ADVERTISEMENT
Saturday, July 4, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

ಈ ಒಂದು ವಸ್ತು ಇದ್ರೆ ಸಾಕು ಮಹಾಲಕ್ಷ್ಮೀಯು ಕೃಪಾ ಕಟಾಕ್ಷವನ್ನು ನೀಡುತ್ತಾ ಮನೆಯಲ್ಲಿ ನೆಲೆಸಿರುತ್ತಾಳೆ

admin by admin
April 28, 2021
in Astrology, Newsbeat, ಜ್ಯೋತಿಷ್ಯ
Share on FacebookShare on TwitterShare on WhatsappShare on Telegram

ಈ ಒಂದು ವಸ್ತು ಇದ್ರೆ ಸಾಕು ಮಹಾಲಕ್ಷ್ಮೀಯು ಕೃಪಾ ಕಟಾಕ್ಷವನ್ನು ನೀಡುತ್ತಾ ಮನೆಯಲ್ಲಿ ನೆಲೆಸಿರುತ್ತಾಳೆ

ಪೂಜಾಮಂದಿರದಲ್ಲಿ ಈ ಎರಡು ವಸ್ತುಗಳನ್ನು ಇಟ್ಟರೆ ಆ ಮನೆಯಲ್ಲಿ ಐಶ್ವರ್ಯದೊಂದಿಗೆ ಹಣದ ಅರಿವು ಹೆಚ್ಚುತ್ತದೆ.

Related posts

ಬಿಡದಿ ಟೌನ್‌ಶಿಪ್ ದಂಗಲ್:ನಿಮ್ಮಿಂದ ರಿಪ್ಲೈ ಬಂದಿಲ್ಲ- ಬಿಡದಿ ರೈತರ ಕಣ್ಣೀರು ಒರೆಸಲು ಬನ್ನಿ: ಡಿಕೆಶಿಗೆ ಎಚ್‌ಡಿಕೆ ಖಡಕ್ ಪತ್ರ, ಜೂನ್ 27ಕ್ಕೆ ಮಹಾ ಮುಖಾಮುಖಿ?

ಮತದಾರರ ಹುಂಡಿ ಲೂಟಿಗೆ ಕಾಂಗ್ರೆಸ್ ಸ್ಕೆಚ್ -ಅಧಿಕಾರಿಗಳು ಸರ್ಕಾರದ ಗುಲಾಮರಾಗಿದ್ದಾರೆ:ವಿಡಿಯೋ ಸಾಕ್ಷಿ ಸಮೇತ ಹೆಚ್ ಡಿ ಕುಮಾರಸ್ವಾಮಿ ಗುಡುಗು!

July 4, 2026
ಪ್ರಜಾಪ್ರಭುತ್ವದ ಕೊನೆಯ ಭರವಸೆ ನ್ಯಾಯಾಂಗ ಮಾತ್ರ- ನ್ಯಾಯಾಂಗ ಸ್ಪಂದಿಸದಿದ್ದರೆ ಗಣರಾಜ್ಯದ ಪತನ ನಿಶ್ಚಿತ: ಸಿಜೆಐ ಸೂರ್ಯ ಕಾಂತ್ ಅವರಿಗೆ ಇಂಡಿಯಾ ಒಕ್ಕೂಟದ ಗಂಭೀರ ಎಚ್ಚರಿಕೆ!

ಪ್ರಜಾಪ್ರಭುತ್ವದ ಕೊನೆಯ ಭರವಸೆ ನ್ಯಾಯಾಂಗ ಮಾತ್ರ- ನ್ಯಾಯಾಂಗ ಸ್ಪಂದಿಸದಿದ್ದರೆ ಗಣರಾಜ್ಯದ ಪತನ ನಿಶ್ಚಿತ: ಸಿಜೆಐ ಸೂರ್ಯ ಕಾಂತ್ ಅವರಿಗೆ ಇಂಡಿಯಾ ಒಕ್ಕೂಟದ ಗಂಭೀರ ಎಚ್ಚರಿಕೆ!

July 4, 2026

ಶ್ರೀಕ್ಷೇತ್ರ ದುರ್ಗಾಪರಮೇಶ್ವರೀ ಕಟೀಲು ದೇವಸ್ಥಾನ
ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ  ತಪ್ಪದೆ ಕರೆ ಮಾಡಿ 85489 98564

ಮನೆಯೇ ಮಂತ್ರಲಯ ಎಂದಿದ್ದಾರೆ ಹಿರಿಯರು ಹೌದು ಸ್ವರ್ಗ ಬೇರೆ ಯಾವುದು ಇಲ್ಲ ನಾವು ಎಲ್ಲೇ ಇರಲಿ ಹೇಗೇ ಇರಲಿ ಅದು ಕೆಲವು ಕಾಲ ಮಾತ್ರ.

ಮತ್ತೆ ನಾವು ನಮ್ಮ ನಮ್ಮ ಗೂಡುಗಳಿಗೆ ಬಂದು ಸೇರಬೇಕು ಅದಕ್ಕೆ ಮನೆ ಅಂದರೆ ಮೊದಲು ಸ್ವರ್ಗ ಅಂತ ಹೇಳಬಹುದು ಅದಕ್ಕೆ ಹಿರಿಯರು ಗೃಹ ಎಂದಿದ್ದಾರೆ ಇನ್ನೂ ನಾವು ವಾಸಿಸುವ ಮನೆಯಲ್ಲಿ ಕಷ್ಟಗಳು ಇರುತ್ತೆ ಸುಖವೂ ಇರುತ್ತೆ ಶಾಂತಿನೂ ಇರುತ್ತೆ ಒಮ್ಮೊಮ್ಮೆ ಆಶಾಂತಿ ಇರುತ್ತೆ ಯಾಕೆಂದರೆ ಅದು ನಮ್ಮ ಕೈಯಲ್ಲಿ ಇರುವುದರಿಂದ ಅದಕ್ಕೆ ಹಿರಿಯರು ಮನೆಯನ್ನು ನೋಡಿ ಮನೆಯ ಒಡತಿಯನ್ನು ನೋಡು ಎಂದಿದ್ದು ಮನೆ ಯಾವಾಗಲೂ ಶುಚಿ ಶುದ್ಧ ಆಗಿರಬೇಕು ಅದರಲ್ಲೂ ನಮ್ಮ ಪೂಜಾಕೋಣೆ ಯಾವಾಗಲೂ ಶುಚಿಯಾಗಿ ಇರಬೇಕು ನಾವು ಕೆಲ ಕಾಲ ಧ್ಯಾನ ಮಗ್ನರಾಗಿ ಕುಳಿತುಕೊಂಡು ಕಾಯ

ಮನಸ ವಾಚ ಶುದ್ಧವಾಗಿ ಅಲ್ಲಿ ನಮ್ಮನ್ನು ನಾವು ದೇವರಿಗೆ ಅರ್ಪಿಸುವ ಸ್ಥಾನ ಆಸ್ಥಾನವನ್ನು ನಾವು ಶುಚಿಯಾಗಿ ಇಟ್ಟುಕೊಂಡರೆ ನಮಗೆ ಮಹಾಲಕ್ಷ್ಮಿಯ ಕೃಪಾಕಟಾಕ್ಷ ಒಲಿದು ಬರುತ್ತದೆ ಮುಖ್ಯವಾಗಿ ಪೂಜಾಕೋಣೆಯಲ್ಲಿ ಯಾವಾಗಲೂ ನೈರ್ಮಲ್ಯ ಇರಬಾರದು ನೈರ್ಮಲ್ಯ

ಅಂದರೆ ಒಣಗಿದ ಹೂಗಳು ಪತ್ರೆ ಇತ್ಯಾದಿ ಇವತ್ತು ಏರಿಸಿದ ಹೂವುಗಳನ್ನು ಮರುದಿನ ತೆಗೆಯಬೇಕು ಹಾಗೆಯೇ ನೀಲಾಂಜನ ಗಳಲ್ಲಿ ಪ್ರಣತಿಯಲ್ಲಿ ಹಾಕಿದ ಎಣ್ಣೆ ಬತ್ತಿ ಉಳಿದಿದ್ದರೆ ಅವನು ತೆಗೆಯಬೇಕು ಕೋಣೆಯ ಸುತ್ತ ಧೂಳು ಹಚ್ಚಿದ ಊದುಬತ್ತಿಯ ಹೊಗೆ ಧೂಳನ್ನು ತೆಗೆಯಬೇಕು ಆಗಿಂದಾಗೆ ಶುಚಿಗೊಳಿಸಬೇಕು. ಸ್ವಚ್ಛವಾಗಿ ಇಟ್ಟುಕೊಂಡರೆ ಮಹಾಲಕ್ಷ್ಮಿ ಪ್ರಸನ್ನವದನಳಾಗಿ ನೆಲೆಸಿರುತ್ತಾಳೆ ಹಾಗೆಯೇ ಪೂಜೆಗೆ ಬಳಸುವ ಪಾತ್ರೆಗಳು ನೀರು ಎಲ್ಲವೂ ಕರಕಲಾಗಿ ಜಿಡ್ಡು ಜಿಡ್ಡಾಗಿ ಇರಬಾರದು ಅವನ್ನು ಮೇಲಿಂದ ಮೇಲೆ ಪ್ರತಿನಿತ್ಯ ತೊಳೆದು ತೆಗೆದು ಶುಭ್ರವಾಗಿ ಇಟ್ಟುಕೊಳ್ಳಬೇಕು

ನಿಮಗೆ ಆ ದಿನ ಪೂಜೆ ಮಾಡಲು ಸಮಯವಿಲ್ಲ ಎಂದುಕೊಳ್ಳಿ ಆದರೆ ಪೂಜಾ ಕೋಣೆಯನ್ನು ಶುಭ್ರವಾಗಿ ಸ್ವಚ್ಛವಾಗಿ ಇಟ್ಟುಕೊಳ್ಳಬೇಕು ಹೀಗೆ ನಾವು ಮಾಡುವುದರಿಂದ

ಆ ಮನೆಯಲ್ಲಿ ಶಾಂತಿ ನೆಮ್ಮದಿ ಹಾಗೂ ಮಹಾಲಕ್ಷ್ಮಿಯ ಕೃಪಾಕಟಾಕ್ಷ ಹರಿದುಬರುತ್ತದೆ ಹೀಗೆ ಮುಖ್ಯವಾಗಿ ವಿಷಯಕ್ಕೆ ಬರೋಣ ಪೂಜಾ ಕೋಣೆಯಲ್ಲಿ ಆ ಎರಡು ವಸ್ತುಗಳು ಯಾವಾಗಲೂ ಇಟ್ಟುಕೊಂಡರೆ ಆ ಮನೆಯಲ್ಲಿ ಮಹಾಲಕ್ಷ್ಮಿಯ ತಾಂಡವವಾಗಿ ನೆಲೆಸಿರುತ್ತಾಳೆ ಅವುಗಳು ಯಾವುದೆಂದರೆ ಅಕ್ಕಿ ಮತ್ತು ಕುಡುಗೋಲು

ನಿಮ್ಮ ಪೂಜಾ ಮನೆಯಲ್ಲಿ ಮನೆಯಲ್ಲಿ 1ಮೂಟೆಯಷ್ಟು ಅಕ್ಕಿಯನ್ನು ಬಿಡಿ ಮೂಟೆ ಇಡಲಿಕ್ಕೆ ಜಾಗ ಇಲ್ಲದಿದ್ದರೆ ಒಂದು ತಾಮ್ರದ ಪಾತ್ರೆ ಅಥವಾ ಒಂದು ಹಿತ್ತಾಳೆ ಪಾತ್ರೆಯಲ್ಲಿ 3 ಸೇರಿನಷ್ಟು ಅಕ್ಕಿಯನ್ನು ಅದರಲ್ಲಿ ತುಂಬಿ ಪೂಜಾ ಮಂದಿರದ ಒಂದು ಮೂಲೆಯಲ್ಲಿ ಇಡಿ ಹೀಗೆ ಇಟ್ಟರೆ ಯಾವಾಗಲೂ ಧಾನ್ಯಲಕ್ಷ್ಮಿ ನೆಲೆಸಿರುತ್ತಾರೆ ಧಾನ್ಯಲಕ್ಷ್ಮಿ ಎಂದರೆ ಶ್ರೀಮಾನ್

ಮಹಾಲಕ್ಷ್ಮಿ ಅಲ್ಲವೇ ಧಾನ್ಯ ಅಕ್ಕಿ ಅನ್ನ ಪರಬ್ರಹ್ಮ ಸ್ವರೂಪ ಅದಕ್ಕೆ ಅನ್ನವನ್ನು ಅನ್ನಪೂರ್ಣೆ ಎನ್ನುತ್ತಾರೆ ಎಲ್ಲಿ ಧಾನ್ಯಲಕ್ಷ್ಮಿ ಇರುತ್ತಾಳೆ ಅಲ್ಲಿ ಧನಲಕ್ಷ್ಮಿ ತಾನಾಗಿ ಹರಿದು ಬರುತ್ತಾರೆ ಹಾಗಾಗಿ ಅಕ್ಕಿಯ ಮೂಟೆ ಆಗಲಿ ಅಥವಾ ಮೂರು ಸೇರು ಅಕ್ಕಿಯನ್ನು ಪಾತ್ರೆಯಲ್ಲಿ ಇಡಬೇಕು ಹಾಗೆಯೇ ಕಟ್ಟಿಗೆಯಿಂದ ಮಾಡಿದ ಕಡಗೋಲನ್ನು ನಿಮ್ಮ ಪೂಜಾ ಮಂದಿರದಲ್ಲಿ ಅದಕ್ಕೆ ಆದಂತ 1 ಪ್ರಾಶಸ್ತ ಜಾಗವನ್ನು ಹುಡುಕಿ ಅದನ್ನು ಇಡಬೇಕು

ಯಾಕೆಂದರೆ ಪ್ರಕೃತಿಯೇ ಜಗನ್ಮಾತೆ ಮಹಾಲಕ್ಷ್ಮಿ ಎಂದರೆ ಪ್ರಕೃತಿ ಕಟ್ಟಿಗೆ ಅಲ್ಲಿಂದಲೇ ಬಂದಿದೆ ಅದಕ್ಕೆ ಕಡಗೋಲನ್ನು ಶ್ರೀಮಾನ್ ಮಹಾ ವಿಷ್ಣುವಿನ ಅಂದರೆ ಶ್ರೀಕೃಷ್ಣನ ಅವತಾರವೆನ್ನುವುದು. ಕಡಗೋಲು ಹಿಡಿದ ಕೃಷ್ಣ ಉಡುಪಿಯಲ್ಲಿ ನೆಲೆಸಿದ್ದಾನೆ ಅದಕ್ಕೆ ಶ್ರೀಮನ್ನಾರಾಯಣ ಎಲ್ಲಿ ನೆಲೆಸಿರುತ್ತಾನೆ ಅಲ್ಲಿ ಶ್ರೀಮಹಾಲಕ್ಷ್ಮಿ ಬರಲೇ ಬೇಕಲ್ಲವೇ ಹೀಗಾಗಿ ಆಕೆ ಅಲ್ಲಿ ಬಂದು ಸ್ಥಿರವಾಗಿ ನೆಲೆಗೊಳ್ಳುತ್ತಾಳೆ ಅದಕ್ಕೆ ಈ ಎರಡು ವಸ್ತುಗಳನ್ನು
ನಿಮ್ಮ ಪೂಜಾ ಮನೆಯಲ್ಲಿ ಮರೆಯದೆ ಇಟ್ಟು ನೋಡಿ ಆ ಮನೆಯಲ್ಲಿ ಶ್ರೀಮನ್ ಮಹಾಲಕ್ಷ್ಮಿ ಧನಕನಕ ಸಂಪತ್ತನ್ನು ಸುರಿಸುತ್ತಾಳೆ. ಪಂಡಿತ್ ಜ್ಞಾನೇಶ್ವರ್ ರಾವ್ ಪ್ರಧಾನ ಅರ್ಚಕರು ಹಾಗೂ ಮಾಂತ್ರಿಕರು 8548998564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತುಪ್ರಶ್ನೆಗಳಿಗೆ ಉತ್ತರಿಸೃಬಹುದು ಏಷ್ಟೇ ಪೂಜೆ ಪ್ರಯತ್ನಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ಘೋರ ನಿಗೂಢ ಗುಪ್ತಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ ಜನವಶ, ಶತ್ರುನಾಶ, ಸ್ತ್ರೀ– ಪುರುಷ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಅಮ್ಮನವರ ವಿಶೇಷ ಪೂಜಾದೈವಿಕ ವಿಧಿವಿಧಾನದಿಂದ ಪರಿಹಾರ ತಿಳಿಸುತ್ತಾರೆ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564

Tags: # Vedic astrology#astrologybengaluruGodess Mahalakshmihinduhoroscopekarnatakakateelmahalakshamimysoor
ShareTweetSendShare
Join us on:

Related Posts

ಬಿಡದಿ ಟೌನ್‌ಶಿಪ್ ದಂಗಲ್:ನಿಮ್ಮಿಂದ ರಿಪ್ಲೈ ಬಂದಿಲ್ಲ- ಬಿಡದಿ ರೈತರ ಕಣ್ಣೀರು ಒರೆಸಲು ಬನ್ನಿ: ಡಿಕೆಶಿಗೆ ಎಚ್‌ಡಿಕೆ ಖಡಕ್ ಪತ್ರ, ಜೂನ್ 27ಕ್ಕೆ ಮಹಾ ಮುಖಾಮುಖಿ?

ಮತದಾರರ ಹುಂಡಿ ಲೂಟಿಗೆ ಕಾಂಗ್ರೆಸ್ ಸ್ಕೆಚ್ -ಅಧಿಕಾರಿಗಳು ಸರ್ಕಾರದ ಗುಲಾಮರಾಗಿದ್ದಾರೆ:ವಿಡಿಯೋ ಸಾಕ್ಷಿ ಸಮೇತ ಹೆಚ್ ಡಿ ಕುಮಾರಸ್ವಾಮಿ ಗುಡುಗು!

by Shwetha
July 4, 2026
0

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ವಿಚಾರ ಈಗ ದೊಡ್ಡ ಮಟ್ಟದ ಬಿರುಗಾಳಿ ಎಬ್ಬಿಸಿದೆ. ಕಾಂಗ್ರೆಸ್ ಸರ್ಕಾರವು ಅಧಿಕಾರಿಗಳನ್ನು ಬಳಸಿಕೊಂಡು ಚುನಾವಣಾ ಅಕ್ರಮ ಎಸಗುತ್ತಿದೆ ಎಂದು...

ಪ್ರಜಾಪ್ರಭುತ್ವದ ಕೊನೆಯ ಭರವಸೆ ನ್ಯಾಯಾಂಗ ಮಾತ್ರ- ನ್ಯಾಯಾಂಗ ಸ್ಪಂದಿಸದಿದ್ದರೆ ಗಣರಾಜ್ಯದ ಪತನ ನಿಶ್ಚಿತ: ಸಿಜೆಐ ಸೂರ್ಯ ಕಾಂತ್ ಅವರಿಗೆ ಇಂಡಿಯಾ ಒಕ್ಕೂಟದ ಗಂಭೀರ ಎಚ್ಚರಿಕೆ!

ಪ್ರಜಾಪ್ರಭುತ್ವದ ಕೊನೆಯ ಭರವಸೆ ನ್ಯಾಯಾಂಗ ಮಾತ್ರ- ನ್ಯಾಯಾಂಗ ಸ್ಪಂದಿಸದಿದ್ದರೆ ಗಣರಾಜ್ಯದ ಪತನ ನಿಶ್ಚಿತ: ಸಿಜೆಐ ಸೂರ್ಯ ಕಾಂತ್ ಅವರಿಗೆ ಇಂಡಿಯಾ ಒಕ್ಕೂಟದ ಗಂಭೀರ ಎಚ್ಚರಿಕೆ!

by Shwetha
July 4, 2026
0

ನವದೆಹಲಿ: ದೇಶದ ಚುನಾವಣಾ ವ್ಯವಸ್ಥೆಯಲ್ಲಿ ವ್ಯವಸ್ಥಿತವಾಗಿ ಅಕ್ರಮಗಳು ನಡೆಯುತ್ತಿವೆ ಎಂದು ಗಂಭೀರವಾಗಿ ಆರೋಪಿಸಿರುವ ಇಂಡಿಯಾ ವಿರೋಧ ಪಕ್ಷಗಳ ಒಕ್ಕೂಟವು, ಈ ಆತಂಕಗಳಿಗೆ ನ್ಯಾಯಾಂಗವು ತಕ್ಷಣವೇ ಸ್ಪಂದಿಸದಿದ್ದರೆ ಭಾರತೀಯ...

ಗೃಹಲಕ್ಷ್ಮಿಯರಿಗೆ ಬಯೋಮೆಟ್ರಿಕ್ ಕಡ್ಡಾಯ? ಇಲ್ಲದಿದ್ದರೆ ₹2,000 ಜಮೆಯಾಗದ ಸಾಧ್ಯತೆ

₹2,000 ಗೃಹಲಕ್ಷ್ಮಿ ಯೋಜನೆಗೆ ಹೊಸ ಅರ್ಜಿ ಸಾಧ್ಯತೆ; ಶೀಘ್ರದಲ್ಲೇ ಮಾರ್ಗಸೂಚಿ

by Shwetha
July 4, 2026
0

ರಾಜ್ಯದ ಗೃಹಲಕ್ಷ್ಮಿ ಯೋಜನೆಯಲ್ಲಿ ಮೃತಪಟ್ಟವರು ಹಾಗೂ ಆದಾಯ ತೆರಿಗೆ (IT) ಮತ್ತು GST ಪಾವತಿದಾರರ ಖಾತೆಗಳಿಗೆ ಸಹ ಹಣ ಜಮೆಯಾಗಿರುವ ಪ್ರಕರಣಗಳನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ...

ಕಾಂಗ್ರೆಸ್ ಸರ್ಕಾರಕ್ಕೆ ನಡುಕ ತಂದ ಕುಮಾರಸ್ವಾಮಿ ಹೇಳಿಕೆ 50 ಶಾಸಕರಿಂದ ದಿಲ್ಲಿ ಚಲೋ ಸಿದ್ಧತೆ

SIR ಪ್ರಕ್ರಿಯೆಯಲ್ಲಿ ಅಕ್ರಮ ಆರೋಪ; ಸರ್ಕಾರದ ವಿರುದ್ಧ ಹೆಚ್‌.ಡಿ. ಕುಮಾರಸ್ವಾಮಿ ವಾಗ್ದಾಳಿ

by Shwetha
July 4, 2026
0

ಕೇಂದ್ರ ಸಚಿವ ಹೆಚ್‌.ಡಿ. ಕುಮಾರಸ್ವಾಮಿ ಅವರು ರಾಜ್ಯದಲ್ಲಿ ನಡೆಯುತ್ತಿರುವ SIR (Special Intensive Revision) ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ...

ಸ್ವಪಕ್ಷದ ವಿರುದ್ಧವೇ ತಿರುಗಿಬಿದ್ದರೇ ದಿಗ್ವಿಜಯ್ ಸಿಂಗ್: ಕಾಂಗ್ರೆಸ್ ಹಿರಿಯ ನಾಯಕನಿಗೆ ರಾಜ ಮರ್ಯಾದೆಯ ಆಫರ್ ನೀಡಿದ ಬಿಜೆಪಿ!?-ದಿಗ್ವಿಜಯ್ ಸಿಂಗ್ ನಡೆಯಿಂದ ಕಂಗೆಟ್ಟ ಕಾಂಗ್ರೆಸ್ ಹೈಕಮಾಂಡ್!

ಸ್ವಪಕ್ಷದ ವಿರುದ್ಧವೇ ತಿರುಗಿಬಿದ್ದರೇ ದಿಗ್ವಿಜಯ್ ಸಿಂಗ್: ಕಾಂಗ್ರೆಸ್ ಹಿರಿಯ ನಾಯಕನಿಗೆ ರಾಜ ಮರ್ಯಾದೆಯ ಆಫರ್ ನೀಡಿದ ಬಿಜೆಪಿ!?-ದಿಗ್ವಿಜಯ್ ಸಿಂಗ್ ನಡೆಯಿಂದ ಕಂಗೆಟ್ಟ ಕಾಂಗ್ರೆಸ್ ಹೈಕಮಾಂಡ್!

by Shwetha
July 4, 2026
0

ರಾಜಕೀಯದಲ್ಲಿ ಯಾರು ಶತ್ರುಗಳಲ್ಲ, ಯಾರು ಮಿತ್ರರಲ್ಲ ಎಂಬ ಮಾತಿಗೆ ಮಧ್ಯಪ್ರದೇಶದ ಈಗಿನ ರಾಜಕೀಯ ಬೆಳವಣಿಗೆಗಳೇ ಸಾಕ್ಷಿ. ದಶಕಗಳಿಂದ ಬಿಜೆಪಿಯ ಕಡುವೈರಿಯಾಗಿದ್ದ ಕಾಂಗ್ರೆಸ್ ಹಿರಿಯ ನಾಯಕ ದಿಗ್ವಿಜಯ್ ಸಿಂಗ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram