ADVERTISEMENT
Friday, July 18, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ದೆವ್ವಗಳ ಗ್ಯಾಂಗ್ ಕಾಟ ಕೊಡುತ್ತಿವೆ ಎಂದು ಪೊಲೀಸ್‌ ಠಾಣೆಗೆ ದೂರು ಕೊಟ್ಟ ವ್ಯಕ್ತಿ..!

Namratha Rao by Namratha Rao
July 1, 2021
in National, Newsbeat, ದೇಶ - ವಿದೇಶ
Share on FacebookShare on TwitterShare on WhatsappShare on Telegram

ದೆವ್ವಗಳ ಗ್ಯಾಂಗ್ ಕಾಟ ಕೊಡುತ್ತಿವೆ ಎಂದು ಪೊಲೀಸ್‌ ಠಾಣೆಗೆ ದೂರು ಕೊಟ್ಟ ವ್ಯಕ್ತಿ..!

ಗುಜರಾತ್ ನಲ್ಲಿ ತೀರಾ ವಿಚಿತ್ರವೆನಿಸುವಂತಹ ಘಟನೆಯೊಂದು ನಡೆದಿದೆ… ಹೌದು 35 ವರ್ಷದ ವರ್ಸಾಂಗ್‌ ಭಾಯ್‌ ಬಾರಿಯಾಸ್ಲೋ ಎಂಬಾತ ತನಗೆ ದೆವ್ವಗಳ ಗ್ಯಾಂಗ್ ಕಾಟ ಕೊಡ್ತಿದೆ ಎಂದು ಪೊಲೀಸ್ ಠಾಣೆಗೆ ತೆರಳಿ ಪ್ರಕರಣ ದಾಖಲು ಮಾಡಿದ್ದಾರೆ.

Related posts

ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ (AIIMS) ನೇಮಕಾತಿ 2025

ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ (AIIMS) ನೇಮಕಾತಿ 2025

July 17, 2025
ಹೈಕಮಾಂಡ್ ತೀರ್ಮಾನವೇ ಅಂತಿಮ – ಸ್ಪಷ್ಟನೆ ನೀಡಿದ ಸಿಎಂ ಸಿದ್ಧರಾಮಯ್ಯ

ಹೈಕಮಾಂಡ್ ತೀರ್ಮಾನವೇ ಅಂತಿಮ – ಸ್ಪಷ್ಟನೆ ನೀಡಿದ ಸಿಎಂ ಸಿದ್ಧರಾಮಯ್ಯ

July 17, 2025

ಹೌದು ತನಗೆ ದೆವ್ವಗಳ ಗುಂಪು ಟಾರ್ಚರ್ ಕೊಡುತ್ತಿದೆ.. ಅಷ್ಟೇ ಅಲ್ಲದೇ ಈ ದೆವ್ವಗಳ ಪೈಕಿ 2 ದೆವ್ವಗಳು ನನ್ನನ್ನ ಕೊಲೆ ಮಾಡುವುದಾಗಿಯೂ ಬೆದರಿಕೆಯೊಡಿದ್ದು, ಜೀವ ರಕ್ಷಣೆ ನೀಡಬೇಕೆಂದು ಕೋರಿ ಪೊಲೀಸರ ಮೊರೆ ಹೋಗಿದ್ದಾನೆ. ಈತನ ಕಥೆ ಕೇಳಿ ಪೊಲೀಸರು ಕೂಡ ತಲೆ ಕೆಡಿಸಿಕೊಂಡಿದ್ದಾರೆ. ತನ್ನ ಹೊಲದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ದೆವ್ವಗಳು ಹೀಗೆ ಬಂದು ಕಾಟ ಕೊಡುತ್ತಿರುವುದಾಗಿ ದೂರಿನಲ್ಲಿ ಆತ ತಿಳಿಸಿದ್ದಾನೆ.

ಇನ್ನೂ  ಪೊಲೀಸರು ಮೊದಲಿಗೆ ಆತನನ್ನು ಮಾನಸಿಕ ಅಸ್ವಸ್ಥ ಎಂದು ಭಾವಿಸಿದ್ದಾರೆ. ಆದ್ರೆ ಆತನಿಗೆ ಭವಿಷ್ಯದಲ್ಲಿ ಯಾವುದೇ ಮಾನಸಿಕ ಸಮಸ್ಯೆ ಆಗದೇ ಇರಲೆಂದು ದೂರು ದಾಖಲಿಸಿಕೊಂಡಿದ್ದಾರೆ. ಬಳಿಕ ಪೊಲೀಸರು ವರ್ಸಂಭಾಯ್ ಕುಟುಂಬದ ಸದಸ್ಯರನ್ನು ಸಂಪರ್ಕಿಸಿದಾಗ ಆತ ಕೆಲ ದಿನಗಳಿಂದ ಸೈಕಿಯಾಟ್ರಿಕ್ ಚಿಕಿತ್ಸೆ ಪಡೆಯುತ್ತಿದ್ದು, ಕಳೆದ 10 ದಿನಗಳಿಂದ ಔಷಧ ತೆಗೆದುಕೊಂಡಿಲ್ಲ ಎಂದು ತಿಳಿದು ಬಂದಿದೆ.

ಮಗನ ಗೇಮಿಂಗ್ ಹುಚ್ಚಿಗೆ ಪಾಪರ್ ಆದ ತಂದೆ..!

ವರನಿಗಾಗಿ ಜಾಹೀರಾತು… ವಧುವಿನ ಕಂಡೀಷನ್ ಕೇಳಿ ದಂಗಾದ ನೆಟ್ಟಿಗರು

Tags: devilsghostsgujarathspiritsviral
ShareTweetSendShare
Join us on:

Related Posts

ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ (AIIMS) ನೇಮಕಾತಿ 2025

ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ (AIIMS) ನೇಮಕಾತಿ 2025

by Shwetha
July 17, 2025
0

AIIMS Recruitment 2025 : ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಖಾಲಿ ಇರುವ ಗ್ರೂಪ್-ಬಿ ಮತ್ತು ಗ್ರೂಪ್-ಸಿ ಹುದ್ದೆಗಳ ಭರ್ತಿ ಮಾಡಲು ಅರ್ಹ ಹಾಗೂ ಆಸಕ್ತ...

ಹೈಕಮಾಂಡ್ ತೀರ್ಮಾನವೇ ಅಂತಿಮ – ಸ್ಪಷ್ಟನೆ ನೀಡಿದ ಸಿಎಂ ಸಿದ್ಧರಾಮಯ್ಯ

ಹೈಕಮಾಂಡ್ ತೀರ್ಮಾನವೇ ಅಂತಿಮ – ಸ್ಪಷ್ಟನೆ ನೀಡಿದ ಸಿಎಂ ಸಿದ್ಧರಾಮಯ್ಯ

by Shwetha
July 17, 2025
0

ರಾಜ್ಯ ರಾಜಕೀಯದಲ್ಲಿ ನಾಯಕತ್ವ ಬದಲಾವಣೆಯ ಕುರಿತ ವದಂತಿಗಳು ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿವೆ. ಈ ಮಧ್ಯೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಸ್ಪಷ್ಟನೆ ನೀಡಿ, ಹೈಕಮಾಂಡ್‌ ತೆಗೆದುಕೊಳ್ಳುವ ತೀರ್ಮಾನವೇ ಅಂತಿಮ....

ಕರ್ನಾಟಕದಲ್ಲಿ ರಣದೀಪ್ ಸುರ್ಜೇವಾಲಾ ಆಡಳಿತವೇ? – ಕಾಂಗ್ರೆಸ್ ಮೇಲೆ ಬಿಜೆಪಿ-ಜೆಡಿಎಸ್ ವಾಗ್ದಾಳಿ

ಕರ್ನಾಟಕದಲ್ಲಿ ರಣದೀಪ್ ಸುರ್ಜೇವಾಲಾ ಆಡಳಿತವೇ? – ಕಾಂಗ್ರೆಸ್ ಮೇಲೆ ಬಿಜೆಪಿ-ಜೆಡಿಎಸ್ ವಾಗ್ದಾಳಿ

by Shwetha
July 17, 2025
0

ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಬೆಂಗಳೂರಿನಲ್ಲಿ ಶಾಸಕರು ಹಾಗೂ ಸಚಿವರೊಂದಿಗೆ ನಡೆಸಿದ ಸರಣಿ ಸಭೆಗಳು ಈಗ ರಾಜಕೀಯವಾಗಿ ಹೊಸ ದಿಕ್ಕು ತಳೆದಿವೆ. ಈ...

ಧರ್ಮಸ್ಥಳ ಅನುಮಾನಾಸ್ಪದ ಸಾವುಗಳ ತನಿಖೆಗೆ ಎಸ್‌ಐಟಿ ರಚನೆ?: ವಕೀಲರ ನಿಯೋಗದ ಮನವಿ, ಸಿಎಂ ಭರವಸೆ

ಧರ್ಮಸ್ಥಳ ಅನುಮಾನಾಸ್ಪದ ಸಾವುಗಳ ತನಿಖೆಗೆ ಎಸ್‌ಐಟಿ ರಚನೆ?: ವಕೀಲರ ನಿಯೋಗದ ಮನವಿ, ಸಿಎಂ ಭರವಸೆ

by Shwetha
July 17, 2025
0

ಧರ್ಮಸ್ಥಳದಲ್ಲಿ ನಡೆದಿರುವ ಅನುಮಾನಾಸ್ಪದ ಸಾವುಗಳ ಕುರಿತು ವಿಶೇಷ ತನಿಖಾ ತಂಡ (ಎಸ್‌ಐಟಿ) ರಚನೆ ಮಾಡುವ ಕುರಿತಂತೆ ರಾಜ್ಯ ಸರ್ಕಾರದ ಮೇಲೆ ಒತ್ತಡ ಹೆಚ್ಚಾಗುತ್ತಿದೆ. ಈ ಸಂಬಂಧ ಹಿಂದುಳಿದ...

5-7 ವರ್ಷದ ಮಕ್ಕಳಿಗೆ ಆಧಾರ್ ಬಯೋಮೆಟ್ರಿಕ್‌ ಅಪ್‌ಡೇಟ್ ಕಡ್ಡಾಯ: ಈಗ ಉಚಿತ ಅವಕಾಶ

5-7 ವರ್ಷದ ಮಕ್ಕಳಿಗೆ ಆಧಾರ್ ಬಯೋಮೆಟ್ರಿಕ್‌ ಅಪ್‌ಡೇಟ್ ಕಡ್ಡಾಯ: ಈಗ ಉಚಿತ ಅವಕಾಶ

by Shwetha
July 17, 2025
0

5 ರಿಂದ 7 ವರ್ಷದೊಳಗಿನ ಮಕ್ಕಳ ಆಧಾರ್ ಬಯೋಮೆಟ್ರಿಕ್‌ ಅಪ್‌ಡೇಟ್‌ ಈಗ ಕಡ್ಡಾಯವಾಗಿದೆ. 5 ವರ್ಷ ದಾಟಿದ ಮಕ್ಕಳು ಬಯೋಮೆಟ್ರಿಕ್ ಅಪ್‌ಡೇಟ್ ಮಾಡಿಸಲೇಬೇಕು ಎಂದು ಕೇಂದ್ರ ಸರ್ಕಾರ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram