ADVERTISEMENT
Wednesday, May 13, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಎಳ್ಳು ಬೆಲ್ಲ ಹಂಚಿ ಖುಷಿ ಹಂಚುವ ಹಬ್ಬ… ವರ್ಷದ ಮೊದಲನೇಯ ಹಬ್ಬ… ಮಕರ ಸಂಕ್ರಾತಿ ಹಬ್ಬ..!

Namratha Rao by Namratha Rao
January 14, 2021
in Newsbeat, Saaksha Special, ಎಸ್ ಸ್ಪೆಷಲ್
Share on FacebookShare on TwitterShare on WhatsappShare on Telegram

ಎಳ್ಳು ಬೆಲ್ಲ ಹಂಚಿ ಖುಷಿ ಹಂಚುವ ಹಬ್ಬ… ವರ್ಷದ ಮೊದಲನೇಯ ಹಬ್ಬ… ಮಕರ ಸಂಕ್ರಾತಿ ಹಬ್ಬ..!

ವರ್ಷದ ಮೊದಲನೇಯ ಹಬ್ಬ ಸಂಕ್ರಾಂತಿ ಹಬ್ಬದ ಸಂಭ್ರಮ ಇಂದು ದೇಶಾದ್ಯಂತ ಮನೆ ಮಾಡಿದೆ. ಎಳ್ಳು – ಬೆಲ್ಲ ತಿಂದು ಸಿಹಿಯಾದ ಮಾತುಗಳನ್ನಾಡುವ, ಎಳ್ಳು – ಬೆಲ್ಲ ಹಂಚಿ ಸಂತೋಷವನ್ನು ನೀಡುವ ಸುಗ್ಗಿ ಸಂಭ್ರಮ ಮಕರ ಸಂಕ್ರಾಂತಿ. ಮಕರ ಸಕ್ರಾಂತಿ ವಾರ್ಷಿಕ ಹಿಂದೂ ಹಬ್ಬವಾಗಿದ್ದು, ದೇಶಾದ್ಯಂತ ಅತ್ಯಂತ ಸಡಗರ ಸಂಭ್ರಮ, ಶ್ರದ್ಧಾ ಭಕ್ತಿಯಿಂದ ಪ್ರತಿ ಮನೆಗಳಲ್ಲೂ ಆಚರಣೆ ಮಾಡಿ ಬಳಿಕ ಮನೆಮಂದಿಯಲ್ಲು ಎಳ್ಳು ಬೆಲ್ಲ ತಿಂದು ನೆರೆಹೊರೆಯವರಿಗೂ ಹಂಚುವುದು ಹಬ್ಬದ ಸಂಪ್ರದಾಯ.

Related posts

ಸೋತರೂ ಬಗ್ಗದ ಸ್ಟಾಲಿನ್ ಪುತ್ರ: ವಿರೋಧ ಪಕ್ಷದ ನಾಯಕನಾಗಿ ಮೊದಲ ಭಾಷಣದಲ್ಲೇ ಸನಾತನ ಧರ್ಮದ ವಿರುದ್ಧ ಉದಯನಿಧಿ ಗುಡುಗು!

ಸೋತರೂ ಬಗ್ಗದ ಸ್ಟಾಲಿನ್ ಪುತ್ರ: ವಿರೋಧ ಪಕ್ಷದ ನಾಯಕನಾಗಿ ಮೊದಲ ಭಾಷಣದಲ್ಲೇ ಸನಾತನ ಧರ್ಮದ ವಿರುದ್ಧ ಉದಯನಿಧಿ ಗುಡುಗು!

May 13, 2026
ಗೃಹಲಕ್ಷ್ಮಿ ಫಲಾನುಭವಿಗಳಿಗೆ ಸಿಹಿ ಸುದ್ದಿ: ಇನ್ನು ನಾಲ್ಕೇ ದಿನಗಳಲ್ಲಿ ನಿಮ್ಮ ಖಾತೆಗೆ ಬರಲಿದೆ 2000 ರೂಪಾಯಿ ಬಾಕಿ ಹಣ!

ಗೃಹಲಕ್ಷ್ಮಿ ಫಲಾನುಭವಿಗಳಿಗೆ ಸಿಹಿ ಸುದ್ದಿ: ಇನ್ನು ನಾಲ್ಕೇ ದಿನಗಳಲ್ಲಿ ನಿಮ್ಮ ಖಾತೆಗೆ ಬರಲಿದೆ 2000 ರೂಪಾಯಿ ಬಾಕಿ ಹಣ!

May 13, 2026

ಪ್ರತಿವರ್ಷ ಜನವರಿ ತಿಂಗಳಲ್ಲಿ ಮಕರ ರಾಶಿ ಅಥವಾ ರಾಶಿ ಚಿಹ್ನೆ ಮಕರಕ್ಕೆ ಸೂರ್ಯನು ಪ್ರವೇಶಿಸಿದಾಗ ಅದನ್ನು ಮಕರ ಸಂಕ್ರಾಂತಿ ಎಂದು ಆಚರಣೆ ಮಾಡಲಾಗುತ್ತೆ. ಮಕರ ರಾಶಿಗೆ ಸೂರ್ಯನ ಪ್ರವೇಶವು ಇರುಳನ್ನು ಹೋಗಲಾಡಿಸುವುದು ಮಾತ್ರವಲ್ಲದೆ ಈ ಕಾಲದಲ್ಲಿ ಸಸ್ಯಗಳ ಬೆಳವಣಿಗೆಗೂ ಸಹಕರಿಸುತ್ತದೆ. ವೇದಶಾಸ್ತ್ರದ ಪ್ರಕಾರ ಇದು ಮನಸ್ಸಿನ ಕಾರಿರುಳನ್ನು ಹೋಗಲಾಡಿಸಿ ಸ್ವ ಪ್ರಜ್ಞೆಯ ದಾರಿಯಾದ ಮೋಕ್ಷವನ್ನು ಹೊಂದಲು ಸಹಕಾರಿಯಾಗುತ್ತದೆ. ಆದುದರಿಂದಲೇ ಇದನ್ನು ಪುಣ್ಯ ಕಾಲವೆಂದು ಕರೆಯಲಾಗುತ್ತದೆ. ಈ ಕಾಲವು ಸ್ವರ್ಗದ ಬಾಗಿಲು ತೆರೆದಿರುವ ಕಾಲವೆಂದು ಚಾಲ್ತಿಯಲ್ಲಿದ್ದು, ಈ ಅವಧಿಯಲ್ಲಿ ಮರಣ ಹೊಂದುವವರು ಸ್ವರ್ಗವನ್ನು ಪಡೆಯುತ್ತಾರೆ ಎಂಬ ಐತಿಹ್ಯವಿದೆ.

ಗುರು ಸಾರ್ವಭೌಮ ಶ್ರೀ ಮಂತ್ರಾಲಯ ಗುರುಗಳನ್ನು ನೆನೆದು ಈ ದಿನದ ರಾಶಿ ಫಲ ತಿಳಿಯಿರಿ

ಈ ಹಬ್ಬವನ್ನ ದಕ್ಷಿಣ ಭಾರತದಲ್ಲಿ ಅತಿ ಅ್ಧೂರಿಯಾಗಿ ಆಚರಣೆ ಮಾಡಲಾಗುತ್ತೆ. ಅದ್ರಲ್ಲೂ ತಮಿಳುನಾಡಿನಲ್ಲಿ ಈ ಹಬ್ಬವನ್ನ ಪೊಂಗಲ್ ಎಂದೇ 3 – 5 ದಿನಗಳ ವರೆಗೂ ವಿವಿಧ ಆಚರಣೆಗಳ ಮೂಕ ಆಚರಣೆ ಮಾಡಲಾಗುತ್ತೆ.
ಮಕರ ಸಂಕ್ರಾಂತಿಯು ರಾಶಿಚಕ್ರದ ಅಧಿಪತಿಯಾದ ಸೂರ್ಯನಿಗೆ ಅರ್ಪಿತವಾದ ಪ್ರಮುಖ ಸುಗ್ಗಿ ಹಬ್ಬವಾಗಿದೆ. ಇನ್ನೂ ಸಂಕ್ರಾಂತಿ ಹಬ್ಬದಲ್ಲಿ ಕಡಲೆ ಕಾಯಿ, ಗೆಣಸು, ಅವರೇಕಾಯಿ, ಸಿಹಿಗೆಣಸನ್ನ ಸೇವನೆ ಮಾಡಲಾಗುತ್ತೆ. ಇದನ್ನ ಪೂಜೆ ನೈವೇದ್ಯದ ರೂಪದಲ್ಲಿ ದೇವರಿಗೆ ಅರ್ಪಿಸಲಾಗುತ್ತೆ. ಮನೆಯಲ್ಲಿ ತಯಾರಿಸಿ ಇತರರಿಗೆ ಕಬ್ಬು ಗೆಣಸು ಇವನ್ನೆಲ್ಲ ಹಂಚಲಾಗುತ್ತೆ. ಇನ್ನೂ ಇವುಗಳು ವರ್ಷದ ಮೊದಲ ಬೆಳೆಯಾಗಿರೋದರಿಂದ ಪರಪಂರೆಯಿಂದಲೂ ಮೊದಲ ಬೆಳೆಯ ಸಂತಸದಲ್ಲಿ ರೈತರು ಬೆಳೆಗಳನ್ನ ಪೂಜಿಸಿ ಹಂಚಿ ಪರಸ್ಪರ ಸಂಭ್ರಮಿಸುತ್ತಾರೆ.

ಇನ್ನೂ ಸುಗ್ಗಿ ಅಂದ್ರೆ ಸಿಹಿ ಪೊಂಗಲ್… ಹೆಸರು ಬೇಳೆ, ಅಕ್ಕಿ ಅಂತಹ ಶ್ರೇಷ್ಠ ಬೆಳೆಗಳನ್ನ ಹಾಕಿ ಬೆಲ್ಲ ಹಾಕಿ ಅವೆಲ್ಲದರ ಮಿಶ್ರಣದಿಂದ ತಯಾರಿಸಿ ದೇವರಿಗೆ ನೈವೇದ್ಯವಿಟ್ಟ ಬಳಿಕ ಸೇವಿಸಲಾಗುತ್ತೆ. ಇನ್ನೂ ಸಂಕ್ರಾಂತಿ ಹಬ್ಬದಲ್ಲಿ ಸುಗ್ಗಿಗೆ ಅದರದ್ದೇ ಆದ ಮಹತ್ವವಿದ್ದು, ಪ್ರತಿ ಮನೆಯಲ್ಲೂ ಸುಗ್ಗಿಯನ್ನ ತಪ್ಪದೇ ಮಾಡಲಾಗುತ್ತೆ.

ಇನ್ನೂ ಈ ಹಬ್ಬದದಲ್ಲಿ ಅನೇಕ ವಿಶೇಷತೆಗಳಿವೆ. ಮನೆ ಮಂದಿ ಸ್ನೇಹಿತರೊಂದಿಗೆ ಸೇರಿ ಗಾಳಿ ಪಟ ಹಾರಿಸೋ ಸಂಭ್ರಮ, ರಾತ್ರಿ ಊರಮುಂದೆ ಬೆಂಕಿ ಹಚ್ಚಿ ಕುರಿ , ಮೇಕೆ, ಹಸುಗಳನ್ನ ಕಿಚ್ಚಾಯಿಸೋ ಸಂಭ್ರಮ , ಹಳೆಯ ವಸ್ತುಗಳನ್ನ ಸುಟ್ಟುಹಾಕಿ ಹೊಸತನವನ್ನ ವೆಲ್ ಕಮ್ ಮಾಡೋ ರಿವಾಜುಗಳು ಮಕರ ಸಂಕ್ರಾಂತಿಯನ್ನ ಮತ್ತಷ್ಟು ಮೆರಗುಗೊಳಿಸುತ್ತೆ. ಜಾನಪದ ಸೊಗಡಲ್ಲಿ ಹಳ್ಳಿಗಳಲ್ಲಿ ಆಚರಣೆ ಮಾಡೋ ಸಂಕ್ರಾತಿ ಇನ್ನೂ ಸೊಗಸಾಗಿರುತ್ತೆ.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: festivalhindumakara sankranthi
ShareTweetSendShare
Join us on:

Related Posts

ಸೋತರೂ ಬಗ್ಗದ ಸ್ಟಾಲಿನ್ ಪುತ್ರ: ವಿರೋಧ ಪಕ್ಷದ ನಾಯಕನಾಗಿ ಮೊದಲ ಭಾಷಣದಲ್ಲೇ ಸನಾತನ ಧರ್ಮದ ವಿರುದ್ಧ ಉದಯನಿಧಿ ಗುಡುಗು!

ಸೋತರೂ ಬಗ್ಗದ ಸ್ಟಾಲಿನ್ ಪುತ್ರ: ವಿರೋಧ ಪಕ್ಷದ ನಾಯಕನಾಗಿ ಮೊದಲ ಭಾಷಣದಲ್ಲೇ ಸನಾತನ ಧರ್ಮದ ವಿರುದ್ಧ ಉದಯನಿಧಿ ಗುಡುಗು!

by Shwetha
May 13, 2026
0

ಚೆನ್ನೈ: 2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ ಇಡೀ ದೇಶವನ್ನೇ ಬೆರಗುಗೊಳಿಸಿದೆ. ಭದ್ರಕೋಟೆಯಂತಿದ್ದ ಡಿಎಂಕೆ ಪಕ್ಷವು ಹೀನಾಯ ಸೋಲನ್ನನುಭವಿಸಿ ಅಧಿಕಾರ ಕಳೆದುಕೊಂಡಿದ್ದರೂ, ಮಾಜಿ ಉಪಮುಖ್ಯಮಂತ್ರಿ ಉದಯನಿಧಿ ಸ್ಟಾಲಿನ್...

ಗೃಹಲಕ್ಷ್ಮಿ ಫಲಾನುಭವಿಗಳಿಗೆ ಸಿಹಿ ಸುದ್ದಿ: ಇನ್ನು ನಾಲ್ಕೇ ದಿನಗಳಲ್ಲಿ ನಿಮ್ಮ ಖಾತೆಗೆ ಬರಲಿದೆ 2000 ರೂಪಾಯಿ ಬಾಕಿ ಹಣ!

ಗೃಹಲಕ್ಷ್ಮಿ ಫಲಾನುಭವಿಗಳಿಗೆ ಸಿಹಿ ಸುದ್ದಿ: ಇನ್ನು ನಾಲ್ಕೇ ದಿನಗಳಲ್ಲಿ ನಿಮ್ಮ ಖಾತೆಗೆ ಬರಲಿದೆ 2000 ರೂಪಾಯಿ ಬಾಕಿ ಹಣ!

by Shwetha
May 13, 2026
0

ರಾಜ್ಯದ ಲಕ್ಷಾಂತರ ಮಹಿಳೆಯರು ಅತ್ಯಂತ ಕುತೂಹಲದಿಂದ ಕಾಯುತ್ತಿದ್ದ ಗೃಹಲಕ್ಷ್ಮಿ ಯೋಜನೆಯ ಹಣ ಬಿಡುಗಡೆ ಕುರಿತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು...

ಪ್ರಧಾನಿ ಮೋದಿ ಮಾರ್ಗದಲ್ಲಿ ಸ್ಪೋಟಕ ಪತ್ತೆ..! ಪ್ರಕರಣ ಎನ್‌ಐಎಗೆ

ಪ್ರಧಾನಿ ಮೋದಿ ಮಾರ್ಗದಲ್ಲಿ ಸ್ಪೋಟಕ ಪತ್ತೆ..! ಪ್ರಕರಣ ಎನ್‌ಐಎಗೆ

by Shwetha
May 13, 2026
0

ಬೆಂಗಳೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಸಂಚರಿಸುವ ಮಾರ್ಗದಲ್ಲಿ ಜಿಲೆಟಿನ್ ಕಡ್ಡಿ ಪತ್ತೆಯಾದ ಪ್ರಕರಣ ಇದೀಗ ಮತ್ತಷ್ಟು ಗಂಭೀರ ಸ್ವರೂಪ ಪಡೆದುಕೊಂಡಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅದೇ ಸ್ಥಳದಲ್ಲಿ...

NEET ಪರೀಕ್ಷೆ ರದ್ದು: ವಿದ್ಯಾರ್ಥಿಗಳ ಕನಸುಗಳ ಜೊತೆ ಚೆಲ್ಲಾಟವೇ?

NEET ಪರೀಕ್ಷೆ ರದ್ದು: ವಿದ್ಯಾರ್ಥಿಗಳ ಕನಸುಗಳ ಜೊತೆ ಚೆಲ್ಲಾಟವೇ?

by Shwetha
May 13, 2026
0

ಡಾಕ್ಟರ್ ಆಗುವ ಮಹತ್ತರ ಕನಸನ್ನು ಹೊತ್ತು ರಾತ್ರಿ-ಹಗಲು ಶ್ರಮಪಟ್ಟು NEET ಪರೀಕ್ಷೆಗೆ ಸಿದ್ಧರಾದ ಲಕ್ಷಾಂತರ ವಿದ್ಯಾರ್ಥಿಗಳಿಗೆ ಇದೀಗ ಭಾರೀ ಆಘಾತ ಎದುರಾಗಿದೆ. ದೇಶದ ಅತ್ಯಂತ ಪ್ರಮುಖ ವೈದ್ಯಕೀಯ...

ಮಿತವ್ಯಯ ಮಂತ್ರಕ್ಕೆ ಡಿಕೆಶಿ ಕಿಡಿ ಬೊಮ್ಮಾಯಿ ಖಡಕ್ ತಿರುಗೇಟು: ರಾಜ್ಯ ರಾಜಕಾರಣದಲ್ಲಿ ಮೋದಿ ಕಿವಿಮಾತಿನದ್ದೇ ಸದ್ದು

ಮಿತವ್ಯಯ ಮಂತ್ರಕ್ಕೆ ಡಿಕೆಶಿ ಕಿಡಿ ಬೊಮ್ಮಾಯಿ ಖಡಕ್ ತಿರುಗೇಟು: ರಾಜ್ಯ ರಾಜಕಾರಣದಲ್ಲಿ ಮೋದಿ ಕಿವಿಮಾತಿನದ್ದೇ ಸದ್ದು

by Shwetha
May 13, 2026
0

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಇತ್ತೀಚೆಗೆ ನೀಡಿದ ಚಿನ್ನ ಮತ್ತು ಇಂಧನ ಮಿತವ್ಯಯದ ಸಲಹೆ ಈಗ ರಾಜ್ಯ ರಾಜಕಾರಣದಲ್ಲಿ ಆಡಳಿತ ಮತ್ತು ವಿರೋಧ ಪಕ್ಷಗಳ ನಡುವೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram