ADVERTISEMENT
Tuesday, April 21, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

Astrology: ಮಹಾಲಕ್ಷ್ಮಿಯ ಈ ಮಂತ್ರವನ್ನು 108 ಬಾರಿ ಹೇಳಿದ್ರೆ ನಿಮ್ಮ ಜೀವನದಲ್ಲಿ ನಡೆಯೋದೆಲ್ಲಾ ಪವಾಡಗಳೇ ಕಷ್ಟಗಳು ನಿಮ್ಮ ಹತ್ತಿರಾ ಕೂಡಾ ಸುಳಿಯುವುದಿಲ್ಲಾ…!!!

Vivek Biradar by Vivek Biradar
February 2, 2022
in Astrology, Newsbeat, ಜ್ಯೋತಿಷ್ಯ
Astrology Saaksha Tv
Share on FacebookShare on TwitterShare on WhatsappShare on Telegram

ಮಹಾಲಕ್ಷ್ಮಿಯ ಈ ಮಂತ್ರವನ್ನು 108 ಬಾರಿ ಹೇಳಿದ್ರೆ ನಿಮ್ಮ ಜೀವನದಲ್ಲಿ ನಡೆಯೋದೆಲ್ಲಾ ಪವಾಡಗಳೇ ಕಷ್ಟಗಳು ನಿಮ್ಮ ಹತ್ತಿರಾ ಕೂಡಾ ಸುಳಿಯುವುದಿಲ್ಲಾ…!!! Saaksha Tv

ಕಟೀಲು ಶ್ರೀ ದುರ್ಗಾಪರಮೇಶ್ವರೀ ಜ್ಯೋತಿಷ್ಯ ಫಲ ಪ್ರಧಾನ ತಾಂತ್ರಿಕರು ದೈವಜ್ಞರು ಪಂಡಿತ್ ಜ್ಞಾನೇಶ್ವರ್ ರಾವ್ 8548998564.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 8548998564

ಸನಾತನ ಹಿಂದೂ ಧರ್ಮದ ಸಂಪ್ರಾದಾಯದಲ್ಲಿ ಮಹಾಲಕ್ಷ್ಮಿ ದೇವಿಯನ್ನು ಧನ ಸಂಪತ್ತಿನ ಅಧಿನದ ಮಹಾದೇವತೆ ಎಂದು ಪರಿಗಣಿಸಲಾಗುತ್ತದೆ. ಲಕ್ಷ್ಮಿ ದೇವಿಯು ಸಂಪತ್ತು ಮತ್ತು ಸಮೃದ್ಧಿಯ ಪ್ರತೀಕವಾಗಿದ್ದಾಳೆ. ಪ್ರತೀಯೊಂದು ಹಿಂದೂ ಧರ್ಮದ ಮನೆಯಲ್ಲೂ ಕೂಡ ಮಹಾಲಕ್ಷ್ಮಿಯನ್ನು ಆರಾಧಿಸುತ್ತಾರೆ.
ಅದರಲ್ಲೂ ಸೌಭಾಗ್ಯದಂತಹ ಮಹಿಳೆಯರು ಹೆಚ್ಚಾಗಿ ಲಕ್ಷ್ಮಿ ದೇವಿಯನ್ನು, ಆರಾಧಿಸುತ್ತಾರೆ ಹಾಗೂ ಮೆಚ್ಚುತ್ತಾರೆ ಕೂಡ. ಲಕ್ಷ್ಮಿ ದೇವಿಯನ್ನು ನಿತ್ಯವೂ ಪೂಜಿಸಲಾಗುತ್ತಿದ್ದು, ಶುಕ್ರವಾರದ ದಿನ ಅಂದರೆ ಇಂದು ಈಕೆಗೆ ವಿಶೇಷ ಪೂಜೆಯನ್ನು ಸಲ್ಲಿಸಲಾಗುತ್ತದೆ.

Related posts

ಸರ್ಕಾರಿ ಉದ್ಯೋಗದ ಸುವರ್ಣಾವಕಾಶ: ಕೃಷಿ ಇಲಾಖೆಯ 890 ಹುದ್ದೆಗಳಿಗೆ ಆನ್ ಲೈನ್ ಅರ್ಜಿ ಆಹ್ವಾನ

ಸರ್ಕಾರಿ ಉದ್ಯೋಗದ ಸುವರ್ಣಾವಕಾಶ: ಕೃಷಿ ಇಲಾಖೆಯ 890 ಹುದ್ದೆಗಳಿಗೆ ಆನ್ ಲೈನ್ ಅರ್ಜಿ ಆಹ್ವಾನ

April 21, 2026
ಹಳೆಯ ತಪ್ಪುಗಳನ್ನು ಮತ್ತೆ ಮಾಡಲ್ಲ: ಜಮೀರ್ ಅಹಮದ್ ಗೆ ಜೆಡಿಎಸ್ ಬಾಗಿಲು ಬಂದ್? – ಎಚ್ ಡಿ ಕುಮಾರಸ್ವಾಮಿ

ಹಳೆಯ ತಪ್ಪುಗಳನ್ನು ಮತ್ತೆ ಮಾಡಲ್ಲ: ಜಮೀರ್ ಅಹಮದ್ ಗೆ ಜೆಡಿಎಸ್ ಬಾಗಿಲು ಬಂದ್? – ಎಚ್ ಡಿ ಕುಮಾರಸ್ವಾಮಿ

April 21, 2026

ಮಹಾಲಕ್ಷ್ಮಿಯ ಬಲಿಷ್ಠ ಶಕ್ತಿಶಾಲಿ ಪೂಜೆ
ಕಮಲವನ್ನೇ ತನ್ನ ಆಸನವಾಗಿರಿಸಿಕೊಂಡ ಈಕೆಯನ್ನು ಪದ್ಮ, ಕಮಲಾ, ಪದ್ಮಪ್ರಿಯ, ಪದ್ಮಮಾಲಾಧಾರಿ ದೇವಿ, ಪದ್ಮಮುಖಿ, ಪದ್ಮಾಕ್ಷಿ, ಪದ್ಮಾಷ್ಟ, ಪದ್ಮಸುಂದರಿ ಹೀಗೆ ನಾನಾ ಹೆಸರುಗಳಿಂದ ಈಕೆಯನ್ನು ಕರೆಯಲಾಗುತ್ತದೆ, ಶುಕ್ರವಾರದ ದಿನ ಈಕೆಗೆ ವಿಶೇಷ ಪೂಜೆ ನೀಡಲಾಗುತ್ತದೆ.

ಈ ವಿಶೇಷ ದಿನಗಳಲ್ಲಿ ಆಕೆಯನ್ನು ಪೂಜಿಸಿದರೆ ಮನೆಯಲ್ಲಿ ಸಂಪತ್ತು ಹೆಚ್ಚಾಗುತ್ತದೆ ಎನ್ನುವುದು ಹಿಂದೂ ಧರ್ಮದಲ್ಲಿನ ನಂಬಿಕೆ. ಅದೃಷ್ಟದ ದೇವತೆಯಾದ ಲಕ್ಷ್ಮಿಯನ್ನು ಕೆಲವೊಮದು ಮಂತ್ರ, ಸ್ತೋತ್ರಗಳ ಮೂಲಕ ಹಾಡಿ ಹೊಗಳಿದರೆ ಆಕೆಯು ಪ್ರಸನ್ನಳಾಗುತ್ತಾಳೆ.

ಇಲ್ಲಿ ಲಕ್ಷ್ಮಿ ದೇವಿಗೆ ಸಂಬಂಧಿಸಿದ ಕೆಲವೊಂದು ಮಂತ್ರಗಳಿವೆ. ಈ ಮಂತ್ರಗಳನ್ನು ಶ್ರದ್ಧಾ, ಭಕ್ತಿಯಿಂದ ಪಠಿಸಿದರೆ ನಿಮ್ಮ ಇಷ್ಟಾರ್ಥಗಳು ನೆರವೇರುವುದು. ವಿವಿಧ ರೀತಿಯ ಬಗ್ಗೆಲಕ್ಷ್ಮಿ ಮಂತ್ರಗಳಿವೆ.

ಇಲ್ಲಿ ನಾವು ಕೆಲವೊಂದು ಪ್ರಮುಖ ಮಂತ್ರಗಳನ್ನು ಮಾತ್ರ ನೀಡಿದ್ದೇವೆ. ಹುಣ್ಣಿಮೆಯ ದಿನದಿಂದ ಲಕ್ಷ್ಮಿ ದೇವಿಗೆ ಮಂತ್ರವನ್ನು ಪಠಿಸಲು ಆರಂಭಿಸಿದರೆ ಬಹಳ ಉತ್ತಮ. ಅಂದರೆ ನಿಮ್ಮ ಮೊದಲ ಮಂತ್ರ ಪಠಣೆಯು ಹುಣ್ಣಿಮೆ ದಿನದಿಂದ ಶುರುವಾಗಲಿ.

ಶುಕ್ರವಾರದಂದು ಕೂಡ ಈ ಮಂತ್ರವನ್ನು ಪಠಿಸಿದರೆ ಶುಭವಾಗುತ್ತದೆ. ಈ ಮಂತ್ರಗಳನ್ನು ದಿನಕ್ಕೆ 108 ಬಾರಿ ಪಠಿಸಿದರೆ ಹಣ, ಸಂಪತ್ತು ಮತ್ತು ಸಮೃದ್ಧಿಯು ಹೆಚ್ಚಾಗುತ್ತದೆ.

ಧನಸಂಪತ್ತು ಗಳಿಸುವ ಮಂತ್ರ
ಲಕ್ಷ್ಮಿ ಬೀಜ ಮಂತ್ರ ಶ್ರೀಂ ಲಕ್ಷ್ಮಿ ದೇವಿಯನ್ನು ಮೆಚ್ಚಿಸಲು ಇದು ಉತ್ತಮ ಮಂತ್ರವಾಗಿದೆ. ಈದು ಸುಲಭದ ಸಣ್ಣ ಪದವಾದರೂ ಕೂಡ ಅಗಾಧ ಶಕ್ತಿಯನ್ನು ಹೊಂದಿದೆ. ಮಂತ್ರಗಳಲ್ಲಿರುವ ಕ್ಲೀಂ, ಹ್ರೀಂ, ಕ್ರೀಂ ಈ ಪದಗಳಿಗಿಂತಲೂ ಶ್ರೀಂ ಎನ್ನುವ ಪದವು ಹೆಚ್ಚು ಶಕ್ತಿಶಾಲಿ ಪದವಾಗಿದೆ.

ಮಹಾಲಕ್ಷ್ಮಿ ಬೀಜ ಮಂತ್ರ
|| ಓಂ ಹ್ರೀಂ ಶ್ರೀಂ ಲಕ್ಷ್ಮಿಭ್ಯೋ ನಮಃ ||
ಇದು ಶ್ರೀಂ ಎನ್ನುವ ಶಬ್ಧವನ್ನು ಬಳಸಿಕೊಂಡು ಹೇಳುವ ಸಂಪೂರ್ಣ ಬೀಜ ಮಂತ್ರವಾಗಿದೆ.

ಲಕ್ಷ್ಮಿ ಬೀಜ ಮಂತ್ರ
ಓಂ ಶ್ರೀಂಗ್‌ ಶ್ರೀಯೇ ನಮಃ
ಇದು ಲಕ್ಷ್ಮಿಯನ್ನು ಆರಾಧಿಸುವ ಮತ್ತೊಂದು ಬೀಜ ಮಂತ್ರವಾಗಿದೆ. ಈಗಾಗಲೇ ಹೇಳಿರುವ ಬೀಜ ಮಂತ್ರಕ್ಕೂ ಈ ಬೀಜ ಮಂತ್ರಕ್ಕೂ ಇರುವ ವ್ಯತ್ಯಾಸವೇನೆಂದರೆ ಈ ಬೀಜ ಮಂತ್ರದಲ್ಲಿ ಶ್ರೀಂ ಎನ್ನುವ ಶಬ್ಧವನ್ನು ಬಳಸಲಾಗಿಲ್ಲ.

ಮಹಮಹಮಹಲಕ್ಷ್ಮಿ ಗಾಯತ್ರಿ ಮಂತ್ರ
ಲಕ್ಷ್ಮಿ ಮಂತ್ರ ಓಂ ಹ್ರಿಂಗ್‌ ಶ್ರಿಂಗ್‌ ಕ್ರೆಂಗ್‌ ಶ್ರಿಂಗ್‌ ಕ್ಲೆಂಗ್‌ ಕ್ಲಿಂಗ್‌ ಶ್ರಿಂಗ್‌ ಮಹಾಲಕ್ಷ್ಮಿ ಮಾಂ ಗ್ರೀಃ ಧನಂ ಪುರ ಪೂರ್ಯ್‌ ಚಿಂತಾಯೈ ಡೋರೆ ಡೋರ್ಯ್‌ ಸ್ವಾಹಃ ||

ಈ ಮಂತ್ರವನ್ನು ಹೊರಗಡೆ ಹೋಗುವಾಗ, ಕೆಲಸ ಮಾಡುವ ಸ್ಥಳಕ್ಕೆ ತೆರಳುವ ಮೊದಲು ಅಥವಾ ಯಾವುದೇ ವ್ಯವಹಾರದ ಮಾತುಕತೆಗಳಿಗೆ ಹೋಗುವ ಮೊದಲು ಪಠಿಸಬೇಕು. ಈ ಮಂತ್ರವು ನಿಮ್ಮ ಚಿಂತೆಯನ್ನು ತೆಗೆದು ಹಾಕುತ್ತದೆ ಹಾಗೂ ಸಂಪತ್ತನ್ನು ಹೆಚ್ಚಿಸುತ್ತದೆ.

ಮಹಾಲಕ್ಷ್ಮಿ ಗಾಯತ್ರಿ ಮಂತ್ರ
|| ಓಂ ಶ್ರೀ ಮಹಾಲಕ್ಷ್ಮೈಚಾ ವಿದ್ಮಹೇ ವಿಷ್ಣು ಪತ್ನಯೇ ಚ ಧೀಮಹಿ ತನ್ನೋ ಲಕ್ಷ್ಮಿ ಪ್ರಚೋದಯಾತ್‌ ಓಂ ||

ವಿಷ್ಣುವಿನ ಪತ್ನಿಯಾದ ಶ್ರೀ ಲಕ್ಷ್ಮಿ ದೇವಿಯ ನಾನು ನಿಮಗೆ ಶಿರಸಾ ಬಾಗಿ ನಮಸ್ಕರಿಸುತ್ತೇನೆ. ಬುದ್ದಿವಂತಿಕೆ , ಸಂಪತ್ತು ಮತ್ತು ಸಮೃದ್ಧಿಯನ್ನು ಆಶೀರ್ವಾದಿಸಿ ಎನ್ನುವುದೇ ಈ ಮಂತ್ರದ ಅರ್ಥವಾಗಿದೆ.

ಮಹಾಲಕ್ಷ್ಮಿ ಮಂತ್ರ
|| ಓಂ ಸರ್ವಾಬಾಧಾ ವಿನಿರ್ಮುಕ್ತೋ ಧನಧಾನ್ಯಾಹ ಸುತಾನ್ವಿತಾ | ಮನುಷ್ಯೋ ಮತ್ಪ್ರಸಾದೇನ್‌ ನ ಸನ್ಶಯ ಓಂ ||

ತಾಯಿ ಲಕ್ಷ್ಮಿ ದೇವಿಯ ಬಳಿ ಎಲ್ಲಾ ಸಮಸ್ಯೆಗಳಿಂದ ನನ್ನನ್ನು ಮುಕ್ತಗೊಳಿಸು. ಸಾಲದ ಭಾದೆಯಿಂದ ಕೂಡ ನನ್ನನ್ನು ಮುಕ್ತಗೊಳಿಸಿ ಧನವನ್ನು ಅಂದರೆ ಹಣವನ್ನು ಕರುಣಿಸು ಎಂದು ಬೇಡುವುದಾಗಿದೆ.

ತಾಂತ್ರಿಕ ಲಕ್ಷ್ಮಿ ಮಂತ್ರ
|| ಓಂ ಶ್ರಿಂಗ್‌ ಹ್ರಿಂಗ್‌ ಕ್ಲಿಂಗ್‌ ಐಂಗ್‌ ಸಾಂಗ್ ಓಂ ಹ್ರಿಂಗ್‌ ಕಾ ಅ ಇ ಲ ಹ್ರಿಂಗ್‌ ಹ ಸ ಕ ಹ ಲ ಹ್ರಿಂಗ್‌ ಸಕಲ್‌ ಹ್ರಿಂಗ್‌ ಸೌಂಗ್‌ ಐಂಗ್‌ ಕ್ಲಿಂಗ್‌ ಹ್ರಿಂಗ್‌ ಶ್ರಿಂಗ್‌ ಓಂ ||
ಈ ಮಂತ್ರವು ಮಹಾಲಕ್ಷ್ಮಿ ದೇವಿಯನ್ನು ಒಲಿಸಿಕೊಳ್ಳಲು ಬಳಸಲಾಗುವ ಶಕ್ತಿಶಾಲಿ ತಾಂತ್ರಿಕ ಮಂತ್ರವಾಗಿದೆ.

ಪಂಡಿತ್ ಜ್ಞಾನೇಶ್ವರ್ ರಾವ್ ಪ್ರಧಾನ ಅರ್ಚಕರು ಹಾಗೂ ಮಾಂತ್ರಿಕರು 8548998564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತುಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ಘೋರ ನಿಗೂಢ ಗುಪ್ತಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ ಜನವಶ, ಶತ್ರುನಾಶ, ಸ್ತ್ರೀ– ಪುರುಷ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಅಮ್ಮನವರ ವಿಶೇಷ ಪೂಜಾದೈವಿಕ ವಿಧಿವಿಧಾನದಿಂದ ಪರಿಹಾರ ತಿಳಿಸುತ್ತಾರೆ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564
ಲಕ್ಷ್ಮಿ ಸ್ತೋತ್ರ
ಲಕ್ಷ್ಮಿ ನರಸಿಂಹ ಮಂತ್ರ
|| ಓಂ ಹ್ರಿಂಗ್‌ ಕ್ಷ್ರಾಂಗ್‌ ಶ್ರಿಂಗ್ ಲಕ್ಷ್ಮಿ ನರಸಿಂಗೇ ನಮಃ ||
|| ಓಂ ಕ್ಲಿಂಗ್‌ ಕ್ಷ್ರಾಂಗ್‌ ಶ್ರಿಂಗ್‌ ಲಕ್ಷ್ಮಿ ದೇವೈ ನಮಃ ||

ಈ ಮಂತ್ರದ ಮುಖಾಂತರ ನಾವು ಲಕ್ಷ್ಮಿ ದೇವಿಯೊಂದಿಗೆ ನರಸಿಂಹನನ್ನು ಕೂಡ ಆರಾಧಿಸಬಹುದಾಗಿದೆ.

ಏಕದಶಾಕ್ಷರ ಸಿದ್ಧಿ ಲಕ್ಷ್ಮಿ ಮಂತ್ರ
|| ಓಂ ಶ್ರಿಂಗ್ ಹ್ರಿಂಗ್ ಕ್ಲಿಂಗ್‌ ಶ್ರಿಂಗ್‌ ಸಿದ್ಧಾ ಲಕ್ಷ್ಮೈ ನಮಃ||
ಈ ಲಕ್ಷ್ಮಿ ಮಂತ್ರವನ್ನು ಪಠಿಸಿದರೆ ಸಿದ್ಧವನ್ನು ತಲುಪಲು ನಿಮಗೆ ಸಹಕಾರಿಯಾಗುತ್ತದೆ.
ಈ ಮೆಲಿನ ಲಕ್ಷ್ಮಿ ಮಂತ್ರಗಳನ್ನು ಪಠಿಸುವಾಗ ಕೈಯಲ್ಲಿ ಮಣಿಮಾಲೆಯನ್ನೋ ಅಥವಾ ಕಮಲದ ಬಿಜದಿಂದ ತಯಾರಿಸಿದ ಮಾಲೆಯನ್ನೋ ಹಿಡಿದು ಲಕ್ಷ್ಮಿಯನ್ನು ಆರಾಧಿಸಬೇಕು. ಇದರಿಂದ ಲಕ್ಷ್ಮಿ ದೇವಿಯು ನಿಮ್ಮ ಮನೆಯಲ್ಲಿ ನೆಲೆಸುತ್ತಾಳೆ. ನಿಮ್ಮ ಮನೆಯ ಸಿರಿ, ಸಂಪತ್ತು, ಐಶ್ವರ್ಯ ವೃದ್ಧಿಸುತ್ತದೆ.

Tags: #astrology#Saaksha TVJotishyaLord Laxmi
ShareTweetSendShare
Join us on:

Related Posts

ಸರ್ಕಾರಿ ಉದ್ಯೋಗದ ಸುವರ್ಣಾವಕಾಶ: ಕೃಷಿ ಇಲಾಖೆಯ 890 ಹುದ್ದೆಗಳಿಗೆ ಆನ್ ಲೈನ್ ಅರ್ಜಿ ಆಹ್ವಾನ

ಸರ್ಕಾರಿ ಉದ್ಯೋಗದ ಸುವರ್ಣಾವಕಾಶ: ಕೃಷಿ ಇಲಾಖೆಯ 890 ಹುದ್ದೆಗಳಿಗೆ ಆನ್ ಲೈನ್ ಅರ್ಜಿ ಆಹ್ವಾನ

by Shwetha
April 21, 2026
0

ರಾಜ್ಯದ ಸರ್ಕಾರಿ ಕೆಲಸದ ಆಕಾಂಕ್ಷಿಗಳಿಗೆ ಇಲ್ಲಿದೆ ಒಂದು ಸುವರ್ಣಾವಕಾಶ. ಕರ್ನಾಟಕ ಕೃಷಿ ಇಲಾಖೆಯಲ್ಲಿ ಖಾಲಿ ಇರುವ ಬರೋಬ್ಬರಿ 890 ಹುದ್ದೆಗಳ ನೇಮಕಾತಿಗೆ ಅಧಿಕೃತವಾಗಿ ಚಾಲನೆ ಸಿಕ್ಕಿದೆ. ಕರ್ನಾಟಕ...

ಹಳೆಯ ತಪ್ಪುಗಳನ್ನು ಮತ್ತೆ ಮಾಡಲ್ಲ: ಜಮೀರ್ ಅಹಮದ್ ಗೆ ಜೆಡಿಎಸ್ ಬಾಗಿಲು ಬಂದ್? – ಎಚ್ ಡಿ ಕುಮಾರಸ್ವಾಮಿ

ಹಳೆಯ ತಪ್ಪುಗಳನ್ನು ಮತ್ತೆ ಮಾಡಲ್ಲ: ಜಮೀರ್ ಅಹಮದ್ ಗೆ ಜೆಡಿಎಸ್ ಬಾಗಿಲು ಬಂದ್? – ಎಚ್ ಡಿ ಕುಮಾರಸ್ವಾಮಿ

by Shwetha
April 21, 2026
0

ನವದೆಹಲಿ: ರಾಜ್ಯ ರಾಜಕಾರಣದಲ್ಲಿ ಕಾಂಗ್ರೆಸ್ ನಾಯಕರು, ಅದರಲ್ಲೂ ಮುಖ್ಯವಾಗಿ ಸಚಿವ ಜಮೀರ್ ಅಹಮದ್ ಖಾನ್ ಮತ್ತೆ ಜೆಡಿಎಸ್ ಸೇರ್ಪಡೆಯಾಗಲಿದ್ದಾರೆ ಎಂಬ ಸುದ್ದಿಗಳು ದಟ್ಟವಾಗಿ ಹರಡುತ್ತಿರುವ ಬೆನ್ನಲ್ಲೇ ಕೇಂದ್ರ...

ಉತ್ತರ ಪ್ರದೇಶದಲ್ಲಿ ಮತ್ತೆ ಸೈಕಲ್ ಸವಾರಿ: ಕಾಂಗ್ರೆಸ್ ಜೊತೆಗೂಡಿ ಬಿಜೆಪಿ ಮಣಿಸಲು ಅಖಿಲೇಶ್ ಯಾದವ್ ಮಾಸ್ಟರ್ ಪ್ಲಾನ್

ಉತ್ತರ ಪ್ರದೇಶದಲ್ಲಿ ಮತ್ತೆ ಸೈಕಲ್ ಸವಾರಿ: ಕಾಂಗ್ರೆಸ್ ಜೊತೆಗೂಡಿ ಬಿಜೆಪಿ ಮಣಿಸಲು ಅಖಿಲೇಶ್ ಯಾದವ್ ಮಾಸ್ಟರ್ ಪ್ಲಾನ್

by Shwetha
April 21, 2026
0

ಲಕ್ನೋ: ಉತ್ತರ ಪ್ರದೇಶದ ರಾಜಕೀಯ ರಣಕಣದಲ್ಲಿ ಈಗಲೇ 2027ರ ವಿಧಾನಸಭಾ ಚುನಾವಣೆಯ ಕಾವು ಏರತೊಡಗಿದೆ. ರಾಜ್ಯದಲ್ಲಿ ಮತ್ತೆ ಸಮಾಜವಾದಿ ಪಕ್ಷದ ಬಾವುಟ ಹಾರಲಿದೆ ಮತ್ತು ಈ ಬಾರಿ...

ಕಾಂಗ್ರೆಸ್ ಆರ್ಥಿಕ ಅಪರಾಧಗಳ ಕೇಂದ್ರವಾಗಿದೆ: ಲೂಟಿ ಮಾಡಿದ ಹಣಕ್ಕೆ ಲೆಕ್ಕ ಕೊಡಲೇಬೇಕು ; ಶಾಸಕ ಹಾರಿಸ್ ಮನೆ ಮೇಲೆ ಇಡಿ ದಾಳಿ ಕುರಿತು ಶೋಭಾ ಕರಂದ್ಲಾಜೆ ಗಂಭೀರ ಆರೋಪ

ಕಾಂಗ್ರೆಸ್ ಆರ್ಥಿಕ ಅಪರಾಧಗಳ ಕೇಂದ್ರವಾಗಿದೆ: ಲೂಟಿ ಮಾಡಿದ ಹಣಕ್ಕೆ ಲೆಕ್ಕ ಕೊಡಲೇಬೇಕು ; ಶಾಸಕ ಹಾರಿಸ್ ಮನೆ ಮೇಲೆ ಇಡಿ ದಾಳಿ ಕುರಿತು ಶೋಭಾ ಕರಂದ್ಲಾಜೆ ಗಂಭೀರ ಆರೋಪ

by Shwetha
April 21, 2026
0

ಬೆಂಗಳೂರು: ಬಿಡಿಎ ಅಧ್ಯಕ್ಷ ಹಾಗೂ ಶಾಂತಿನಗರ ಕ್ಷೇತ್ರದ ಶಾಸಕ ಎನ್ ಎ ಹಾರಿಸ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ನಡೆಸಿರುವ ದಾಳಿ ರಾಜ್ಯ ರಾಜಕಾರಣದಲ್ಲಿ...

ಮೋದಿ ನನ್ನ ಕಿವಿಯಲ್ಲಿ ಆ ಮಾತು ಕೇಳಿದ್ರು : ಗುಟ್ಟು ರಟ್ಟು ಮಾಡಿ ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಸಿಎಂ ಸಿದ್ದರಾಮಯ್ಯ

ಮೋದಿ ನನ್ನ ಕಿವಿಯಲ್ಲಿ ಆ ಮಾತು ಕೇಳಿದ್ರು : ಗುಟ್ಟು ರಟ್ಟು ಮಾಡಿ ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಸಿಎಂ ಸಿದ್ದರಾಮಯ್ಯ

by Shwetha
April 21, 2026
0

ಮೈಸೂರು ಪ್ರವಾಸದ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ನಡೆದ ಅತ್ಯಂತ ಆಪ್ತ ಹಾಗೂ ಕುತೂಹಲಕಾರಿ ಸಂಭಾಷಣೆಯೊಂದನ್ನು ಬಹಿರಂಗಪಡಿಸುವ ಮೂಲಕ ರಾಜಕೀಯ ವಲಯದಲ್ಲಿ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram