BJP, ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ, ಅಜಿತ್ ಪವಾರ್ ನೇತೃತ್ವದಲ್ಲಿ NCP ಒಳಗೊಂಡ ಮಹಾಯುತಿ ಮೈತ್ರಿಕೂಟ ಭರ್ಜರಿ ಗೆಲುವಿನ ನಂತರ ಮಹಾರಾಷ್ಟ್ರದ DCM ಫಡ್ನವೀಸ್ ರಾಜ್ಯದ ಹೊಸ CM ಆಗುವ ಸಾಧ್ಯತೆಯಿದೆ. ಏಕೆಂದರೆ ಅಜಿತ್ ಪವಾರ್ ನೇತೃತ್ವದ NCP ಅವರ ಹೆಸರಿಗೆ ಯಾವುದೇ ಆಕ್ಷೇಪಣೆಯಿಲ್ಲ ಎಂದು BJP ನಾಯಕತ್ವಕ್ಕೆ ತಿಳಿಸಿದೆ.ಏಕನಾಥ್ ಶಿಂಧೆ ಮಂಗಳವಾರ CM ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ನಂತರವೇ, ಹೊಸ CM ಪಟ್ಟ ಯಾರಿಗೆ ಎಂಬ ಅಂತಿಮ ನಿರ್ಧಾರ ಹೊರಬೀಳುವ ಸಾಧ್ಯತೆ ಇದೆ.
ಎಲ್ಲರ ಚಿತ್ತ ‘ಮಹಾ’ಪಟ್ಟದ ಕಡೆಗೆ ಕುತೂಹಲಕ್ಕೆ ನಾಳೆ ಬ್ರೇಕ್ ಬೀಳಲಿದೆ.
ಕುಂಭಮೇಳಕ್ಕೆ ಕೋಟಿ ಕೋಟಿ ಶಾಲೆ ಉಳಿಸಲು ನಯಾಪೈಸೆ ಇಲ್ಲವೇ ಸರ್ಕಾರದ ಆದ್ಯತೆಗಳ ಬಗ್ಗೆ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಪಿ ಬಿ ವರಾಳೆ ಕಳವಳ
ದೇಶದಲ್ಲಿ ಶಿಕ್ಷಣದ ಸ್ಥಿತಿಗತಿ ಮತ್ತು ಸರ್ಕಾರದ ಆದ್ಯತೆಗಳ ಬಗ್ಗೆ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಪಿ ಬಿ ವರಾಳೆ ಅವರು ಗಂಭೀರ ಪ್ರಶ್ನೆಗಳನ್ನು ಎತ್ತಿದ್ದಾರೆ. ಧಾರ್ಮಿಕ ಕಾರ್ಯಕ್ರಮಗಳಿಗೆ ಸಾವಿರಾರು...








