ADVERTISEMENT
Tuesday, March 3, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cooking

Mango fruit recipe -ಹಣ್ಣುಗಳ ರಾಜ ಮಾವಿನ ಹಣ್ಣಿನ ಪಾಯಸ

Mango fruit recipeಮಾವಿನ ಹಣ್ಣಿನ ಸಿಜ್‌ನ ಸ್ಪೇಶಲ್ ರೆಸಿಪಿ

Ranjeeta MY by Ranjeeta MY
April 2, 2023
in Cooking, News, ಅಡುಗೆ
Mango fruit recipe - King of fruits mango fruit stew

Mango fruit recipe - King of fruits mango fruit stew

Share on FacebookShare on TwitterShare on WhatsappShare on Telegram

Mango fruit recipe  – ಹಣ್ಣುಗಳ ರಾಜ ಮಾವು ಅಂದರೆ ಯಾರಿಗೆ ತಾನೆ ಇಷ್ಟಾ ಇಲ್ಲಾ ಹೇಳಿ ಈಂತಹ ರಸಪೂರಿತ  ಮಾವಿನ  ಹಣ್ಣಿನ ಸಿಸನ್‌ ಈಗ  ಆರಂಭವಾಗಿದೆ.

ಈ ಸಿಸನ್‌ ನಲ್ಲಿ ಮಾವಿನ ಹಣ್ಣನ್ನು ಸವಿಯೋ ಮಜಾನೆ  ಬೇರೆ ಆದರೆ ಈ ಹಣ್ಣಿನಿಂದ ಪಾಯಸ ಮಾಡಬಹುದು .

Related posts

Protect nurture and short breeds of the Malnad: Nischalananda Swamiji

ಮಲೆನಾಡು ಗಿಡ್ಡ ತಳಿಗಳನ್ನು ಸಂರಕ್ಷಿಸಿ, ಪೋಷಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯ: ನಿಶ್ಚಲಾನಂದ ಸ್ವಾಮೀಜಿ

December 1, 2025
Clean India Mission: Vande Mataram Walkathon by NCC Cadets

ಸ್ವಚ್ಛ ಭಾರತಕ್ಕಾಗಿ ವಂದೇ ಮಾತರಂ ವಾಕಥಾನ್

November 8, 2025

ಹೌದು ನೀವು ಎಂದಾದರು ಈ ಪಾಯಸ ಸವೆಯುವ ಪ್ರಯತ್ನ ಮಾಡಿದ್ದಿರಾ ಮಾಡಿಲ್ಲ ಎಂದಾದರೆ ಇಲ್ಲಿದೆ ನಿಮಗೆ ಉತ್ತಮವಾದ ರೆಸಿಪಿ.

ಮಾವಿನ ಹಣ್ಣಿನ ಪಾಯಸ ಮಾಡಲು ಬೇಕಾಗುವ ಸಾಮಗ್ರಿಗಳು

ನಿಮ್ಮ ನೆಚ್ಚಿನ ಮಾವಿನ ಹಣ್ಣು – ೧/೨

ಹಾಲು – ಎರಡೂವರೆ ಕಪ್ಪ್‌

ಸಕ್ಕರೆ – 3 ಚಮಚ

ಬಾದಾಮಿ – ೫/೬

ಕೇಸರಿ – ೨/೩ ಎಳೆ

ಸಣ್ಣಗೆ ಕತ್ತರಿಸಿದ ಪಿಸ್ತಾ – 1 ಚಮಚ

ಬಾಸ್ಮತಿ ಅಕ್ಕಿ – ೨/೩ ಚಮಚ

ಪಾಯಸ ಮಾಡುವ ವಿಧಾನ:
ಮೊದಲು ಎರಡು ಪ್ರತ್ಯೇಕ ಕಪ್‍ಗಳಲ್ಲಿ ಬಾದಾಮಿ ಮತ್ತು ಅಕ್ಕಿಯನ್ನು ಹಾಕಿ ಸ್ವಲ್ಪ  ನೀರು ಹಾಕಿ  ನೆನೆಸಿಡಿ

ಈಗ ಒಂದು ಕಪ್ ನಲ್ಲಿ 4 ಚಮಚದಷ್ಟು ಬೆಚ್ಚಗಿನ ಹಾಲಿಗೆ ೨/೩ ಕೇಸರಿ ಎಳೆಗಳನ್ನು ಸೆರಿಸಿ.

ನೆನೆಸಿದ ಬಾದಾಮಿ  ಸಿಪ್ಪೆಯನ್ನು ತೆಗೆದಿಟ್ಟುಕೊಳ್ಳಿ.

ಈಗ ಮಿಕ್ಸಿ ಜಾರಿಗೆ ಅಕ್ಕಿ, ನೆನೆಸಿದ ಬಾದಾಮಿ ಹಾಗೂ ಸ್ವಲ್ಪ ಹಾಲು ಹಾಕಿ ಚೆನ್ನಾಗಿ ರುಬ್ಬಿಕೊಳ್ಳಿ

ನಂತರ  ಹಾಲನ್ನು ಕೆನೆ ಬರುವವರೆಗೆ ಕುದಿಸಿ  ಅದಕ್ಕೆ ರುಬ್ಬಿಕೊಂಡ  ಅಕ್ಕಿ ಮತ್ತು ಬಾದಾಮಿ ಪೇಸ್ಟ್ ಹಾಕಿ ಚೆನ್ನಾಗಿ  ಕಲಸಿ ಕುದಿಸಿ ಹಾಲು ಗಟ್ಟಿಯಾಗುವ ಹಂತಕ್ಕೆ ಬಂದಾಗ ಸಕ್ಕರೆ ಹಾಕಿ ಅದಕ್ಕೇ ಕೆಸರಿ ಹಾಕಿರೋ ಹಾಲನ್ನ ಬೆರೆಸಿ ಚೆನ್ನಾಗಿ ಕಲಸಿ

ನಿಮ್ಮಿಷ್ಟದ  ಮಾವಿನ ಹಣ್ಣನ್ನು ತೆಗೆದುಕೊಳ್ಳಿ ಆ  ಹಣ್ಣಿನ ಸಿಪ್ಪೆ ತೆಗೆದು ಅದನ್ನು ಸಣ್ಣದಾಗಿ ಕಟ್ ಮಾಡಿಕೊಂಡು ಮಿಕ್ಸಿಯಲ್ಲಿ ರುಬ್ಬಿಕೊಳ್ಳಿ.

ಈಗಾಗಲೆ ತಯಾರು ಮಾಡಿ ಕುದಿಯಲು ಇಟ್ಟಿರುವ   ಪಾಯಸಕ್ಕೆ ತಯಾರಿಸಿದ ಮಾವಿನ ಹಣ್ಣಿನ ಪೇಸ್ಟ್ ಹಾಕಿ ಅದಕ್ಕೆ  ಸ್ವಲ್ಪ ಹಾಲು ಹಾಕಿ ಚೆನ್ನಾಗಿ ಕಲಸಿ .

ಇದಿಗ ನಿಮ್ಮಿಷ್ಟದ ಮಾವಿನ ಹಣ್ಣಿನ ಪಾಯಸ ತಯಾರಾಗಿದೆ ಇದರ ಮೇಲೆ ಸಣ್ಣಗೆ ಕತ್ತರಿಸಿದ ಬಾದಾಮಿ, ಪಿಸ್ತಾ ಹಾಕಿ ಮಾವಿನ ಹಣ್ಣಿನ ಪಾಯಸ ಸವೆಯಿರಿ.

Tags: Mango fruitMango fruit recipe
ShareTweetSendShare
Join us on:

Related Posts

Protect nurture and short breeds of the Malnad: Nischalananda Swamiji

ಮಲೆನಾಡು ಗಿಡ್ಡ ತಳಿಗಳನ್ನು ಸಂರಕ್ಷಿಸಿ, ಪೋಷಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯ: ನಿಶ್ಚಲಾನಂದ ಸ್ವಾಮೀಜಿ

by Saaksha Editor
December 1, 2025
0

ಬೆಂಗಳೂರು, ಡಿ.12: ಮಲೆನಾಡು (Malenadu) - ಕರಾವಳಿ (Coastal Belt) ಸೇರಿದಂತೆ ಪಶ್ಚಿಮ ಘಟ್ಟದಲ್ಲಿ (Western Ghats) ಕಂಡುಬರುವ ಗಿಡ್ಡ ತಳಿಯೇ ಮಲೆನಾಡು ಗಿಡ್ಡ. ಅದರಲ್ಲೂ ಪ್ರಕೃತಿದತ್ತವಾದ...

Clean India Mission: Vande Mataram Walkathon by NCC Cadets

ಸ್ವಚ್ಛ ಭಾರತಕ್ಕಾಗಿ ವಂದೇ ಮಾತರಂ ವಾಕಥಾನ್

by Saaksha Editor
November 8, 2025
0

ಬೆಂಗಳೂರು, ನ.08: 2 ಕರ್ನಾಟಕ ಏರ್‌ (ಟೆಕ್ನಿಕಲ್)‌ ಸ್ಕ್ವಾಡ್ರನ್ ಎನ್.ಸಿ.ಸಿ  (NCC) ವತಿಯಿಂದ ಐ.ಟಿ.ಐ ಸೆಂಟ್ರಲ್‌ ಶಾಲೆಯ ಎನ್.ಸಿ.ಸಿ. ಕೆಡೆಟ್‌ ಗಳಿಂದ "ಸ್ವಚ್ಛ ಭಾರತಕ್ಕಾಗಿ ವಂದೇ ಮಾತರಂ (Vande...

Slippers Garland for Ganesha in Belur

ಹಾಸನ: ಬೇಲೂರು ಗಣೇಶ ವಿಗ್ರಹಕ್ಕೆ ಚಪ್ಪಲಿ ಹಾರ

by Saaksha Editor
September 21, 2025
0

ಹಾಸನ, ಸೆ. 21: ಗಣೇಶ (Ganesha) ಮೂರ್ತಿಗೆ ಚಪ್ಪಲಿ ಹಾರ (Slippers Garland) ಹಾಕಿರುವ ಘಟನೆ ಹಾಸನ ಜಿಲ್ಲೆಯ ಬೇಲೂರು ಪಟ್ಟಣದಲ್ಲಿ ನಡೆದಿದೆ. ನಗರ ಸಾರಿಗೆ ಬಸ್‌...

high-court-invalidates-election-of-congress-mla-nanje-gowda-orders-recount-of-votes

ಕಾಂಗ್ರೆಸ್‌ ಶಾಸಕ ನಂಜೇಗೌಡ ಆಯ್ಕೆ ಅಸಿಂಧುಗೊಳಿಸಿದ ಹೈಕೋರ್ಟ್‌

by Saaksha Editor
September 16, 2025
0

ಬೆಂಗಳೂರು, ಸೆ.16: ಮಾಲೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ (Congress) ಶಾಸಕ ಕೆವೈ ನಂಜೇಗೌಡ (KY Nanjegowda) ಅವರ ಆಯ್ಕೆಯನ್ನು ಕರ್ನಾಟಕ ಹೈಕೋರ್ಟ್‌ ಅಸಿಂಧುಗೊಳಿಸಿ ಆದೇಶ ಹೊರಡಿಸಿದೆ. ಅಲ್ಲದೇ, ಮತ...

Vice President Election 2025

ಉಪ ರಾಷ್ಟ್ರಪತಿ ಚುನಾವಣೆ 2025: 96% ಮತದಾನ; NDA ಅಭ್ಯರ್ಥಿ ಸಿ.ಪಿ. ರಾಧಾಕೃಷ್ಣನ್ ಮುನ್ನಡೆ ಸಾಧಿಸುವ ಸಾಧ್ಯತೆ

by Shwetha
September 9, 2025
0

ನವದೆಹಲಿ: ಭಾರತದ ಉಪ ರಾಷ್ಟ್ರಪತಿ ಚುನಾವಣೆ 2025 ಇಂದು (ಸೆಪ್ಟೆಂಬರ್ 9) ಸಂಸತ್ತಿನಲ್ಲಿ ಶಾಂತಿಯುತವಾಗಿ ನಡೆಯಿತು. ಬೆಳಿಗ್ಗೆ 10 ಗಂಟೆಗೆ ಆರಂಭವಾದ ಮತದಾನ ಸಂಜೆ 5 ಗಂಟೆಗೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram