ದಕ್ಷಿಣ ಕನ್ನಡ ಭಾಗದಲ್ಲಿ ದಿನೇದಿನೇ ಕೊರೊನಾ ಮಹಾಮಾರಿ ಹಾವಳಿ ಹೆಚ್ಚುತ್ತಿರುವ ಹಿನ್ನೆಲೆ ಬೆಂಗಲೂರು ಮಾದರಿಯಲ್ಲೇ ಲಾಕ್ ಡೌನ್ ಘೋಷಣೆಯಾಗಿದೆ. ಈಗಾಗಲೇ ಜಿಲ್ಲಾಧಿಕಾರಿಗಳು ಲಾಕ್ ಡೌನ್ ಘೋಷಣೆ ಮಾಡಿದ್ದು, ಜುಲೈ ೨೩ ರವರೆಗೂ ದಕ್ಷಿಣ ಕನ್ನಡ ಸ್ಥಬ್ಧವಾಗಿರಲಿದೆ. ಹೀಗಾಗಿ ಜನರು ಮಾರುಕಟ್ಟೆ ದಿನಸಿ ಅಂಗಡಿಗಳ ಮುಂದೆ ಅಗತ್ಯ ವಸ್ತುಗಳ ಖರೀದಿಗೆ ಮುಗಿಬಿದ್ದಿದ್ದಾರೆ. ಲಾಕ್ ಡೌನ್ ಸಮಯದಲ್ಲಿ ದಿನಸಿ ವಸ್ತುಗಳ ಖರೀದಿಗೆ ಜಿಲ್ಲಾಡಳಿತದ ವತಿಯಿಂದ ಅವಕಾಶ ಕಲ್ಪಿಸಿಕೊಡಲಾಗಿದ್ರು, ಸಹ ಜನರು ಸಾಮಾಜಿಕ ಅಂತರ ಕಾಯ್ದುಕೊಳ್ಳದೇ ಖರೀದಾರಿಯಲ್ಲಿ ತೊಡಗಿದ್ದಾರೆ.
ಅದ್ರಲ್ಲೂ ಮಂಗಳೂರಿನ ಕ್ದರಿ ಮಾರುಕಟ್ಟಿಯಲ್ಲಿ ಜನಜಂಗುಳಿ ಇದ್ದು, ಅಗತ್ಯ ವಸ್ತುಗಳ ಖರೀದಿಗೆ ಜನ ಮುಗಿಬಿದ್ದಿದ್ದಾರೆ. ಲಾಕ್ ಡೌನ್ ಸಮಯದಲ್ಲಿ ವೈದ್ಯಕೀಯ ಸೇವೆ ಸೇರಿದಂತೆ ಕೆಲ ತುರ್ತು ಸೇವೆಗಳಿಗೆ ಮಾತ್ರವೇ ಅವಕಾಶವಿದ್ದು, ಉಳಿದಂತೆ ಖಾಸಗಿ ವಾಹನಗಳ ಓಡಾmಕ್ಕೆ ಜಿಲ್ಲಾಡಳಿತದ ವತಿಯಿಂದ ಸಂಪರ್ಣವಾಗಿ ನರ್ಬಂಧ ಹೇರಲಾಗಿದೆ.
fifa world cup 2026- 35 ವರ್ಷಗಳ ಇತಿಹಾಸ, ವಿಶ್ವಕಪ್ನಲ್ಲಿ ಸೃಷ್ಟಿಸಿದ್ರು ಇತಿಹಾಸ! ಲೂಕಾ ಮಾಡ್ರಿಕ್ ಕಣ್ಣೀರ ವಿದಾಯದೊಂದಿಗೆ ಮುಗಿಯಿತೇ ಕ್ರೊವೇಶಿಯಾದ ಸುವರ್ಣ ಯುಗ?”
ಕ್ರೊವೇಶಿಯಾ..! ಜಗತ್ತಿನ ಒಂದು ಪುಟ್ಟ ರಾಷ್ಟ್ರ. ಅಂದಾಜು 42 -43 ಲಕ್ಷ ಜನಸಂಖ್ಯೆಯನ್ನು ಹೊಂದಿರುವ ದೇಶ. ಆದ್ರೆ ಈ ದೇಶಕ್ಕೆ ತನ್ನದೇ ಆದ ಪ್ರಾಚೀನ ಇತಿಹಾಸವೂ ಇದೆ....








