Saturday, December 2, 2023
  • Home
  • About Us
  • Contact Us
  • Privacy Policy
Cini Bazaar
Sports
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ವ್ಹೀಲ್ ಚೇರ್ ನಲ್ಲೇ ಜನರ ಎದುರಿಗೆ ಬಂದ ದೀದಿ…ಭರ್ಜರಿ ಪ್ರಚಾರ..!

Namratha Rao by Namratha Rao
March 29, 2021
in National, Newsbeat, ದೇಶ - ವಿದೇಶ
Share on FacebookShare on TwitterShare on WhatsappShare on Telegram

ವ್ಹೀಲ್ ಚೇರ್ ನಲ್ಲೇ ಜನರ ಎದುರಿಗೆ ಬಂದ ದೀದಿ…ಭರ್ಜರಿ ಪ್ರಚಾರ..!

ಪಶ್ಚಿಮ ಬಂಗಾಳ : ಪಶ್ಚಿಮ ಬಂಗಾಳದಲ್ಲಿ ಚುನಾವಣಾ ಕಣ ರಂಗೇರಿದೆ. ಈಗಾಗಲೇ ಮೊದಲ ಹಂತದ ವಿಧಾನಸಭಾ ಚುನಾವಣೆ ನಡೆದಿದೆ. ಮೊದಲ ಹಂತದಲ್ಲಿ ಒಟ್ಟು 30 ಕ್ಷೇತ್ರಗಳಿಗೆ ಚುನಾವಣೆ ನಡೆದಿದ್ದು, TMC ಪ್ರಚಾರ ಮುಂದುವರೆಸಿದೆ. ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ವ್ಹೀಲ್ ಚೇರ್ ನಲ್ಲಿ ಭರ್ಜರಿ ಪ್ರಚಾರ ನಡೆಸುತ್ತಿದ್ದಾರೆ. ತಾವೇ ಖುದ್ದು, ಕಣಕ್ಕಿಳಿದಿರುವ ನಂದಿ ಗ್ರಾಮದಲ್ಲಿ ಮಮತಾ ಬ್ಯಾನರ್ಜಿ ವ್ಹೀಲ್ ಚೇರ್ ನಲ್ಲೇ ರೋಡ್ ಶೋ ನಲ್ಲಿ ಬಾಗಿಯಾಗಿ ಮತಯಾಚಿಸಿದ್ದಾರೆ.

Related posts

ಗಾಜಾದಲ್ಲಿ ಐವರು ಒತ್ತೆಯಾಳುಗಳು ಸಾವು

ಗಾಜಾದಲ್ಲಿ ಐವರು ಒತ್ತೆಯಾಳುಗಳು ಸಾವು

December 2, 2023
ಶಿಕ್ಷಕನನ್ನು ಅಪಹರಿಸಿ ಮಗಳೊಂದಿಗೆ ಮದುವೆ

ಶಿಕ್ಷಕನನ್ನು ಅಪಹರಿಸಿ ಮಗಳೊಂದಿಗೆ ಮದುವೆ

December 1, 2023

ಪಶ್ಚಿಮ ಬಂಗಾಳ ವಿಧಾನಸಭಾ ಚುನಾಣೆಯ 2ನೇ ಹಂತದಲ್ಲಿ ಏಪ್ರಿಲ್ 1ರಂದು ನಂದಿಗ್ರಾಮದಲ್ಲಿ ಮತದಾನ ನಡೆಯಲಿದೆ. ಇಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತ್ತು ಬಿಜೆಪಿಯ ಸುವೇಂದು ಅಧಿಕಾರಿ ನಡುವೆ ನೇರ ಹಣಾಹಣಿ ಏರ್ಪಟ್ಟಿದೆ. ಹೀಗಾಗಿ ರೋಡ್ ಶೋ ಮೂಲಕ ಪ್ರಚಾರ ನಡೆಸಿದ್ದು, ಈ ವೇಳೆ ಸಾವಿರಾರು ಪಕ್ಷದ ಕಾರ್ಯಕರ್ತರು ಮಮತಾ ಪರ ಘೋಷಣೆ ಕೂಗಿದರು.

ಪ್ರಸಕ್ತ ತಿಂಗಳಲ್ಲಿ ನಂದಿಗ್ರಾಮದಲ್ಲಿ ನಾಮಪತ್ರ ಸಲ್ಲಿಸಿದ ಬಳಿಕ ಪ್ರಚಾರದ ವೇಳೆ ಅಪರಿಚಿತರು ತಳ್ಳಿದ ಪರಿಣಾಮ ಮಮತಾ ಕಾಲಿಗೆ ನೋವಾಗಿತ್ತು. ಬಳಿಕ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದರು. ಇನ್ನೂ ಪಶ್ಚಿಮಬಂಗಾಳದಲ್ಲಿ TMC ಹಾಗೂ BJP ನಡುವೆ ಟಫ್ ಕಾಂಪಿಟೇಶನ್, ನೆಕ್ ಟು ನೆಟ್ ಸ್ಪರ್ಧೆ ಇರಲಿದ್ದು, ಯಾರಿಗೆ ಈ ಬಾರಿ ಮತದಾರರು ಯಾರ ಕೈ ಹಿಡಿಯಲಿದ್ದಾರೆ ಕಾದು ನೋಡ್ಬೇಕಿದೆ.

ಕೊರೊನಾವೈರಸ್ ಹರಡಿದ್ದು, ಲ್ಯಾಬ್ ನಿಂದನಾ… ಬಾವಲಿಗಳಿಂದಲಾ…?

ನ್ಯಾಶ್ ವಿಲ್ಲೆಯ ಟೆನ್ನೆಸ್ಸಿಯಲ್ಲಿ ಭೀಕರ ಪ್ರವಾಹ…ನಾಲ್ವರು ಸಾವು..!

ಹಿಮನದಿಯಲ್ಲಿ ಹೆಲಿಕಾಪ್ಟರ್ ಪತನ…5 ಮಂದಿ ಸಾವು

ಟ್ವಿಟ್ಟರ್ ಬಳಕೆದಾರರಿಗೆ ಗುಡ್ ನ್ಯೂಸ್ – ಮತ್ತೊಂದು ಕೂಲ್ ಫೀಚರ್ ನಿಮಗಾಗಿ…!

Tags: BJPmamatha banajereetmcwest bengal cm
ShareTweetSendShare
Join us on:

Related Posts

ಗಾಜಾದಲ್ಲಿ ಐವರು ಒತ್ತೆಯಾಳುಗಳು ಸಾವು

ಗಾಜಾದಲ್ಲಿ ಐವರು ಒತ್ತೆಯಾಳುಗಳು ಸಾವು

by Honnappa Lakkammanavar
December 2, 2023
0

ಟೆಲ್‌ ಅವೀವ್‌: ಇಸ್ರೇಲ್ ಹಾಗೂ ಹಮಾಸ್ ಮಧ್ಯೆ ನಡೆಯುತ್ತಿರುವ ಕದನ ಮುಂದುವರೆದಿದ್ದು, ಒತ್ತೆಯಾಳುಗಳ (Hostages) ಬಿಡುಗಡೆಗಾಗಿ 4 ದಿನಗಳ ಸೀಮಿತ ಕದನ ವಿರಾಮ ಅವಧಿ ವಿಸ್ತರಣೆಯಾಗಿದೆ. ಇದರ...

ಶಿಕ್ಷಕನನ್ನು ಅಪಹರಿಸಿ ಮಗಳೊಂದಿಗೆ ಮದುವೆ

ಶಿಕ್ಷಕನನ್ನು ಅಪಹರಿಸಿ ಮಗಳೊಂದಿಗೆ ಮದುವೆ

by Honnappa Lakkammanavar
December 1, 2023
0

ಪಾಟ್ನಾ: ವ್ಯಕ್ತಿಯೊಬ್ಬ ಶಿಕ್ಷಕನನ್ನು ಅಪಹರಿಸಿ, ಬೆದರಿಸಿ ತಮ್ಮ ಮಗಳೊಂದಿಗೆ ಮದುವೆ ಮಾಡಿರುವ ಘಟನೆ ನಡೆದಿದೆ. ಬಿಹಾರದಲ್ಲಿ (Bihar)ನ ವೈಶಾಲಿ ಎಂಬಲ್ಲಿ ಈ ಘಟನೆ ನಡೆದಿದೆ. ಕುಮಾರ್ ಎಂಬ...

ಲಂಡನ್ ನಲ್ಲಿ ಭಾರತೀಯ ಮೂಲದ ವಿದ್ಯಾರ್ಥಿಯ ಶವ ಪತ್ತೆ

ಲಂಡನ್ ನಲ್ಲಿ ಭಾರತೀಯ ಮೂಲದ ವಿದ್ಯಾರ್ಥಿಯ ಶವ ಪತ್ತೆ

by Honnappa Lakkammanavar
December 1, 2023
0

ಲಂಡನ್: ಲಂಡನ್ ನಲ್ಲಿ ಭಾರತೀಯ ಮೂಲದ ವಿದ್ಯಾರ್ಥಿಯ ಶವ ಪತ್ತೆಯಾಗಿರುವ ಘಟನೆಯೊಂದು ನಡೆದಿದೆ. ಯುಕೆಯಲ್ಲಿ ಭಾರತೀಯ ಮೂಲದ 23 ವರ್ಷದ ಭಾರತೀಯ ವಿದ್ಯಾರ್ಥಿ ಲಂಡನ್‌ನ (London) ಥೇಮ್ಸ್...

ಮಿಜೋರಾಂ ರಾಜ್ಯ ಚುನಾವಣೆಯ ದಿನಾಂಕ ಮುಂದೂಡಿಕೆ

ಮಿಜೋರಾಂ ರಾಜ್ಯ ಚುನಾವಣೆಯ ದಿನಾಂಕ ಮುಂದೂಡಿಕೆ

by Honnappa Lakkammanavar
December 1, 2023
0

ನವದೆಹಲಿ: ಮಿಜೋರಾಂ (Mizoram) ರಾಜ್ಯದ ಚುನಾವಣೆ ಮುಗಿದಿದ್ದು, ಆದರೆ, ಸದ್ಯ ಫಲಿತಾಂಶ ದಿನಾಂಕವನ್ನು ಮುಂದೂಡಲಾಗಿದೆ. ಇಲ್ಲಿಯವರೆಗೆ ಚುನಾವಣಾ ಆಯೋಗವು ಡಿಸೆಂಬರ್ 3ರಂದು ಫಲಿತಾಂಶಕ್ಕೆ ದಿನಾಂಕ ನಿಗದಿ ಮಾಡಲಾಗಿತ್ತು....

ಖ್ಯಾತ ನಟಿ ಸುಬ್ಬಲಕ್ಷ್ಮೀ ಇನ್ನಿಲ್ಲ

ಖ್ಯಾತ ನಟಿ ಸುಬ್ಬಲಕ್ಷ್ಮೀ ಇನ್ನಿಲ್ಲ

by Honnappa Lakkammanavar
December 1, 2023
0

ಹಿರಿಯ ನಟಿ ಹಾಗೂ ಸಂಗೀತದಲ್ಲಿಯೂ ಸಾಕಷ್ಟು ಹೆಸರು ಗಳಿಸಿದ್ದ ನಟಿ ಇಹಲೋಕ ತ್ಯಜಿಸಿದ್ದಾರೆ. ಮಲೆಯಾಳಂನ (Malayalam) ಆರ್.ಸುಬ್ಬಲಕ್ಷ್ಮಿ (R.Subbalakshmi) ನಿಧನರಾಗಿದ್ದಾರೆ (Passed away). 87 ವಯಸ್ಸಿನ ನಟಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0

Quick Links

  • Home
  • About Us
  • Contact Us
  • Privacy Policy

Categories

  • Newsbeat
  • Samagra karnataka
  • National
  • Astrology
  • Politics
  • Cinema
  • Business

Categories

  • Crime
  • Culture
  • Health
  • International
  • Politics
  • TECHNOLOGY
  • Viral News

Recent News

ದಂಪತಿ ವಿಚಾರಣೆ ನಡೆಸಿದ ಗುಪ್ತಚರ ಇಲಾಖೆ ಸಿಬ್ಬಂದಿ

ದಂಪತಿ ವಿಚಾರಣೆ ನಡೆಸಿದ ಗುಪ್ತಚರ ಇಲಾಖೆ ಸಿಬ್ಬಂದಿ

December 2, 2023
ಗಾಜಾದಲ್ಲಿ ಐವರು ಒತ್ತೆಯಾಳುಗಳು ಸಾವು

ಗಾಜಾದಲ್ಲಿ ಐವರು ಒತ್ತೆಯಾಳುಗಳು ಸಾವು

December 2, 2023
  • Home
  • About Us
  • Contact Us
  • Privacy Policy

© 2022 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2022 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram