ವ್ಯಾಪಾರದಲ್ಲಿ ಅಭಿವೃದ್ಧಿ ಕೆಟ್ಟದೃಷ್ಟಿ ಹಣದ ಸಮಸ್ಯೆ ದೂರವಾಗಬೇಂದರೆ ಈ ಗಿಡದ ಬೇರಿನಿಂದ ಈ ಸಣ್ಣ ಉಪಾಯ ಮಾಡಿ..
ಮಂಗಳವಾರದಂದು ಈ ಗಿಡದ ಕಾಯಿಯಿಂದ ಅಥವಾ ಬೇರಿನಿಂದ ಪೂಜೆಯನ್ನು ಮಾಡಿ ಈ ಜಾಗದಲ್ಲಿ ಇಟ್ಟರೆ ಕೆಟ್ಟದೃಷ್ಟಿ ಹಾಗೂ ಹಣದ ಸಮಸ್ಯೆ ದೂರವಾಗುವುದು ನಿಶ್ಚಿತ ವ್ಯಾಪಾರದಲ್ಲಿ , ಉದ್ಯೋಗದಲ್ಲಿ ಅಥವಾ ಮನೆಯಲ್ಲಿ ನಕಾರಾತ್ಮಕ ಶಕ್ತಿಯು ಹೆಚ್ಚಾಗುತ್ತಿದ್ದರೆ ಏನು ಮಾಡಬೇಕು ಎಂಬುದು ಯಾರಿಗೂ ತಿಳಿಯುವುದಿಲ್ಲ. ಹಾಗಾದರೆ ಈ ಸಮಸ್ಯೆಯಿಂದ ಹೊರಬರಲು ಮಂಗಳವಾರದ ದಿನದಂದು ಯಾವ ಉಪಾಯವನ್ನು ಮಾಡಬಹುದು ಎಂಬುದರ ಬಗ್ಗೆ ಸಂಪೂರ್ಣವಾಗಿ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ.
ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನ ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಮಾರ್ಗವನ್ನು ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ ತಪ್ಪದೆ ಕರೆ ಮಾಡಿ 85489 98564
ಮಂಗಳವಾರದ ದಿನದಂದು ಉಮ್ಮತ್ತಿ ಕಾಯಿ ಅಥವಾ ಉಮ್ಮತ್ತಿ ಗಿಡದ ಬೇರನ್ನು ತೆಗೆದುಕೊಂಡು ಬರಬೇಕು, ಉಮ್ಮತ್ತಿ ಕಾಯಿಯನ್ನು ತೆಗೆದುಕೊಂಡು ಬಂದ ನಂತರ ದೇವರಮುಂದೆ ಇಟ್ಟು ಪೂಜೆ ಮಾಡಬೇಕು. ಯಾವ ರೀತಿ ಪೂಜೆ ಮಾಡಬೇಕು ಎಂದರೆ ಲಕ್ಷ್ಮಿ ದೇವಿಯ ಮುಂದೆ ಅಷ್ಟದಳ ಪದ್ಮದ ರಂಗೋಲಿಯನ್ನು ಹಾಕಿ ಹಳದಿ ಬಟ್ಟೆಯಲ್ಲಿ ಉಮ್ಮತ್ತಿ ಗಿಡದ ಕಾಯಿಯನ್ನು ಇಟ್ಟು ಪೂಜೆ ಮಾಡಬೇಕು.
ಈ ರೀತಿ ಪೂಜೆಯನ್ನು ಮಾಡಿದ ನಂತರ ಉಮ್ಮತ್ತಿ ಕಾಯಿ ಅಥವಾ ಉಮ್ಮತ್ತಿ ಗಿಡದ ಬೇರನ್ನು ಹಣವನ್ನು ಇಡುವ ಜಾಗದಲ್ಲಿ ಇಡಬೇಕು. ಈ ರೀತಿ ಮಾಡುವುದರಿಂದ ಅಮ್ಮನವರ ಆಶೀರ್ವಾದ ದೊರೆಯುವುದರ ಜೊತೆಗೆ ಧನಸಂಪತ್ತು ವೃದ್ಧಿಸುತ್ತದೆ ಹಾಗು ಮನೆಯಲ್ಲಿ ನಕಾರಾತ್ಮಕ ಶಕ್ತಿ ದೂರವಾಗುತ್ತದೆ.
ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯಶಾಸ್ತ್ರಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ( 8548998564 ) ರಕ್ತೇತೇಶ್ವರೀ ದೇವಿ ಮತ್ತು ದುರ್ಗಾಪರಮೇಶ್ವರೀ ದೇವಿ ತಾಯಿ ಆರಾಧನೆ ಮಾಡುತ್ತಾ ಕೊಳ್ಳೇಗಾಲದ ರಣಮೋಡಿ ಮತ್ತು ಕೇರಳದ ಕುಟ್ಟಿಚಾತನ್ ಪೂಜಾಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ.
ನಿಮ್ಮ ಸಮಸ್ಯೆಗಳಾದ ವಿದ್ಯಾ ಭ್ಯಾಸದಲ್ಲಿ ತೊಂದರೆ, ಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ ಎಷ್ಟೇ ದುಡ್ಡಿದ್ದರು ನೆಮ್ಮದಿಯಕೊರತೆ ಇಷ್ಟಪಟ್ಟವರು ನಿಮ್ಮಂತೆ ಆಗಲು, ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆಹೊಂದಾಣಿಕೆ ಸಮಸ್ಯೆ ವಿವಾಹದಲ್ಲಿ ಅಡೆ ತಡೆ ಸಾಲಭಾದೆ ಇನ್ನೂ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ.
ಶತ್ರುನಾಶ ಧನವಶೀಕರಣದಂತಹ ಸಮಸ್ಯೆಗಳ ನಿವಾರಣೆಗೆ ಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564
ವ್ಯಾಪಾರ ಮಾಡುವ ಜಾಗದಲ್ಲಿ ಉಮ್ಮತಿ ಕಾಯನ್ನು ತೆಗೆದುಕೊಂಡು ಹೋಗಿ ಗಲ್ಲಾಪೆಟ್ಟಿಗೆಯಲ್ಲಿ ಒಂದು ಹಳದಿ ಬಟ್ಟೆಯ ಮೇಲೆ ಇಟ್ಟು ಪೂಜೆಯನ್ನು ಮಾಡುವುದರಿಂದ ವ್ಯಾಪಾರದಲ್ಲಿ ಅಭಿವೃದ್ಧಿಯನ್ನು ಸಹ ಕಾಣಬಹುದು.