ADVERTISEMENT
Monday, August 3, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

RCB ಸೋಲಿಗೆ ಪ್ರಮುಖ ಕಾರಣಗಳು..!!

Mahesh M Dhandu by Mahesh M Dhandu
May 28, 2022
in Newsbeat, Sports, ಕ್ರಿಕೆಟ್
IPL 2023

IPL 2023

Share on FacebookShare on TwitterShare on WhatsappShare on Telegram

RCB ಸೋಲಿಗೆ ಪ್ರಮುಖ ಕಾರಣಗಳು..!!

ಕೋಟ್ಯಾಂತರ ಅಭಿಮಾನಿಗಳ ಪ್ರಾರ್ಥನೆ ಈ ಬಾರಿಯೂ ಫಲಿಸಲಿಲ್ಲ. ಎಂದನಂತೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ನಿರಾಸೆಯೊಂದಿಗೆ ಐಪಿಎಲ್ ಟೂರ್ನಿ ಮುಗಿಸಿದೆ. ಈ ಬಾರಿ ಆರ್ ಸಿಬಿ ಪಕ್ಕಾ ಕಪ್ ಗೆಲ್ಲುತ್ತೆ ಅನ್ನೋದು ಮತ್ತೆ ಸುಳ್ಳಾಗಿದೆ.

Related posts

ರೈತ ವಿರೋಧಿ ಕಾಂಗ್ರೆಸ್ ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಸಜ್ಜಾದ ನಿಖಿಲ್ ಕುಮಾರಸ್ವಾಮಿ!: ಆಗಸ್ಟ್ 9 ರಿಂದ ಬಿಡದಿ ಉಳಿಸಿ ಮಹಾ ಪಾದಯಾತ್ರೆ ಆರಂಭ

ರೈತ ವಿರೋಧಿ ಕಾಂಗ್ರೆಸ್ ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಸಜ್ಜಾದ ನಿಖಿಲ್ ಕುಮಾರಸ್ವಾಮಿ!: ಆಗಸ್ಟ್ 9 ರಿಂದ ಬಿಡದಿ ಉಳಿಸಿ ಮಹಾ ಪಾದಯಾತ್ರೆ ಆರಂಭ

August 3, 2026
ಜೆನ್‌ಜೀ ಯುವಕರನ್ನು ಗಟರ್ ಎಂದ ಕಂಗನಾಗೆ ರಮ್ಯಾ ತರಾಟೆ-ಭಕ್ತಿ ಮತ್ತು ಗೌರವದ ಬಗ್ಗೆ ಖಡಕ್ ಪ್ರಶ್ನೆ:ಕಂಗನಾ ವರ್ಸಸ್ ರಮ್ಯಾ ಸೋಶಿಯಲ್ ಮೀಡಿಯಾ ವಾರ್

ಜೆನ್‌ಜೀ ಯುವಕರನ್ನು ಗಟರ್ ಎಂದ ಕಂಗನಾಗೆ ರಮ್ಯಾ ತರಾಟೆ-ಭಕ್ತಿ ಮತ್ತು ಗೌರವದ ಬಗ್ಗೆ ಖಡಕ್ ಪ್ರಶ್ನೆ:ಕಂಗನಾ ವರ್ಸಸ್ ರಮ್ಯಾ ಸೋಶಿಯಲ್ ಮೀಡಿಯಾ ವಾರ್

August 3, 2026

ಹೌದು…! ಅಹ್ಮದಾಬಾದ್ ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಕ್ವಾಲಿಫೈಯರ್ 2 ಮ್ಯಾಚ್ ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ರಾಜಸ್ಥಾನ್ ರಾಯಲ್ಸ್ ತಂಡಗಳು ಮುಖಾಮುಖಿಯಾಗಿದ್ದವು.

ಮೊದಲು ಟಾಸ್ ಸೋತು ಬೆಂಗಳೂರು ನಿಗದಿತ 20 ಓವರ್ ಗಳಲ್ಲಿ 157 ರನ್ ಗಳಿಸಿತು. ಈ ಗುರಿ ಬೆನ್ನಟ್ಟಿದ ರಾಜಸ್ಥಾನ್ ರಾಯಲ್ಸ್ ತಂಡ 18ನೇ ಓವರ್ ನಲ್ಲಿ ಗುರಿ ಮುಟ್ಟಿತು.

ಅಲ್ಲಿಗೆ ಬೆಂಗಳೂರು ತಂಡ ನಿರಾಸೆಯೊಂದಿಗೆ ಟೂರ್ನಿಯ ಅಭಿಯಾನ ಮುಗಿಸಿದ್ರೆ, ರಾಜಸ್ಥಾನ್ ರಾಯಲ್ಸ್ ತಂಡ ಫೈನಲ್ ಪ್ರವೇಶಿಸಿದೆ.

ಹಾಗಾದ್ರೆ ಈ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಎಡವಿದ್ದು ಎಲ್ಲಿ..? ಬಲಿಷ್ಠ ಬೆಂಗಳೂರು ತಂಡ ಸೋಲಲು ಕಾರಣವೇನು..? ಅನ್ನೋದನ್ನ ನೋಡೋದಾದ್ರೆ..

ಮೊದಲಿಗೆ ಬರೋದು ಟಾಸ್ ಸೋಲು..!!

ನಿಜ ಕ್ವಾಲಿಫೈಯರ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಹಿನ್ನಡೆಯಾಗಿದ್ದು, ಟಾಸ್ ನಲ್ಲಿ. ಯಾಕಂದರೇ ಅಹ್ಮದಾಬಾದ್ ಮೈದಾನ ಯಾವ ರೀತಿ ವರ್ತಿಸುತ್ತೆ ಅಂತಾ ಯಾರಿಗೂ ಗೊತ್ತಿರಲಿಲ್ಲ. ಹೀಗಾಗಿ ಯಾರೇ ಇಂತಹ ಪರಿಸ್ಥಿತಿಯಲ್ಲಿ ಚೇಸಿಂಗ್ ಮಾಡಲು ನಿರ್ಧರಿಸುತ್ತಾರೆ. ಆದ್ರೆ ಆರ್ ಸಿಬಿಗೆ ಟಾಸ್ ಕೈ ಕೊಡ್ತು. ಅಲ್ಲಿಗೆ ಬೆಂಗಳೂರು ತಂಡ ಪಂದ್ಯದಲ್ಲಿ ಅರ್ಧ ಸೋತಂತೆ ಆಗಿತ್ತು.

Major reasons for RCB defeat saaksha tv
Major reasons for RCB defeat saaksha tv

ಎರಡನೇಯ ಕಾರಣ ಕೆಜಿಎಫ್ ವಿಫಲ..!!

ಟಾಸ್ ಏನೇ ಇದ್ದರೂ ಅದು ಆಟಗಾರರ ಕೈಯಲ್ಲಿ ಇರೋದಿಲ್ಲ. ಆದ್ರೆ ಬೆಂಗಳೂರು ತಂಡಕ್ಕೆ ಮಾರಕವಾಗಿದ್ದು, ಕೆಜಿಎಫ್ ವಿಫಲ. ಕ್ವಾಲಿಫೈಯರ್ ನಂತಹ ಬಿಗ್ ಮ್ಯಾಚ್ ಗಳಲ್ಲಿ ಸ್ಟಾರ್ ಆಟಗಾರರು ಮುಂದೆ ನಿಂತು ತಂಡವನ್ನು ಮುನ್ನಡೆಸಬೇಕು. ಆದ್ರೆ ಅದು ಆಗಲೇ ಇಲ್ಲ. ವಿರಾಟ್ ಕೊಹ್ಲಿ ಪವರ್ ಪ್ಲೇ ನಲ್ಲಿ ಔಟ್ ಆದ್ರೆ, ಫಾಫ್ ಡುಪ್ಲಸಿಸ್ 24 ಕ್ಕೆ ಆಟ ಮುಗಿಸಿದ್ರು. ಗ್ಲೆನ್ ಮಿಂಚಿ ಮರೆಯಾದ್ರು. ಇದು ತಂಡದ ಸೋಲಿಗೆ ಪ್ರಮುಖ ಕಾರಣ.

ಬ್ಯಾಟ್ ಝಳಪಿಸದ ದಿನೇಶ್ ಕಾರ್ತಿಕ್

ಪಂದ್ಯದಲ್ಲಿ ಆರ್ ಸಿಬಿ ಬ್ಯಾಟ್ ಟು ಬ್ಯಾಟ್ ವಿಕೆಟ್ ಗಳನ್ನು ಕಳೆದುಕೊಂಡರೂ, 15 ನೇ ಓವರ್ ವರೆಗೂ ರಜತ್ ಕೃಪೆಯಿಂದ ಉತ್ತಮ ಸ್ಥಿತಿಯಲ್ಲಿತ್ತು. ಇಲ್ಲಿಂದ ಟಾರ್ಗೆಟ್ ಸೆಟ್ ಮಾಡಬೇಕಿದ್ದದ್ದು, ಫಿನಿಷರ್ ಗಳು. ಆದ್ರೆ ಮಹಿಪಾಲ್ ಮಿಂಚಲಿಲ್ಲ.  ಭಾರಿ ನಿರೀಕ್ಷೆ ಮೂಡಿಸಿದ್ದ ದಿನೇಶ್ ಕಾರ್ತಿಕ್ 18 ಓವರ್ ನಲ್ಲಿ ಔಟ್ ಆದರು. ಇಲ್ಲಿಗೆ ಆರ್ ಸಿಬಿ ರನ್ ವೇಗಕ್ಕೆ ಕಡಿವಾಣ ಬಿತ್ತು.

ಬೌಲಿಂಗ್ ವೈಫಲ್ಯ

157 ರನ್ ಗಳ ಗುರಿಯನ್ನ ಡಿಫೆಂಡ್ ಮಾಡುವಾಗ ಮೊದಲ ಪವರ್ ಪ್ಲೇ ನಿರ್ಣಾಯಕವಾಗಿರುತ್ತದೆ. ಆದ್ರೆ ಆರ್ ಸಿ ಬಿ ಬೌಲರ್ ಗಳು ಅದನ್ನ ಮರೆತಂತೆ ಕಾಣುತ್ತಿತ್ತು. ವಿಕೆಟ್ ಪಡೆದು ಎದುರಾಳಿ ಮೇಲೆ ಒತ್ತಡ ಹೇರುವುದನ್ನ ಬಿಟ್ಟು, ರನ್ ಗಳನ್ನ ಬಿಟ್ಟುಕೊಟ್ಟರು. ಪವರ್ ಪ್ಲೇ ನಲ್ಲಿ ಆರ್ ಸಿಬಿ ಬೌಲರ್ ಗಳು ಪವರ್ ತೋರಿಸದೇ ಇದ್ದದ್ದು,  ಬೆಂಗಳೂರು ತಂಡದ ಸೋಲಿಗೆ ಪ್ರಮುಖ ಕಾರಣವಾಗಿದೆ.   

Tags: #Saaksha TVipl 2022RCBvirat kohli
ShareTweetSendShare
Join us on:

Related Posts

ರೈತ ವಿರೋಧಿ ಕಾಂಗ್ರೆಸ್ ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಸಜ್ಜಾದ ನಿಖಿಲ್ ಕುಮಾರಸ್ವಾಮಿ!: ಆಗಸ್ಟ್ 9 ರಿಂದ ಬಿಡದಿ ಉಳಿಸಿ ಮಹಾ ಪಾದಯಾತ್ರೆ ಆರಂಭ

ರೈತ ವಿರೋಧಿ ಕಾಂಗ್ರೆಸ್ ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಸಜ್ಜಾದ ನಿಖಿಲ್ ಕುಮಾರಸ್ವಾಮಿ!: ಆಗಸ್ಟ್ 9 ರಿಂದ ಬಿಡದಿ ಉಳಿಸಿ ಮಹಾ ಪಾದಯಾತ್ರೆ ಆರಂಭ

by Shwetha
August 3, 2026
0

ಬಿಡದಿ ಟೌನ್‌ಶಿಪ್ ಯೋಜನೆ ವಿರೋಧಿಸಿ ಮತ್ತು ರೈತರ ಭೂಮಿಯನ್ನು ಉಳಿಸಲು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ಹಮ್ಮಿಕೊಂಡಿದ್ದ ಹೋರಾಟವು ಈಗ ಮತ್ತಷ್ಟು ತೀವ್ರತೆ...

ಜೆನ್‌ಜೀ ಯುವಕರನ್ನು ಗಟರ್ ಎಂದ ಕಂಗನಾಗೆ ರಮ್ಯಾ ತರಾಟೆ-ಭಕ್ತಿ ಮತ್ತು ಗೌರವದ ಬಗ್ಗೆ ಖಡಕ್ ಪ್ರಶ್ನೆ:ಕಂಗನಾ ವರ್ಸಸ್ ರಮ್ಯಾ ಸೋಶಿಯಲ್ ಮೀಡಿಯಾ ವಾರ್

ಜೆನ್‌ಜೀ ಯುವಕರನ್ನು ಗಟರ್ ಎಂದ ಕಂಗನಾಗೆ ರಮ್ಯಾ ತರಾಟೆ-ಭಕ್ತಿ ಮತ್ತು ಗೌರವದ ಬಗ್ಗೆ ಖಡಕ್ ಪ್ರಶ್ನೆ:ಕಂಗನಾ ವರ್ಸಸ್ ರಮ್ಯಾ ಸೋಶಿಯಲ್ ಮೀಡಿಯಾ ವಾರ್

by Shwetha
August 3, 2026
0

ಬಾಲಿವುಡ್ ನಟಿ ಹಾಗೂ ಬಿಜೆಪಿ ಸಂಸದೆ ಕಂಗನಾ ರಣಾವತ್ ಅವರು ಯುವ ಸಮೂಹದ (ಜೆನ್‌ಜೀ) ಬಗ್ಗೆ ನೀಡಿರುವ ವಿವಾದಾತ್ಮಕ ಹೇಳಿಕೆಗೆ ಸ್ಯಾಂಡಲ್‌ವುಡ್ ಮೋಹಕತಾರೆ, ಮಾಜಿ ಸಂಸದೆ ರಮ್ಯಾ...

ಅಭಿಜೀತ್ ದೀಪ್ಕೆ ವಿದೇಶಿ ಶಿಕ್ಷಣದ ಹಣದ ಮೂಲ ಯಾವುದು? ಸಿಜೆಪಿ ಸಂಸ್ಥಾಪಕನಿಗೆ ಸಂಕಷ್ಟ:ಪಕ್ಷದ ನೋಂದಣಿ ಮತ್ತು ಕೋಟಿ ರೂಪಾಯಿ ದೇಣಿಗೆ ಬಗ್ಗೆ ಗಂಭೀರ ಪ್ರಶ್ನೆ-ಕಾಕ್ರೋಚ್ ಜನತಾ ಪಾರ್ಟಿ ಅಸಲಿ ಕಥೆಯೇನು?

ಅಭಿಜೀತ್ ದೀಪ್ಕೆ ವಿದೇಶಿ ಶಿಕ್ಷಣದ ಹಣದ ಮೂಲ ಯಾವುದು? ಸಿಜೆಪಿ ಸಂಸ್ಥಾಪಕನಿಗೆ ಸಂಕಷ್ಟ:ಪಕ್ಷದ ನೋಂದಣಿ ಮತ್ತು ಕೋಟಿ ರೂಪಾಯಿ ದೇಣಿಗೆ ಬಗ್ಗೆ ಗಂಭೀರ ಪ್ರಶ್ನೆ-ಕಾಕ್ರೋಚ್ ಜನತಾ ಪಾರ್ಟಿ ಅಸಲಿ ಕಥೆಯೇನು?

by Shwetha
August 3, 2026
0

ಸೂರತ್ ಮೂಲದ ಮಾಹಿತಿ ಹಕ್ಕು ಕಾರ್ಯಕರ್ತ ಅಮಿತ್ ತಿವಾರಿ ಅವರು ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ಆರ್ಥಿಕ ವ್ಯವಹಾರಗಳ ಬಗ್ಗೆ ಗಂಭೀರ...

ರಾಹುಲ್ ಗಾಂಧಿ ಬಂದಿದ್ದಕ್ಕೇ ನೀರು ಬಂತು-ಕರ್ನಾಟಕ-ತಮಿಳುನಾಡು ಭಾರತ-ಪಾಕಿಸ್ತಾನವಲ್ಲ:ಕಾವೇರಿ ವಿವಾದಕ್ಕೆ ಮಾತುಕತೆಯೇ ಮದ್ದು ಎಂದ ಮಾಣಿಕಂ ಟ್ಯಾಗೋರ್

ರಾಹುಲ್ ಗಾಂಧಿ ಬಂದಿದ್ದಕ್ಕೇ ನೀರು ಬಂತು-ಕರ್ನಾಟಕ-ತಮಿಳುನಾಡು ಭಾರತ-ಪಾಕಿಸ್ತಾನವಲ್ಲ:ಕಾವೇರಿ ವಿವಾದಕ್ಕೆ ಮಾತುಕತೆಯೇ ಮದ್ದು ಎಂದ ಮಾಣಿಕಂ ಟ್ಯಾಗೋರ್

by Shwetha
August 3, 2026
0

ಕಾವೇರಿ ನೀರು ಹಂಚಿಕೆ ವಿವಾದವು ಕರ್ನಾಟಕ ಮತ್ತು ತಮಿಳುನಾಡು ನಡುವೆ ಮತ್ತೆ ಕಿಡಿ ಹೊತ್ತಿಸಿರುವ ಬೆನ್ನಲ್ಲೇ, ತಮಿಳುನಾಡು ಕಾಂಗ್ರೆಸ್ ಸಂಸದ ಮಾಣಿಕಂ ಟ್ಯಾಗೋರ್ ಮಹತ್ವದ ಹೇಳಿಕೆ ನೀಡಿದ್ದಾರೆ....

ಮಂತ್ರಿ ಗಿರಿ ಬೇಕಾದರೆ ಹೆಚ್ಚು ಹಣ ನೀಡಬೇಕು, ರಾಹುಲ್ ಗಾಂಧಿಗೆ ಇನ್ನೂ ಸೂಟ್ ಕೇಸ್ ತಲುಪಿಲ್ಲ ಸಚಿವ ಸ್ಥಾನದ ಪೈಪೋಟಿಗೆ ಶ್ರೀರಾಮುಲು ವ್ಯಂಗ್ಯದ ಏಟು

ಮಂತ್ರಿ ಗಿರಿ ಬೇಕಾದರೆ ಹೆಚ್ಚು ಹಣ ನೀಡಬೇಕು, ರಾಹುಲ್ ಗಾಂಧಿಗೆ ಇನ್ನೂ ಸೂಟ್ ಕೇಸ್ ತಲುಪಿಲ್ಲ ಸಚಿವ ಸ್ಥಾನದ ಪೈಪೋಟಿಗೆ ಶ್ರೀರಾಮುಲು ವ್ಯಂಗ್ಯದ ಏಟು

by Shwetha
August 3, 2026
0

ರಾಜ್ಯ ರಾಜಕೀಯದಲ್ಲಿ ಸಚಿವ ಸಂಪುಟ ವಿಸ್ತರಣೆಯ ಕಸರತ್ತು ಜೋರಾಗುತ್ತಿದ್ದಂತೆ ವಿರೋಧ ಪಕ್ಷದ ನಾಯಕರು ಸರ್ಕಾರದ ವಿರುದ್ಧ ವಾಗ್ದಾಳಿ ತೀವ್ರಗೊಳಿಸಿದ್ದಾರೆ. ಸಚಿವ ಸಂಪುಟ ವಿಸ್ತರಣೆ ವಿಳಂಬವಾಗುತ್ತಿರುವ ವಿಚಾರವಾಗಿ ಬಿಜೆಪಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram