ADVERTISEMENT
Wednesday, September 16, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ವ್ಹಾರೆ ವ್ಹಾ..! ಏನ್ ಐಡಿಯಾ ಗುರು..!

Mahesh M Dhandu by Mahesh M Dhandu
December 28, 2020
in Newsbeat, Viral News, ಎಸ್ ಸ್ಪೆಷಲ್
Share on FacebookShare on TwitterShare on WhatsappShare on Telegram

ವ್ಹಾರೆ ವ್ಹಾ..! ಏನ್ ಐಡಿಯಾ ಗುರು..!

ಮೆದುಳಿಗೆ ಕೆಲಸ ಕೊಟ್ರೆ ಎಂತಹ ಸಮಸ್ಯೆಗಳಿಗಾದ್ರೂ ಸುಲಭವಾಗಿ ಪರಿಹಾರವನ್ನ ಹುಡುಕಿಕೊಳ್ಳಬಹುದು ಅಂತಾ ಅಮೇರಿಕಾದ ಓರ್ವ ವ್ಯಕ್ತಿ ನಿರೂಪಿಸಿದ್ದಾರೆ.

Related posts

gaming-lokakke-entry-kotta-java-yezdi-isgl-2026-esports-tournament

ಗೇಮಿಂಗ್ ಲೋಕಕ್ಕೆ ಎಂಟ್ರಿ ಕೊಟ್ಟ ಜಾವಾ, ಯೆಜ್ಡಿ; ಇ-ಸ್ಪೋರ್ಟ್ಸ್ ಟೂರ್ನಿಯಲ್ಲಿ ಕ್ಲಾಸಿಕ್ ಬೈಕ್‌ಗಳ ದರ್ಬಾರ್!

September 15, 2026
2-koti-rupayi-vechchadalli-vc-naalegala-abhivruddhi-kamagarige-guddali-pooje

2 ಕೋಟಿ ರೂ. ವೆಚ್ಚದಲ್ಲಿ ವಿಸಿ ನಾಲೆಗಳ ಅಭಿವೃದ್ಧಿ ಕಾಮಗಾರಿಗೆ ಗುದ್ದಲಿ ಪೂಜೆ

September 15, 2026

ಚಳಿಕಾಲ ಬಂದಿದೆ ಅಂದ್ರೆ ಸಾಕು ಅಮೆರಿಕಾದಲ್ಲಿ ವಿಪರೀತವಾದ ಮಂಜು ಅಲ್ಲಿನವರನ್ನು ತೀವ್ರ ಸಂಕಷ್ಟಗಳಿಗೆ ದೂಡುತ್ತೆ.

ರಾತ್ರಿ ವೇಳೆ ರಸ್ತೆಯಲ್ಲಿ ನಿಲ್ಲಿಸಿದ್ದ ಕಾರು ಬೆಳಿಗ್ಗೆ ಎದ್ದಾಗ ಹಿಮದಲ್ಲಿ ಮುಳುಗಿ ಹೋಗಿರುತ್ತೆ. ಇತ್ತೀಚಿನ ಋತುವಿನಲ್ಲಿ ಹಿಮಪಾತವು ಅಮೆರಿಕನ್ನರನ್ನು ನಡುಗಿಸುತ್ತದೆ.

ಇವರ ವಯಸ್ಸು 1042 ವರ್ಷ..!

ಮನೆಯ ರಸ್ತೆಗಳು ಮತ್ತು ಸುತ್ತಮುತ್ತಲಿನ ಪ್ರದೇಶಗಳು ಕೂಡ ಮಂಜಿನಲ್ಲಿ ಮುಳುಗಿ ಹೋಗಿರುತ್ವೆ. ಸ್ಥಳೀಯರು ನಿತ್ಯ ಗಂಟೆಗಟ್ಟಲೆ ಮಂಜು ತೆಗೆಯಬೇಕಾದ ಪರಿಸ್ಥಿತಿಯಲ್ಲಿರುತ್ತಾರೆ.

snow

ಇತ್ತೀಚೆಗೆ ನಡೆದ ಕ್ರಿಸ್ ಮಸ್ ಹಬ್ಬದ ಸಂದರ್ಭದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಬೀದಿಗಿಳಿದು ಹಿಮವನ್ನು ತೆಗೆಯಲು ಹರಸಾಹಸ ಪಟ್ಟರು. ಈ ಕ್ರಮದಲ್ಲಿ, ಟೊರಾಂಟೋದ ಒಬ್ಬ ವ್ಯಕ್ತಿಗೆ ಒಂದು ಐಡಿಯಾ ಹೊಡೆಯಿತು.

ಜನರ ಕಷ್ಟಗಳನ್ನು ನೋಡಿ ಅವರಿಗೆ ಸಹಾಯ ಮಾಡಬೇಕೆಂಬ ಉದ್ದೇಶದಿಂದ ಹಿಮವನ್ನು ತೆಗೆಯಲು ಸುಲಭವಾದ ಮಾರ್ಗವನ್ನು ಕಂಡುಹಿಡಿಯಬೇಕಾಗಿ ಆಲೋಚನೆ ಮಾಡಿ ಸಕ್ಸಸ್ ಕಂಡಿದ್ದಾನೆ. ಹಿಮವನ್ನು ಸುಲಭವಾಗಿ ಕರಗಿಸೋ ಯಂತ್ರವನ್ನ ಕಂಡುಹಿಡಿದು ಔರಾ ಎನಿಸಿದ್ದಾನೆ.

ಯಂತ್ರದಿಂದ ವೇಗವಾಗಿ ಬರುವ ಬೆಂಕಿ ಒಂದು ಸೆಕೆಂಡಿನಲ್ಲಿ ಹಿಮವನ್ನು ಕರಗಿಸುತ್ತದೆ. ಈ ವಿಡಿಯೋವನ್ನು ಸ್ಥಳೀಯರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ವೈರಲ್ ಆಗಿದೆ. ಈ ವ್ಯಕ್ತಿಯ ಪ್ರತಿಭೆಯನ್ನು ಅನೇಕರು ಮೆಚ್ಚುತ್ತಿದ್ದಾರೆ.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: flamethrowersnow
ShareTweetSendShare
Join us on:

Related Posts

gaming-lokakke-entry-kotta-java-yezdi-isgl-2026-esports-tournament

ಗೇಮಿಂಗ್ ಲೋಕಕ್ಕೆ ಎಂಟ್ರಿ ಕೊಟ್ಟ ಜಾವಾ, ಯೆಜ್ಡಿ; ಇ-ಸ್ಪೋರ್ಟ್ಸ್ ಟೂರ್ನಿಯಲ್ಲಿ ಕ್ಲಾಸಿಕ್ ಬೈಕ್‌ಗಳ ದರ್ಬಾರ್!

by admin
September 15, 2026
0

ಬೆಂಗಳೂರು: ಬೈಕ್ ರೈಡಿಂಗ್ ಮತ್ತು ವಿಡಿಯೋ ಗೇಮಿಂಗ್... ಇವೆರಡೂ ಇಂದಿನ ಯುವಜನತೆಯ ಅಚ್ಚುಮೆಚ್ಚಿನ ಹವ್ಯಾಸಗಳು. ಇದೀಗ ಈ ಎರಡು ವಿಭಿನ್ನ ಲೋಕಗಳನ್ನು ಒಂದೇ ವೇದಿಕೆಯಲ್ಲಿ ತರಲು 'ಕ್ಲಾಸಿಕ್...

2-koti-rupayi-vechchadalli-vc-naalegala-abhivruddhi-kamagarige-guddali-pooje

2 ಕೋಟಿ ರೂ. ವೆಚ್ಚದಲ್ಲಿ ವಿಸಿ ನಾಲೆಗಳ ಅಭಿವೃದ್ಧಿ ಕಾಮಗಾರಿಗೆ ಗುದ್ದಲಿ ಪೂಜೆ

by admin
September 15, 2026
0

ಪಾಂಡವಪುರ: ಮೇಲುಕೋಟೆ ವಿಧಾನಸಭಾ ಕ್ಷೇತ್ರದ ಪಾಂಡವಪುರ ತಾಲೂಕಿನ ಹಿರೇಮರಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸುಮಾರು 2 ಕೋಟಿ ರೂ. ವೆಚ್ಚದಲ್ಲಿ ವಿಸಿ ನಾಲೆಗಳ ಅಭಿವೃದ್ಧಿ ಕಾಮಗಾರಿಗಳಿಗೆ ಗುದ್ದಲಿ ಪೂಜೆ ನೆರವೇರಿಸಲಾಯಿತು. ಹಿರೇಮರಳಿ...

hosa-ashaya-noothana-kayakalpadondige-karnataka-sangha-qatar-kannada-pathashale-punararambha

ಹೊಸ ಆಶಯ, ನೂತನ ಕಾಯಕಲ್ಪದೊಂದಿಗೆ ಕರ್ನಾಟಕ ಸಂಘ ಕತಾರ್‌ನ ‘ಕನ್ನಡ ಪಾಠಶಾಲೆ’ ಪುನರಾರಂಭ

by admin
September 15, 2026
0

ದೋಹಾ (ಕತಾರ್): ವಿದೇಶದಲ್ಲಿ ನೆಲೆಸಿರುವ ಕನ್ನಡಿಗರ ಮಕ್ಕಳಿಗೆ ಕನ್ನಡ ಭಾಷೆ, ನಾಡು-ನುಡಿ ಹಾಗೂ ಸಂಸ್ಕೃತಿಯ ಪರಿಚಯವನ್ನು ಮುಂದಿನ ಪೀಳಿಗೆಗೆ ತಲುಪಿಸುವ ಉದ್ದೇಶದಿಂದ ಕರ್ನಾಟಕ ಸಂಘ ಕತಾರ್ (KSQ)...

mandalao-vantara-launch-historic-elephant-conservation-programme-laos

ಮಂಡಲಾವೊ ಎಲಿಫೆಂಟ್ ಕನ್ಸರ್ವೇಶನ್ ಮತ್ತು ವಂತರಾದಿಂದ ಲಾವೋಸ್‌ನಲ್ಲಿ ಐತಿಹಾಸಿಕ ಆನೆ ಸಂರಕ್ಷಣಾ ಕಾರ್ಯಕ್ರಮಕ್ಕೆ ಚಾಲನೆ

by admin
September 15, 2026
0

* ಈ ಪಾಲುದಾರಿಕೆಯು ಆನೆಗಳ ಪಶುವೈದ್ಯಕೀಯ ಸಾಮರ್ಥ್ಯವನ್ನು ವಿಸ್ತರಿಸಲಿದೆ. ಆನೆಗಳಿಗೆ ವಿಶ್ರಾಂತಿ ಹಾಗೂ ಆಜೀವ ಆರೈಕೆಯನ್ನು ಒದಗಿಸಲಿದೆ ಮತ್ತು ಲಾವೋಸ್‌ನ ಕಾಡು ಆನೆಗಳ ಸಂರಕ್ಷಣೆಗೆ ಬಲ ತುಂಬಲಿದೆ....

mukesh-ambani-calls-for-more-women-leadership-in-corporate-sector

ಕಾರ್ಪೊರೇಟ್‌ ವಲಯಕ್ಕೆ ಮಹಿಳಾ ನಾಯಕತ್ವ ಅಗತ್ಯ: ಮುಕೇಶ್‌ ಅಂಬಾನಿ

by admin
September 15, 2026
0

ಮುಂಬಯಿ: ಭಾರತದ ಕಾರ್ಪೊರೇಟ್‌ ವಲಯದಲ್ಲಿ ಕೆಲಸ ಮಾಡುವ ಮಹಿಳೆಯರು ಹಾಗೂ ತಾಯಂದಿರನ್ನು ಬೆಂಬಲಿಸಲು ಎಲ್ಲರೂ ಒಟ್ಟಾಗಿ ಉತ್ತಮ ವ್ಯವಸ್ಥೆಯನ್ನು ರೂಪಿಸಬೇಕು. ಇಲ್ಲಿ ಮಹಿಳಾ ನಾಯಕತ್ವ ಹೆಚ್ಚಬೇಕು ಎಂದು...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram