ADVERTISEMENT
Saturday, August 1, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

Major | ಸಿನಿಮಾ ಟಿಕೆಟ್ ಗಾಗಿ ಕ್ಯೂನಲ್ಲಿ ನಿಂತ ಮಹೇಶ್ ಬಾಬು

Mahesh M Dhandu by Mahesh M Dhandu
May 30, 2022
in Cinema, Newsbeat, ಮನರಂಜನೆ
mahesh-babu-waits-major-tickets-queue saaksha tv

mahesh-babu-waits-major-tickets-queue saaksha tv

Share on FacebookShare on TwitterShare on WhatsappShare on Telegram

Major | ಸಿನಿಮಾ ಟಿಕೆಟ್ ಗಾಗಿ ಕ್ಯೂನಲ್ಲಿ ನಿಂತ ಮಹೇಶ್ ಬಾಬು

ಯಂಗ್ ಹೀರೋ ಅಡಿವಿ ಶೇಶ್ ನಟಿಸಿರುವ ಸೂಪರ್ ಸ್ಟಾರ್ ಮಹೇಶ್ ಬಾಬು ನಿರ್ಮಾಣದ ಸಿನಿಮಾ ಮೇಜರ್..!!

Related posts

tenginakayi-deepa-aradhane-puja-vidhana-kannada

Astro- ಮನೆಯಲ್ಲಿನ ಪ್ರತಿ ಹಣಕಾಸು,ಆರೋಗ್ಯ,ಕಲಹ ಸಮಸ್ಯೆ ಕಳೆದು ದೈವಬಲ ಹೆಚ್ಚಿಸಲು ತೆಂಗಿನಕಾಯಿ ದೀಪಾರಾಧನೆ ಮಾಡಿ.. ಬದಲಾವಣೆ ನೋಡಿ..!

August 1, 2026
asmita-dey-judo-gold-commonwealth-games-2026-inspiring-story

cwg-2026-ಅಪ್ಪ – ಅಮ್ಮನ ತ್ಯಾಗಕ್ಕೆ ಮಗಳ ಚಿನ್ನದ ಉಡುಗೊರೆ..! ಇದು ತ್ರಿಪುರಾದ ಅಸ್ಮಿತಾ ಡೇಯ ಸುವರ್ಣಗಾಥೆ..!

August 1, 2026

ಇದು ಆರ್ಮಿ ಆಫೀಸರ್ ಸಂದೀಪ್ ಉನ್ನಿಕೃಷ್ಣನ್ ಅವರ ಜೀವನ ಕಥೆಯನ್ನು ಆಧರಿಸಿದ ಚಿತ್ರವಾಗಿದೆ.

ಶಶಿಕಿರಣ್ ಟಿಕ್ಕಾ ನಿರ್ದೇಶನದ ಈ ಪ್ಯಾನ್-ಇಂಡಿಯನ್ ಸಿನಿಮಾವು ಜೂನ್ 3 ರಂದು ವಿಶ್ವದಾದ್ಯಂತ ಬಿಡುಗಡೆಯಾಗಲಿದೆ.

ಈ ಹಿನ್ನೆಲೆಯಲ್ಲಿ ಚಿತ್ರ ತಂಡ ವಿಭಿನ್ನವಾಗಿ ಪ್ರಚಾರ ಕಾರ್ಯದಲ್ಲಿ ತೊಡಗಿಕೊಂಡಿದೆ.

ಪ್ರಚಾರದ ಭಾಗವಾಗಿ, ಸೂಪರ್ ಸ್ಟಾರ್ ಮಹೇಶ್ ಬಾಬು ಮೇಜರ್ ಸಿನಿಮಾದ ಟಿಕೆಟ್ ಗಳಿಗಾಗಿ ಸರತಿ ಸಾಲಿನಲ್ಲಿ ನಿಂತು ಎಲ್ಲರನ್ನೂ ಅಚ್ಚರಿಸಿಗೊಳಿಸಿದ್ದಾರೆ.

mahesh-babu-waits-major-tickets-queue saaksha tv
mahesh-babu-waits-major-tickets-queue saaksha tv

 

ಚಿತ್ರದ ನಿರ್ಮಾಪಕರಾದ ಮಹೇಶ್ ಬಾಬು ಅವರು ಜನಪ್ರಿಯ ಯೂಟ್ಯೂಬರ್ ನಿಹಾರಿಕಾ ಎನ್‌ಎಂ ಅವರೊಂದಿಗೆ ಸೇರಿ ವಿನೂತನ ವೀಡಿಯೊವನ್ನು ರಚಿಸಿದ್ದಾರೆ.

ಇದರಲ್ಲಿ ಅಡವಿ ಶೇಶ್ ಕೂಡ ಇದ್ದಾರೆ . ವೀಡಿಯೊದಲ್ಲಿ, ನಿಹಾರಿಕೆ ಟಿಕೆಟ್ ಕೌಂಟರ್‌ನಲ್ಲಿ ನಿಂತಿರುವ ವ್ಯಕ್ತಿಯನ್ನು ಇದು ಮೇಜರ್ ಸಿನಿಮಾ ಸಾಲನೇ ಅಂತಾ ಕೇಳುತ್ತಾರೆ. 

ಹೀಗೆ ಕ್ಯೂನಲ್ಲಿ ನಿಂತಿರುವಾಗ ಹೀರೋ ಅಡವಿ ಶೇಶ್ ಕೂಡ ಕ್ಯೂಗೆ ಬರುತ್ತಾರೆ. ಆಗ ನಿಹಾರಿಕಾ  ನಟನೊಂದಿಗೆ ಜಗಳವಾಡುತ್ತಾರೆ.

ಈ ಇಬ್ಬರ ಜಗಳ ನಡುವೆ ಮಹೇಶ್ ಬಾಬು ಕ್ಯೂನಲ್ಲಿ ಬಂದು ನಿಲ್ಲುತ್ತಾರೆ.  ಹೀಗೆ ಸಾಗುವ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಭಾರಿ ವೈರಲ್ ಆಗುತ್ತಿದೆ.

Tags: #Saaksha TVMahesh BabuMajor
ShareTweetSendShare
Join us on:

Related Posts

tenginakayi-deepa-aradhane-puja-vidhana-kannada

Astro- ಮನೆಯಲ್ಲಿನ ಪ್ರತಿ ಹಣಕಾಸು,ಆರೋಗ್ಯ,ಕಲಹ ಸಮಸ್ಯೆ ಕಳೆದು ದೈವಬಲ ಹೆಚ್ಚಿಸಲು ತೆಂಗಿನಕಾಯಿ ದೀಪಾರಾಧನೆ ಮಾಡಿ.. ಬದಲಾವಣೆ ನೋಡಿ..!

by admin
August 1, 2026
0

ತೆಂಗಿನಕಾಯಿ ದೀಪಾರಾಧನೆ ಹೇಗೆ ಮಾಡಬೇಕು..? ಧಾರ್ಮಿಕ ಮಹತ್ವ ಮತ್ತು ಪೂಜೆ ವಿಧಾನ ನಾವು ನಿತ್ಯವು ದೇವರ ಮುಂದೆ ದೀಪವನ್ನು ಬೆಳಗುತ್ತೆವೆ.ಅದೇ ತರಹ ವಿಶೇಷವಾಗಿ ನಮ್ಮ ಕೋರಿಕೆಗಳು, ಕಷ್ಟಗಳು...

asmita-dey-judo-gold-commonwealth-games-2026-inspiring-story

cwg-2026-ಅಪ್ಪ – ಅಮ್ಮನ ತ್ಯಾಗಕ್ಕೆ ಮಗಳ ಚಿನ್ನದ ಉಡುಗೊರೆ..! ಇದು ತ್ರಿಪುರಾದ ಅಸ್ಮಿತಾ ಡೇಯ ಸುವರ್ಣಗಾಥೆ..!

by admin
August 1, 2026
0

ಕೆಲವು ವರ್ಷಗಳ ಹಿಂದೆ..! ಅದು ತ್ರಿಪುರಾದ ಬೆಲೋನಿಯಾ ಪ್ರದೇಶದ ಒಂದು ಸಣ್ಣ ಗ್ರಾಮ. ಅಲ್ಲೊಂದು ಮಣ್ಣಿನ ಗೋಡೆಯ ಮನೆಯಲ್ಲಿ ಬಡ ಕುಟುಂಬದ ವಾಸ. ದಿನದ ದುಡಿಮೆಯಲ್ಲೇ ಜೀವನ...

ಯುವ ಸಮುದಾಯವನ್ನು ಗಟರ್ ಎಂದ ಕಂಗನಾ: ಯುವಕರೇ ನಿಮ್ಮನ್ನು ಬೆಳೆಸಿದ್ದು ಎಂಬುದನ್ನು ಮರೆಯಬೇಡಿ-ಜನರೇಷನ್ ಗಟರ್ ಹೇಳಿಕೆಗೆ ಸೋನು ಸೂದ್ ಕೆಂಡ

ಯುವ ಸಮುದಾಯವನ್ನು ಗಟರ್ ಎಂದ ಕಂಗನಾ: ಯುವಕರೇ ನಿಮ್ಮನ್ನು ಬೆಳೆಸಿದ್ದು ಎಂಬುದನ್ನು ಮರೆಯಬೇಡಿ-ಜನರೇಷನ್ ಗಟರ್ ಹೇಳಿಕೆಗೆ ಸೋನು ಸೂದ್ ಕೆಂಡ

by Shwetha
August 1, 2026
0

ಮುಂಬೈ: ಬಾಲಿವುಡ್ ನಟಿ ಮತ್ತು ಸಂಸದೆ ಕಂಗನಾ ರನೌತ್ ತಮ್ಮ ವಿವಾದಾತ್ಮಕ ಹೇಳಿಕೆಗಳಿಂದಲೇ ಸದಾ ಸುದ್ದಿಯಲ್ಲಿರುತ್ತಾರೆ. ಈ ಹಿಂದೆ ರೈತ ಹೋರಾಟಗಾರರನ್ನು ಭಯೋತ್ಪಾದಕರಿಗೆ ಹೋಲಿಸಿದ್ದ ಕಂಗನಾ, ಈಗ...

ಕರ್ನಾಟಕ ಬಂದ್‌ಗೆ ಮಿಶ್ರ ಪ್ರತಿಕ್ರಿಯೆ; ಕರವೇ ಬೆಂಬಲ ಇಲ್ಲ, ಹೋಟೆಲ್ ಸಂಘದ ನಿರ್ಧಾರ ಬಾಕಿ

ಕರ್ನಾಟಕ ಬಂದ್‌ಗೆ ಮಿಶ್ರ ಪ್ರತಿಕ್ರಿಯೆ; ಕರವೇ ಬೆಂಬಲ ಇಲ್ಲ, ಹೋಟೆಲ್ ಸಂಘದ ನಿರ್ಧಾರ ಬಾಕಿ

by Shwetha
August 1, 2026
0

ಕಾವೇರಿ ವಿವಾದದ ಹಿನ್ನೆಲೆಯಲ್ಲಿ ಆಗಸ್ಟ್ 13ರಂದು ಕರ್ನಾಟಕ ಬಂದ್‌ಗೆ ವಿವಿಧ ಕನ್ನಡಪರ ಸಂಘಟನೆಗಳು ಕರೆ ನೀಡಿರುವ ಬೆನ್ನಲ್ಲೇ, ವಿವಿಧ ಸಂಘಟನೆಗಳಿಂದ ಮಿಶ್ರ ಪ್ರತಿಕ್ರಿಯೆಗಳು ವ್ಯಕ್ತವಾಗಿವೆ. ಕರ್ನಾಟಕ ರಕ್ಷಣಾ...

ದೇಶದ ಸಿರಿವಂತ ಮುಖ್ಯಮಂತ್ರಿಗಳ ಪಟ್ಟಿ ಬಿಡುಗಡೆ: 1413 ಕೋಟಿ ಒಡೆಯ ಡಿ ಕೆ ಶಿವಕುಮಾರ್ ನಂಬರ್ 1, ಜಮ್ಮು ಕಾಶ್ಮೀರದ ಒಮರ್ ಅಬ್ದುಲ್ಲಾ ಅತೀ ಬಡ ಸಿಎಂ

ದೇಶದ ಸಿರಿವಂತ ಮುಖ್ಯಮಂತ್ರಿಗಳ ಪಟ್ಟಿ ಬಿಡುಗಡೆ: 1413 ಕೋಟಿ ಒಡೆಯ ಡಿ ಕೆ ಶಿವಕುಮಾರ್ ನಂಬರ್ 1, ಜಮ್ಮು ಕಾಶ್ಮೀರದ ಒಮರ್ ಅಬ್ದುಲ್ಲಾ ಅತೀ ಬಡ ಸಿಎಂ

by Shwetha
August 1, 2026
0

ದೇಶದ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳ ಆಸ್ತಿಪಾಸ್ತಿ ವಿವರಕ್ಕೆ ಸಂಬಂಧಿಸಿದಂತೆ ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ADR) ಸಂಸ್ಥೆಯು ಮಹತ್ವದ ವರದಿಯೊಂದನ್ನು ಹಂಚಿಕೊಂಡಿದೆ. ಒಟ್ಟು 31 ಮುಖ್ಯಮಂತ್ರಿಗಳ ಆಸ್ತಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram