ಜೀವನದ ಏಳಿಗೆಗಳಿಲ್ಲದ ಜನ್ಮ ಕುಂಡಲಿಯವರು, ಸರಳವಾದ ಈ ಮಂತ್ರ ಹೇಳುವುದರಿಂದ ಕಾಳಸರ್ಪ ದೋಷ ನಿವಾರಣೆ ಆಗುತ್ತದೆ..
ಹಿಂದೂ ಧರ್ಮದಲ್ಲಿ ಹಾವುಗಳಿಗೆ ವಿಶೇಷ ಸ್ಥಾನ ಹಾಗೂ ಗೌರವವನ್ನು ನೀಡಲಾಗುತ್ತದೆ. ಹಾವುಗಳನ್ನು ದೇವರಂತೆ ಪೂಜಿಸಲಾಗುತ್ತದೆ. ಹಾವುಗಳು ದೇವತೆಗಳೊಂದಿಗೆ ನಿಕಟ ಸಂಬಂಧವನ್ನು ಪಡೆದುಕೊಂಡಿವೆ.
ನಾಗರ ಹಾವು ಮತ್ತು ಕಾಳ ಸರ್ಪವು ಅತ್ಯಂತ ಶಕ್ತಿಯುತವಾದ ಹಾಗೂ ದೈವ ಶಕ್ತಿಯನ್ನು ಪಡೆದಿರುವ ಸರೀಸೃಪ. ಇವುಗಳನ್ನು ಸಾಯಿಸುವುದು ಅಥವಾ ಹಿಂಸಿಸುವುದು ಮಾಡಿದರೆ ನಮ್ಮ ಜನ್ಮಕ್ಕೆ ಕಳಂಕ ಹಾಗೂ ಮಹಾ ಪಾಪ ಅಂಟಿಕೊಳ್ಳುವುದು. ಒಮ್ಮೆ ಹಾವು ದ್ವೇಷವನ್ನು ಹೊಂದಿದ್ದರೆ 12 ವರ್ಷಗಳ ಕಾಲ ಕಾಯುವುದು.
ಕಟೀಲು ಶ್ರೀ ದುರ್ಗಾಪರಮೇಶ್ವರೀ ಜ್ಯೋತಿಷ್ಯ ಫಲ ಪ್ರಧಾನ ತಾಂತ್ರಿಕರು ದೈವಜ್ಞರು ಪಂಡಿತ್ ಜ್ಞಾನೇಶ್ವರ್ ರಾವ್ 8548998564.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 8548998564
ದೀರ್ಘ ಸಮಯದ ನಂತರವಾದರೂ ಅಂದುಕೊಂಡ ಶಿಕ್ಷೆಯನ್ನು ನೀಡುವುದು ಎಂದು ನಂಬಲಾಗಿದೆ. ಕಾಳ ಸರ್ಪದೋಷವೆಂದು ನೀವು ಕೇಳಿರಬಹುದು, ಇದು ಮುಖ್ಯವಾಗಿ ಜನ್ಮಕುಂಡಲಿಯಲ್ಲಿನ ರಾಹು- ಕೇತುವಿನ ಸ್ಥಾನದಿಂದಾಗಿ ಕಂಡು ಬರುವ ದೋಷ. ಈ ದೋಷಗಳಲ್ಲೂ ಹಲವು ವಿಧಗಳಿವೆ ಅವು ಯಾವುವು ಹಾಗೂ ದೋಷ ನಿವಾರಣಾ ಪರಿಹಾರ ಕ್ರಮಗಳೇನು ಎನ್ನುವುದರ ಕುರಿತು ಇಲ್ಲಿದೆ ಮಾಹಿತಿ.
ವ್ಯಕ್ತಿ ತನ್ನ ಜನ್ಮ ಕುಂಡಲಿಯ ಆಧಾರದ ಮೇಲೆ ಸರ್ಪ ಅಥವಾ ಕಾಳ ಸರ್ಪ ದೋಷ ಇರುವುದನ್ನು ಕಂಡುಕೊಳ್ಳಬಹುದು. ನಂತರ ಅದಕ್ಕೆ ಸೂಕ್ತ ಪರಿಹಾರ ಕ್ರಮವನ್ನು ಕೈಗೊಳ್ಳಬೇಕು. ಇಲ್ಲವಾದರೆ ಜೀವನದಲ್ಲಿ ಸಾಕಷ್ಟು ಸಮಸ್ಯೆಗಳು ತಲೆ ದೂರುತ್ತವೆ. ಯಾರು ತಮ್ಮ ಜಾತಕ ಅಥವಾ ಕುಂಡಲಿಯನ್ನು ಹೊಂದಿರುವುದಿಲ್ಲವೋ ಅವರು ಸಹ ಕೆಲವು ಸೂಚನೆಗಳೊಂದಿಗೆ ಕಾಳ ಸರ್ಪ ದೋಷ ಇರುವುದನ್ನು ಗುರುತಿಸಿಕೊಳ್ಳಬಹುದು.
ನಿಜ, ನಿದ್ರೆಯಲ್ಲಿರುವಾಗ ಹಾವುಗಳ ಕನಸು ಕಾಣುವುದು, ಕನಸಿನಲ್ಲಿ ಮನೆಯು ಸಂಪೂರ್ಣವಾಗಿ ನೀರಿನಿಂದ ಮುಳುಗಿದಂತೆ ಕಾಣುವುದು, ಯಾರೋ ಅಪರಿಚಿತರು ತೊಂದರೆ ಕೊಡುವಂತೆ, ಮನೆಯು ಕಳ್ಳತನಕ್ಕೆ ಒಳಗಾಗಿರುವಂತೆ, ಆಸ್ತಿ ಪಾಸ್ತಿ ನಾಶ ಹೊಂದಿರುವಂತೆ, ಆಪ್ತರು ಸಾವನ್ನು ಕಂಡಂತೆ ಹೀಗೆ ವಿವಿಧ ಬಗೆಯಲ್ಲಿ ಅಹಿತಕರವಾದ ಕನಸುಗಳು ಆಗಾಗ ಕಾಡುತ್ತಲೇ ಇರುತ್ತವೆ ಎಂದಾದರೆ ಅವರ ಜನ್ಮ ಕುಂಡಲಿಯಲ್ಲಿ ಕಾಳ ಸರ್ಪ ತೊಂದರೆ ಇದೆ ಎಂದು ಸುಲಭವಾಗಿ ನಿರ್ಧರಿಸಬಹುದು. ನಾಗ ಮತ್ತು ಕಾಳ ಸರ್ಪ ದೋಷ ಇರುವವರಿಗೆ ಮಾತ್ರ ಇಂತಹ ಕನಸುಗಳು ಕಾಣಿಸಿಕೊಳ್ಳುತ್ತವೆ ಎನ್ನಲಾಗುವುದು.
ಕಾಳಸರ್ಪ ಯೋಗ ಎನ್ನುವುದು ಸಾಮಾನ್ಯವಾಗಿ ಕೆಲವೊಬ್ಬರ ಜಾತಕದಲ್ಲಿ ಇರುತ್ತದೆ ಜಾತಕದಲ್ಲಿ ರಾಹು ಗ್ರಹದ ಜೊತೆಗೆ ಬೇರೆ ಗ್ರಹಗಳು ಸೇರಿಕೊಂಡರೆ ಕಾಳಸರ್ಪ ಯೋಗ ಉಂಟಾಗುತ್ತದೆ ಈ ರೀತಿ ಜಾತಕದಲ್ಲಿ ಕಾಳ ಸರ್ಪ ದೋಷ ಇದ್ದವರಿಗೆ ನೆಮ್ಮದಿ ಇರುವುದಿಲ್ಲ ದಂಪತಿಗಳ ಮಧ್ಯೆ ಕಲಹ ಮನಸ್ತಾಪಗಳು ಉಂಟಾಗುತ್ತವೆ ಮನೆಯಲ್ಲಿ ಶಾಂತಿ ವಾತಾವರಣ ಇರುವುದಿಲ್ಲ ಭಿನ್ನಾಭಿಪ್ರಾಯಗಳು ಹೆಚ್ಚುತ್ತವೆ ವಿನಾಕಾರಣ ಕೋಪ ಬರುವುದು ಅವರ ಮುಂದೆ ಇರುವವರಿಗೆ ರೆಗುತ್ತಾರೆ ಹಾಗೂ ಜಾತಕದಲ್ಲಿ ಕಾಳ ಸರ್ಪ ದೋಷವಿದ್ದರೆ ವಿವಾಹಕ್ಕೆ ಅನೇಕ ರೀತಿಯ ಅಡ್ಡಿ ಆತಂಕಗಳು ಉಂಟಾಗುತ್ತವೆ ಕಂಕಣಭಾಗ್ಯ ಕೂಡಿ ಬರುವುದಿಲ್ಲ ಹಾಗಾಗಿ ಜಾತಕದಲ್ಲಿರುವ ಕಾಲಸರ್ಪ ದೋಷವನ್ನು ನಿವಾರಣೆ ಮಾಡಿಕೊಳ್ಳುವುದರಿಂದ ನಮಗೆ ಇರುವ ಸಮಸ್ಯೆಗಳನ್ನು ಸುಲಭವಾಗಿ ನಿವಾರಣೆ ಮಾಡಿಕೊಳ್ಳಬಹುದು ಅದರಲ್ಲೂ ವಿಶೇಷವಾದ ಬಹಳಷ್ಟು ಶಕ್ತಿಯುತವಾದ ಈ ಒಂದು ಮಂತ್ರವನ್ನು ಜಪಿಸುವುದರಿಂದ ಕಾಳಸರ್ಪದೋಷ ನಿವಾರಣೆ ಮಾಡಿಕೊಳ್ಳಬಹುದು ಹಾಗೂ ಜೀವನವನ್ನೂ ಉತ್ತಮವಾಗಿ ರೂಪಿಸಿಕೊಳ್ಳಬಹುದು ಕೆಲವೊಂದು ವಿಧಿವಿಧಾನಗಳನ್ನು ಅನುಸರಣೆ ಮಾಡುತ್ತಾ ಈ ಮಂತ್ರವನ್ನು ಜಪ ಮಾಡಬೇಕು ಯಾವ ವಿಧವಾಗಿ ಮಂತ್ರವನ್ನು ಜಪಿಸುವುದರಿಂದ ಕಾಲಸರ್ಪ ದೋಷ ನಿವಾರಣೆಯಾಗುತ್ತದೆ ಎಂದು ಈ ಲೇಖನದಲ್ಲಿ ತಿಳಿಯೋಣ. ಗೆಳೆಯರೇ ಈ ಒಂದು ಮಂತ್ರವನ್ನು ಜಪಿಸುವಾಗ ಒಂದು ವಸ್ತುವನ್ನು ಉಪಯೋಗಿಸಿಕೊಂಡು ಮಂತ್ರ ಜಪಿಸುವುದರಿಂದ ಉತ್ತಮ ಫಲಿತಾಂಶವನ್ನು ಕಾಣಬಹುದು
ಆ ವಿಶೇಷವಾದ ವಸ್ತುವನ್ನು ಮನೆಯಲ್ಲಿ ಇಟ್ಟು ಈ ಮಂತ್ರವನ್ನು ಜಪಿಸಬೇಕು ಏಕಾಕ್ಷರಿ ನಾರಿಕೇಳ ಎಂಬ ವಿಶೇಷವಾದ ವಸ್ತುವನ್ನು ಇಟ್ಟು ಕಾಳಸರ್ಪ ದೋಷ ನಿವಾರಣೆ ಮಂತ್ರವನ್ನು ಜಪಿಸಬೇಕು ಇದು ತೆಂಗಿನಕಾಯಿ ಆಕಾರದಲ್ಲಿರುತ್ತದೆ ತೆಂಗಿನಕಾಯಿ ಬಹಳಷ್ಟು ದಪ್ಪವಾಗಿರುತ್ತದೆ ಚಿಕ್ಕದಾಗಿರುತ್ತದೆ ತೆಂಗಿನಕಾಯಿ ಮೂರು ಕಣ್ಣನ್ನು ಹೊಂದಿದೆ ಈ ಏಕಾಕ್ಷಿ ನಾರೀಕೇಳ ಒಂದು ಕಣ್ಣನ್ನು ಹೊಂದಿದೆ ಇದು ಪೂಜಾ ಸಾಮಗ್ರಿ ಅಂಗಡಿಗಳಲ್ಲಿ ಸಿಗುತ್ತದೆ ಇದಕ್ಕೆ ಶ್ರೀ ಫಲ ಎಂದು ಕೂಡ ಕರೆಯುತ್ತಾರೆ .
ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯಶಾಸ್ತ್ರಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ( 8548998564 ) ರಕ್ತೇತೇಶ್ವರೀ ದೇವಿ ಮತ್ತು ದುರ್ಗಾಪರಮೇಶ್ವರೀ ದೇವಿ ತಾಯಿ ಆರಾಧನೆ ಮಾಡುತ್ತಾ ಕೊಳ್ಳೇಗಾಲದ ರಣಮೋಡಿ ಮತ್ತು ಕೇರಳದ ಕುಟ್ಟಿಚಾತನ್ ಪೂಜಾಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ.
ನಿಮ್ಮ ಸಮಸ್ಯೆಗಳಾದ ವಿದ್ಯಾ ಭ್ಯಾಸದಲ್ಲಿ ತೊಂದರೆ, ಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ ಎಷ್ಟೇ ದುಡ್ಡಿದ್ದರು ನೆಮ್ಮದಿಯಕೊರತೆ ಇಷ್ಟಪಟ್ಟವರು ನಿಮ್ಮಂತೆ ಆಗಲು, ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆಹೊಂದಾಣಿಕೆ ಸಮಸ್ಯೆ ವಿವಾಹದಲ್ಲಿ ಅಡೆ ತಡೆ ಸಾಲಭಾದೆ ಇನ್ನೂ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ.
ಶತ್ರುನಾಶ ಧನವಶೀಕರಣದಂತಹ ಸಮಸ್ಯೆಗಳ ನಿವಾರಣೆಗೆ ಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564
ಗೆಳೆಯರೇ 3 ಏಕಾಕ್ಷಿ ನಾರಿಕೇಳ ಫಲವನ್ನು ಮನೆಯಲ್ಲಿ ದೇವರಕೋಣೆಯಲ್ಲಿ ಇಟ್ಟು ಅದಕ್ಕೆ ಅರಿಶಿಣ ಹೂ ಗಂಧ ಸಮರ್ಪಿಸಿ ಪೂಜೆ ಸಲ್ಲಿಸಬೇಕು ಮಂಗಳವಾರದಂದು ಪೂಜೆ ಸಲ್ಲಿಸಿ ಮಂತ್ರವನ್ನು ಜಪಿಸಬೇಕು ಬಹಳಷ್ಟು ಬೇಗ ನಿಮಗೆ ಇರುವ ದೋಷ ನಿವಾರಣೆಯಾಗುತ್ತದೆ 108 ಬಾರಿ ಈ ಒಂದು ಮಂತ್ರವನ್ನು ಜಪಿಸಬೇಕು ಒಂದು ಸಾರಿ ಈ ಮಂತ್ರವನ್ನು 108 ಬಾರಿ ಜಪಿಸಿದರೆ ಸಾಕು ನಿಮಗೆ ಇರುವ ಕಾಳಸರ್ಪ ದೋಷ ತಿವ್ರತೆ ಕಡಿಮೆಯಾಗುತ್ತದೆ ಓಂ ಬ್ರಾಂ ಬ್ರೀಂ ಬ್ರೌಮ್ ಸಹರಾಹಾವೇ ನಮಃ ಬಂಧುಗಳೇ ಕಾಳಸರ್ಪದೋಷ ಇದ್ದವರು ಈ ಮಂತ್ರವನ್ನು 108 ಬಾರಿ ಒಂದು ದಿನ ಜಪಿಸಿದರೆ ಸಾಕು ಕುಟುಂಬ ಸದಸ್ಯರೆಲ್ಲರಿಗೂ ಇದರ ಪ್ರಭಾವ ಬೀರುತ್ತದೆ ಕಾಳಸರ್ಪದೋಷ ನಿವಾರಣೆ ಆಗುತ್ತದೆ ನಂತರ ಮನೆಯಲ್ಲಿ ಇರುವ ಹಿರಿಯರ ಕೈಯಿಂದ ಆ 3 ನಾರಿಕೆಳ ಫಲವನ್ನು ತೆಗೆದುಕೊಂಡು ಸರ್ಪದೋಷ ಇದ್ದವರಿಗೆ ದೃಷ್ಟಿಯನ್ನು ತೆಗೆಯಬೇಕು ಯಾರು ತುಳಿಯದೇ ಇರುವ ಜಾಗದಲ್ಲಿ ಹಾಕಬೇಕು
ಹರಿಯುವ ನೀರಿನಲ್ಲಿ ಬಿಡಬೇಕು ಈ ರೀತಿ ಮಾಡುವುದರಿಂದ ನಿಮಗೆ ಎಂತಹದೇ ತೀವ್ರವಾದ ಕಾಳಸರ್ಪದೋಷ ಇದ್ದರೂ ಕೂಡಾ ನಿವಾರಣೆಯಾಗುತ್ತದೆ . ಗೆಳೆಯರೇ ಜಾತಕದಲ್ಲಿ ಕಾಳ ಸರ್ಪ ದೋಷ ಇದ್ದರೆ ಈ ಒಂದು ವಿಶೇಷವಾದ ವಿಧಾನವನ್ನು ಅನುಸರಿಸುವುದರಿಂದ ನಿಮಗಿರುವ ಕಾಳಸರ್ಪದೋಷವನ್ನು ಸುಲಭವಾಗಿ ನಿವಾರಣೆ ಮಾಡಿಕೊಳ್ಳಬಹುದು ಹಾಗೂ ಸೋಮವಾರ ದಿನದಂದು ಶಿವನಿಗೆ ಜೇನುತುಪ್ಪ ಹಾಗೂ ಹಾಲಿನಿಂದ ಅಭಿಷೇಕ ಮಾಡುವುದರಿಂದ ನಿಮಗೆ ಇರುವಂತ ಕಾಳಸರ್ಪ ದೋಷ ಕಡಿಮೆಯಾಗುತ್ತದೆ.









