ADVERTISEMENT
Saturday, July 19, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಮಂಡ್ಯ | ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಕಳಪೆ ಸಾಧನೆಗೆ ಬಿಎಸ್ ವೈ ಬೇಸರ

Mahesh M Dhandu by Mahesh M Dhandu
December 18, 2021
in Newsbeat, Politics, ರಾಜಕೀಯ
B S Yeddyurappa I am determined to win 140 seats in the state and bring BJP to power saaksha tv

B S Yeddyurappa I am determined to win 140 seats in the state and bring BJP to power saaksha tv

Share on FacebookShare on TwitterShare on WhatsappShare on Telegram

ಮಂಡ್ಯ | ಪರಿಷತ್ ಚುನಾವಣೆಯಲ್ಲಿ  ಬಿಜೆಪಿ ಕಳಪೆ ಸಾಧನೆಗೆ  ಬಿಎಸ್ ವೈ ಬೇಸರ

ಮಂಡ್ಯ : ವಿಧಾನಪರಿಷತ್ ಚುನಾವಣೆಯಲ್ಲಿ ನಮ್ಮ ಅಭ್ಯರ್ಥಿ ಬೂಕಹಳ್ಳಿ ಮಂಜು ಕೇವಲ 50 ಮತ ಪಡೆದು ಕಳಪೆ ಸಾಧನೆ ಮಾಡಿರುವ ಬಗ್ಗೆ ವರದಿ ಪಡೆದಿದ್ದೇನೆ.

Related posts

ಜನಾರ್ಧನರೆಡ್ಡಿ ಜೊತೆ ಪುನಃ ದೋಸ್ತಿ ಬಗ್ಗೆ ಶ್ರೀರಾಮುಲು ಸ್ಪಷ್ಟನೆ: ವೈಮನಸ್ಸೇನಿಲ್ಲ, ಪಕ್ಷಕ್ಕಾಗಿ ಒಗ್ಗಟ್ಟಾಗಿ ಕೆಲಸ ಮಾಡ್ತೀವಿ

ಜನಾರ್ಧನರೆಡ್ಡಿ ಜೊತೆ ಪುನಃ ದೋಸ್ತಿ ಬಗ್ಗೆ ಶ್ರೀರಾಮುಲು ಸ್ಪಷ್ಟನೆ: ವೈಮನಸ್ಸೇನಿಲ್ಲ, ಪಕ್ಷಕ್ಕಾಗಿ ಒಗ್ಗಟ್ಟಾಗಿ ಕೆಲಸ ಮಾಡ್ತೀವಿ

July 18, 2025
ಡ್ರೈವರ್ ಹುದ್ದೆಗಳ ನೇಮಕಾತಿ 2025 – ಭಾರತ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ಬೆಂಗಳೂರು

ಡ್ರೈವರ್ ಹುದ್ದೆಗಳ ನೇಮಕಾತಿ 2025 – ಭಾರತ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ಬೆಂಗಳೂರು

July 18, 2025

ಪಕ್ಷದ ವೇದಿಕೆಯಲ್ಲಿ ಚರ್ಚಿಸಿ ಜಿಲ್ಲೆಯಲ್ಲಿ ಪಕ್ಷದ ಬಲವರ್ಧನೆಗೆ ಸಚಿವ ನಾರಾಯಣಗೌಡ ಅವರೊಂದಿಗೆ ಸಮಾಲೋಚನೆ ನಡೆಸುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.

ಮೈಸೂರಿನಿಂದ ಶಿವಮೊಗ್ಗಕ್ಕೆ ಹೋಗುವ ಮಾರ್ಗದಲ್ಲಿ ಕೆ.ಆರ್.ಪೇಟೆ ಪಟ್ಟಣದ ಎಂ.ಕೆ.ಬೊಮ್ಮೇಗೌಡ ವೃತ್ತದಲ್ಲಿ ಯಡಿಯೂರಪ್ಪ ಅವರನ್ನು ಮೂಢಾ ಅಧ್ಯಕ್ಷ ಕೆ.ಶ್ರೀನಿವಾಸ್ ನೇತೃತ್ವದಲ್ಲಿ ಅದ್ಧೂರಿಯಾಗಿ ಸ್ವಾಗತಿಸಲಾಯಿತು.

Mandya  saaksha tv

ಈ ವೇಳೆ ಮಾತನಾಡಿದ ಅವರು, ಕ್ಷೇತ್ರದ ಶಾಸಕರಾದ ಜಿಲ್ಲಾ ಉಸ್ತಿವಾರಿ ಸಚಿವ ಕೆ.ಸಿ.ನಾರಾಯಣಗೌಡ ಅವರು ಅತ್ಯುತ್ತಮವಾಗಿ ಕೆಲಸ ಮಾಡುತ್ತಿದ್ದಾರೆ.

ತಾಲ್ಲೂಕಿನ ರೈತಾಪಿ ವರ್ಗದ ಕಲ್ಯಾಣಕ್ಕಾಗಿ ಹಲವಾರು ಏತ ನೀರಾವರಿ ಮತ್ತು ಕುಡಿಯುವ ನೀರು ಸರಬರಾಜು ಯೋಜನೆಗಳು ಮಂಜೂರಾಗಿವೆ ಎಂದರು.

ಸದ್ಯದಲ್ಲಿಯೇ ಕೆ.ಆರ್.ಪೇಟೆ ತಾಲೂಕುಗಳ ರಸ್ತೆಗಳ ಅಭಿವೃದ್ಧಿಗೆ ವಿಶೇಷ ಅನುದಾನ ಬಿಡುಗಡೆ ಮಾಡಿಸಲು ಗಮನ ಹರಿಸುತ್ತೇನೆ ಎಂದು ತಿಳಿಸಿದ್ದಾರೆ.

Tags: #Saaksha TVB.s YediyurappaBJPNarayanagouda
ShareTweetSendShare
Join us on:

Related Posts

ಜನಾರ್ಧನರೆಡ್ಡಿ ಜೊತೆ ಪುನಃ ದೋಸ್ತಿ ಬಗ್ಗೆ ಶ್ರೀರಾಮುಲು ಸ್ಪಷ್ಟನೆ: ವೈಮನಸ್ಸೇನಿಲ್ಲ, ಪಕ್ಷಕ್ಕಾಗಿ ಒಗ್ಗಟ್ಟಾಗಿ ಕೆಲಸ ಮಾಡ್ತೀವಿ

ಜನಾರ್ಧನರೆಡ್ಡಿ ಜೊತೆ ಪುನಃ ದೋಸ್ತಿ ಬಗ್ಗೆ ಶ್ರೀರಾಮುಲು ಸ್ಪಷ್ಟನೆ: ವೈಮನಸ್ಸೇನಿಲ್ಲ, ಪಕ್ಷಕ್ಕಾಗಿ ಒಗ್ಗಟ್ಟಾಗಿ ಕೆಲಸ ಮಾಡ್ತೀವಿ

by Shwetha
July 18, 2025
0

ರಾಜ್ಯ ರಾಜಕಾರಣದಲ್ಲಿ ಮತ್ತೆ ಜನಾರ್ಧನರೆಡ್ಡಿ ಮತ್ತು ಶ್ರೀ ರಾಮುಲು ಒಂದಾಗುವ ನಿರೀಕ್ಷೆ ಮೂಡಿದೆ. ಕೆಲ ಸಮಯದ ಹಿಂದೆ ಪರಸ್ಪರ ಆರೋಪ-ಪ್ರತ್ಯಾರೋಪಗಳಿಂದ ದೂರವಾಗಿದ್ದ ಗಾಲಿ ಜನಾರ್ಧನರೆಡ್ಡಿ ಮತ್ತು ಬಿ...

ಡ್ರೈವರ್ ಹುದ್ದೆಗಳ ನೇಮಕಾತಿ 2025 – ಭಾರತ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ಬೆಂಗಳೂರು

ಡ್ರೈವರ್ ಹುದ್ದೆಗಳ ನೇಮಕಾತಿ 2025 – ಭಾರತ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ಬೆಂಗಳೂರು

by Shwetha
July 18, 2025
0

BEL Driver Recruitment 2025 – ಭಾರತ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (BEL), ಭಾರತ ಸರ್ಕಾರದ ರಕ್ಷಣಾ ಸಚಿವಾಲಯದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ನವರತ್ನ ಪಿಎಸ್ಯೂ ಸಂಸ್ಥೆ ಆಗಿದ್ದು, ತನ್ನ...

ಜುಲೈ 1ರಿಂದ ಜಾರಿಗೆ ಹೊಸ ಜಮೀನು ಖರೀದಿ-ಮಾರಾಟ ರೂಲ್ಸ್: ಮುದ್ರಾಂಕ ಸುಂಕ, ನೋಂದಣಿ ಶುಲ್ಕದಲ್ಲಿ ಬದಲಾವಣೆ

ಜುಲೈ 1ರಿಂದ ಜಾರಿಗೆ ಹೊಸ ಜಮೀನು ಖರೀದಿ-ಮಾರಾಟ ರೂಲ್ಸ್: ಮುದ್ರಾಂಕ ಸುಂಕ, ನೋಂದಣಿ ಶುಲ್ಕದಲ್ಲಿ ಬದಲಾವಣೆ

by Shwetha
July 18, 2025
0

2025ರ ಜುಲೈ 1ರಿಂದ ದೇಶದಲ್ಲಿ ಜಮೀನು ಖರೀದಿ ಮತ್ತು ಮಾರಾಟ ಸಂಬಂಧಿಸಿದಂತೆ ಹೊಸ ನಿಯಮಗಳು ಜಾರಿಯಾಗಿವೆ. ಕೇಂದ್ರ ಸರ್ಕಾರದ ಈ ಹೊಸ ಕ್ರಮದಿಂದ ಖರೀದಿದಾರರು ಹಾಗೂ ಮಾರಾಟಗಾರರಿಗೆ...

ಕರ್ನಾಟಕ ಕಾಂಗ್ರೆಸ್ ಇಡೀ ದೇಶಕ್ಕೆ ಮಾದರಿ – ಡಿ.ಕೆ. ಶಿವಕುಮಾರ್ ಹೇಳಿಕೆ

ಕರ್ನಾಟಕ ಕಾಂಗ್ರೆಸ್ ಇಡೀ ದೇಶಕ್ಕೆ ಮಾದರಿ – ಡಿ.ಕೆ. ಶಿವಕುಮಾರ್ ಹೇಳಿಕೆ

by Shwetha
July 18, 2025
0

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಜನಪರ ಯೋಜನೆಗಳು ಇಡೀ ದೇಶಕ್ಕೆ ಮಾದರಿಯಾಗಿವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ...

ಸಿದ್ದರಾಮಯ್ಯ – ಯಡಿಯೂರಪ್ಪ ನಡುವೆ ‘ಹೊಂದಾಣಿಕೆ ರಾಜಕಾರಣ’ ನಡೆಯುತ್ತಿದೆ:  ಯತ್ನಾಳ್ ಗಂಭೀರ ಆರೋಪ

ಸಿದ್ದರಾಮಯ್ಯ – ಯಡಿಯೂರಪ್ಪ ನಡುವೆ ‘ಹೊಂದಾಣಿಕೆ ರಾಜಕಾರಣ’ ನಡೆಯುತ್ತಿದೆ: ಯತ್ನಾಳ್ ಗಂಭೀರ ಆರೋಪ

by Shwetha
July 18, 2025
0

ರಾಜ್ಯ ರಾಜಕಾರಣದಲ್ಲಿ ಮತ್ತೆ ಬಿರುಗಾಳಿ ಎಬ್ಬಿಸುವಂತ ಆರೋಪಗಳನ್ನು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮಾಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನಡುವೆ ರಾಜಕೀಯ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram