Tuesday, October 3, 2023
  • Home
  • About Us
  • Contact Us
  • Privacy Policy
Cini Bazaar
Sports
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Hale Mysore

ಮಂಡ್ಯ | ನೇಣು ಬಿಗಿದುಕೊಂಡು ಪೌರ ಕಾರ್ಮಿಕ ಆತ್ಮಹತ್ಯೆ

admin by admin
February 23, 2021
in Hale Mysore, Newsbeat, ಹಳೇ ಮೈಸೂರು
hosapete
Share on FacebookShare on TwitterShare on WhatsappShare on Telegram

ಮಂಡ್ಯ | ನೇಣು ಬಿಗಿದುಕೊಂಡು ಪೌರ ಕಾರ್ಮಿಕ ಆತ್ಮಹತ್ಯೆ (suicide)

ಮಂಡ್ಯ : ಜೀವನದಲ್ಲಿ ಮನನೊಂದು ಪೌರ ಕಾರ್ಮಿಕರೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಮದ್ದೂರು ಪಟ್ಟಣದಲ್ಲಿ ನಡೆದಿದೆ. 40 ವರ್ಷದ ನಾರಾಯಣ್ ಆತ್ಮಹತ್ಯೆಗೆ ಶರಣಾದ ವ್ಯಕ್ತಿಯಾಗಿದ್ದಾನೆ.

Related posts

ದನ ಮೇಯಿಸುತ್ತಿದ್ದಾಗ ದಾಳಿ ನಡೆಸಿದ ಹುಲಿ

ದನ ಮೇಯಿಸುತ್ತಿದ್ದಾಗ ದಾಳಿ ನಡೆಸಿದ ಹುಲಿ

October 2, 2023
Railway – ಹಳಿ ಮೇಲೆ ನಡೆಯುತ್ತಿದ್ದವರ ಮೇಲೆ ಹರಿದ ರೈಲು  – ಮೂವರ ಸಾವು..

ಸಾಲಕ್ಕೆ ಸೋತು; ರೈಲಿಗೆ ತಲೆ ಕೊಟ್ಟ ಒಂದೇ ಕುಟುಂಬದ ಮೂವರು

October 2, 2023

suicide

ನಾರಾಯಣ್ ಕಳೆದ 12 ವರ್ಷದಿಂದ ಮದ್ದೂರು ನಗರದಲ್ಲಿ ಪೌರಕಾರ್ಮಿಕನಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು.

ಜೀವನದಲ್ಲಿ ಮನನೊಂದು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದುಬಂದಿದೆ.

ವಿಷಯ ತಿಳಿದು ಸ್ಥಳಕ್ಕೆ ಮದ್ದೂರು ಠಾಣಾ ಪೊಲೀಸರು ಭೇಟಿ ನೀಡಿದ್ದು, ಮೃತ ದೇಹವನ್ನು ಮಂಡ್ಯ ಮಿಮ್ಸ್ ಗೆ ರವಾನಿಸಿದ್ದಾರೆ.

BC Patil
ಜಾಹೀರಾತು
Tags: Hale MysorekarnatakaMandya
ShareTweetSendShare
Join us on:

Related Posts

ದನ ಮೇಯಿಸುತ್ತಿದ್ದಾಗ ದಾಳಿ ನಡೆಸಿದ ಹುಲಿ

ದನ ಮೇಯಿಸುತ್ತಿದ್ದಾಗ ದಾಳಿ ನಡೆಸಿದ ಹುಲಿ

by Honnappa Lakkammanavar
October 2, 2023
0

ಮೈಸೂರು: ದನ ಮೇಯಿಸುತ್ತಿದ್ದ ಸಂದರ್ಭದಲ್ಲಿ ಹುಲಿ ದಾಳಿ ನಡೆಸಿದ್ದು, ರೈತ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಜಿಲ್ಲೆಯಲ್ಲಿ ಹುಲಿ ದಾಳಿ ಮುಂದುವರೆದಿರುವುದಕ್ಕೆ ಆತಂಕ ಮನೆ ಮಾಡುತ್ತಿದೆ. ಹುಣಸೂರು...

Railway – ಹಳಿ ಮೇಲೆ ನಡೆಯುತ್ತಿದ್ದವರ ಮೇಲೆ ಹರಿದ ರೈಲು  – ಮೂವರ ಸಾವು..

ಸಾಲಕ್ಕೆ ಸೋತು; ರೈಲಿಗೆ ತಲೆ ಕೊಟ್ಟ ಒಂದೇ ಕುಟುಂಬದ ಮೂವರು

by Honnappa Lakkammanavar
October 2, 2023
0

ತುಮಕೂರು : ಸಾಲಬಾಧೆ (Indebtedness) ತಾಳಲಾರದೆ ಒಂದೇ ಕುಟುಂಬದ ಮೂವರು ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆಯೊಂದು ಜಿಲ್ಲೆಯ ಪಂಡಿತನಹಳ್ಳಿಯ ರೈಲ್ವೆಗೇಟ್ ಹತ್ತಿರ ಬೆಳಕಿಗೆ ಬಂದಿದೆ....

ಒಂದೇ ಕುಟುಂಬದ ಮೂವರು ನೀರು ಪಾಲು!

ಒಂದೇ ಕುಟುಂಬದ ಮೂವರು ನೀರು ಪಾಲು!

by Honnappa Lakkammanavar
October 1, 2023
0

ಮೈಸೂರು : ಒಂದೇ ಕುಟುಂಬದ ಮೂವರು ನೀರಿಗೆ ಬಲಿಯಾಗಿರುವ ಘಟನೆ ನಡೆದಿದೆ. ನಾಲೆಗೆ ಬಿದ್ದ ಪುತ್ರಿಯನ್ನು (Daughter) ರಕ್ಷಿಸಲು ಹೋಗಿ ಮೂವರು ನೀರುಪಾಲಾಗಿರುವ ಘಟನೆ ನಡೆದಿದೆ. ಈ...

ಅರೆನಗ್ನ ಸ್ಥಿತಿಯಲ್ಲಿ ಆರ್ ಟಿಐ ಕಾರ್ಯಕರ್ತನ ಶವ ಪತ್ತೆ

ಅರೆನಗ್ನ ಸ್ಥಿತಿಯಲ್ಲಿ ಆರ್ ಟಿಐ ಕಾರ್ಯಕರ್ತನ ಶವ ಪತ್ತೆ

by Honnappa Lakkammanavar
October 1, 2023
0

ಬೆಂಗಳೂರು : ಆರ್ ಟಿಐ ಕಾರ್ಯಕರ್ತರೊಬ್ಬರ ಶವವು ಅರೆನಗ್ನವಾಗಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಜಿಗಣಿ ಹತ್ತಿರದ ಮಾದಪಟ್ಟಣದಲ್ಲಿ ಬೆಳಕಿಗೆ ಬಂದಿದೆ. ಆರ್‌ಟಿಐ ಕಾರ್ಯಕರ್ತನ ಸಾವಿನಿಂದಾಗಿ...

ಸಿದ್ದರಾಮಯ್ಯ, ಡಿಕೆಶಿ ಪೋಸ್ಟರ್ ಗೆ ಬೆಂಕಿ ಹಚ್ಚಿ ಆಕ್ರೋಶ

ರಾಜ್ಯದಲ್ಲಿ ಹೆಚ್ಚಾದ ಕಾವೇರಿ ಕಿಚ್ಚು

by Honnappa Lakkammanavar
September 30, 2023
0

ತಮಿಳುನಾಡಿಗೆ 3 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಆದೇಶ ನೀಡಿರುವುದನ್ನು ಖಂಡಿಸಿ, ಮಂಡ್ಯದಲ್ಲಿ (Mandya) ಸಾಲು ಸಾಲು ಪ್ರತಿಭಟನೆ (Protest) ಹಮ್ಮಿಕೊಳ್ಳಲಾಗಿದೆ. ಮಂಡ್ಯ ಜಿಲ್ಲಾ ಹಿತರಕ್ಷಣಾ ಸಮಿತಿಯಿಂದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಮಹಾ ಸುದರ್ಶನ ಹೋಮಂ ಎಂದರೇನು..?? ಮತ್ತು ಅದರಿಂದಾಗುವ ಪ್ರಯೋಜನವೇನು…!!

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Quick Links

  • Home
  • About Us
  • Contact Us
  • Privacy Policy

Categories

  • Newsbeat
  • Samagra karnataka
  • National
  • Astrology
  • Politics
  • Cinema
  • Business

Categories

  • Crime
  • Culture
  • Health
  • International
  • Politics
  • TECHNOLOGY
  • Viral News

Recent News

1.5 ಲಕ್ಷ ರೂ. ಮೌಲ್ಯದ ಮಂಗಳ ಸೂತ್ರ ನುಂಗಿದ ಎಮ್ಮೆ

1.5 ಲಕ್ಷ ರೂ. ಮೌಲ್ಯದ ಮಂಗಳ ಸೂತ್ರ ನುಂಗಿದ ಎಮ್ಮೆ

October 2, 2023
ಬ್ಯಾರಿಕೇಡ್ ಎಳೆದ ಪೊಲೀಸರು; ಮಹಿಳೆಯ ಮೇಲೆ ಹರಿದ ಟಿಪ್ಪರ್

ಬ್ಯಾರಿಕೇಡ್ ಎಳೆದ ಪೊಲೀಸರು; ಮಹಿಳೆಯ ಮೇಲೆ ಹರಿದ ಟಿಪ್ಪರ್

October 2, 2023
  • Home
  • About Us
  • Contact Us
  • Privacy Policy

© 2022 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2022 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram