madhyapradesh – bus tragedy – 49 dead
ಮಧ್ಯಪ್ರದೇಶದಲ್ಲಿ ಕಾಲುವೆಗೆ ಬಸ್ ಉರುಳಿದ ದುರಂತ : 49 ಮಂದಿ ಬಲಿ
ಮಧ್ಯಪ್ರದೇಶ : ಮಧ್ಯಪ್ರದೇಶದ ಸಿಧಿ ಜಿಲ್ಲೆಯಲ್ಲಿ ಬಸ್ ಕಾಲುವೆಗೆ ಬಿದ್ದ ಪ್ರಕರಣದಲ್ಲಿ ಸಾವನ್ನಪ್ಪಿದವರ ಸಂಖ್ಯೆ 49ಕ್ಕೆ ಏರಿಕೆಯಾಗಿದೆ.
ಇಂದು ಬೆಳಗ್ಗೆ ಮತ್ತೆರೆಡು ಮೃತದೇಹಗಳನ್ನ ಹೊರತೆಗೆಯಲಾಗಿದೆ. ರಕ್ಷಣಾ ಕಾರ್ಯ ಮುಕ್ತಾಯಗೊಂಡಿದ್ದು, ಎಲ್ಲಾ ಮೃತದೇಹಗಳನ್ನು ಹೊರತೆಗೆಯಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಜಪಾನ್ ನಲ್ಲಿ ಯಾರೂ ಸಹ ಓವರ್ ವೇಯಿಟ್ ಇಲ್ಲ – ಇದರ ಹಿಂದಿನ ಸೀಕ್ರೇಟ್ ಏನು…! Intresting facts
58 ಪ್ರಯಾಣಿಕರಿದ್ದ ಬಸ್ ಸಿಧಿಯಿಂದ ಸತ್ನಾಗೆ ತೆರಳುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಬನ್ಸಾಗರ್ ಕಾಲುವೆಗೆ ಬಸ್ ಉರುಳಿ ಬಿದ್ದಿತ್ತು. ಈ ವೇಳೆ 7 ಮಂದಿ ಈಜಿ ಸುರಕ್ಷಿತವಾಗಿ ದಡ ಸೇರಿದ್ರು. ಆದ್ರೆ ಮಿಕ್ಕ 49 ಮಂದಿಯ ಮೃತದೇಹಳನ್ನ ಹೊರತೆಗೆಯಲಾಗಿದೆ.
ಹೊನ್ನಾವರ | ಕಡಲಾಮೆಗಳ 125 ಮೊಟ್ಟೆಗಳು ಪತ್ತೆ
madhyapradesh – bus tragedy – 49 dead