ADVERTISEMENT
Thursday, July 16, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Madhya Pradesh : ರಸ್ತೆಬದಿ ನಿಲ್ಲಿಸಿದ್ದ ಟ್ರಕ್ ಗೆ ಬಸ್ ಡಿಕ್ಕಿ – 8 ಮಂದಿ ಸಾವು 50 ಕ್ಕೂ  ಹೆಚ್ಚು ಮಂದಿ ಗಾಯ…

ಟ್ರಕ್ ನ   ಟೈರ್ ಸ್ಪೋಟಗೊಂಡ ಕಾರಣ  ನಿಂತಿದ್ದ ಬಸ್ ಗೆ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ.   ಘಟನಾ ಸ್ಥಳಕ್ಕೆ ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಭೇಟಿ ನೀಡಿ ಬಸ್ ಅಪಘಾತದ ಬಗ್ಗೆ ಸಂತಾಪ ವ್ಯಕ್ತಪಡಿಸಿದ್ದಾರೆ.

Naveen Kumar B C by Naveen Kumar B C
February 25, 2023
in Newsbeat, National, ದೇಶ - ವಿದೇಶ
Madhya Pradesh Bus Accident
Share on FacebookShare on TwitterShare on WhatsappShare on Telegram

Madhya Pradesh : ರಸ್ತೆಬದಿ ನಿಲ್ಲಿಸಿದ್ದ ಟ್ರಕ್ ಗೆ ಬಸ್ ಡಿಕ್ಕಿ – 8 ಮಂದಿ ಸಾವು 50 ಕ್ಕೂ  ಹೆಚ್ಚು ಮಂದಿ ಗಾಯ…

ರಸ್ತೆಬದಿಯಲ್ಲಿ ನಿಂತಿದ್ದ ಎರಡು ಬಸ್‌ಗಳಿಗೆ ವೇಗವಾಗಿ ಬಂದ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ 8 ಮಂದಿ ಸಾವನ್ನಪ್ಪಿದ್ದು, 50 ಕ್ಕೂ ಹೆ್ಚ್ಚು ಮಂದಿ ಗಾಯಗೊಂಡಿರುವ ಘಟನೆ ಮಧ್ಯಪ್ರದೇಶದ ರೇವಾ-ಸತ್ನಾ ಗಡಿಯಲ್ಲಿ ನಡೆದಿದೆ. ಗಾಯಗೊಂಡವರನ್ನ ರೇವಾ ವೈದ್ಯಕೀಯ ಕಾಲೇಜಿಗೆ ಸ್ಥಳಾಂತರಿಸಲಾಗಿದೆ.

ಮೊಹಾನಿಯಾ ಸುರಂಗದ ಸಮೀಪ ಬರ್ಖಾಡ ಗ್ರಾಮದ ಬಳಿ ಈ ಘಟನೆ ನಡೆದಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ರ್ಯಾಲಿಯಿಂದ ಹಿಂದಿರುಗುತ್ತಿದ್ದ ಜನರು ಬಸ್‍ನಲ್ಲಿದ್ದರು. ಘಟನೆ ನಡೆದ ಸ್ಥಳಕ್ಕೆ ಜಿಲ್ಲಾಧಿಕಾರಿ ಸಿದ್ದಿ ಹಾಗೂ ಪೊಲೀಸ್ ವರಿಷ್ಠಾಧಿಕಾರಿ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

ಟ್ರಕ್ ನ   ಟೈರ್ ಸ್ಪೋಟಗೊಂಡ ಕಾರಣ  ನಿಂತಿದ್ದ ಬಸ್ ಗೆ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ.   ಘಟನಾ ಸ್ಥಳಕ್ಕೆ ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಭೇಟಿ ನೀಡಿ ಬಸ್ ಅಪಘಾತದ ಬಗ್ಗೆ ಸಂತಾಪ ವ್ಯಕ್ತಪಡಿಸಿದ್ದಾರೆ. ಮೃತರ ಕುಟುಂಬಕ್ಕೆ ₹ 10 ಲಕ್ಷ, ಗಂಭೀರವಾಗಿ ಗಾಯಗೊಂಡವರಿಗೆ ₹ 2 ಲಕ್ಷ ಮತ್ತು ಸಾಮಾನ್ಯ ಗಾಯಾಳುಗಳಿಗೆ ₹ 1 ಲಕ್ಷ ಪರಿಹಾರವನ್ನ ಘೋಷಿಸಿದ್ದಾರೆ.

 

Related posts

10 ಗಂಟೆ ದಾಟಿದರೆ ಹಾಜರಾತಿ ಗೋವಿಂದ – ಕಚೇರಿ ಬಾಗಿಲಲ್ಲೇ ಡಿಜಿಟಲ್ ಲಾಕ್: ರಾಜ್ಯ ಸರ್ಕಾರಿ ನೌಕರರ ಅಡ್ಡಾದಿಡ್ಡಿ ಆಟಕ್ಕೆ ಬ್ರೇಕ್

ನನ್ನನ್ನೇ ಪೊರಕೆಯಿಂದ ಹೊಡೆಯಿರಿ ಆದರೆ ಅಧಿಕಾರಿಗಳ ಮೇಲೆ ಕೈ ಹಾಕಬೇಡಿ. ಬಿಡದಿ ಹಿಂಸಾಚಾರಕ್ಕೆ ಡಿಕೆ ಶಿವಕುಮಾರ್ ಭಾವುಕ ಪ್ರತಿಕ್ರಿಯೆ

July 16, 2026
ತಮಿಳುನಾಡಿಗೆ ನೀರು ಬಿಡಲು ಸಾಧ್ಯವಿಲ್ಲ: ಕಾವೇರಿ ಸಭೆಯಲ್ಲಿ ಕರ್ನಾಟಕದ ವಾದ

ತಮಿಳುನಾಡಿಗೆ ನೀರು ಬಿಡಲು ಸಾಧ್ಯವಿಲ್ಲ: ಕಾವೇರಿ ಸಭೆಯಲ್ಲಿ ಕರ್ನಾಟಕದ ವಾದ

July 16, 2026

ಕೇಂದ್ರ ಗೃಹ ಸಚಿವ ಅಮಿತ್ ಶಾ  ಟ್ವೀಟ್ ಮಾಡಿ ಸಂತಾಪವನ್ನ ವ್ಯಕ್ತಪಡಿಸಿದ್ದಾರೆ.  ಗಾಯಗೊಂಡವರು ಶೀಘ್ರವೇ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸಿದ್ದಾರೆ.

Madhya Pradesh :  8 killed, 50 injured in accident while returning from Amit Shahs Rally

Tags: Amit ShahMadhya Pradesh
ShareTweetSendShare
Join us on:

Related Posts

10 ಗಂಟೆ ದಾಟಿದರೆ ಹಾಜರಾತಿ ಗೋವಿಂದ – ಕಚೇರಿ ಬಾಗಿಲಲ್ಲೇ ಡಿಜಿಟಲ್ ಲಾಕ್: ರಾಜ್ಯ ಸರ್ಕಾರಿ ನೌಕರರ ಅಡ್ಡಾದಿಡ್ಡಿ ಆಟಕ್ಕೆ ಬ್ರೇಕ್

ನನ್ನನ್ನೇ ಪೊರಕೆಯಿಂದ ಹೊಡೆಯಿರಿ ಆದರೆ ಅಧಿಕಾರಿಗಳ ಮೇಲೆ ಕೈ ಹಾಕಬೇಡಿ. ಬಿಡದಿ ಹಿಂಸಾಚಾರಕ್ಕೆ ಡಿಕೆ ಶಿವಕುಮಾರ್ ಭಾವುಕ ಪ್ರತಿಕ್ರಿಯೆ

by Shwetha
July 16, 2026
0

ಬೆಂಗಳೂರು: ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಗೆ ಸಂಬಂಧಿಸಿದಂತೆ ಪ್ರತಿಭಟನಾಕಾರರು ಸರ್ಕಾರಿ ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿರುವುದಕ್ಕೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತೀವ್ರ ಆಕ್ರೋಶ ಮತ್ತು ನೋವು ವ್ಯಕ್ತಪಡಿಸಿದ್ದಾರೆ....

ತಮಿಳುನಾಡಿಗೆ ನೀರು ಬಿಡಲು ಸಾಧ್ಯವಿಲ್ಲ: ಕಾವೇರಿ ಸಭೆಯಲ್ಲಿ ಕರ್ನಾಟಕದ ವಾದ

ತಮಿಳುನಾಡಿಗೆ ನೀರು ಬಿಡಲು ಸಾಧ್ಯವಿಲ್ಲ: ಕಾವೇರಿ ಸಭೆಯಲ್ಲಿ ಕರ್ನಾಟಕದ ವಾದ

by Shwetha
July 16, 2026
0

ಕಾವೇರಿ ನೀರು ನಿರ್ವಹಣಾ ಸಮಿತಿ (CWRC) ಸಭೆಯಲ್ಲಿ ಕರ್ನಾಟಕದ ಅಧಿಕಾರಿಗಳು, ಪ್ರಸ್ತುತ ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಮಾಡಲು ಸಾಧ್ಯವಿಲ್ಲ ಎಂದು ತಮ್ಮ ವಾದ ಮಂಡಿಸಿದ್ದಾರೆ. ಅಧಿಕಾರಿಗಳ...

ಜೇಬಿಗೆ 50 ಕೋಟಿ ಕ್ಷೇತ್ರಕ್ಕೆ 100 ಕೋಟಿ: ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಆಮಿಷ – ಮೈತ್ರಿ ಮುರಿಯಲು ಕೈ ಪಡೆಯಿಂದ ನೂರಾರು ಕೋಟಿ ಆಫರ್: ಅಡ್ಡಮತದಾನದ ಅಸಲಿ ಗುಟ್ಟು ರಟ್ಟು ಮಾಡಿದ ಕುಮಾರಸ್ವಾಮಿ

ಮಿಸ್ಟರ್ ಡಿ ಕೆ ಶಿವಕುಮಾರ್ ನಾನು ನಿಮ್ಮನ್ನ ಸಿಎಂ ಅಂತ ಕರೆಯಲ್ಲ: ನಾನು ಆಕಸ್ಮಿಕ ಸಿಎಂ ಆದ್ರೂ ಏಜೆಂಟ್ ಇಟ್ಟುಕೊಂಡಿರಲಿಲ್ಲ. ಬ್ರ್ಯಾಂಡ್ ಬೆಂಗಳೂರು ಹೆಸರಲ್ಲಿ ರಿಯಲ್ ಎಸ್ಟೇಟ್ ದಂಧೆ ನಡೆಯುತ್ತಿದೆಯೇ?-ಡಿಕೆಶಿಗೆ ಮಿಸ್ಟರ್ ಎಂದು ಸಂಬೋಧಿಸಿ ಕೆಣಕಿದ ಕುಮಾರಣ್ಣ

by Shwetha
July 16, 2026
0

ರಾಮನಗರ: ಬಿಡದಿ ಟೌನ್‌ಶಿಪ್ ಯೋಜನೆಯ ವಿಚಾರವಾಗಿ ರಾಜ್ಯ ರಾಜಕೀಯದಲ್ಲಿ ಸಂಚಲನ ಸೃಷ್ಟಿಯಾಗಿದೆ. ಈ ಯೋಜನೆಯ ಸುತ್ತ ಸೃಷ್ಟಿಯಾಗಿರುವ ವಿವಾದವೀಗ ಬಹಿರಂಗ ವಾಗ್ಯುದ್ಧಕ್ಕೆ ಕಾರಣವಾಗಿದೆ. ಇಂದು ಬೆಂಗಳೂರಿನಲ್ಲಿ ಡಿಕೆ...

ಇಂದಿನ ಸಚಿವ ಸಂಪುಟ ಸಭೆ ದಿಢೀರ್ ಮುಂದೂಡಿಕೆ

ಇಂದಿನ ಸಚಿವ ಸಂಪುಟ ಸಭೆ ದಿಢೀರ್ ಮುಂದೂಡಿಕೆ

by Shwetha
July 16, 2026
0

ಕರ್ನಾಟಕ ಸರ್ಕಾರದ ಇಂದು (16-07-2026) ನಡೆಯಬೇಕಿದ್ದ ಸಚಿವ ಸಂಪುಟ ಸಭೆಯನ್ನು ಮುಂದೂಡಲಾಗಿದೆ. ಈ ಕುರಿತು ಸರ್ಕಾರದ ಸಚಿವಾಲಯದ ಸಂಪುಟ ಶಾಖೆ ಅಧಿಕೃತ ಸೂಚನೆ ಹೊರಡಿಸಿದೆ. ಮೂಲ ವೇಳಾಪಟ್ಟಿಯಂತೆ,...

ಕಲಬುರಗಿ ಕೇಂದ್ರ ಕಾರಾಗೃಹದಿಂದ ಮೂವರು ಖೈದಿಗಳು ಸಿನಿಮೀಯ ರೀತಿಯಲ್ಲಿ ಪರಾರಿ- ಜೈಲನ್ನು ಅತಿಥಿ ಗೃಹ ಮಾಡಿದ್ದು ಬಿಜೆಪಿ ಸರ್ಕಾರ: ಬಿಜೆಪಿಯವರೇ ಅಂದು 8 ಖೈದಿಗಳು ಓಡಿಹೋಗಿದ್ದು ಮರೆತರೆ? ಹಳೇ ಇತಿಹಾಸ ಬಿಚ್ಚಿಟ್ಟು ತಿರುಗೇಟು ನೀಡಿದ ಸಚಿವ ಪ್ರಿಯಾಂಕ್ ಖರ್ಗೆ

ಕಲಬುರಗಿ ಕೇಂದ್ರ ಕಾರಾಗೃಹದಿಂದ ಮೂವರು ಖೈದಿಗಳು ಸಿನಿಮೀಯ ರೀತಿಯಲ್ಲಿ ಪರಾರಿ- ಜೈಲನ್ನು ಅತಿಥಿ ಗೃಹ ಮಾಡಿದ್ದು ಬಿಜೆಪಿ ಸರ್ಕಾರ: ಬಿಜೆಪಿಯವರೇ ಅಂದು 8 ಖೈದಿಗಳು ಓಡಿಹೋಗಿದ್ದು ಮರೆತರೆ? ಹಳೇ ಇತಿಹಾಸ ಬಿಚ್ಚಿಟ್ಟು ತಿರುಗೇಟು ನೀಡಿದ ಸಚಿವ ಪ್ರಿಯಾಂಕ್ ಖರ್ಗೆ

by Shwetha
July 16, 2026
0

ಕಲಬುರಗಿ: ಇಲ್ಲಿನ ಕೇಂದ್ರ ಕಾರಾಗೃಹದಿಂದ ಮೂವರು ಖೈದಿಗಳು ಸಿನಿಮೀಯ ರೀತಿಯಲ್ಲಿ ಪರಾರಿಯಾದ ಘಟನೆಯನ್ನು ರಾಜ್ಯ ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದೆ. ಈ ಪ್ರಕರಣದಲ್ಲಿ ಭದ್ರತಾ ಲೋಪ ಮತ್ತು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram