Monday, December 4, 2023
  • Home
  • About Us
  • Contact Us
  • Privacy Policy
Cini Bazaar
Sports
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Saaksha Special Life Style

ಈ ಶಿಕ್ಷಕರ ಕಾರ್ಯಕ್ಕೊಂದು ಸಲಾಂ… ಬಡ ವಿದ್ಯಾರ್ಥಿಗಳಿಗಾಗಿ ಸ್ಕೂಟರ್ ಮೇಲೆ ಮಿನಿ ಶಾಲೆ ಓಪನ್..!

Namratha Rao by Namratha Rao
March 30, 2021
in Life Style, Newsbeat, Viral News, ಜೀವನಶೈಲಿ
Share on FacebookShare on TwitterShare on WhatsappShare on Telegram

ಈ ಶಿಕ್ಷಕರ ಕಾರ್ಯಕ್ಕೊಂದು ಸಲಾಂ… ಬಡ ವಿದ್ಯಾರ್ಥಿಗಳಿಗಾಗಿ ಸ್ಕೂಟರ್ ಮೇಲೆ ಮಿನಿ ಶಾಲೆ ಓಪನ್..!

ಮಧ್ಯಪ್ರದೇಶ : ಮಧ್ಯಪ್ರದೇಶದ ಭೋಪಾಲ್ ನಲ್ಲಿ ಶಿಕ್ಷಕನ ಸಮಾಜಮುಖಿ ಕಾರ್ಯಕ್ಕೆ ಎಲ್ಲೆಡೆಯಿಂದ ಮೆಚ್ಚಿಗೆ ವ್ಯಕ್ತವಾಗ್ತಿದೆ. ಸರ್ಕಾರಿ ಶಿಕ್ಷಕನೋರ್ವ ತಮ್ಮ ಸ್ಕೂಟರ್ ನಲ್ಲಿ ಮಿನಿ ಸ್ಕೂಲ್, ಲೈಬ್ರರಿಯನ್ನು ನಿರ್ಮಿಸುವ ಮೂಲಕ ಬಡ ವಿದ್ಯಾರ್ಥಿಗಳ ಪಾಲಿನ ಹೀರೋ ಆಗಿದ್ದಾರೆ.

Related posts

ಚಾಲಕನ ಸಮಯ ಪ್ರಜ್ಞೆಯಿಂದ ತಪ್ಪಿದ ಅನಾಹುತ

ಚಾಲಕನ ಸಮಯ ಪ್ರಜ್ಞೆಯಿಂದ ತಪ್ಪಿದ ಅನಾಹುತ

December 4, 2023
ಮೂರು ರಾಜ್ಯಗಳ ಗೆಲುವಿಗೆ ಪ್ರಧಾನಿ ಮೋದಿ ಹೇಳಿದ್ದೇನು?

ಮೂರು ರಾಜ್ಯಗಳ ಗೆಲುವಿಗೆ ಪ್ರಧಾನಿ ಮೋದಿ ಹೇಳಿದ್ದೇನು?

December 3, 2023

ಹೌದು, ಕೊರೊನಾ ಸಮಯದಲ್ಲಿ ಶಾಲೆಗಳನ್ನು ಬಂದ್ ಮಾಡಲಾಗಿರೋ ಪರಿಣಾಮ ವಿದ್ಯಾರ್ಥಿಗಳ ಗಮನ ಓದಿನ ಕಡೆಯೇ ಇರುಬೇಕು ಜೊತೆಗೆ ವಿದ್ಯಾಭದ್ಯಾಸದಿಂದ ವಂಚಿತರಾಗಬಾರದೆಂಬ ಕಾರಣದಿಂದ ಶಿಕ್ಷಕರೊಬ್ಬರು ಬೈಕ್ ಮೇಲೆಯೇ ಮಿನಿ ಸ್ಕೂಲ್ ಆರಂಭಿಸಿದ್ದಾರೆ. ಇವರ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗ್ತಿದ್ದು, ಬಾರೀ ಮೆಚ್ಚುಗೆ ಗಳಿಸುತ್ತಿದೆ.
ಅಂದ್ಹಾಗೆ ಚಂದ್ರ ಶ್ರೀವಾಸ್ತವ್ ಎಂಬ ಶಿಕ್ಷಕರು ವಿದ್ಯಾರ್ಥಿಗಳಿಗೆ ಪಾಠ ಮಾಡಲು ತನ್ನ ಸ್ಕೂಟರ್ ಮೇಲೆ ಮಿನಿ ಸ್ಕೂಲ್ ಲೈಬ್ರರಿಯನ್ನು ತೆರೆದಿದ್ದಾರೆ. ಅಲ್ದೇ ಮರದ ಕೆಳಗೆ ಮಕ್ಕಳನ್ನು ಕೂರಿಸಿಕೊಂಡು ಮೈಕ್ ಬಳಸಿ ಓದಿಸುತ್ತಿದ್ದಾರೆ.

ಮಕ್ಕಳಿಗೆ ಪಾಠ ಹೇಳಿಕೊಡಲು ಸ್ಕೂಟರ್ ಮೇಲೆ ಒಂದು ಗ್ರೀನ್ ಕಲರ್ ಬೋರ್ಡ್ ನಿರ್ಮಿಸಲಾಗಿದ್ದು, ಮತ್ತೊಂದೆಡೆ ಪಠ್ಯಪುಸ್ತಕಗಳು ಮತ್ತು ಕೆಲವು ನೋಟ್ ಬುಕ್ಗಳನ್ನು ಇರಿಸಲಾಗಿದೆ. ಅಲ್ಲದೆ ಚಂದ್ರ ವಾಸ್ತವ್ ಮಕ್ಕಳಿಗೆ ಕೆಲವು ಪುಸ್ತಕಗಳನ್ನು ಉಚಿತವಾಗಿ ನೀಡಿದ್ದಾರೆ.
ಈ ವಿಚಾರವಾಗಿ ಶಿಕ್ಷಕ ಚಂದ್ರ ವಾಸ್ತವ್ ಹೆಚ್ಚಿನ ವಿದ್ಯಾರ್ಥಿಗಳು ಬಡ ಕುಟುಂಬಕ್ಕೆ ಸೇರಿದವರಾಗಿದ್ದು, ಅವರಿಗೆ ಸ್ಮಾರ್ಟ್ಫೋನ್ ತೆಗೆದುಕೊಳ್ಳಲಾಗದ ಕಾರಣ ಆನ್ಲೈನ್ ಶಿಕ್ಷಣ ಪಡೆಯಲಾಗುತ್ತಿಲ್ಲ. ಹಾಗಾಗಿ ನಾನು ಪಾಠ ತೆಗೆದುಕೊಳ್ಳುತ್ತಿದ್ದೆ ಎಂದಿದ್ದಾರೆ.

ಮಾ. 31ರ ಒಳಗಾಗಿ ಪ್ಯಾನ್ ಕಾರ್ಡ್ ಆಧಾರ್ ಲಿಂಕ್ ಮಾಡಿಸದೇ ಇದ್ದರೇ 1000 ರೂ. ದಂಡ..!

ಕೊರೋನಾ 2ನೇ ಅಲೆ – 8 ರಾಜ್ಯಗಳ ಪೈಕಿ ಮಹಾರಾಷ್ಟ್ರದ್ದೇ ಸಿಂಹಪಾಲು – ಕರ್ನಾಟಕಕ್ಕೆ 2ನೇ ಸ್ಥಾನ..!

ನೇಪಾಳಕ್ಕೆ ಭಾರತದ ನೆರವು – 1 ಲಕ್ಷ ಲಸಿಕೆ ಪೂರೈಕೆ..!

ಭಾರತದಲ್ಲಿ 5 ದಿನಗಳಲ್ಲೇ ಕೋಟಿ ಕೋಟಿ ಬಾಚಿದೆ ವಿದೇಶಿ ಸಿನಿಮಾ..! ಆದ್ರೂ ನಿರೀಕ್ಷೆಯ ಹುಸಿಯಾಗಿದೆ…!

ಹಾಲಿವುಡ್ ಗೆ ಹಾರಿದ ಮತ್ತೊಬ್ಬ ಭಾರತೀಯ ಹಾಟ್ ನಟಿ..!

Tags: madhyapradeshScooterTeacher
ShareTweetSendShare
Join us on:

Related Posts

ಚಾಲಕನ ಸಮಯ ಪ್ರಜ್ಞೆಯಿಂದ ತಪ್ಪಿದ ಅನಾಹುತ

ಚಾಲಕನ ಸಮಯ ಪ್ರಜ್ಞೆಯಿಂದ ತಪ್ಪಿದ ಅನಾಹುತ

by Honnappa Lakkammanavar
December 4, 2023
0

ಮಂಡ್ಯ : ಸಾರಿಗೆ ಸಂಸ್ಥೆಯ ಬಸ್ ಚಾಲಕನ ಸಮಯ ಪ್ರಜ್ಞೆಯಿಂದ ಭಾರಿ ಅನಾಹುತವೊಂದು ತಪ್ಪಿದಂತಾಗಿದೆ. ಶ್ರೀರಂಗಪಟ್ಟಣ (Srirangapatna) ತಾಲೂಕಿನ ಟಿ.ಎಂ. ಹೊಸೂರು ಗೇಟ್ ಹತ್ತಿರ ಬೆಂಗಳೂರು-ಮೈಸೂರು ಹೆದ್ದಾರಿ...

ಮೂರು ರಾಜ್ಯಗಳ ಗೆಲುವಿಗೆ ಪ್ರಧಾನಿ ಮೋದಿ ಹೇಳಿದ್ದೇನು?

ಮೂರು ರಾಜ್ಯಗಳ ಗೆಲುವಿಗೆ ಪ್ರಧಾನಿ ಮೋದಿ ಹೇಳಿದ್ದೇನು?

by Honnappa Lakkammanavar
December 3, 2023
0

ದೆಹಲಿ: ದೇಶದಲ್ಲಿ ಪಂಚ ರಾಜ್ಯಗಳಲ್ಲಿ ಚುನಾವಣೆ ಇತ್ತೀಚೆಗೆ ನಡೆದಿತ್ತು. ಇಂದು ನಾಲ್ಕು ರಾಜ್ಯಗಳ ಫಲಿತಾಂಶ ಹೊರ ಬಿದ್ದಿದ್ದು, ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್​ಗಢದಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದೆ....

ದೇಶಕ್ಕೆ ಮೋದಿಯೇ ಗ್ಯಾರಂಟಿ!!

ದೇಶಕ್ಕೆ ಮೋದಿಯೇ ಗ್ಯಾರಂಟಿ!!

by Honnappa Lakkammanavar
December 3, 2023
0

ನವದೆಹಲಿ: ದೇಶದ ನಾಲ್ಕು ರಾಜ್ಯಗಳ ಫಲಿತಾಂಶ ಹೊರ ಬೀಳುತ್ತಿದ್ದು, ಬಿಜೆಪಿ ಭರ್ಜರಿ ಗೆಲುವಿನತ್ತ ಮುನ್ನುಗ್ಗತ್ತಿದೆ. ಹೀಗಾಗಿ ಮತ್ತೆ ಪ್ರಧಾನಿ ಮೋದಿ ಅವರು ಟ್ರೆಂಡ್ ಆಗುತ್ತಿದ್ದಾರೆ. ಮಧ್ಯಪ್ರದೇಶ, ರಾಜಸ್ಥಾನ,...

ಶಿಕ್ಷಕನನ್ನು ಅಪಹರಿಸಿ ಮಗಳೊಂದಿಗೆ ಮದುವೆ

ಶಿಕ್ಷಕನನ್ನು ಅಪಹರಿಸಿ ಮಗಳೊಂದಿಗೆ ಮದುವೆ

by Honnappa Lakkammanavar
December 1, 2023
0

ಪಾಟ್ನಾ: ವ್ಯಕ್ತಿಯೊಬ್ಬ ಶಿಕ್ಷಕನನ್ನು ಅಪಹರಿಸಿ, ಬೆದರಿಸಿ ತಮ್ಮ ಮಗಳೊಂದಿಗೆ ಮದುವೆ ಮಾಡಿರುವ ಘಟನೆ ನಡೆದಿದೆ. ಬಿಹಾರದಲ್ಲಿ (Bihar)ನ ವೈಶಾಲಿ ಎಂಬಲ್ಲಿ ಈ ಘಟನೆ ನಡೆದಿದೆ. ಕುಮಾರ್ ಎಂಬ...

ರಾಜಸ್ಥಾನದಲ್ಲಿ ಈ ಬಾರಿ ಯಾರು ಕಿಂಗ್?

ರಾಜಸ್ಥಾನದಲ್ಲಿ ಈ ಬಾರಿ ಯಾರು ಕಿಂಗ್?

by Honnappa Lakkammanavar
November 30, 2023
0

ನವದೆಹಲಿ: ರಾಜಸ್ಥಾನದಲ್ಲಿ ಗೆಲುವು ಸಾಧಿಸಲು ಕೆಲವು ಪಕ್ಷಗಳು ಶ್ರಮಿಸುತ್ತಿವೆ. ಆದರೆ, ಮತದಾರ ಯಾರಿಗೆ ಮಣೆ ಹಾಕಬಹುದು ಎನ್ನುವುದನ್ನು ಸಮೀಕ್ಷೆ ಹೇಳಿದೆ. ರಾಜಸ್ಥಾನದಲ್ಲಿ ಪ್ರತಿ ಬಾರಿಯೂ ಸರ್ಕಾರ ಬದಲಾಗುತ್ತಿತ್ತು....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0

Quick Links

  • Home
  • About Us
  • Contact Us
  • Privacy Policy

Categories

  • Newsbeat
  • Samagra karnataka
  • National
  • Astrology
  • Politics
  • Cinema
  • Business

Categories

  • Crime
  • Culture
  • Health
  • International
  • Politics
  • TECHNOLOGY
  • Viral News

Recent News

ಕಾರು ಭೀಕರ ಅಪಘಾತ; ಎರಡು ಸಾವು, ಐವರ ಸ್ಥಿತಿ ಗಂಭೀರ

ಕಾರು ಭೀಕರ ಅಪಘಾತ; ಎರಡು ಸಾವು, ಐವರ ಸ್ಥಿತಿ ಗಂಭೀರ

December 4, 2023
ಅಶ್ವಿನಿ ದೇವತೆಗಳ ಸಂಚಾರ ಮಾಡುವ ಸಮಯದಲ್ಲಿ ಈ ಮೂರು ಮಂತ್ರ ಹೇಳಿದ್ರೆ ನಿಮ್ಮ ಎಲ್ಲ ಕೋರಿಕೆ ಸಿದ್ದಿ ಆಗಲಿದೆ

ಅಶ್ವಿನಿ ದೇವತೆಗಳ ಸಂಚಾರ ಮಾಡುವ ಸಮಯದಲ್ಲಿ ಈ ಮೂರು ಮಂತ್ರ ಹೇಳಿದ್ರೆ ನಿಮ್ಮ ಎಲ್ಲ ಕೋರಿಕೆ ಸಿದ್ದಿ ಆಗಲಿದೆ

December 4, 2023
  • Home
  • About Us
  • Contact Us
  • Privacy Policy

© 2022 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2022 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram