ADVERTISEMENT
Monday, June 16, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Crime

ಅನೈತಿಕ ಸಂಬಂಧಕ್ಕೆ ಹೆಣವಾದ ವಿವಾಹಿತೆ

ರೂಮ್ ಗೆ ಕರೆದು ಮರ್ಡರ್ ಮಾಡಿದ ಪ್ರಿಯಕರ

Author2 by Author2
June 9, 2025
in Crime, ಅಪರಾಧ
Share on FacebookShare on TwitterShare on WhatsappShare on Telegram

ಬೆಂಗಳೂರು: ವಿವಾಹಿತ ಮಹಿಳೆ (Married Women) ಯೋರ್ವಳು ಅನೈತಿಕ ಸಂಬಂಧದ ಹಿಂದೆ ಬಿದ್ದು ಕೊಲೆಯಾಗಿರುವ ಘಟನೆ ನಡೆದಿದೆ.

ಬೆಂಗಳೂರಿನ ಸುಬ್ರಹ್ಮಣ್ಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಕೊಲೆ ಆರೋಪಿ ಬಂಧನವಾಗಿದ್ದು, ಪೊಲೀಸ್‌ ತನಿಖೆ ವೇಳೆ ಆರೋಪಿಯ ವಿಕೃತಿ, ಕ್ರೌರ್ಯ ಬಯಲಾಗಿದೆ. ಹರಿಣಿ (36) ಕೊಲೆಯಾದ ಪ್ರಿಯತಮೆ, ಟೆಕ್ಕಿ ಯಶಸ್ (25) ಕೊಲೆ ಆರೋಪಿ.

Related posts

ಸೂಟ್ ಕೇಸ್ ನಲ್ಲಿ ಮಹಿಲೆಯ ಶವ

ಸೂಟ್ ಕೇಸ್ ನಲ್ಲಿ ಮಹಿಲೆಯ ಶವ

June 10, 2025
ಕಳ್ಳತನ ಮಾಡಲು ಬರಲಿಲ್ಲವೆಂದು ಹೀಗಾ ಮಾಡೋದು?

ಕಳ್ಳತನ ಮಾಡಲು ಬರಲಿಲ್ಲವೆಂದು ಹೀಗಾ ಮಾಡೋದು?

June 9, 2025

ಪ್ರಿಯತಮೆಯನ್ನ (Lovers) ಮೀಟ್‌ ಮಾಡದೇ ತಲೆ ಕೆಡಿಸಿಕೊಂಡಿದ್ದ ಟೆಕ್ಕಿ ಆಕೆ ಸಿಗುತ್ತಿದ್ದಂತೆ ಕೊಲೆ ಮಾಡಿದ್ದಾನೆ ಎನ್ನಲಾಗಿದೆ. ಪೂರ್ಣ ಪ್ರಜ್ಞಾ ಲೇಔಟ್‌ನಲ್ಲಿ ಓಯೋ ರೂಮಿಗೆ (Oyo Room) ಕರೆದೊಯ್ದು, ಹರಿಣಿಗೆ ಬರೋಬ್ಬರಿ 17 ಬಾರಿ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ ಎನ್ನಲಾಗಿದೆ.

ಕೆಂಗೇರಿ ಮೂಲದ ಹರಿಣಿ, ದಾಸೇಗೌಡ ಎಂಬವರ ಪತ್ನಿ. ಕೆಲವು ತಿಂಗಳ ಹಿಂದೆ ಜಾತ್ರೆಯಲ್ಲಿ ಇಬ್ಬರೂ ಪರಿಚಯವಾಗಿದ್ದಾರೆ. ಆಗ ಟೆಕ್ಕಿ ಯಶಸ್, ಮಹಿಳೆಯನ್ನು ಪರಿಚಯ ಮಾಡಿಕೊಡಿಂದ್ದಾನೆ. ಆನಂತರ ಇಬ್ಬರೂ ಫೋನ್ ನಲ್ಲಿ ಮಾತುಕತೆ ಆರಂಭಿಸಿದ್ದಾರೆ. ಮತ್ತಷ್ಟು ಹತ್ತಿರವಾಗಿ ಅನೈತಿಕ ಸಂಬಂಧ ಬೆಳೆಸಿಕೊಂಡಿದ್ದಾರೆ ಎನ್ನಲಾಗಿದೆ. ಇದು ಗೊತ್ತಾಗುತ್ತಿದ್ದಂತೆ ಪತಿ, ಪತ್ನಿಗೆ ಬೈದು ರೂಮ್ ನಲ್ಲಿ ಕೂಡಿ ಹಾಕಿದ್ದಾರೆ. ಆದರೆ, ಹೋಗೋ ಫೋನ್ ಮಾಡಿ ಪತ್ನಿ, ಪ್ರಿಯಕರನ ಭೇಟಿಗೆ ಹೋಗಿದ್ದಾಳೆ.

ಆ ವೇಳೆ ಬಿಟ್ಟು ಬಿಡುವಂತೆ ಹೇಳಿದ್ದಾರೆ. ಇದರಿಂದ ಕೋಪಗೊಂಡ ಯುವಕ, ನನಗೆ ಸಿಗದಿದ್ದರೆ ಯಾರಿಗೂ ನೀನು ಸಿಗುವುದು ಬೇಡ ಎಂದು ಕೊಲೆ ಮಾಡಿದ್ದಾನೆ ಎನ್ನಲಾಗಿದೆ. ಸದ್ಯ ಆರೋಪಿಯನ್ನು ಬಂಧಿಸಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Tags: deathHusbandlovermarried womenMurderpolice
ShareTweetSendShare
Join us on:

Related Posts

ಸೂಟ್ ಕೇಸ್ ನಲ್ಲಿ ಮಹಿಲೆಯ ಶವ

ಸೂಟ್ ಕೇಸ್ ನಲ್ಲಿ ಮಹಿಲೆಯ ಶವ

by Author2
June 10, 2025
0

ಲಕ್ನೋ: ಸೂಟ್ ಕೇಸ್ ನಲ್ಲಿ ಮಹಿಳೆಯ ಮೃತದೇಹ ಪತ್ತೆಯಾಗಿರುವ ಘಟನೆಯೊಂದು ನಡೆದಿದೆ. ಉತ್ತರಪ್ರದೇಶದ (Uttar Pradesh) ಗಾಜಿಯಾಬಾದ್‌ (ghaziabad) ನಲ್ಲಿ ಈ ಘಟನೆ ನಡೆದಿದೆ. ಗಾಜಿಯಾಬಾದ್‌ನ ಲೋನಿ...

ಕಳ್ಳತನ ಮಾಡಲು ಬರಲಿಲ್ಲವೆಂದು ಹೀಗಾ ಮಾಡೋದು?

ಕಳ್ಳತನ ಮಾಡಲು ಬರಲಿಲ್ಲವೆಂದು ಹೀಗಾ ಮಾಡೋದು?

by Author2
June 9, 2025
0

ಕಿರಾತಕನೊಬ್ಬ ಕಳ್ಳತನ (Theft) ಮಾಡಲು ಬರಲಿಲ್ಲ ಎಂಬ ಕಾರಣಕ್ಕೆ ಚಾಕುವಿನಿಂದ ಇರಿದಿರುವ ಘಟನೆ ನಡೆದಿದೆ. ಹಾಸನ (Hassan) ನಗರದ ಎನ್.ಆರ್.ವೃತ್ತದಲ್ಲಿರುವ ಬಾರ್‌ ನಲ್ಲಿ ಈ ಘಟನೆ ನಡೆದಿದೆ....

10 ಲಕ್ಷ ಮೌಲ್ಯದ ಚಿನ್ನ ಧರಿಸಿ ಹನಿಮೂನ್ ಗೆ ಹೋಗಿದ್ದ ಮಗ

10 ಲಕ್ಷ ಮೌಲ್ಯದ ಚಿನ್ನ ಧರಿಸಿ ಹನಿಮೂನ್ ಗೆ ಹೋಗಿದ್ದ ಮಗ

by Author2
June 9, 2025
0

ಶಿಲ್ಲಾಂಗ್‌: ಮೇಘಾಲಯಕ್ಕೆ (Meghalaya) ಹನಿಮೂನ್‌ಗೆ ಕರೆದುಕೊಂಡು ಹೋಗಿ ಪತಿಯನ್ನೇ ಪತ್ನಿ ಕೊಲೆ ಮಾಡಿರುವ ಘಟನೆ ದೊಡ್ಡ ಚರ್ಚೆಗೆ ಕಾರಣವಾಗುತ್ತಿದೆ. 10 ಲಕ್ಷ ರೂ. ಮೌಲ್ಯದ ಆಭರಣ ಧರಿಸುವಂತೆ...

ತನ್ನ ಮಗಳನ್ನು ತಾನೇ ಕೊಲೆ ಮಾಡಿದ ತಾಯಿ

ತನ್ನ ಮಗಳನ್ನು ತಾನೇ ಕೊಲೆ ಮಾಡಿದ ತಾಯಿ

by Author2
June 9, 2025
0

ಹಾಸನ: ತನ್ನ 6 ವರ್ಷದ ಮಗಳನ್ನೇ ತಾಯಿ ನೀರಿನಲ್ಲಿ ಮುಳುಗಿಸಿ ಹತ್ಯೆ ಮಾಡಿರುವ ಘಟನೆಯೊಂದು ನಡೆದಿದೆ. ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಜಿನ್ನೇನಹಳ್ಳಿಕೊಪ್ಪಲು ಗ್ರಾಮದಲ್ಲಿ ಈ ಘಟನೆ...

ಅಮೆರಿಕ ಸುಂಕ ಹೇರಿಕೆ ದೇಶದ ಆರ್ಥಿಕತೆಗೆ ಕಂಟಕ: ಕೇಂದ್ರ ವಿದೇಶಾಂಗ ನೀತಿ ಟೀಕಿಸಿದ ರಾಹುಲ್ ಗಾಂಧಿ

ಅತ್ಯಾಚಾರ ಪ್ರಕರಣ: ಜೈಲಿನಲ್ಲಿರುವ ಪ್ರಜ್ವಲ್ ರೇವಣ್ಣಗೆ BIG ಶಾಕ್!

by Shwetha
April 4, 2025
0

ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಅತ್ಯಾಚಾರ ಪ್ರಕರಣವು ಇದೀಗ ಮತ್ತೊಂದು ತೀವ್ರ ತಿರುವು ಪಡೆದಿದೆ. ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್, ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಜಾಮೀನು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram