BJP, ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ, ಅಜಿತ್ ಪವಾರ್ ನೇತೃತ್ವದಲ್ಲಿ NCP ಒಳಗೊಂಡ ಮಹಾಯುತಿ ಮೈತ್ರಿಕೂಟ ಭರ್ಜರಿ ಗೆಲುವಿನ ನಂತರ ಮಹಾರಾಷ್ಟ್ರದ DCM ಫಡ್ನವೀಸ್ ರಾಜ್ಯದ ಹೊಸ CM ಆಗುವ ಸಾಧ್ಯತೆಯಿದೆ. ಏಕೆಂದರೆ ಅಜಿತ್ ಪವಾರ್ ನೇತೃತ್ವದ NCP ಅವರ ಹೆಸರಿಗೆ ಯಾವುದೇ ಆಕ್ಷೇಪಣೆಯಿಲ್ಲ ಎಂದು BJP ನಾಯಕತ್ವಕ್ಕೆ ತಿಳಿಸಿದೆ.ಏಕನಾಥ್ ಶಿಂಧೆ ಮಂಗಳವಾರ CM ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ನಂತರವೇ, ಹೊಸ CM ಪಟ್ಟ ಯಾರಿಗೆ ಎಂಬ ಅಂತಿಮ ನಿರ್ಧಾರ ಹೊರಬೀಳುವ ಸಾಧ್ಯತೆ ಇದೆ.
ಎಲ್ಲರ ಚಿತ್ತ ‘ಮಹಾ’ಪಟ್ಟದ ಕಡೆಗೆ ಕುತೂಹಲಕ್ಕೆ ನಾಳೆ ಬ್ರೇಕ್ ಬೀಳಲಿದೆ.
ಬೆಂಗಳೂರಿನ ಕೈ ತಪ್ಪುತ್ತಾ ಐಪಿಎಲ್..! ರಾಜ್ಯ ಸರ್ಕಾರದ ಕೈಯಲ್ಲಿದೆ ಚಿನ್ನಸ್ವಾಮಿ ಅಂಗಣದ ಭವಿಷ್ಯ..!
ಚಿನ್ನಸ್ವಾಮಿ ಕ್ರೀಡಾಂಗಣ..ಕ್ರೀಡಾ ಕ್ಷೇತ್ರದಲ್ಲಿ ನಮ್ಮ ಬೆಂಗಳೂರಿನ ಹೆಮ್ಮೆಯ ಪ್ರತೀಕ.. ಕರ್ನಾಟಕ ಕ್ರಿಕೆಟಿಗರ ಪ್ರೀತಿಯ ಮೈದಾನ. ಒಂದೇ ಒಂದು ಬಾರಿ ಚಿನ್ನಸ್ವಾಮಿ ಮೈದಾನದಲ್ಲಿ ಆಡಬೇಕು ಎಂಬುದು ಪ್ರತಿಯೊಬ್ಬ ಕ್ರಿಕೆಟಿಗನÀ...







