business JourneyM.S DhonimaahiMahendra Singh Dhonisaakshatv sportsteam india
ShareTweetSendShare
Join us on:

Related Posts

Iran's 33-year-old goalkeeper Alireza Beirand

ಅಂದು ಕುರಿಗಾಯಿ ಬಾಲಕ.. ಇಂದು ವಿಶ್ವದ ಶ್ರೇಷ್ಠ ಗೋಲು ಕೀಪರ್..!

by admin
June 17, 2026
0

ಅಂದು ಕುರಿಗಾಯಿ ಬಾಲಕ.. ಇಂದು ವಿಶ್ವದ ಶ್ರೇಷ್ಠ ಗೋಲು ಕೀಪರ್..! ಸರಿ ಸುಮಾರು 20 ವರ್ಷಗಳ ಹಿಂದೆ ಆತ ಕುರಿಗಾಯಿ ಬಾಲಕ. ಅಲೆಮಾರಿ ಕುಟುಂಬದ ಈ ಹುಡುಗನಿಗೆ...

ಆರ್‌ಎಸ್‌ಎಸ್‌ ಹಿಂದೂ ಧರ್ಮದ ಸ್ವತ್ತಲ್ಲ, ಮೋಹನ್‌ ಭಾಗವತ್‌ ವಿರುದ್ಧ ಬಿ ಕೆ ಹರಿಪ್ರಸಾದ್‌ ಕೆಂಡಾಮಂಡಲ: ಸಂಘದ ನೋಂದಣಿ ವಿಚಾರವಾಗಿ ಕಾವೇರಿದ ರಾಜಕೀಯ ಜಟಾಪಟಿ

ಆರ್‌ಎಸ್‌ಎಸ್‌ ಹಿಂದೂ ಧರ್ಮದ ಸ್ವತ್ತಲ್ಲ, ಮೋಹನ್‌ ಭಾಗವತ್‌ ವಿರುದ್ಧ ಬಿ ಕೆ ಹರಿಪ್ರಸಾದ್‌ ಕೆಂಡಾಮಂಡಲ: ಸಂಘದ ನೋಂದಣಿ ವಿಚಾರವಾಗಿ ಕಾವೇರಿದ ರಾಜಕೀಯ ಜಟಾಪಟಿ

by Shwetha
June 17, 2026
0

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್‌) ನೋಂದಣಿ ವಿಚಾರವಾಗಿ ದೇಶಾದ್ಯಂತ ಚರ್ಚೆ ನಡೆಯುತ್ತಿರುವ ಬೆನ್ನಲ್ಲೇ, ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌ ಅವರು ಸಂಘಟನೆಯನ್ನು ಹಿಂದೂ ಧರ್ಮಕ್ಕೆ ಹೋಲಿಸಿ...

66 ರೌಡಿಶೀಟರ್‌ಗಳ ಹೆಸರು ಕೈಬಿಟ್ಟ ವಿಚಾರ; ಸೀಮಂತ್ ಕುಮಾರ್ ಸಿಂಗ್ ಸ್ಪಷ್ಟನೆ

66 ರೌಡಿಶೀಟರ್‌ಗಳ ಹೆಸರು ಕೈಬಿಟ್ಟ ವಿಚಾರ; ಸೀಮಂತ್ ಕುಮಾರ್ ಸಿಂಗ್ ಸ್ಪಷ್ಟನೆ

by Shwetha
June 17, 2026
0

ರೌಡಿಪಟ್ಟಿಯಿಂದ 66 ರೌಡಿಶೀಟರ್‌ಗಳ ಹೆಸರನ್ನು ಕೈಬಿಟ್ಟಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಮಾತನಾಡಿದ ಅವರು, ಪೊಲೀಸ್...

ನೀಟ್ ಮರುಪರೀಕ್ಷೆಗೆ ಮಿಲಿಟರಿ ಸರ್ಪಗಾವಲು: ಕೇಂದ್ರ ಸರ್ಕಾರದ ವಿರುದ್ಧ ಸಿಡಿದೆದ್ದ ಅಣ್ಣಾಮಲೈ; ವಿದ್ಯಾರ್ಥಿಗಳ ಒತ್ತಡಕ್ಕೆ ಹೊಣೆ ಯಾರು ಎಂದು ಗುಡುಗಿದ ತಮಿಳುನಾಡಿನ ಸಿಂಗಂ

ನೀಟ್ ಮರುಪರೀಕ್ಷೆಗೆ ಮಿಲಿಟರಿ ಸರ್ಪಗಾವಲು: ಕೇಂದ್ರ ಸರ್ಕಾರದ ವಿರುದ್ಧ ಸಿಡಿದೆದ್ದ ಅಣ್ಣಾಮಲೈ; ವಿದ್ಯಾರ್ಥಿಗಳ ಒತ್ತಡಕ್ಕೆ ಹೊಣೆ ಯಾರು ಎಂದು ಗುಡುಗಿದ ತಮಿಳುನಾಡಿನ ಸಿಂಗಂ

by Shwetha
June 17, 2026
0

ಚೆನ್ನೈ: ಮುಂಬರುವ ನೀಟ್ ಯುಜಿ ಮರುಪರೀಕ್ಷೆಗೆ ಕೇಂದ್ರ ಶಿಕ್ಷಣ ಸಚಿವಾಲಯ ಹಾಗೂ ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ ಕೈಗೊಂಡಿರುವ ಅತಿಯಾದ ಭದ್ರತಾ ಕ್ರಮಗಳ ವಿರುದ್ಧ ತಮಿಳುನಾಡಿನ ಪ್ರಭಾವಿ ನಾಯಕ...

ಕರ್ನಾಟಕದಲ್ಲಿ ಮದ್ಯ ಪ್ರಿಯರಿಗೆ ಬಿಗ್ ಶಾಕ್: ವಯಸ್ಸು 21 ಆಗದಿದ್ದರೆ ಎಣ್ಣೆ ಸಿಗುವುದು ಡೌಟು!- ಪ್ರಿಯಾಂಕ್ ಖರ್ಗೆ ವಾರ್ನಿಂಗ್!

RSS ಬಗ್ಗೆ ಪ್ರಿಯಾಂಕ್ ಖರ್ಗೆ ಪ್ರಶ್ನೆ; ಪಾರದರ್ಶಕತೆ ಕುರಿತು ಮಹತ್ವದ ಹೇಳಿಕೆ

by Shwetha
June 17, 2026
0

ಕರ್ನಾಟಕ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು ರಾಷ್ಟ್ರೀಯ ಸ್ವಯಂ ಸೇವಕ್ ಸಂಘ ಕುರಿತು ಮಹತ್ವದ ಹೇಳಿಕೆ ನೀಡಿದ್ದು, ಯಾವುದೇ ಸಂಘ-ಸಂಸ್ಥೆ ದೇಶದ ಕಾನೂನು ಚೌಕಟ್ಟಿನೊಳಗೆ ಕಾರ್ಯನಿರ್ವಹಿಸಬೇಕು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram