Friday, February 3, 2023
  • Home
  • About Us
  • Contact Us
  • Privacy Policy
Cini Bazaar
Sports
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

Mann Ki Baat : 95 ನೇ ಸಂಚಿಕೆಯಲ್ಲಿ ಪ್ರಧಾನಿ ಹೇಳಿದ ಸಂಕ್ಷಿಪ್ತ ಮಾಹಿತಿ… 

ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಮನ್ ಕೀ ಬಾತ್ ನ 95ನೇ  ಆವೃತ್ತಿಯ ಕಾರ್ಯಕ್ರಮದಲ್ಲಿ  ತಂತ್ರಜ್ಞಾನದ ಆವಿಷ್ಕಾರ , ಭಾರತೀಯ ಸಂಗೀತ ಸೇರಿದಂತೆ  ಹಲವು ವಿಚಾರಗಳ ಕುರಿತು  ತಮ್ಮ ಮನದಾಳದ ಮಾತುಗಳನ್ನು ಹಂಚಿಕೊಂಡರು.

Naveen Kumar B C by Naveen Kumar B C
November 27, 2022
in National, Newsbeat, ದೇಶ - ವಿದೇಶ
mann ki baat modi
Share on FacebookShare on TwitterShare on WhatsappShare on Telegram

man ki baat : 95 ನೇ ಸಂಚಿಕೆಯಲ್ಲಿ ಪ್ರಧಾನಿ ಹೇಳಿದ ಸಂಕ್ಷಿಪ್ತ ಮಾಹಿತಿ…

ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಮನ್ ಕೀ ಬಾತ್ ನ 95ನೇ  ಆವೃತ್ತಿಯ ಕಾರ್ಯಕ್ರಮದಲ್ಲಿ  ತಂತ್ರಜ್ಞಾನದ ಆವಿಷ್ಕಾರ , ಭಾರತೀಯ ಸಂಗೀತ ಸೇರಿದಂತೆ  ಹಲವು ವಿಚಾರಗಳ ಕುರಿತು  ತಮ್ಮ ಮನದಾಳದ ಮಾತುಗಳನ್ನು ಹಂಚಿಕೊಂಡರು.

ಮನ್ ಕಿ ಬಾತ್ ಕಾರ್ಯಕ್ರಮ ಶತಕದತ್ತ ಬಹುವೇಗವಾಗಿ ಸಾಗುತ್ತಿದೆ. 130 ಕೋಟಿ ದೇಶವಾಸಿಗಳೊಂದಿಗೆ ಸಂಪರ್ಕ ಸಾಧಿಸಲು ಮತ್ತೊಂದು ಮಾಧ್ಯಮವಾಗಿದೆ  ಎಂದಿರುವ ಪ್ರಧಾನಿ,  ಸಾರ್ವಜನಿಕ ಸ್ಪರ್ಧೆಯ ಮೂಲಕ  ಜಿ-20 ಲಾಂಛನ ಮತ್ತು ಭಾರತದ ಪ್ರೆಸಿಡೆನ್ಸಿಯ ವೆಬ್ ಸೈಟ್ ಅನ್ನು ಬಿಡುಗಡೆ ಮಾಡಲಾಗಿದೆ.  ಬಹುದೊಡ್ಡ ಶೃಂಗಸಭೆಯನ್ನು ಆಯೋಜಿಸುತ್ತಿರುವುದಕ್ಕೆ ಹಲವು ಮಂದಿ ಸಂತಸ ವ್ಯಕ್ತಪಡಿಸಿದ್ದಾರೆ ಎಂದರು.

ಜಿ-20 ವಿಶ್ವ ಜನಸಂಖ್ಯೆಯಲ್ಲಿ ಮೂರನೇ ಎರಡರಷ್ಟು ಪಾಲನ್ನು ಹೊಂದಿದೆ.

ಡಿಸೆಂಬರ್ ಒಂದರಿಂದ ಭಾರತ, ಜಿ-20 ಶೃಂಗಗಳ ಅಧ್ಯಕ್ಷತೆ ವಹಿಸಲಿದೆ. ಆಜಾದಿ ಕಾ ಅಮೃತ ಮಹೋತ್ಸವದಲ್ಲಿ ಭಾರತಕ್ಕೆ ಈ ಜವಾಬ್ದಾರಿ ದೊರೆತಿರುವುದು ವಿಶಿಷ್ಠವಾಗಿದೆ. ಇದರಿಂದ ಭಾರತಕ್ಕೆ ಉತ್ತಮ ಅವಕಾಶ ದೊರೆತಿದ್ದು,  ಜಾಗತಿಕ ಒಳತಿಗಾಗಿ ವಿಶ್ವ ಕಲ್ಯಾಣದತ್ತ ಗಮನಹರಿಸಬೇಕು ಎಂದರು.

ನವೆಂಬರ್ 18ರಂದು ದೇಶವು ಬಾಹ್ಯಾಕಾಶ ಕ್ಷೇತ್ರದಲ್ಲಿ ಹೊಸ ಇತಿಹಾಸವನ್ನು ನಿರ್ಮಿಸಿರುವುದಕ್ಕೆ ಸಾಕ್ಷಿಯಾಗಿದೆ. ಖಾಸಗಿ ವಲಯದಿಂದ ಸಿದ್ಧಪಡಿಸಲಾದ ಮೊದಲ ರಾಕೆಟ್-ವಿಕ್ರಮ್-ಎಸ್  ಅನ್ನು ಬಾಹ್ಯಾಕಾಶಕ್ಕೆ ಕಳುಹಿಸಿಕೊಟ್ಟಿತು. ಇದು ಹಲವು ವೈಶಿಷ್ಟ್ಯಗಳನ್ನು ಹೊಂದಿರುವ ವಿಕ್ರಮ್ ಎಸ್  ಇತರ ರಾಕೆಟ್ ಗಳಿಗಿಂತ ಹಗುರವಾಗಿದ್ದು, ಬಾಹ್ಯಾಕಾಶ ಕ್ಷೇತ್ರಕ್ಕೆ ಹೊಸ ಯುಗದ ಪ್ರತೀಕದಂತಿದೆ.  ಬಾಹ್ಯಾಕಾಶವನ್ನು ಖಾಸಗಿಯವರಿಗೆ ಮುಕ್ತಗೊಳಿಸಿದ ನಂತರ, ಯುವಕರ ಕನಸುಗಳು ನನಸಾಗುತ್ತಿವೆ. ಭಾರತವು ಬಾಹ್ಯಾಕಾಶ ಕ್ಷೇತ್ರದಲ್ಲಿ ತನ್ನ ಯಶಸ್ಸನ್ನು ನೆರೆಯ ರಾಷ್ಟ್ರಗಳೊಂದಿಗೆ ಹಂಚಿಕೊಳ್ಳುತ್ತಿದೆ ಎಂದು ಹೇಳಿದರು.

ತಂತ್ರಜ್ಞಾನಕ್ಕೆ ಸಂಬಂಧಿಸಿದ ಆವಿಷ್ಕಾರಗಳ ಬಗ್ಗೆ ಪ್ರಸ್ತಾಪಿಸಿದ ಪ್ರಧಾನಿ,  ಡ್ರೋಣ್  ಕಾರ್ಯಗಳನ್ನು ಮರೆಯುವುದು ಅಸಾಧ್ಯ. ಡ್ರೋಣ್ ಕ್ಷೇತ್ರದಲ್ಲಿ ಭಾರತ, ವೇಗವಾಗಿ ಮುಂದುವರಿಯುತ್ತಿದ್ದು, ಹಿಮಾಚಲ ಪ್ರದೇಶದಲ್ಲಿ ಕಿನ್ನೌರಿ ಸೇಬುಗಳನ್ನು ಡ್ರೋಣ್ ಮೂಲಕ ಜನರಿಗೆ ತಲುಪಿಸಲಾಗುತ್ತಿದೆ. ಇದರಿಂದ ರೈತರ ಸಾಗಾಣಿಕೆ  ವೆಚ್ಚ ಕಡಿಮೆಯಾಗಿದೆ. ಈ ಹಿಂದೆ ಊಹಿಸಲು ಸಾಧ್ಯವಾಗದಂತಹ ವಿಷಯಗಳಲ್ಲಿ ಸಾಧನೆ ಮಾಡುತ್ತಿದ್ದೇವೆ ಎಂದರು.

ಕಳೆದ 8 ವರ್ಷಗಳಲ್ಲಿ ಸಂಗೀತ ಉಪಕರಣಗಳ ರಫ್ತು ಪ್ರಮಾಣ ಮೂರೂವರೆ ಪಟ್ಟು ಹೆಚ್ಚಾಗಿದೆ. ಪ್ರಪಂಚದಾದ್ಯಂತ ಭಾರತೀಯ ಸಂಸ್ಕೃತಿ ಮತ್ತು ಸಂಗೀತದ ವ್ಯಾಮೋಹ ಹೆಚ್ಚಾಗುತ್ತಿದೆ. ಭಾರತವು ಸಂಗೀತ, ನೃತ್ಯ ಮತ್ತು ಶ್ರೀಮಂತ ಕಲೆಯ ಪರಂಪರೆಯನ್ನು ಹೊಂದಿರುವುದು ನಮ್ಮೆಲ್ಲರ ಸೌಭಾಗ್ಯವಾಗಿದೆ. ದೇಶಾದ್ಯಂತ ಬುಡಕಟ್ಟು ಜನಾಂಗದ ಆದಿವಾಸಿಗಳು ವಿಭಿನ್ನ ಸಂಗೀತ ಪರಂಪರೆಯನ್ನು ಹೊಂದಿದ್ದಾರೆ. ಪರಸ್ಪರ ಸಹಕಾರ ಮತ್ತು ಸಾಮರಸ್ಯದಿಂದ ಪ್ರಕೃತಿಯೊಂದಿಗೆ ಜೀವನ ನಡೆಸುವ ಪ್ರೇರಣೆಯನ್ನು ಸಂಗೀತ ನೀಡುತ್ತದೆ. ಭಾರತೀಯ ಸಂಗೀತದ ಖ್ಯಾತಿಯು ವಿಶ್ವದ ಮೂಲೆಮೂಲೆಗೂ ವ್ಯಾಪಿಸಿದೆ ಎಂದು ತಿಳಿಸಿದರು.

Mann Ki Baat: PM Modi says India’s G20 Presidency is a big opportunity to focus on Global Good,

Related posts

SC will rule tomorrow on validity of EWS quota

BBC documentary : ಮೋದಿ ಕುರಿತ BBC ಸಾಕ್ಷ್ಯಚಿತ್ರ ತಡೆದಿದ್ದಕ್ಕೆ ಕೇಂದ್ರಕ್ಕೆ ನೋಟಿಸ್ ಜಾರಿ ಮಾಡಿದ ಸುಪ್ರೀಂ…..

February 3, 2023
Child-marriage

Assam : ಬಾಲ್ಯ ವಿವಾದ ವಿರುದ್ಧ  ಶೂನ್ಯ ಸಹಿಷ್ಣುತೆ : 1,800ಕ್ಕೂ ಹೆಚ್ಚು ಜನರ ಬಂಧನ…

February 3, 2023
Tags: Mann Ki Baat
ShareTweetSendShare
Join us on:

Related Posts

SC will rule tomorrow on validity of EWS quota

BBC documentary : ಮೋದಿ ಕುರಿತ BBC ಸಾಕ್ಷ್ಯಚಿತ್ರ ತಡೆದಿದ್ದಕ್ಕೆ ಕೇಂದ್ರಕ್ಕೆ ನೋಟಿಸ್ ಜಾರಿ ಮಾಡಿದ ಸುಪ್ರೀಂ…..

by Naveen Kumar B C
February 3, 2023
0

ಮೋದಿ ಕುರಿತ BBC ಸಾಕ್ಷ್ಯಚಿತ್ರ ತಡೆದಿದ್ದಕ್ಕೆ ಕೇಂದ್ರಕ್ಕೆ ನೋಟಿಸ್ ಜಾರಿ ಮಾಡಿದ ಸುಪ್ರೀಂ….. ಪ್ರಧಾನಿ ನರೇಂದ್ರಮೋದಿಯವರ ಕುರಿತು ಬಿಬಿಸಿ ಬಿಡುಗಡೆ ಮಾಡಿದ ಸಾಕ್ಷ್ಯಚಿತ್ರ  "ಇಂಡಿಯಾ: ಮೋದಿ ಪ್ರಶ್ನೆ"...

Child-marriage

Assam : ಬಾಲ್ಯ ವಿವಾದ ವಿರುದ್ಧ  ಶೂನ್ಯ ಸಹಿಷ್ಣುತೆ : 1,800ಕ್ಕೂ ಹೆಚ್ಚು ಜನರ ಬಂಧನ…

by Naveen Kumar B C
February 3, 2023
0

Assam : ಬಾಲ್ಯ ವಿವಾದ ವಿರುದ್ಧ  ಶೂನ್ಯ ಸಹಿಷ್ಣುತೆ : 1,800ಕ್ಕೂ ಹೆಚ್ಚು ಜನರ ಬಂಧನ… ಅಸ್ಸಾಂನಲ್ಲಿ ಇದುವರೆಗೆ ಬಾಲ್ಯ ವಿವಾಹ ತಡೆಗಾಗಿ 1,800 ಕ್ಕೂ ಹೆಚ್ಚು...

Bhagavanth mann

Bhagavanth Man : ಸಿಂಗಾಪುರದಲ್ಲಿ ಶಿಕ್ಷಕರಿಗೆ ತರಬೇತಿ ನೀಡಲು ಮುಂದಾದ  ಪಂಜಾಬ್ ಸರ್ಕಾರ….

by Naveen Kumar B C
February 3, 2023
0

ಸಿಂಗಾಪುರದಲ್ಲಿ ಶಿಕ್ಷಕರಿಗೆ ತರಬೇತಿ ನೀಡಲು ಮುಂದಾದ  ಪಂಜಾಬ್ ಸರ್ಕಾರ…. ಚಂಡೀಗಢ: ಪಂಜಾಬ್‌ ನ 36 ಸರ್ಕಾರಿ ಶಾಲೆಗಳ  ಶಿಕ್ಷಕರು ತರಬೇತಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಫೆಬ್ರವರಿ 4 ರಂದು...

Adani Enterprises

Adani Enterprises  :  ಸುಪ್ರೀಂ ಕೋರ್ಟ್ ಮೆಟ್ಟಿಲು ಹತ್ತಿದ ಅದಾನಿ ಎಂಟರ್‌ಪ್ರೈಸಸ್  ವಿವಾದ…    

by Naveen Kumar B C
February 3, 2023
0

Adani Enterprises  :  ಸುಪ್ರೀಂ ಕೋರ್ಟ್ ಮೆಟ್ಟಿಲು ಹತ್ತಿದ ಅದಾನಿ ಎಂಟರ್‌ಪ್ರೈಸಸ್  ವಿವಾದ… ಅದಾನಿ ಎಂಟರ್‌ಪ್ರೈಸಸ್  ವಿವಾದ  ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯೊಂದಿಗೆ ಶುಕ್ರವಾರ ಸುಪ್ರೀಂ ಕೋರ್ಟ್‌ಗೆ ತಲುಪಿದೆ....

spy balloon 

spy balloon : ಅಮೆರಿಕಾದ   ಅಣ್ವಸ್ತ್ರ ತಾಣಗಳ ಮೇಲೆ  ಬೇಹುಗಾರಿಕೆ ಕಣ್ಣಿಟ್ಟ ಚೀನಾ…

by Naveen Kumar B C
February 3, 2023
0

spy balloon  :  ಅಮೆರಿಕಾದ   ಅಣ್ವಸ್ತ್ರ ತಾಣಗಳ ಮೇಲೆ  ಬೇಹುಗಾರಿಕೆ ಕಣ್ಣಿಟ್ಟ ಚೀನಾ… ಚೀನಾದ ಕಣ್ಣು ಇದೀಗ  ಅಮೆರಿಕದ ಮೇಲಿದೆ.  ಚೀನಾ ಮತ್ತೊಮ್ಮೆ ಅಮೆರಿಕಾ ಮೇಲೆ ಕಣ್ಣಿಡಲು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • Samsung Galaxy F04 : ಆಕರ್ಷಕ ಫೀಚರ್ಸ್ , ರಿಯಾಯಿತಿ ದರದಲ್ಲಿ ಮಾರಾಟಕ್ಕೆ ಲಭ್ಯ

    0 shares
    Share 0 Tweet 0
  • ಮಹಾ ಸುದರ್ಶನ ಹೋಮಂ ಎಂದರೇನು..?? ಮತ್ತು ಅದರಿಂದಾಗುವ ಪ್ರಯೋಜನವೇನು…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0

Quick Links

  • Home
  • About Us
  • Contact Us
  • Privacy Policy

Categories

  • Newsbeat
  • Samagra karnataka
  • National
  • Astrology
  • Politics
  • Cinema
  • Business

Categories

  • Crime
  • Culture
  • Health
  • International
  • Politics
  • TECHNOLOGY
  • Viral News

Recent News

SC will rule tomorrow on validity of EWS quota

BBC documentary : ಮೋದಿ ಕುರಿತ BBC ಸಾಕ್ಷ್ಯಚಿತ್ರ ತಡೆದಿದ್ದಕ್ಕೆ ಕೇಂದ್ರಕ್ಕೆ ನೋಟಿಸ್ ಜಾರಿ ಮಾಡಿದ ಸುಪ್ರೀಂ…..

February 3, 2023
Child-marriage

Assam : ಬಾಲ್ಯ ವಿವಾದ ವಿರುದ್ಧ  ಶೂನ್ಯ ಸಹಿಷ್ಣುತೆ : 1,800ಕ್ಕೂ ಹೆಚ್ಚು ಜನರ ಬಂಧನ…

February 3, 2023
  • Home
  • About Us
  • Contact Us
  • Privacy Policy

© 2022 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2022 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram