ADVERTISEMENT
Friday, September 18, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

Mann Ki Baat : 95 ನೇ ಸಂಚಿಕೆಯಲ್ಲಿ ಪ್ರಧಾನಿ ಹೇಳಿದ ಸಂಕ್ಷಿಪ್ತ ಮಾಹಿತಿ… 

ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಮನ್ ಕೀ ಬಾತ್ ನ 95ನೇ  ಆವೃತ್ತಿಯ ಕಾರ್ಯಕ್ರಮದಲ್ಲಿ  ತಂತ್ರಜ್ಞಾನದ ಆವಿಷ್ಕಾರ , ಭಾರತೀಯ ಸಂಗೀತ ಸೇರಿದಂತೆ  ಹಲವು ವಿಚಾರಗಳ ಕುರಿತು  ತಮ್ಮ ಮನದಾಳದ ಮಾತುಗಳನ್ನು ಹಂಚಿಕೊಂಡರು.

Naveen Kumar B C by Naveen Kumar B C
November 27, 2022
in National, Newsbeat, ದೇಶ - ವಿದೇಶ
mann ki baat modi
Share on FacebookShare on TwitterShare on WhatsappShare on Telegram

man ki baat : 95 ನೇ ಸಂಚಿಕೆಯಲ್ಲಿ ಪ್ರಧಾನಿ ಹೇಳಿದ ಸಂಕ್ಷಿಪ್ತ ಮಾಹಿತಿ…

ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಮನ್ ಕೀ ಬಾತ್ ನ 95ನೇ  ಆವೃತ್ತಿಯ ಕಾರ್ಯಕ್ರಮದಲ್ಲಿ  ತಂತ್ರಜ್ಞಾನದ ಆವಿಷ್ಕಾರ , ಭಾರತೀಯ ಸಂಗೀತ ಸೇರಿದಂತೆ  ಹಲವು ವಿಚಾರಗಳ ಕುರಿತು  ತಮ್ಮ ಮನದಾಳದ ಮಾತುಗಳನ್ನು ಹಂಚಿಕೊಂಡರು.

ಮನ್ ಕಿ ಬಾತ್ ಕಾರ್ಯಕ್ರಮ ಶತಕದತ್ತ ಬಹುವೇಗವಾಗಿ ಸಾಗುತ್ತಿದೆ. 130 ಕೋಟಿ ದೇಶವಾಸಿಗಳೊಂದಿಗೆ ಸಂಪರ್ಕ ಸಾಧಿಸಲು ಮತ್ತೊಂದು ಮಾಧ್ಯಮವಾಗಿದೆ  ಎಂದಿರುವ ಪ್ರಧಾನಿ,  ಸಾರ್ವಜನಿಕ ಸ್ಪರ್ಧೆಯ ಮೂಲಕ  ಜಿ-20 ಲಾಂಛನ ಮತ್ತು ಭಾರತದ ಪ್ರೆಸಿಡೆನ್ಸಿಯ ವೆಬ್ ಸೈಟ್ ಅನ್ನು ಬಿಡುಗಡೆ ಮಾಡಲಾಗಿದೆ.  ಬಹುದೊಡ್ಡ ಶೃಂಗಸಭೆಯನ್ನು ಆಯೋಜಿಸುತ್ತಿರುವುದಕ್ಕೆ ಹಲವು ಮಂದಿ ಸಂತಸ ವ್ಯಕ್ತಪಡಿಸಿದ್ದಾರೆ ಎಂದರು.

ಜಿ-20 ವಿಶ್ವ ಜನಸಂಖ್ಯೆಯಲ್ಲಿ ಮೂರನೇ ಎರಡರಷ್ಟು ಪಾಲನ್ನು ಹೊಂದಿದೆ.

ಡಿಸೆಂಬರ್ ಒಂದರಿಂದ ಭಾರತ, ಜಿ-20 ಶೃಂಗಗಳ ಅಧ್ಯಕ್ಷತೆ ವಹಿಸಲಿದೆ. ಆಜಾದಿ ಕಾ ಅಮೃತ ಮಹೋತ್ಸವದಲ್ಲಿ ಭಾರತಕ್ಕೆ ಈ ಜವಾಬ್ದಾರಿ ದೊರೆತಿರುವುದು ವಿಶಿಷ್ಠವಾಗಿದೆ. ಇದರಿಂದ ಭಾರತಕ್ಕೆ ಉತ್ತಮ ಅವಕಾಶ ದೊರೆತಿದ್ದು,  ಜಾಗತಿಕ ಒಳತಿಗಾಗಿ ವಿಶ್ವ ಕಲ್ಯಾಣದತ್ತ ಗಮನಹರಿಸಬೇಕು ಎಂದರು.

ನವೆಂಬರ್ 18ರಂದು ದೇಶವು ಬಾಹ್ಯಾಕಾಶ ಕ್ಷೇತ್ರದಲ್ಲಿ ಹೊಸ ಇತಿಹಾಸವನ್ನು ನಿರ್ಮಿಸಿರುವುದಕ್ಕೆ ಸಾಕ್ಷಿಯಾಗಿದೆ. ಖಾಸಗಿ ವಲಯದಿಂದ ಸಿದ್ಧಪಡಿಸಲಾದ ಮೊದಲ ರಾಕೆಟ್-ವಿಕ್ರಮ್-ಎಸ್  ಅನ್ನು ಬಾಹ್ಯಾಕಾಶಕ್ಕೆ ಕಳುಹಿಸಿಕೊಟ್ಟಿತು. ಇದು ಹಲವು ವೈಶಿಷ್ಟ್ಯಗಳನ್ನು ಹೊಂದಿರುವ ವಿಕ್ರಮ್ ಎಸ್  ಇತರ ರಾಕೆಟ್ ಗಳಿಗಿಂತ ಹಗುರವಾಗಿದ್ದು, ಬಾಹ್ಯಾಕಾಶ ಕ್ಷೇತ್ರಕ್ಕೆ ಹೊಸ ಯುಗದ ಪ್ರತೀಕದಂತಿದೆ.  ಬಾಹ್ಯಾಕಾಶವನ್ನು ಖಾಸಗಿಯವರಿಗೆ ಮುಕ್ತಗೊಳಿಸಿದ ನಂತರ, ಯುವಕರ ಕನಸುಗಳು ನನಸಾಗುತ್ತಿವೆ. ಭಾರತವು ಬಾಹ್ಯಾಕಾಶ ಕ್ಷೇತ್ರದಲ್ಲಿ ತನ್ನ ಯಶಸ್ಸನ್ನು ನೆರೆಯ ರಾಷ್ಟ್ರಗಳೊಂದಿಗೆ ಹಂಚಿಕೊಳ್ಳುತ್ತಿದೆ ಎಂದು ಹೇಳಿದರು.

ತಂತ್ರಜ್ಞಾನಕ್ಕೆ ಸಂಬಂಧಿಸಿದ ಆವಿಷ್ಕಾರಗಳ ಬಗ್ಗೆ ಪ್ರಸ್ತಾಪಿಸಿದ ಪ್ರಧಾನಿ,  ಡ್ರೋಣ್  ಕಾರ್ಯಗಳನ್ನು ಮರೆಯುವುದು ಅಸಾಧ್ಯ. ಡ್ರೋಣ್ ಕ್ಷೇತ್ರದಲ್ಲಿ ಭಾರತ, ವೇಗವಾಗಿ ಮುಂದುವರಿಯುತ್ತಿದ್ದು, ಹಿಮಾಚಲ ಪ್ರದೇಶದಲ್ಲಿ ಕಿನ್ನೌರಿ ಸೇಬುಗಳನ್ನು ಡ್ರೋಣ್ ಮೂಲಕ ಜನರಿಗೆ ತಲುಪಿಸಲಾಗುತ್ತಿದೆ. ಇದರಿಂದ ರೈತರ ಸಾಗಾಣಿಕೆ  ವೆಚ್ಚ ಕಡಿಮೆಯಾಗಿದೆ. ಈ ಹಿಂದೆ ಊಹಿಸಲು ಸಾಧ್ಯವಾಗದಂತಹ ವಿಷಯಗಳಲ್ಲಿ ಸಾಧನೆ ಮಾಡುತ್ತಿದ್ದೇವೆ ಎಂದರು.

ಕಳೆದ 8 ವರ್ಷಗಳಲ್ಲಿ ಸಂಗೀತ ಉಪಕರಣಗಳ ರಫ್ತು ಪ್ರಮಾಣ ಮೂರೂವರೆ ಪಟ್ಟು ಹೆಚ್ಚಾಗಿದೆ. ಪ್ರಪಂಚದಾದ್ಯಂತ ಭಾರತೀಯ ಸಂಸ್ಕೃತಿ ಮತ್ತು ಸಂಗೀತದ ವ್ಯಾಮೋಹ ಹೆಚ್ಚಾಗುತ್ತಿದೆ. ಭಾರತವು ಸಂಗೀತ, ನೃತ್ಯ ಮತ್ತು ಶ್ರೀಮಂತ ಕಲೆಯ ಪರಂಪರೆಯನ್ನು ಹೊಂದಿರುವುದು ನಮ್ಮೆಲ್ಲರ ಸೌಭಾಗ್ಯವಾಗಿದೆ. ದೇಶಾದ್ಯಂತ ಬುಡಕಟ್ಟು ಜನಾಂಗದ ಆದಿವಾಸಿಗಳು ವಿಭಿನ್ನ ಸಂಗೀತ ಪರಂಪರೆಯನ್ನು ಹೊಂದಿದ್ದಾರೆ. ಪರಸ್ಪರ ಸಹಕಾರ ಮತ್ತು ಸಾಮರಸ್ಯದಿಂದ ಪ್ರಕೃತಿಯೊಂದಿಗೆ ಜೀವನ ನಡೆಸುವ ಪ್ರೇರಣೆಯನ್ನು ಸಂಗೀತ ನೀಡುತ್ತದೆ. ಭಾರತೀಯ ಸಂಗೀತದ ಖ್ಯಾತಿಯು ವಿಶ್ವದ ಮೂಲೆಮೂಲೆಗೂ ವ್ಯಾಪಿಸಿದೆ ಎಂದು ತಿಳಿಸಿದರು.

Mann Ki Baat: PM Modi says India’s G20 Presidency is a big opportunity to focus on Global Good,

Related posts

karnataka-throwball-teams-win-three-gold-medals-at-7th-national-tournament-guntur-2026

ರಾಷ್ಟ್ರೀಯ ತ್ರೋಬಾಲ್ ಕ್ರೀಡಾಕೂಟದಲ್ಲಿ ಕರ್ನಾಟಕದ ಕ್ರೀಡಾಪಟುಗಳ ಭರ್ಜರಿ ಸಾಧನೆ

September 18, 2026
ಯತ್ನಾಳ ಮತ್ತು ಈಶ್ವರಪ್ಪ ಇಲ್ಲದೆ ಬಿಜೆಪಿ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ: ಹಿರಿಯ ನಾಯಕರ ಪರ ನಿರಾಣಿ ಬ್ಯಾಟಿಂಗ್- ರಾಜ್ಯಾಧ್ಯಕ್ಷ ವಿಜಯೇಂದ್ರಗೆ ಮುರುಗೇಶ ನಿರಾಣಿ ಖಡಕ್ ಸಲಹೆ

ಯತ್ನಾಳ ಮತ್ತು ಈಶ್ವರಪ್ಪ ಇಲ್ಲದೆ ಬಿಜೆಪಿ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ: ಹಿರಿಯ ನಾಯಕರ ಪರ ನಿರಾಣಿ ಬ್ಯಾಟಿಂಗ್- ರಾಜ್ಯಾಧ್ಯಕ್ಷ ವಿಜಯೇಂದ್ರಗೆ ಮುರುಗೇಶ ನಿರಾಣಿ ಖಡಕ್ ಸಲಹೆ

September 18, 2026
Tags: Mann Ki Baat
ShareTweetSendShare
Join us on:

Related Posts

karnataka-throwball-teams-win-three-gold-medals-at-7th-national-tournament-guntur-2026

ರಾಷ್ಟ್ರೀಯ ತ್ರೋಬಾಲ್ ಕ್ರೀಡಾಕೂಟದಲ್ಲಿ ಕರ್ನಾಟಕದ ಕ್ರೀಡಾಪಟುಗಳ ಭರ್ಜರಿ ಸಾಧನೆ

by admin
September 18, 2026
0

ಮೂರು ವಿಭಾಗಗಳಲ್ಲೂ ಚಿನ್ನದ ಪದಕ – ಕರ್ನಾಟಕಕ್ಕೆ ಹೆಮ್ಮೆಯ ಗೆಲುವು ಗುಂಟೂರು: ಆಂಧ್ರಪ್ರದೇಶದ ಗುಂಟೂರಿನ ಆಂಧ್ರ ಪ್ರದೇಶ್ STEM ಸ್ಕೂಲ್‌ನಲ್ಲಿ ಸೆಪ್ಟೆಂಬರ್ 11 ಮತ್ತು 12ರಂದು ನಡೆದ...

ಯತ್ನಾಳ ಮತ್ತು ಈಶ್ವರಪ್ಪ ಇಲ್ಲದೆ ಬಿಜೆಪಿ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ: ಹಿರಿಯ ನಾಯಕರ ಪರ ನಿರಾಣಿ ಬ್ಯಾಟಿಂಗ್- ರಾಜ್ಯಾಧ್ಯಕ್ಷ ವಿಜಯೇಂದ್ರಗೆ ಮುರುಗೇಶ ನಿರಾಣಿ ಖಡಕ್ ಸಲಹೆ

ಯತ್ನಾಳ ಮತ್ತು ಈಶ್ವರಪ್ಪ ಇಲ್ಲದೆ ಬಿಜೆಪಿ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ: ಹಿರಿಯ ನಾಯಕರ ಪರ ನಿರಾಣಿ ಬ್ಯಾಟಿಂಗ್- ರಾಜ್ಯಾಧ್ಯಕ್ಷ ವಿಜಯೇಂದ್ರಗೆ ಮುರುಗೇಶ ನಿರಾಣಿ ಖಡಕ್ ಸಲಹೆ

by Shwetha
September 18, 2026
0

ಬಾಗಲಕೋಟೆ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ರಾಜ್ಯದಲ್ಲಿ ಅಧಿಕಾರಕ್ಕೆ ಬರಬೇಕೆಂದರೆ ಪಕ್ಷದಿಂದ ದೂರವಾಗಿರುವ ಬಂಡಾಯ ನಾಯಕರನ್ನು ಮತ್ತೆ ಮನೆಗೆ ಕರೆತರುವುದು ಅನಿವಾರ್ಯ ಎಂದು ಮಾಜಿ ಸಚಿವ ಮುರುಗೇಶ...

ರಷ್ಯಾ ತೈಲ ಖರೀದಿಗೆ ಅಮೆರಿಕದ ಕಠಿಣ ಕ್ರಮ: ಭಾರತ, ಚೀನಾ ಸೇರಿ ದೇಶಗಳ ಮೇಲೆ 100%ವರೆಗೆ ಸುಂಕಕ್ಕೆ ಟ್ರಂಪ್‌ಗೆ ಅಧಿಕಾರ

ರಷ್ಯಾ ತೈಲ ಖರೀದಿಗೆ ಅಮೆರಿಕದ ಕಠಿಣ ಕ್ರಮ: ಭಾರತ, ಚೀನಾ ಸೇರಿ ದೇಶಗಳ ಮೇಲೆ 100%ವರೆಗೆ ಸುಂಕಕ್ಕೆ ಟ್ರಂಪ್‌ಗೆ ಅಧಿಕಾರ

by Shwetha
September 18, 2026
0

ರಷ್ಯಾದಿಂದ ಕಚ್ಚಾತೈಲ ಮತ್ತು ನೈಸರ್ಗಿಕ ಅನಿಲ ಖರೀದಿಸುವ ದೇಶಗಳ ಮೇಲೆ ಆರ್ಥಿಕ ಒತ್ತಡ ಹೆಚ್ಚಿಸಲು ಅಮೆರಿಕ ಮಹತ್ವದ ಹೆಜ್ಜೆ ಇಟ್ಟಿದೆ. ರಷ್ಯಾ ವಿರುದ್ಧದ ನಿರ್ಬಂಧಗಳನ್ನು ಮತ್ತಷ್ಟು ಬಿಗಿಗೊಳಿಸುವ...

ಕೋತಿ ಮೊಸರು ತಿಂದು ಮೇಕೆ ಬಾಯಿಗೆ ಒರೆಸಿದ್ರು : ಟಿ ನರಸೀಪುರ ಇನ್‌ಸ್ಪೆಕ್ಟರ್ ಧನಂಜಯ ವಿರುದ್ಧ ವರದಿಗಾರನ ಆಕ್ರೋಶ

ಕೋತಿ ಮೊಸರು ತಿಂದು ಮೇಕೆ ಬಾಯಿಗೆ ಒರೆಸಿದ್ರು : ಟಿ ನರಸೀಪುರ ಇನ್‌ಸ್ಪೆಕ್ಟರ್ ಧನಂಜಯ ವಿರುದ್ಧ ವರದಿಗಾರನ ಆಕ್ರೋಶ

by Shwetha
September 18, 2026
0

ಮೈಸೂರು: ಟಿ ನರಸೀಪುರದ ಇನ್‌ಸ್ಪೆಕ್ಟರ್ ಧನಂಜಯ ಅವರ ವಿವಾದಾತ್ಮಕ ನಡೆ ಈಗ ಇಡೀ ಪೊಲೀಸ್ ಇಲಾಖೆಯನ್ನು ಮುಜುಗರಕ್ಕೀಡು ಮಾಡಿದೆ. ಗಣೇಶ ಮೆರವಣಿಗೆಗೆ ಸಂಬಂಧಿಸಿದಂತೆ ತಾವು ನೀಡಿದ್ದ ವಿವಾದಾತ್ಮಕ...

ರೇಷನ್ ಕಾರ್ಡ್ e-KYCಗೆ ಸೆಪ್ಟೆಂಬರ್ 30 ಗಡುವು: ಮಾಡಿಸದಿದ್ದರೆ ಏನಾಗಲಿದೆ?

ರೇಷನ್ ಕಾರ್ಡ್ e-KYC ಗಡುವು ವಿಸ್ತರಣೆ: ಅಕ್ಟೋಬರ್ 20ರವರೆಗೆ ಅವಕಾಶ, ನ್ಯಾಯಬೆಲೆ ಅಂಗಡಿ ಸಮಯವೂ ಬದಲಾವಣೆ

by Shwetha
September 18, 2026
0

ಕರ್ನಾಟಕದ ರೇಷನ್ ಕಾರ್ಡ್ ಫಲಾನುಭವಿಗಳಿಗೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಮಹತ್ವದ ಮಾಹಿತಿ ನೀಡಿದೆ. ರೇಷನ್ ಕಾರ್ಡ್‌ಗಳ e-KYC ಪೂರ್ಣಗೊಳಿಸಲು ನಿಗದಿಪಡಿಸಿದ್ದ ಸೆಪ್ಟೆಂಬರ್ 30ರ ಗಡುವನ್ನು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram