ADVERTISEMENT
Sunday, March 8, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ವಿಶ್ವ ಕ್ರಿಕೆಟ್ ನಲ್ಲಿ ಮಹೇಂದ್ರ ಸಿಂಗ್ ಧೋನಿಯ ಬ್ಯೂಟಿಫುಲ್ ಜರ್ನಿ… ಗೂಟ ರಕ್ಷಕನೂ ಹೌದು.. ಚೌಕಿದಾರನೂ ಹೌದು.. !

admin by admin
July 7, 2021
in Newsbeat, Sports, Uncategorized, ಕ್ರೀಡೆ
mahendra singh dhoni team india saakshatv
Share on FacebookShare on TwitterShare on WhatsappShare on Telegram

Related posts

sanju samson

ಟೀಮ್ ಇಂಡಿಯಾದ ಅತಿಥಿ ಆಟಗಾರ ಸಂಜು ಆಪತ್ಭಾಂದವನಾಗಿದ್ದು ಹೇಗೆ..?

March 7, 2026
ಕರ್ನಾಟಕದಲ್ಲಿ ಕರಾವಳಿ ಪ್ರವಾಸೋದ್ಯಮಕ್ಕೆ ಉತ್ತೇಜನ: ಸಿಎಂ ಮಹತ್ವದ ಘೋಷಣೆ

ಕರ್ನಾಟಕದಲ್ಲಿ ಕರಾವಳಿ ಪ್ರವಾಸೋದ್ಯಮಕ್ಕೆ ಉತ್ತೇಜನ: ಸಿಎಂ ಮಹತ್ವದ ಘೋಷಣೆ

March 7, 2026

ವಿಶ್ವ ಕ್ರಿಕೆಟ್ ನಲ್ಲಿ ಮಹೇಂದ್ರ ಸಿಂಗ್ ಧೋನಿಯ ಬ್ಯೂಟಿಫುಲ್ ಜರ್ನಿ… ಗೂಟ ರಕ್ಷಕನೂ ಹೌದು.. ಚೌಕಿದಾರನೂ ಹೌದು.. !

mahendra singh dhoni team india saakshatvಮಹೇಂದ್ರ ಸಿಂಗ್ ಧೋನಿ…
ವಿಶ್ವ ಕ್ರಿಕೆಟ್ ನ ಗ್ರೇಟ್ ಲೀಡರ್.. ಟೀಮ್ ಇಂಡಿಯಾದ ಶ್ರೇಷ್ಠ ನಾಯಕ, ಒಡನಾಡಿಗಳಿಗೆ ಕೂಲ್ ಕ್ಯಾಪ್ಟನ್.. ಅಭಿಮಾನಿಗಳಿಗೆ ಪಕ್ಕಾ ಎಂಟೈಟೇನರ್.. ಜಾಹೀರಾತು ಕಂಪೆನಿಗಳಿಗೆ ಸೂಪರ್ ಸ್ಟಾರ್.. ಎದುರಾಳಿ ತಂಡಗಳಿಗೆ ಗ್ಯಾಂಬ್ಲರ್.. ಅಷ್ಟೇ ಅಲ್ಲ ಕ್ಲಾಸ್ ಗೂ ಸೈ, ಮಾಸ್ ಗೂ ಜೈ ಅನ್ನುವ ರಾಂಚಿ ರಾಂಬೋ ವಿಶ್ವ ಕ್ರಿಕೆಟ್ ನ ಎವರ್ ಗ್ರೀನ್ ಹೀರೋ.
2007ರ ಟಿ-ಟ್ವೆಂಟಿ ವಿಶ್ವಕಪ್, 2011ರ ಏಕದಿನ ವಿಶ್ವಕಪ್, ಐಸಿಸಿ ನಂಬರ್ ವನ್ ಟೆಸ್ಟ್ ತಂಡದ ನಾಯಕನಾಗಿದ್ದ ಮಹೇಂದ್ರ ಸಿಂಗ್ ಧೋನಿ ಟೀಮ್ ಇಂಡಿಯಾದ ಚಾಣಕ್ಯ ನಾಯಕ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಅಷ್ಟೇ ಅಲ್ಲ, ವಿಶ್ವಕಪ್, ನಂಬರವನ್ ಟೆಸ್ಟ್ ತಂಡ ಹಾಗೂ ಚಾಂಪಿಯನ್ಸ್ ಟ್ರೋಫಿ ಗೆದ್ದ ವಿಶ್ವ ಕ್ರಿಕೆಟ್ ನ ಮೊದಲ ನಾಯಕ ಎಂಬ ಗೌರವ ಕೂಡ ಧೋನಿಗೆ ಸಲ್ಲುತ್ತದೆ.
60 ಟೆಸ್ಟ್ ಪಂದ್ಯಗಳಲ್ಲಿ ಟೀಮ್ ಇಂಡಿಯಾವನ್ನು ಮುನ್ನೆಡೆಸಿದ್ದ ಧೋನಿ, 27 ಪಂದ್ಯಗಳನ್ನು ಗೆದ್ದುಕೊಂಡಿದ್ದಾರೆ. 18 ಪಂದ್ಯಗಳಲ್ಲಿ ಸೋತ್ರೆ, 11 ಪಂದ್ಯಗಳು ಡ್ರಾನಲ್ಲಿ ಕೊನೆಗೊಂಡಿವೆ.
200 ಏಕದಿನ ಪಂದ್ಯಗಳಲ್ಲಿ ನಾಯಕನಾಗಿದ್ದ ಧೋನಿ, 110 ಪಂದ್ಯಗಳಲ್ಲಿ ಜಯ ಸಾಧಿಸಿದ್ದಾರೆ. 74ರಲ್ಲಿ ಸೋಲು ಹಾಗೂ 11 ಪಂದ್ಯಗಳಲ್ಲಿ ಫಲಿತಾಂಶಗಳು ಬಂದಿಲ್ಲ.
mahendra singh dhoni team india saakshatvಹಾಗೇ 72 ಟಿ-ಟ್ವೆಂಟಿ ಪಂದ್ಯಗಳಲ್ಲಿ ಟೀಮ್ ಇಂಡಿಯಾವನ್ನು ಮುನ್ನಡೆಸಿದ್ದು, 42 ಪಂದ್ಯಗಳಲ್ಲಿ ಜಯ ಹಾಗೂ 28 ಪಂದ್ಯಗಳಲ್ಲಿ ಸೋಲು ಅನುಭವಿಸಿದ್ದಾರೆ. ಎರಡು ಪಂದ್ಯಗಳ ಫಲಿತಾಂಶ ಬಂದಿಲ್ಲ.
ಒಟ್ಟು 332 ಪಂದ್ಯಗಳಲ್ಲಿ ಟೀಮ್ ಇಂಡಿಯಾವನ್ನು ಮುನ್ನೆಡೆಸಿದ್ದು, 179 ಗೆಲುವು, 120 ಸೋಲು, ಐದು ಟೈ ಹಾಗೂ 28 ಪಂದ್ಯಗಳು (ಡ್ರಾ ಸೇರಿ) ಫಲಿತಾಂಶಗಳು ಬಂದಿಲ್ಲ.

ಇನ್ನು ಪ್ರತಿಷ್ಠಿತ ಐಸಿಸಿ ಟೂರ್ನಿಗಳಲ್ಲಿ ಧೋನಿ ಮುಂಚೂಣಿಯಲ್ಲಿದ್ದಾರೆ. ಏಕದಿನ ವಿಶ್ವಕಪ್ ನಲ್ಲಿ ನಾಯಕನಾಗಿ 17 ಪಂದ್ಯಗಳಲ್ಲಿ ಟೀಮ್ ಇಂಡಿಯಾವನ್ನು ಮುನ್ನಡೆಸಿದ್ದಾರೆ. ಇದ್ರಲ್ಲಿ 14 ಪಂದ್ಯಗಳಲ್ಲಿ ಜಯ ಸಾಧಿಸಿದ್ರೆ, 2 ಪಂದ್ಯಗಳಲ್ಲಿ ಸೋಲು ಕಂಡಿದ್ದಾರೆ. ಒಂದು ಪಂದ್ಯ ಟೈ ಆಗಿದೆ.
33 ಐಸಿಸಿ ಟಿ-ಟ್ವೆಂಟಿ ಪಂದ್ಯಗಳಲ್ಲಿ 21 ಗೆಲುವು, 11 ಸೋಲು ಹಾಗೂ ಒಂದು ಪಂದ್ಯದ ಫಲಿತಾಂಶ ಬಂದಿಲ್ಲ.
ಚಾಂಪಿಯನ್ಸ್ ಟ್ರೋಫಿಯಲ್ಲಿ ಎಂಟು ಪಂದ್ಯಗಳಲ್ಲಿ ಆರು ಪಂದ್ಯಗಳನ್ನು ಗೆದ್ದಿರುವ ನಾಯಕ ಧೋನಿ, ಒಂದು ಪಂದ್ಯ ಸೋತಿದ್ದಾರೆ. ಒಂದು ಪಂದ್ಯದ ಫಲಿತಾಂಶ ಬಂದಿಲ್ಲ
ಒಟ್ಟು 58 ಐಸಿಸಿ ಟೂರ್ನಿಗಳಲ್ಲಿ ಟೀಮ್ ಇಂಡಿಯಾದ ಸಾರಥ್ಯ ವಹಿಸಿರುವ ಧೋನಿ, 41 ಗೆಲುವು, 14 ಸೋಲು, ಒಂದು ಟೈ ಹಾಗೂ 2 ಪಂದ್ಯಗಳ ಫಲಿತಾಂಶ ಬಂದಿಲ್ಲ.
ಹಾಗೇ ಧೋನಿ ಟೆಸ್ಟ್ ಕ್ರಿಕೆಟ್ ನಲ್ಲಿ ಎರಡು ಬಾರಿ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದಿದ್ದಾರೆ. ಒಟ್ಟು 90 ಟೆಸ್ಟ್ ಪಂದ್ಯಗಳನ್ನು ಆಡಿದ್ದಾರೆ. 4876 ರನ್ ಕಲೆ ಹಾಕಿದ್ದಾರೆ. ಇದರಲ್ಲಿ ಐದು ಶತಕಗಳಿವೆ.
350 ಏಕದಿನ ಪಂದ್ಯಗಳನ್ನು ಆಡಿರುವ ಧೋನಿ, 10773 ರನ್ ಪೇರಿಸಿದ್ದಾರೆ. 10 ಶತಕಗಳನ್ನು ದಾಖಲಿಸಿದ್ದಾರೆ. ಒಟ್ಟು 21 ಬಾರಿ ಪಂದ್ಯ ಶ್ರೇಷ್ಠ ಪ್ರಶಸ್ತಿಗಳನ್ನು ಪಡೆದುಕೊಂಡಿದ್ದಾರೆ.
mahendra singh dhoni team india saakshatv98 ಟಿ-ಟ್ವೆಂಟಿ ಪಂದ್ಯಗಳಲ್ಲಿ 1617 ರನ್ ಗಳಿಸಿದ್ದಾರೆ. ಆದ್ರೆ ಟಿ-ಟ್ವೆಂಟಿ ಪಂದ್ಯಗಳಲ್ಲಿ ಒಂದೇ ಒಂದು ಬಾರಿ ಕೂಡ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದುಕೊಂಡಿಲ್ಲ.
ಒಟ್ಟಾರೆ ಮಹೇಂದ್ರ ಸಿಂಗ್ ಧೋನಿ, 536 ಪಂದ್ಯಗಳನ್ನು ಆಡಿದ್ದು, 17256 ರನ್ ಗಳಿಸಿದ್ದಾರೆ. 16 ಶತಕಗಳನ್ನು ದಾಖಲಿಸಿದ್ದಾರೆ.
ಇನ್ನೊಂದೆಡೆ ಮಹೇಂದ್ರ ಸಿಂಗ್ ಧೋನಿ ವಿಶ್ವ ಕ್ರಿಕೆಟ್ ನಲ್ಲಿ ಅಪರೂಪದ ಹಲವು ದಾಖಲೆಗಳ ಒಡೆಯನಾಗಿದ್ದಾರೆ. ಅಂತಾರಾಷ್ಟ್ರೀಯ ಕ್ರಿಕೆಟ್ ನಲ್ಲಿ ಆರನೇ ಕ್ರಮಾಂಕದಲ್ಲಿ (ಏಳು-ಎಂಟನೇ ಕ್ರಮಾಂಕ) ಅತೀ ಹೆಚ್ಚು ರನ್ ದಾಖಲಿಸಿದ್ದ ಆಟಗಾರ. ಧೋನಿ ಒಟ್ಟು 10,628 ರನ್ ಗಳಿಸಿದ್ದಾರೆ.
ಇನ್ನು ಟೆಸ್ಟ್, ಏಕದಿನ, ಟಿ-ಟ್ವೆಂಟಿ ಪಂದ್ಯಗಳಲ್ಲಿ 142 ಬಾರಿ ಅಜೇಯರಾಗುಳಿದಿರುವ ದಾಖಲೆ ಕೂಡ ಧೋನಿ ಹೆಸರಿನಲ್ಲಿದೆ. ಧೋನಿ ಟೀಮ್ ಇಂಡಿಯಾದ ಗ್ರೇಟ್ ಮ್ಯಾಚ್ ಫಿನಿಶರ್ ಕೂಡ ಹೌದು.
ಮೂರು ಮಾದರಿಯ ಕ್ರಿಕೆಟ್ ನಲ್ಲಿ ಅತೀ ಹೆಚ್ಚು ಪಂದ್ಯಗಳಲ್ಲಿ ನಾಯಕನಾಗಿ ತಂಡವನ್ನು ಮುನ್ನಡೆಸಿದ್ದ ಕೀರ್ತಿ ಕೂಡ ಧೋನಿಯವರದ್ದು. 332 ಪಂದ್ಯಗಳಿಗೆ ಧೋನಿ ಸಾರಥಿಯಾಗಿದ್ದರು. ರಿಕಿ ಪಾಂಟಿಂಗ್ (324) ಎರಡನೇ ಸ್ಥಾನದಲ್ಲಿದ್ದಾರೆ.
ಅಷ್ಟೇ ಅಲ್ಲ ಗೂಟರಕ್ಷಕನಾಗಿ ಟೆಸ್ಟ್ ನಲ್ಲಿ 294, ಏಕದಿನ ಕ್ರಿಕೆಟ್ ನಲ್ಲಿ 444 ಹಾಗೂ ಟಿ-ಟ್ವೆಂಟಿಯಲ್ಲಿ 91 ಬಲಿಪಡೆದುಕೊಂಡ ಟೀಮ್ ಇಂಡಿಯಾದ ಮೊದಲ ವಿಕೆಟ್ ಕೀಪರ್ ನಮ್ಮ ಮಾಹಿ.

ಒಟ್ಟಿನಲ್ಲಿ ಮಹೇಂದ್ರ ಸಿಂಗ್ ಧೋನಿ ವಿಶ್ವ ಕ್ರಿಕೆಟ್ ನ ಅತ್ಯಬ್ಧುತ ನಾಯಕ. ಸೋಲು -ಗೆಲುವನ್ನು ಸಮವಾಗಿ ಸ್ವೀಕರಿಸುವ ಧೋನಿಯ ನಾಯಕತ್ವ ಯುವ ಆಟಗಾರರಿಗೆ ಸ್ಪೂರ್ತಿ ಮತ್ತು ಮಾದರಿ. ಮಹೇಂದ್ರ ಸಿಂಗ್ ಧೋನಿ ಟೀಮ್ ಇಂಡಿಯಾದ ಗೂಟರಕ್ಷಕನೂ ಹೌದು… ಚೌಕಿದಾರನೂ ಹೌದು..

Tags: bcciCricketcskDHONIICCIPLM.S DhoniMahendra Singh Dhonione day crickett-20 cricketteam indiatest cricket
ShareTweetSendShare
Join us on:

Related Posts

sanju samson

ಟೀಮ್ ಇಂಡಿಯಾದ ಅತಿಥಿ ಆಟಗಾರ ಸಂಜು ಆಪತ್ಭಾಂದವನಾಗಿದ್ದು ಹೇಗೆ..?

by admin
March 7, 2026
0

ಸಂಜು ಸ್ಯಾಮ್ಸನ್.. ಹೌದು.. ದೇವರ ನಾಡಿನ ಹುಡುಗನ ಕ್ರಿಕೆಟ್ ಪಯಣದಲ್ಲಿವೆ ಹಲವು ಸ್ಪೂರ್ತಿದಾಯಕ ಕಥೆಗಳು..! ಅವಮಾನ, ಅಪಮಾನಗಳೇ ಇವರ ಯಶಸ್ಸಿನ ಮೆಟ್ಟಿಲು...! ಮೌನ ಕ್ರಾಂತಿಯಿಂದಲೇ ತನ್ನ ಹೆಸರಿಗೆ...

ಕರ್ನಾಟಕದಲ್ಲಿ ಕರಾವಳಿ ಪ್ರವಾಸೋದ್ಯಮಕ್ಕೆ ಉತ್ತೇಜನ: ಸಿಎಂ ಮಹತ್ವದ ಘೋಷಣೆ

ಕರ್ನಾಟಕದಲ್ಲಿ ಕರಾವಳಿ ಪ್ರವಾಸೋದ್ಯಮಕ್ಕೆ ಉತ್ತೇಜನ: ಸಿಎಂ ಮಹತ್ವದ ಘೋಷಣೆ

by Shwetha
March 7, 2026
0

ರಾಜ್ಯದ ಪ್ರವಾಸೋದ್ಯಮ ಕ್ಷೇತ್ರವನ್ನು ಇನ್ನಷ್ಟು ಬಲಪಡಿಸಲು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಸಮಗ್ರ ಕರಾವಳಿ ಪ್ರವಾಸೋದ್ಯಮ ಅಭಿವೃದ್ಧಿ ಯೋಜನೆ ಜಾರಿಗೆ ತರುವುದಾಗಿ ಘೋಷಿಸಿದ್ದಾರೆ. ಈ ಯೋಜನೆಯ ಮೂಲಕ ರಾಜ್ಯದ...

ವಸತಿ ಯೋಜನೆ ಸಬ್ಸಿಡಿ ಹೆಚ್ಚಳ: SC/ST ಫಲಾನುಭವಿಗಳಿಗೆ ₹3 ಲಕ್ಷ ಘೋಷಣೆ

ವಸತಿ ಯೋಜನೆ ಸಬ್ಸಿಡಿ ಹೆಚ್ಚಳ: SC/ST ಫಲಾನುಭವಿಗಳಿಗೆ ₹3 ಲಕ್ಷ ಘೋಷಣೆ

by Shwetha
March 7, 2026
0

ಕರ್ನಾಟಕ ರಾಜ್ಯ ಬಜೆಟ್ ಮಂಡಿಸಿದ ಸಿಎಂ ಸಿದ್ಧರಾಮಯ್ಯ ಅವರು ವಸತಿ ಯೋಜನೆಗಳಿಗೆ ಸಂಬಂಧಿಸಿದಂತೆ ಮಹತ್ವದ ಘೋಷಣೆ ಮಾಡಿದ್ದಾರೆ. ಈವರೆಗೆ ₹1.20 ಲಕ್ಷ ಇದ್ದ ವಸತಿ ಸಬ್ಸಿಡಿಯನ್ನು ₹2...

ಕರ್ನಾಟಕ ಬಜೆಟ್ 2026: ಸರ್ಕಾರಿ ನೌಕರರಿಗೆ ತೀವ್ರ ನಿರಾಸೆ, ಒಪಿಎಸ್ ಇಲ್ಲ, ಕ್ಯಾಂಟೀನ್ ಇಲ್ಲ ಹುಸಿಯಾದ  ನಿರೀಕ್ಷೆಗಳು

ಕರ್ನಾಟಕ ಬಜೆಟ್ 2026: ಸರ್ಕಾರಿ ನೌಕರರಿಗೆ ತೀವ್ರ ನಿರಾಸೆ, ಒಪಿಎಸ್ ಇಲ್ಲ, ಕ್ಯಾಂಟೀನ್ ಇಲ್ಲ ಹುಸಿಯಾದ ನಿರೀಕ್ಷೆಗಳು

by Shwetha
March 7, 2026
0

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ತಮ್ಮ ರಾಜಕೀಯ ಜೀವನದ ದಾಖಲೆಯ 17ನೇ ಹಾಗೂ 4.49 ಲಕ್ಷ ಕೋಟಿ ರೂಪಾಯಿ ಗಾತ್ರದ ಬೃಹತ್ ಬಜೆಟ್ ಮಂಡಿಸಿದ್ದಾರೆ. ರಾಜ್ಯದ ಸಮಗ್ರ...

ಕರ್ನಾಟಕ ಬಜೆಟ್ 2026: ನಿರುದ್ಯೋಗಿಗಳಿಗೆ ಸಿದ್ದರಾಮಯ್ಯ ಸರ್ಕಾರದ ಬಂಪರ್ ಕೊಡುಗೆ ; 56,432 ಖಾಲಿ ಹುದ್ದೆಗಳ ನೇಮಕಾತಿಗೆ ಚಾಲನೆ

ಕರ್ನಾಟಕ ಬಜೆಟ್ 2026: ನಿರುದ್ಯೋಗಿಗಳಿಗೆ ಸಿದ್ದರಾಮಯ್ಯ ಸರ್ಕಾರದ ಬಂಪರ್ ಕೊಡುಗೆ ; 56,432 ಖಾಲಿ ಹುದ್ದೆಗಳ ನೇಮಕಾತಿಗೆ ಚಾಲನೆ

by Shwetha
March 7, 2026
0

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮಂಡಿಸಿದ ತಮ್ಮ ಐತಿಹಾಸಿಕ 17ನೇ ರಾಜ್ಯ ಬಜೆಟ್ ನಲ್ಲಿ ನಾಡಿನ ಲಕ್ಷಾಂತರ ನಿರುದ್ಯೋಗಿ ಯುವಜನತೆಗೆ ಆಶಾದಾಯಕ ಮತ್ತು ಅತ್ಯಂತ ಮಹತ್ವದ ಸಿಹಿಸುದ್ದಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram