ADVERTISEMENT
Saturday, June 13, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ದೇಶ ಭೀಕರ ಪರಿಸ್ಥಿತಿಯಲ್ಲಿದ್ದಾಗ ಮನಮೋಹನ್ ಕಾಪಾಡಿದರು; ದೇವೇಗೌಡ

ದೇಶದ ಆರ್ಥಿಕತೆ ಸುಧಾರಿಸಿದ ನಾಯಕ

Author2 by Author2
December 27, 2024
in National, ದೇಶ - ವಿದೇಶ
Share on FacebookShare on TwitterShare on WhatsappShare on Telegram

Related posts

ನನಗಿಂತ ಕೆಟ್ಟವರು ಯಾರೂ ಇಲ್ಲ ದಂಗೆಕೋರರ ಬೆನ್ನಲುಬು ಮುರಿಯಲು CM ಸುವೇಂದು ಅಧಿಕಾರಿ ಖಡಕ್ ಎಚ್ಚರಿಕೆ

ನನಗಿಂತ ಕೆಟ್ಟವರು ಯಾರೂ ಇಲ್ಲ ದಂಗೆಕೋರರ ಬೆನ್ನಲುಬು ಮುರಿಯಲು CM ಸುವೇಂದು ಅಧಿಕಾರಿ ಖಡಕ್ ಎಚ್ಚರಿಕೆ

June 13, 2026
ಜೂನ್ 13ರಿಂದ ಪ್ರಧಾನಿ ಮೋದಿ ಯುರೋಪ್ ಪ್ರವಾಸ; ಫ್ರಾನ್ಸ್-ಸ್ಲೋವಾಕಿಯಾ ಭೇಟಿ

ಜೂನ್ 13ರಿಂದ ಪ್ರಧಾನಿ ಮೋದಿ ಯುರೋಪ್ ಪ್ರವಾಸ; ಫ್ರಾನ್ಸ್-ಸ್ಲೋವಾಕಿಯಾ ಭೇಟಿ

June 11, 2026

ಬೆಂಗಳೂರು: ದೇಶದ 130 ಟನ್ ಚಿನ್ನವನ್ನು ಅಡ ಇಟ್ಟಿದ್ದ ಭೀಕರ ಪರಿಸ್ಥಿತಿಯಲ್ಲಿ ಹಣಕಾಸು ಮಂತ್ರಿಯಾಗಿ ಮನಮೋಹನ್ ಸಿಂಗ್ (Manmohan Singh) ದೇಶಕ್ಕಾಗಿ ಮಾಡಿದ ಕಾರ್ಯವನ್ನು ಯಾರೂ ಮರೆಯುವಂತಿಲ್ಲ ಎಂದು ಪ್ರಧಾನಿ ಎಚ್.ಡಿ. ದೇವೇಗೌಡ ಹೇಳಿದ್ದಾರೆ.
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನದ ಹಿನ್ನೆಲೆಯಲ್ಲಿ ಜೆಡಿಎಸ್ ಕಚೇರಿಯಲ್ಲಿ ನಡೆದ ಸಂತಾಪ ಸೂಚನೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಅತ್ಯಂತ ದುಃಖದ ದಿವಸ. ಮನಮೋಹನ್ ಸಿಂಗ್ ಅವರನ್ನು ನಾನು ನೋಡಿದ್ದು ಲೋಕಸಭೆಯಲ್ಲಿ. 1991 ರಲ್ಲಿ ನಾನು ಕರ್ನಾಟಕದಿಂದ ಮೊದಲ ಬಾರಿಗೆ ಲೋಕಸಭೆಗೆ ಹೋದಾಗಿ ನೋಡಿದ್ದೆ. ನರಸಿಂಹ ರಾವ್ ಸರ್ಕಾರದಲ್ಲಿ ಹಣಕಾಸು ಮಂತ್ರಿ ಆಗಿದ್ದರು ಎಂದು ನೆನೆದರು.
ರಿಸರ್ವ್ ಬ್ಯಾಂಕ್ ಗವರ್ನರ್ ಆಗಿದ್ದರು. ವಿಶ್ವಸಂಸ್ಥೆಯಲ್ಲಿ ಅಧಿಕಾರಿಯಾಗಿ ಕೆಲಸ ಮಾಡಿದ್ದರು. ಅವರ ತಂದೆ ಪಾಕಿಸ್ತಾನದಿಂದ ಬಂದವರು. ಸಿಂಗ್ ಅವರು ಆರ್ಥಿಕವಾಗಿ ತುಂಬಾ ಬುದ್ದಿವಂತರು. ಅವರಿಗೆ ಬಹಳ ಅನುಭವ ಆರ್ಥಿಕ ವಿಚಾರದಲ್ಲಿ ಇತ್ತು. ನರಸಿಂಹ ರಾವ್ ಪ್ರಧಾನಿ ಆದಾಗ ದೇಶದ ಸ್ಥಿತಿ ತುಂಬಾ ಹದಗೆಟ್ಟಿತ್ತು. ಆಗ ನಮ್ಮ ದೇಶದ 130 ಟನ್ ಚಿನ್ನವನ್ನ ಅಡ ಇಡಲಾಗಿತ್ತು. ಅಂತಹ ಭೀಕರ ಪರಿಸ್ಥಿತಿ ಅವತ್ತು ಇತ್ತು. ಅಂತಹ ಸನ್ನಿವೇಶದಲ್ಲಿ ಹಣಕಾಸು ಮಂತ್ರಿಯಾಗಿ ಕೆಲಸ ಮಾಡಿದ್ದರು. ದೇಶದ ಗೌರವ ಉಳಿಸಲು ಆರ್ಥಿಕ ತಜ್ಞರಾಗಿ ತಮ್ಮ ಪ್ರಯತ್ನ ಆರಂಭಿಸಿ, ಯಶಸ್ವಿಯಾದರು ಎಂದು ಹೇಳಿದ್ದಾರೆ.
ಅವರೊಬ್ಬ ದೇಶದ ಪ್ರಧಾನಿ ಆಗಿದ್ದವರು. ಕುಮಾರಸ್ವಾಮಿ ಅವರು ದೆಹಲಿಗೆ ಹೋಗಿ ಪಕ್ಷದ ಪರವಾಗಿ, ವಯಕ್ತಿಕವಾಗಿ ಗೌರವ ಸಲ್ಲಿಸಿದ್ದಾರೆ. ಇವತ್ತು ನಮ್ಮ ಪಕ್ಷದ ಸಂಘಟನೆ ಸಭೆ ಇತ್ತು. ಇದೊಂದು ಶೋಕ ದಿನ. 7 ದಿನ ಶೋಕಾಚರಣೆ ಮಾಡಲಾಗುತ್ತಿದೆ ಎಂದಿದ್ದಾರೆ.

Tags: FinanceLOKASABHAManamohan singhRBI Governor
ShareTweetSendShare
Join us on:

Related Posts

ನನಗಿಂತ ಕೆಟ್ಟವರು ಯಾರೂ ಇಲ್ಲ ದಂಗೆಕೋರರ ಬೆನ್ನಲುಬು ಮುರಿಯಲು CM ಸುವೇಂದು ಅಧಿಕಾರಿ ಖಡಕ್ ಎಚ್ಚರಿಕೆ

ನನಗಿಂತ ಕೆಟ್ಟವರು ಯಾರೂ ಇಲ್ಲ ದಂಗೆಕೋರರ ಬೆನ್ನಲುಬು ಮುರಿಯಲು CM ಸುವೇಂದು ಅಧಿಕಾರಿ ಖಡಕ್ ಎಚ್ಚರಿಕೆ

by Shwetha
June 13, 2026
0

ಪಶ್ಚಿಮ ಬಂಗಾಳದಲ್ಲಿ ಇತ್ತೀಚೆಗೆ ನಡೆದ ಭೀಕರ ಹಿಂಸಾಚಾರ ಮತ್ತು ಸಾರ್ವಜನಿಕ ಆಸ್ತಿಪಾಸ್ತಿ ನಾಶದ ವಿರುದ್ಧ ಸಿಎಂ ಸುವೇಂದು ಅಧಿಕಾರಿ ಕೆಂಡಾಮಂಡಲವಾಗಿದ್ದಾರೆ. ರಾಜ್ಯದಲ್ಲಿ ಅರಾಜಕತೆ ಸೃಷ್ಟಿಸುವವರಿಗೆ ಅತ್ಯಂತ ಕಠಿಣ...

ಜೂನ್ 13ರಿಂದ ಪ್ರಧಾನಿ ಮೋದಿ ಯುರೋಪ್ ಪ್ರವಾಸ; ಫ್ರಾನ್ಸ್-ಸ್ಲೋವಾಕಿಯಾ ಭೇಟಿ

ಜೂನ್ 13ರಿಂದ ಪ್ರಧಾನಿ ಮೋದಿ ಯುರೋಪ್ ಪ್ರವಾಸ; ಫ್ರಾನ್ಸ್-ಸ್ಲೋವಾಕಿಯಾ ಭೇಟಿ

by Shwetha
June 11, 2026
0

ಪ್ರಧಾನಿ ನರೇಂದ್ರ ಮೋದಿ ಅವರು ಜೂನ್ 13ರಿಂದ 18ರವರೆಗೆ ಯುರೋಪ್ ಪ್ರವಾಸ ಕೈಗೊಳ್ಳಲಿದ್ದು, ಪ್ರಮುಖ ರಾಷ್ಟ್ರಗಳಾದ ಫ್ರಾನ್ಸ್ ಹಾಗೂ ಸ್ಲೋವಾಕಿಯಾ ಗೆ ಭೇಟಿ ನೀಡಲಿದ್ದಾರೆ. ಭಾರತದ ಜಾಗತಿಕ...

ತೃಣಮೂಲ ಬಿಟ್ಟು ಕಾಂಗ್ರೆಸ್ ಸೇರಲು ಮಮತಾ ಬ್ಯಾನರ್ಜಿ ಒಲವು? ದೆಹಲಿ ರಾಜಕಾರಣದಲ್ಲಿ ತಲ್ಲಣ!

ತೃಣಮೂಲ ಬಿಟ್ಟು ಕಾಂಗ್ರೆಸ್ ಸೇರಲು ಮಮತಾ ಬ್ಯಾನರ್ಜಿ ಒಲವು? ದೆಹಲಿ ರಾಜಕಾರಣದಲ್ಲಿ ತಲ್ಲಣ!

by Shwetha
June 11, 2026
0

ಭಾರತದ ರಾಜಕೀಯ ಇತಿಹಾಸದಲ್ಲಿ ಹಿಂದೆಂದೂ ಕಂಡರಿಯದಂತಹ ಬೃಹತ್ ಸಂಚಲನವೊಂದು ಸೃಷ್ಟಿಯಾಗುವ ಲಕ್ಷಣಗಳು ಗೋಚರಿಸುತ್ತಿವೆ. ಪಶ್ಚಿಮ ಬಂಗಾಳದ ಅಧಿಪತಿ, ತೃಣಮೂಲ ಕಾಂಗ್ರೆಸ್ ಅಧಿನಾಯಕಿ ಮಮತಾ ಬ್ಯಾನರ್ಜಿ ಅವರು ಶೀಘ್ರದಲ್ಲೇ...

ನೆಹರು ದಾಖಲೆಯನ್ನು ಹಿಂದಿಕ್ಕಲಿರುವ ಪ್ರಧಾನಿ ಮೋದಿ

ನೆಹರು ದಾಖಲೆಯನ್ನು ಹಿಂದಿಕ್ಕಲಿರುವ ಪ್ರಧಾನಿ ಮೋದಿ

by Shwetha
June 10, 2026
0

ಪ್ರಧಾನಿ ನರೇಂದ್ರ ಮೋದಿ ಅವರು ಭಾರತದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಅವರ ಮತ್ತೊಂದು ಮಹತ್ವದ ದಾಖಲೆಯನ್ನು ಸರಿಗಟ್ಟಿದ್ದು, ನಾಳೆಯಿಂದ ಅದನ್ನು ಹಿಂದಿಕ್ಕಲಿದ್ದಾರೆ. ಚುನಾವಣೆಯಲ್ಲಿ ಜನರಿಂದ ಆಯ್ಕೆಯಾಗಿ...

ಇರಾನ್‌ಗೆ ಪ್ರಯಾಣಿಸದಂತೆ ಭಾರತೀಯರಿಗೆ ತುರ್ತು ಎಚ್ಚರಿಕೆ

ಇರಾನ್‌ಗೆ ಪ್ರಯಾಣಿಸದಂತೆ ಭಾರತೀಯರಿಗೆ ತುರ್ತು ಎಚ್ಚರಿಕೆ

by Shwetha
June 9, 2026
0

ಮಧ್ಯಪ್ರಾಚ್ಯ ಪ್ರದೇಶದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆ ಹಾಗೂ ಭದ್ರತಾ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ಇರಾನ್‌ಗೆ ಪ್ರಯಾಣ ಮಾಡದಂತೆ ಭಾರತೀಯರಿಗೆ ತುರ್ತು ಸಲಹೆ ನೀಡಲಾಗಿದೆ. ಭಾರತ ಸರ್ಕಾರದ ರಾಯಭಾರ ಕಚೇರಿ ಈ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram