ADVERTISEMENT
Friday, August 7, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Crime

Marriage Proposal Reject : ಮದುವೆ ಪ್ರಸ್ತಾಪ ನಿರಾಕರಿಸಿದ ಮಹಿಳೆ ಕೊಲೆಗೈದು ದೇಹ ಪೀಸ್ ಪೀಸ್ ಮಾಡಿ ಬಿಸಾಡಿದ ಕಿಡಿಗೇಡಿ…

Namratha Rao by Namratha Rao
March 13, 2023
in Crime, News, Newsbeat, ಅಪರಾಧ
Gadag News

Gadag A young man was stabbed to death

Share on FacebookShare on TwitterShare on WhatsappShare on Telegram

 

Marriage Proposal Reject : ಮದುವೆ ಪ್ರಸ್ತಾಪ ನಿರಾಕರಿಸಿದ ಮಹಿಳೆ ಕೊಲೆಗೈದು ದೇಹ ಪೀಸ್ ಪೀಸ್ ಮಾಡಿ ಬಿಸಾಡಿದ ಕಿಡಿಗೇಡಿ…

Related posts

devara-maneyalli-deeparadhane-yene-yene-phala

ದೀಪಾರಾಧನೆಯ ರಹಸ್ಯ: ಯಾವ ಎಣ್ಣೆ, ಎಷ್ಟು ಬತ್ತಿ ಹಚ್ಚಿದರೆ ಏನು ಫಲ?

August 6, 2026
hd-kumaraswamy-honours-para-athlete-shilpa-k-shaila-commonwealth-games-bronze-medalist

ಕಾಮನ್‌ವೆಲ್ತ್ ಗೇಮ್ಸ್‌ ; ಪ್ಯಾರಾ ಅಥ್ಲೀಟ್ ಶಿಲ್ಪಾ ಅವರನ್ನು ಗೌರವಿಸಿದ ಹೆಚ್.ಡಿ.ಕುಮಾರಸ್ವಾಮಿ

August 6, 2026

ಮಧ್ಯ ಕಾಶ್ಮೀರದಲ್ಲಿ ಮಹಿಳೆಯ ಭೀಕರ ಕೊಲೆ

ಮದುವೆ ಪ್ರಸ್ತಾಪ ನಿರಾಕರಿಸಿದಕ್ಕೆ ಹತ್ಯೆ

ದೇಹ ತುಂಡುಗಳಾಗಿ ಕತ್ತರಿಸಿ ಬಿಸಾಡಿದ ಕಿಡಿಗೇಡಿ

45 ವರ್ಷದ ಶಹಬಾಜ್ ಅಹ್ಮದ್ ಆರೋಪಿ

30 ವರ್ಷದ ಮಹಿಳೆಯ ಕೊಲೆ , ಆರೋಪಿ ಬಂಧನ

ಮದುವೆ ಪ್ರಸ್ತಾಪ ನಿರಾಕರಿಸಿದಕ್ಕೆ ಮಹಿಳೆಯನ್ನ ಅತ್ಯಂತ ಭೀಕರವಾಗಿ ಕೊಲೆಗೈದು ದೇಹವನ್ನ ಹಲವಾರು ತುಂಡುಗಳಾಗಿ ಕತ್ತರಿಸಿ ಪ್ರತ್ಯೇಕ ಸ್ಥಳಗಳಲ್ಲಿ ಬಿಸಾಡಿರುವ ಘಟನೆ ಇದೀಗ ಮಧ್ಯ ಕಾಶ್ಮೀರದಲ್ಲಿ ವರದಿಯಾಗಿದೆ..

ಆರೋಪಿಯು ಬುಡ್ಗಾಮ್ ಜಿಲ್ಲೆಯ ಅನೇಕ ಸ್ಥಳಗಳಲ್ಲಿ ಆಕೆಯ ದೇಹದ ತುಂಡುಗಳನ್ನ ಎಸೆದಿದ್ದಾನೆ.. ಆರೋಪಿಯನ್ನ ಪೊಲೀಸರು ಬಂಧಿಸಿದ್ದಾರೆ..

ಪ್ರಾಥಮಿಕ ವರದಿಗಳ ಪ್ರಕಾರ ಸ್ನಾತಕ ಶಿಕ್ಷಣ ಪಡೆಯುತ್ತಿದ್ದ 30 ವರ್ಷದ ಮಹಿಳೆ ಮಾರ್ಚ್ 7 ರಿಂದ ನಾಪತ್ತೆಯಾಗಿದ್ದರು. ಮಹಿಳೆಯ ಕರೆ ವಿವರಗಳ ಆಧಾರದ ಮೇಲೆ ಪೊಲೀಸರು  ಶಬೀರ್ ಅಹ್ಮದ್  ಎಂಬಾತನನ್ನ ನನ್ನು ಮಾರ್ಚ್ 8 ರಂದು ತಮ್ಮ ವಶಕ್ಕೆ ತೆಗೆದುಕೊಂಡಿದ್ದರು. ಶನಿವಾರದಂದು ಆತ ತಪ್ಪೊಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

45 ವರ್ಷದ ಅಹ್ಮದ್ ನನ್ನ ವಿಚಾರಣೆ ನಡೆಸಿದಾಗ ಈ ಘೋರ ಕೃತ್ಯ ಬೆಳಕಿಗೆ ಬಂದಿದೆ.. ಅಹ್ಮದ್ ವಿವಾಹಿತನಾಗಿದ್ದ.. ಬದ್ಗಾಮ್ ಜಿಲ್ಲೆಯ ಓಂಪೋರಾ ಪ್ರದೇಶದಲ್ಲಿ ವಾಸಿಸುತ್ತಿದ್ದ..

ಕೊಲೆಯ ಉದ್ದೇಶವನ್ನು ಪೊಲೀಸರು ಇನ್ನೂ ಬಹಿರಂಗಪಡಿಸದಿದ್ದರೂ, ಮಹಿಳೆಯ ಸಂಬಂಧಿಕರು ಈತ ಮದುವೆಯ ಪ್ರಸ್ತಾಪದೊಂದಿಗೆ ತನ್ನ ಕುಟುಂಬವನ್ನು ಸಂಪರ್ಕಿಸಿದ್ದನು, ಆದರೆ ಮಹಿಳೆ ಅದನ್ನು ತಿರಸ್ಕರಿಸಿದ್ದಳು ಎಂದು ತಿಳಿಸಿದ್ದಾರೆ..

ಕಳೆದ ನಾಲ್ಕು ದಿನಗಳಿಂದ ಮಹಿಳೆ ತನ್ನ ಮನೆಯಿಂದ ನಾಪತ್ತೆಯಾಗಿದ್ದಳು. ಆರೋಪಿಯು ಮಹಿಳೆಯನ್ನು ಕೊಲೆ ಮಾಡಿ ಆಕೆಯ ದೇಹವನ್ನು ತುಂಡುಗಳಾಗಿ ಕತ್ತರಿಸಿ ರೈಲ್ವೆ ಸೇತುವೆ ಓಂಪೊರಾ ಮತ್ತು ಸೆಬ್ಡೆನ್ ಸೇರಿದಂತೆ ವಿವಿಧ ಸ್ಥಳಗಳಲ್ಲಿ ಎಸೆದಿದ್ದಾನೆ.

ಆತನನ್ನ ಬಂಧಿಸಲಾಗಿದ್ದು, ಆತನ ಮನೆಯಿಂದ ಆಕೆಯ ತಲೆ ಸೇರಿದಂತೆ ದೇಹದ ಎಲ್ಲಾ ಭಾಗಗಳನ್ನು ವಶಪಡಿಸಿಕೊಳ್ಳಲಾಗಿದೆ ಮತ್ತು ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಹಿಳೆಯ ಕುಟುಂಬವು ಅಹ್ಮದ್ ತನ್ನ ಮನೆಗೆ ಟೈಲ್ಸ್ ಸಂಬಂಧಿತ ಕೆಲಸಕ್ಕಾಗಿ ಭೇಟಿ ನೀಡುತ್ತಿದ್ದ ಎಂದು ಹೇಳಿಕೊಂಡಿದೆ.
ಸಂತ್ರಸ್ತೆ ತನ್ನ ಮದುವೆಯ ಪ್ರಸ್ತಾಪವನ್ನು ತಿರಸ್ಕರಿಸಿದ ನಂತರ, ಅಹ್ಮದ್ ತನ್ನ ಸ್ವಾಭಿಮಾನವನ್ನು ಕಳೆದುಕೊಂಡಿದ್ದೇನೆ ಎಂದು ಹೇಳುತ್ತಿದ್ದ ಎಂದು ಮಹಿಳೆಯ ಸೋದರಸಂಬಂಧಿ ಹೇಳಿದ್ದಾರೆ.

ಈ ಘಟನೆಯು ದೆಹಲಿಯಲ್ಲಿ ಶ್ರದ್ಧಾ ವಾಲ್ಕರ್ ಕೊಲೆ ಪ್ರಕರಣವನ್ನ ನೆನಪಿಸುತ್ತಿದೆ.. ಅಲ್ಲಿ 27 ವರ್ಷದ ಯುವತಿಯನ್ನು ಆಕೆಯ ಲಿವ್-ಇನ್ ಪಾರ್ಟ್ ನರ್ ಆಫ್ತಾಬ್ ಅಮೀನ್ ಪೂನಾವಾಲಾ ಕತ್ತು ಹಿಸುಕಿ ಕೊಂದಿದ್ದ. ನಂತರ ಆತ ಆಕೆಯ ದೇಹವನ್ನು 35 ತುಂಡುಗಳಾಗಿ ಕತ್ತರಿಸಿ ದೆಹಲಿಯ ಅರಣ್ಯದಲ್ಲಿ ಬಿಸಾಡಿ ಬಂದಿದ್ದ..

Marriage Proposal Reject : The woman who rejected the marriage proposal was murdered and her body was dismembered.

Tags: CrimeKashmirMarriage Proposal RejectMurder
ShareTweetSendShare
Join us on:

Related Posts

devara-maneyalli-deeparadhane-yene-yene-phala

ದೀಪಾರಾಧನೆಯ ರಹಸ್ಯ: ಯಾವ ಎಣ್ಣೆ, ಎಷ್ಟು ಬತ್ತಿ ಹಚ್ಚಿದರೆ ಏನು ಫಲ?

by admin
August 6, 2026
0

1"ಇಪ್ಪೆ ಎಣ್ಣೆ"ಯು ದೇವರಿಗೆ ತುಂಬಾ ತುಂಬಾ ಶ್ರೇಷ್ಠ.. ಇದರಿಂದ ಮನೆಯಲ್ಲಿ ದುಃಖ, ದಾರಿದ್ರ್ಯ, ಬಡತನ, ಧನದರಿದ್ರ , ಅನ್ನದರಿದ್ರ, ನಿತ್ಯದರಿದ್ರ, ಹಾಗೂ ಸಾಲದ ಭಾದೆ ನಿವಾರಣೆಯಾಗುತ್ತದೆ .....

hd-kumaraswamy-honours-para-athlete-shilpa-k-shaila-commonwealth-games-bronze-medalist

ಕಾಮನ್‌ವೆಲ್ತ್ ಗೇಮ್ಸ್‌ ; ಪ್ಯಾರಾ ಅಥ್ಲೀಟ್ ಶಿಲ್ಪಾ ಅವರನ್ನು ಗೌರವಿಸಿದ ಹೆಚ್.ಡಿ.ಕುಮಾರಸ್ವಾಮಿ

by admin
August 6, 2026
0

ಕಾಮನ್‌ವೆಲ್ತ್ ಗೇಮ್ಸ್‌ ; ಪ್ಯಾರಾ ಅಥ್ಲೀಟ್ ಶಿಲ್ಪಾ ಅವರನ್ನು ಗೌರವಿಸಿದ ಹೆಚ್.ಡಿ.ಕುಮಾರಸ್ವಾಮಿ ನವದೆಹಲಿಯ ಸಚಿವರ ನಿವಾಸದಲ್ಲಿ ಭೇಟಿ; ನಿಮ್ಮ ಸಾಧನೆ ಪ್ರೇರಣಾದಾಯಕ ಎಂದ ಕೇಂದ್ರ ಸಚಿವರು ಶಿಲ್ಪಾ...

ಬಿಜೆಪಿಯ ದುರಹಂಕಾರಕ್ಕೆ ಬಿಹಾರದ ಜನತೆಯಿಂದ ತಕ್ಕ ಉತ್ತರ :ಬಿಜೆಪಿಯ 30 ವರ್ಷಗಳ ಭದ್ರಕೋಟೆ ಧೂಳಿಪಟ- ಮೂರನೇ ಶಕ್ತಿಯಾಗಿ ಹೊರಹೊಮ್ಮಿದ ಪ್ರಶಾಂತ್ ಕಿಶೋರ್

ಬಿಜೆಪಿಯ ದುರಹಂಕಾರಕ್ಕೆ ಬಿಹಾರದ ಜನತೆಯಿಂದ ತಕ್ಕ ಉತ್ತರ :ಬಿಜೆಪಿಯ 30 ವರ್ಷಗಳ ಭದ್ರಕೋಟೆ ಧೂಳಿಪಟ- ಮೂರನೇ ಶಕ್ತಿಯಾಗಿ ಹೊರಹೊಮ್ಮಿದ ಪ್ರಶಾಂತ್ ಕಿಶೋರ್

by Shwetha
August 6, 2026
0

ಭಾರತೀಯ ರಾಜಕಾರಣದ ತೆರೆಮರೆಯ ಚಾಣಕ್ಯ ಎಂದೇ ಖ್ಯಾತರಾಗಿರುವ ಪ್ರಶಾಂತ್ ಕಿಶೋರ್ (ಪಿಕೆ), ಈಗ ನೇರ ಚುನಾವಣಾ ಕಣದಲ್ಲೂ ತಮ್ಮ ಚಮತ್ಕಾರ ತೋರಿದ್ದಾರೆ. ಬಿಹಾರದ ಅತ್ಯಂತ ಪ್ರತಿಷ್ಠಿತ ಹಾಗೂ...

ಸಚಿವ ಸ್ಥಾನ ಸಿಗದ ಅಸಮಾಧಾನ; ಶಾಸಕರ ಜೊತೆ ಸಿಎಂ, ಕೆಪಿಸಿಸಿ ಅಧ್ಯಕ್ಷರ ಮಾತುಕತೆ

ಸಚಿವ ಸ್ಥಾನ ಸಿಗದ ಅಸಮಾಧಾನ; ಶಾಸಕರ ಜೊತೆ ಸಿಎಂ, ಕೆಪಿಸಿಸಿ ಅಧ್ಯಕ್ಷರ ಮಾತುಕತೆ

by Shwetha
August 6, 2026
0

ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಬಳಿಕ ಕಾಂಗ್ರೆಸ್‌ನಲ್ಲಿ ಅಸಮಾಧಾನ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಕೆಪಿಸಿಸಿ ಅಧ್ಯಕ್ಷರು ಅಸಮಾಧಾನಗೊಂಡಿರುವ ಶಾಸಕರೊಂದಿಗೆ ಮಾತುಕತೆ ನಡೆಸುತ್ತಿದ್ದಾರೆ. ಸಚಿವ...

ಸಚಿವ ಬಿ. ನಾಗೇಂದ್ರಗೆ ಶಾಕ್; ದೆಹಲಿ ಪ್ರವಾಸಕ್ಕೆ ಅನುಮತಿ ನಿರಾಕರಣೆ

ಸಚಿವ ಬಿ. ನಾಗೇಂದ್ರಗೆ ಶಾಕ್; ದೆಹಲಿ ಪ್ರವಾಸಕ್ಕೆ ಅನುಮತಿ ನಿರಾಕರಣೆ

by Shwetha
August 6, 2026
0

ವಾಲ್ಮೀಕಿ ನಿಗಮ ಹಗರಣ ಪ್ರಕರಣದಲ್ಲಿ ಆರೋಪಿಯಾಗಿರುವ ಸಚಿವ ಬಿ. ನಾಗೇಂದ್ರ ಅವರಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹಿನ್ನಡೆ ನೀಡಿದೆ. ಜುಲೈ 27ರಿಂದ ಆಗಸ್ಟ್ 10ರವರೆಗೆ ದೆಹಲಿಗೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram