ADVERTISEMENT
Sunday, March 22, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

`ಗಾಂಧಿಯವರನ್ನ ಕೊಂದ ಕೊಲೆಗಡುಕನನ್ನ ಆರಾಧಿಸೋದು ದೇಶದ್ರೋಹಿಗಳು’

admin by admin
January 30, 2021
in Newsbeat, Politics, ರಾಜಕೀಯ
Chamarajanagar
Share on FacebookShare on TwitterShare on WhatsappShare on Telegram

`ಗಾಂಧಿಯವರನ್ನ ಕೊಂದ ಕೊಲೆಗಡುಕನನ್ನ ಆರಾಧಿಸೋದು ದೇಶದ್ರೋಹಿಗಳು’

ಬೆಂಗಳೂರು : ಮಹಾತ್ಮ ಗಾಂಧೀಜಿ ಅವರನ್ನ ಹತ್ಯೆಗೈದ ಕೊಲೆಗಡುಕನನ್ನ ಆರಾಧಿಸುವುದು ದೇಶದ್ರೋಹಿಗಳು. ಈಗ ದೇಶದಲ್ಲಿ ಅಂತಹವರ ಸಂಖ್ಯೆ ಹೆಚ್ಚಾಗುತ್ತಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

Related posts

ಗಂಗಾ ನದಿಯಲ್ಲಿ ಇಫ್ತಾರ್ ಕೂಟ 14 ಯುವಕರ ಬಂಧನ ಖಂಡಿಸಿದ ಓವೈಸಿ ಕೊಳಚೆ ನೀರು ಸೇರಿದಾಗ ಧಕ್ಕೆಯಾಗದ ಭಾವನೆ ಊಟ ಮಾಡಿದರೆ ಘಾಸಿಯಾಗುತ್ತದೆಯೇ

ಗಂಗಾ ನದಿಯಲ್ಲಿ ಇಫ್ತಾರ್ ಕೂಟ 14 ಯುವಕರ ಬಂಧನ ಖಂಡಿಸಿದ ಓವೈಸಿ ಕೊಳಚೆ ನೀರು ಸೇರಿದಾಗ ಧಕ್ಕೆಯಾಗದ ಭಾವನೆ ಊಟ ಮಾಡಿದರೆ ಘಾಸಿಯಾಗುತ್ತದೆಯೇ

March 22, 2026
ಹೆದರಿ ಹಿಂದೆ ಸರಿದಿಲ್ಲ ಭೇಟೆ ಆಡಲು ಹೊಂಚು ಹಾಕಿದ್ದಾರೆ ರಾಕಿಂಗ್ ಸ್ಟಾರ್ ಯಶ್ : ಧುರಂಧರ್ 2 ಅಬ್ಬರದ ನಡುವೆ ಟಾಕ್ಸಿಕ್ ಸೈಲೆಂಟ್ ಆಗಿದ್ದೇಕೆ!

ಹೆದರಿ ಹಿಂದೆ ಸರಿದಿಲ್ಲ ಭೇಟೆ ಆಡಲು ಹೊಂಚು ಹಾಕಿದ್ದಾರೆ ರಾಕಿಂಗ್ ಸ್ಟಾರ್ ಯಶ್ : ಧುರಂಧರ್ 2 ಅಬ್ಬರದ ನಡುವೆ ಟಾಕ್ಸಿಕ್ ಸೈಲೆಂಟ್ ಆಗಿದ್ದೇಕೆ!

March 22, 2026

ಇಂದು ಮಹಾತ್ಮ ಗಾಂಧಿಯವರ ಪುಣ್ಯ ಸ್ಮರಣೆ ಅಂಗವಾಗಿ ಕೆಪಿಸಿಸಿ ಕಚೇರಿಯಲ್ಲಿ ಹುತಾತ್ಮರ ದಿನಾಚರಣೆಯನ್ನು ಆಯೋಜನೆ ಮಾಡಲಾಯಿತು.

ಈ ವೇಳೆ ಕಾರ್ಯಕ್ರಮವನ್ನ ಉದ್ದೇಶಿಸಿ ಮಾತನಾಡಿದ ಸಿದ್ದರಾಮಯ್ಯ, ಮಹಾತ್ಮಾಗಾಂಧೀಜಿಯವರು ಯಾರನ್ನೂ ಶತ್ರುಗಳು ತಿಳಿದು ಅವರ ವಿರುದ್ಧ ಹೋರಾಡಿದರೋ, ಅವರು ಗಾಂಧೀಜಿಯವರನ್ನು ಹತ್ಯೆಮಾಡಲಿಲ್ಲ.

ದೇಶಪ್ರೇಮದ ಪಾಠ ಹೇಳುವ ಸಂಘಟನೆಯ ನಾಯಕ ನಾಥುರಾಮ್ ಗೋಡ್ಸೆ ಎಂಬ ದೇಶದ್ರೋಹಿ ಗಾಂಧೀಜಿಯವರನ್ನು ಹತ್ಯೆಮಾಡಿದ್ದ ಎಂಬುದನ್ನು ನಾವು ಮರೆಯಬಾರದು. ಈಗ ಕೊಲೆಗಡುಕನನ್ನ ಆರಾಧಿಸುವ ದೇಶದ್ರೋಹಿಗಳ ಸಂಖ್ಯೆ ದೇಶದಲ್ಲಿ ಹೆಚ್ಚಾಗುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದರು.

mahatma-gandhi

‘ಗಾಂಧೀಜಿ ಕಾಂಗ್ರೆಸ್ ನ ನಾಯಕರಾಗಿ ಸ್ವಾತಂತ್ರ್ಯಹೋರಾಟವನ್ನು ಮುನ್ನಡೆಸಿದ್ದರೂ ಅಂತರಂಗದಲ್ಲಿ ಅವರೊಬ್ಬ ಸಮಾಜ ಸುಧಾರಕರಾಗಿದ್ದರು. ಪ್ರೀತಿ, ಸೋದರತೆ, ಅನುಕಂಪ, ಸತ್ಯ ಮತ್ತು ಅಹಿಂಸೆ ಎಂಬ ಪಂಚ ಸೂತ್ರಗಳ ಮೇಲೆ ಜೀವನ ನಡೆಸಿದ ಗಾಂಧಿ, ಮಹಾನ್ ಸಮಾಜ ಪರಿವರ್ತಕ’.

ಅವನ ಜೀವನ ಮತ್ತು ಸಾಧನೆ ಹೇಗೆ ನಮ್ಮ ಆದರ್ಶಪ್ರಾಯವೋ, ಅದೇ ರೀತಿ ಅವರ ಸಾವು ಕೂಡಾ ನಮಗೆ ಪಾಠವಾಗಿದೆ ಎಂದು ಅಭಿಪ್ರಾಯಪಟ್ಟರು.

ಗಾಂಧೀಜಿಯವರು ಕೇವಲ ಸ್ವಾತಂತ್ರ್ಯಕ್ಕಾಗಿ, ಅಸ್ಪೃರ್ಶತೆಯ ನಿವಾರಣೆಗಾಗಿ, ಗ್ರಾಮೀಣ ಪ್ರದೇಶದ ಅಭಿವೃದ್ದಿಗಾಗಿ ಮಾತ್ರ ಹೋರಾಡಲಿಲ್ಲ.

ಅವರು ಬಹುಮುಖ್ಯವಾದ ಕೋಮುಸಾಮರಸ್ಯಕ್ಕಾಗಿ ಕೂಡಾ ತನ್ನ ಕೊನೆ ಉಸಿರಿರುವ ತನಕ ಹೋರಾಡಿದರು. ಈ ತನ್ನ ಹೋರಾಟಕ್ಕಾಗಿಯೇ ತನ್ನ ಪ್ರಾಣವನ್ನು ಕಳೆದುಕೊಂಡರು.

ಆದರೆ, ಗಾಂಧೀಜಿ ಅವರು ಯಾವ ಉದ್ದೇಶಕ್ಕಾಗಿ ಹೋರಾಡಿದರೋ, ಆ ಕೋಮುಸೌಹಾರ್ದತೆಯ ಸ್ಥಾಪನೆಯ ಕಾರ್ಯ ಇನ್ನೂ ಅಪೂರ್ಣವಾಗಿಯೇ ಉಳಿದಿದೆ ಎಂದು ಬೇಸರ ಹೊರಹಾಕಿದರು.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: CongressMahatma GandhiSiddaramaiah
ShareTweetSendShare
Join us on:

Related Posts

ಗಂಗಾ ನದಿಯಲ್ಲಿ ಇಫ್ತಾರ್ ಕೂಟ 14 ಯುವಕರ ಬಂಧನ ಖಂಡಿಸಿದ ಓವೈಸಿ ಕೊಳಚೆ ನೀರು ಸೇರಿದಾಗ ಧಕ್ಕೆಯಾಗದ ಭಾವನೆ ಊಟ ಮಾಡಿದರೆ ಘಾಸಿಯಾಗುತ್ತದೆಯೇ

ಗಂಗಾ ನದಿಯಲ್ಲಿ ಇಫ್ತಾರ್ ಕೂಟ 14 ಯುವಕರ ಬಂಧನ ಖಂಡಿಸಿದ ಓವೈಸಿ ಕೊಳಚೆ ನೀರು ಸೇರಿದಾಗ ಧಕ್ಕೆಯಾಗದ ಭಾವನೆ ಊಟ ಮಾಡಿದರೆ ಘಾಸಿಯಾಗುತ್ತದೆಯೇ

by Shwetha
March 22, 2026
0

ಉತ್ತರ ಪ್ರದೇಶದ ವಾರಣಾಸಿಯಲ್ಲಿರುವ ಪವಿತ್ರ ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ನಡೆಸಿದ ಆರೋಪದ ಮೇಲೆ 14 ಮುಸ್ಲಿಂ ಯುವಕರನ್ನು ಪೊಲೀಸರು ಬಂಧಿಸಿರುವ ಘಟನೆ ಈಗ ಭಾರಿ...

ಹೆದರಿ ಹಿಂದೆ ಸರಿದಿಲ್ಲ ಭೇಟೆ ಆಡಲು ಹೊಂಚು ಹಾಕಿದ್ದಾರೆ ರಾಕಿಂಗ್ ಸ್ಟಾರ್ ಯಶ್ : ಧುರಂಧರ್ 2 ಅಬ್ಬರದ ನಡುವೆ ಟಾಕ್ಸಿಕ್ ಸೈಲೆಂಟ್ ಆಗಿದ್ದೇಕೆ!

ಹೆದರಿ ಹಿಂದೆ ಸರಿದಿಲ್ಲ ಭೇಟೆ ಆಡಲು ಹೊಂಚು ಹಾಕಿದ್ದಾರೆ ರಾಕಿಂಗ್ ಸ್ಟಾರ್ ಯಶ್ : ಧುರಂಧರ್ 2 ಅಬ್ಬರದ ನಡುವೆ ಟಾಕ್ಸಿಕ್ ಸೈಲೆಂಟ್ ಆಗಿದ್ದೇಕೆ!

by Shwetha
March 22, 2026
0

ಕನ್ನಡ ಚಿತ್ರರಂಗ ಮಾತ್ರವಲ್ಲ ಇಡೀ ಭಾರತೀಯ ಚಿತ್ರರಂಗವೇ ಕಾತುರದಿಂದ ಕಾಯುತ್ತಿದ್ದ ಮಹಾ ಘರ್ಷಣೆಯೊಂದು ಸ್ವಲ್ಪದರಲ್ಲೇ ತಪ್ಪಿದೆ. ಕೆಜಿಎಫ್ 2 ಬಿಡುಗಡೆಯಾಗಿ ಬರೋಬ್ಬರಿ ನಾಲ್ಕು ವರ್ಷಗಳ ಕಾಲ ಯಶ್...

ನೆರೆಹೊರೆಯವರನ್ನು ನೆಮ್ಮದಿಯಿಂದ ಇರಲು ಬಿಡದ ಪಾಕಿಸ್ತಾನ ಮತ್ತು ಇಸ್ರೇಲ್ ಒಂದೇ ಪಾಕಿಸ್ತಾನದ ವಿರುದ್ಧ ಓವೈಸಿ ಆಕ್ರೋಶ

ನೆರೆಹೊರೆಯವರನ್ನು ನೆಮ್ಮದಿಯಿಂದ ಇರಲು ಬಿಡದ ಪಾಕಿಸ್ತಾನ ಮತ್ತು ಇಸ್ರೇಲ್ ಒಂದೇ ಪಾಕಿಸ್ತಾನದ ವಿರುದ್ಧ ಓವೈಸಿ ಆಕ್ರೋಶ

by Shwetha
March 22, 2026
0

ಹೈದರಾಬಾದ್ ನ ಐತಿಹಾಸಿಕ ಮೆಕ್ಕಾ ಮಸೀದಿಯಲ್ಲಿ ಎಐಎಂಐಎಂ ಮುಖ್ಯಸ್ಥ ಹಾಗೂ ಸಂಸದ ಅಸಾದುದ್ದೀನ್ ಓವೈಸಿ ಅವರು ಪಾಕಿಸ್ತಾನದ ವಿರುದ್ಧ ಹಿಂದೆಂದೂ ಕಾಣದಂತಹ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಮುಸ್ಲಿಂ...

ಬಾಯಿ ಚಪಲಕ್ಕೆ ಮಾತನಾಡುವ ಮೂರ್ಖರಿಗೆ ನಾನು ಉತ್ತರಿಸಲ್ಲ ಯತ್ನಾಳ್ ವಿರುದ್ಧ ಗುಡುಗಿದ ಬಿ ವೈ ವಿಜಯೇಂದ್ರ

ಬಾಯಿ ಚಪಲಕ್ಕೆ ಮಾತನಾಡುವ ಮೂರ್ಖರಿಗೆ ನಾನು ಉತ್ತರಿಸಲ್ಲ ಯತ್ನಾಳ್ ವಿರುದ್ಧ ಗುಡುಗಿದ ಬಿ ವೈ ವಿಜಯೇಂದ್ರ

by Shwetha
March 22, 2026
0

ರಾಜ್ಯ ಬಿಜೆಪಿಯಲ್ಲಿ ಆಂತರಿಕ ಭಿನ್ನಮತ ಹಾಗೂ ನಾಯಕರ ನಡುವಿನ ವಾಗ್ಯುದ್ಧ ದಿನದಿಂದ ದಿನಕ್ಕೆ ತಾರಕಕ್ಕೇರುತ್ತಿದೆ. ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಬಿಜೆಪಿ ಉದ್ದೇಶಪೂರ್ವಕವಾಗಿ ಡಮ್ಮಿ ಅಭ್ಯರ್ಥಿಯನ್ನು...

ದಿನ ಭವಿಷ್ಯ (09-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (22-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
March 22, 2026
0

ದಿನ ಭವಿಷ್ಯ: 22-03-2026 ಮೇಷ ರಾಶಿ: ಇಂದು ನಿಮಗೆ ಅತ್ಯಂತ ಉತ್ಸಾಹಭರಿತ ದಿನವಾಗಲಿದೆ. ಉದ್ಯೋಗದಲ್ಲಿ ನಿಮ್ಮ ಕಾರ್ಯಕ್ಷಮತೆಗೆ ತಕ್ಕ ಮನ್ನಣೆ ದೊರೆಯಲಿದ್ದು, ಹೊಸ ಜವಾಬ್ದಾರಿಗಳು ಸಿಗುವ ಸಾಧ್ಯತೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram