ADVERTISEMENT
Saturday, August 22, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

ಆಗಸ್ಟ್ 5 ಕ್ಕೆ ಮಾರುತಿ ಸುಜುಕಿ S ಕ್ರಾಸ್ ಪೆಟ್ರೋಲ್ ಕಾರು ಬಿಡುಗಡೆಗೆ

admin by admin
July 20, 2020
in International, Newsbeat, ದೇಶ - ವಿದೇಶ, ನ್ಯೂಸ್ ಬೀಟ್
Share on FacebookShare on TwitterShare on WhatsappShare on Telegram

ಹೊಸದಿಲ್ಲಿ, ಜುಲೈ 20: ಮಾರುತಿ ಸುಜುಕಿ S ಕ್ರಾಸ್ ಪೆಟ್ರೋಲ್ ಕಾರು ಇದೀಗ ಬಿಡುಗಡೆಗೆ ಸಜ್ಜಾಗಿದೆ . 2020ರ ಆಟೋ ಎಕ್ಸ್ಪೋದಲ್ಲಿ ಅನಾವರಣ ಮಾಡಿದ್ದ S ಕ್ರಾಸ್ ಪೆಟ್ರೋಲ್ ಕಾರು ಆಗಸ್ಟ್ 5ರಂದು ಮಾರುಕಟ್ಟೆಗೆ ಬಿಡುಗಡೆಯಾಗಲಿದೆ.

ಕೊರೋನಾ ಲಾಕ್ ಡೌನ್ ಹಿನ್ನಲೆಯಲ್ಲಿ ಮಾರುತಿ ಸುಜುಕಿಯವರ S ಕ್ರಾಸ್ ಪೆಟ್ರೋಲ್ ವೇರಿಯೆಂಟ್ ಕಾರು‌ ಬಿಡುಗಡೆ ವಿಳಂಬವಾಗಿದ್ದು, ಇದೀಗ ಆಗಸ್ಟ್ 5 ರಂದು ಹೆಚ್ಚುವರಿ ಫೀಚರ್ಸ್ ನೊಂದಿಗೆ ಆಕರ್ಷಕ ವಿನ್ಯಾಸದ S ಕ್ರಾಸ್ ಪೆಟ್ರೋಲ್ ವೇರಿಯೆಂಟ್ ಕಾರು ಬಿಡುಗಡೆಯಾಗಲಿದೆ. ಸಿಗ್ಮಾ, ಡೆಲ್ಟಾ, ಜೆಟಾ ಹಾಗೂ ಆಲ್ಫಾ ಎಂಬ ನಾಲ್ಕು ವೇರಿಯೆಂಟ್‌ಗಳಲ್ಲಿ S ಕ್ರಾಸ್ ಪೆಟ್ರೋಲ್ ವೇರಿಯೆಂಟ್ ಕಾರು ಲಭ್ಯವಿದೆ.ಅದರ ಜೊತೆಗೆ ಮೈಲ್ಡ್ ಹೈಬ್ರಿಡ್ ವೇರಿಯೆಂಟ್ ಕೂಡ ಲಭ್ಯವಿದೆ. ಆದರೆ BS6 S ಕ್ರಾಸ್ ಪೆಟ್ರೋಲ್ ವೇರಿಯೆಂಟ್ AMT ಕಾರಿನಲ್ಲಿ ಹೈಬ್ರಿಡ್ ಆಯ್ಕೆ ನೀಡಲಾಗಿದ್ದು ಸಿಯಾಝ್ ಕಾರಿನಲ್ಲಿ ಬಳಸಲಾಗಿರುವ ಎಂಜಿನ್ ನನ್ನೂ ಇಲ್ಲಿ ಕೂಡ ಬಳಸಲಾಗಿದೆ. 1.5-ಲೀಟರ್ K15B ಮೈಲ್ಡ್ ಹೈಬ್ರಿಡ್ ಎಂಜಿನ್ ಲಭ್ಯವಿದ್ದು, ಅದು 112 bhp ಪವರ್ ಹಾಗೂ 134 Nm ಪೀಕ್ ಟಾರ್ಕ್ ಉತ್ಪಾದಿಸಬಲ್ಲ ಸಾಮರ್ಥ್ಯವನ್ನು ಹೊಂದಿದೆ.
ನೂತನ S ಕ್ರಾಸ್ ಪೆಟ್ರೋಲ್ ವೇರಿಯೆಂಟ್ ಕಾರಿನ ಬೆಲೆಯು 8.5 ಲಕ್ಷ ರೂಪಾಯಿಯಿಂದ ಪ್ರಾರಂಭವಾಗುತ್ತಿದ್ದು,ಟಾಪ್ ಮಾಡೆಲ್ ಬೆಲೆಯು 11.5 ಲಕ್ಷ ರೂಪಾಯಿ ಆಗಿದೆ.

Related posts

namma-ooru-namma-hemme-campaign-madarahalli-darshan-puttannaiah-mandya

ಮೇಲುಕೋಟೆ ಶಾಸಕ ದರ್ಶನ್‌ ಪುಟ್ಟಣ್ಣಯ್ಯ ಅವರ ದೂರದೃಷ್ಟಿಯ ಕಲ್ಪನೆಗೆ ಜನರ ಸಾಥ್

August 22, 2026
mla-darshan-puttannaiah-surprise-visit-pandavapura-public-places-mandya

ಪಾಂಡವಪುರ ವ್ಯಾಪ್ತಿಯ ವಿವಿಧ ಸಾರ್ವಜನಿಕ ಸ್ಥಳಗಳಿಗೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ದಿಢೀರ್ ಭೇಟಿ

August 22, 2026
Tags: #IndiaFightsCoronaauto expoGdpKannadakarnatakalatest-newsMaruthi suzukiMaruti S cross
ShareTweetSendShare
Join us on:

Related Posts

namma-ooru-namma-hemme-campaign-madarahalli-darshan-puttannaiah-mandya

ಮೇಲುಕೋಟೆ ಶಾಸಕ ದರ್ಶನ್‌ ಪುಟ್ಟಣ್ಣಯ್ಯ ಅವರ ದೂರದೃಷ್ಟಿಯ ಕಲ್ಪನೆಗೆ ಜನರ ಸಾಥ್

by admin
August 22, 2026
0

ನಮ್ಮ ಊರು ನಮ್ಮ ಹೆಮ್ಮೆ ಅಭಿಯಾನದ ಯಶಸ್ವಿ ಹೆಜ್ಜೆಗಳು ಮಾಡರಹಳ್ಳಿಯಲ್ಲಿ ಮೂಡಿಬಂದ ಜನಪರ ಕಾಳಜಿ ಮೇಲುಕೋಟೆ ಶಾಸಕ ದರ್ಶನ್‌ ಪುಟ್ಟಣ್ಣಯ್ಯ ಅವರ ದೂರದೃಷ್ಟಿಯ ಕಲ್ಪನೆಗೆ ಜನರ ಸಾಥ್...

mla-darshan-puttannaiah-surprise-visit-pandavapura-public-places-mandya

ಪಾಂಡವಪುರ ವ್ಯಾಪ್ತಿಯ ವಿವಿಧ ಸಾರ್ವಜನಿಕ ಸ್ಥಳಗಳಿಗೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ದಿಢೀರ್ ಭೇಟಿ

by admin
August 22, 2026
0

ಪಾಂಡವಪುರ ವ್ಯಾಪ್ತಿಯ ವಿವಿಧ ಸಾರ್ವಜನಿಕ ಸ್ಥಳಗಳಿಗೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ದಿಢೀರ್ ಭೇಟಿ ಮಿಂಚಿನ ಸಂಚಾರಕ್ಕೆ ಕಾರಣವಾದ ಮೇಲುಕೋಟೆ ಶಾಸಕ ಸ್ಥಳದಲ್ಲೇ ಸಮಸ್ಯೆಗಳ ಪರಿಶೀಲನೆ ಮತ್ತು ಅಧಿಕಾರಿಗಳೊಂದಿಗೆ...

ಕಣ್ಣಿಗೆ 3 ದೇಹಕ್ಕೆ 200 ಪೆಲೆಟ್ ಗುಂಡುಗಳು ಬಿದ್ದರೂ ಪೊಲೀಸರ ಮೌನವೇಕೆ? ಎಫ್ ಐಆರ್ ದಾಖಲಾಗುವವರೆಗೂ ಸ್ಥಳ ಬಿಟ್ಟು ಕದಲುವುದಿಲ್ಲ:ಪೊಲೀಸ್ ಠಾಣೆ ಎದುರು ರಾಹುಲ್ ಗಾಂಧಿ ಧರಣಿ

ಕಣ್ಣಿಗೆ 3 ದೇಹಕ್ಕೆ 200 ಪೆಲೆಟ್ ಗುಂಡುಗಳು ಬಿದ್ದರೂ ಪೊಲೀಸರ ಮೌನವೇಕೆ? ಎಫ್ ಐಆರ್ ದಾಖಲಾಗುವವರೆಗೂ ಸ್ಥಳ ಬಿಟ್ಟು ಕದಲುವುದಿಲ್ಲ:ಪೊಲೀಸ್ ಠಾಣೆ ಎದುರು ರಾಹುಲ್ ಗಾಂಧಿ ಧರಣಿ

by Shwetha
August 22, 2026
0

ನವದೆಹಲಿ: ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ದಾಳಿ ನಡೆಸಿದವರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿರುವ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ದೆಹಲಿಯ ಸಂಸತ್ ಭವನ...

3 ವರ್ಷಗಳ ಬಳಿಕ ಇಮ್ರಾನ್ ಖಾನ್ ಆಸ್ಪತ್ರೆಗೆ ಶಿಫ್ಟ್; ಆರೋಗ್ಯ ಹದಗೆಟ್ಟ ಹಿನ್ನೆಲೆ ಚಿಕಿತ್ಸೆ

3 ವರ್ಷಗಳ ಬಳಿಕ ಇಮ್ರಾನ್ ಖಾನ್ ಆಸ್ಪತ್ರೆಗೆ ಶಿಫ್ಟ್; ಆರೋಗ್ಯ ಹದಗೆಟ್ಟ ಹಿನ್ನೆಲೆ ಚಿಕಿತ್ಸೆ

by Shwetha
August 22, 2026
0

ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರ ಆರೋಗ್ಯ ಹದಗೆಟ್ಟ ಹಿನ್ನೆಲೆಯಲ್ಲಿ, ಸುಮಾರು ಮೂರು ವರ್ಷಗಳ ಬಳಿಕ ಅವರನ್ನು ಜೈಲಿನಿಂದ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ವರದಿಯಾಗಿದೆ. ಆರೋಗ್ಯ...

ನನ್ನ ಟ್ರೋಲ್ ಮಾಡಿದಷ್ಟು ಬ್ಯಾಂಕ್ ಬ್ಯಾಲೆನ್ಸ್ ಹೆಚ್ಚುತ್ತಿದೆ: ಕೋಟಿ ಕೊಟ್ಟರೂ ಸಿಗದ ಪ್ರಚಾರ- ಸೋಷಿಯಲ್ ಮೀಡಿಯಾ ವ್ಯಂಗ್ಯಕ್ಕೆ ವಿನಯ್ ಗೌಡ ಬಿಂದಾಸ್ ಉತ್ತರ

ನನ್ನ ಟ್ರೋಲ್ ಮಾಡಿದಷ್ಟು ಬ್ಯಾಂಕ್ ಬ್ಯಾಲೆನ್ಸ್ ಹೆಚ್ಚುತ್ತಿದೆ: ಕೋಟಿ ಕೊಟ್ಟರೂ ಸಿಗದ ಪ್ರಚಾರ- ಸೋಷಿಯಲ್ ಮೀಡಿಯಾ ವ್ಯಂಗ್ಯಕ್ಕೆ ವಿನಯ್ ಗೌಡ ಬಿಂದಾಸ್ ಉತ್ತರ

by Shwetha
August 22, 2026
0

ಬೆಂಗಳೂರು: ಬಿಗ್ ಬಾಸ್ ಕನ್ನಡ ಸೀಸನ್ 13ರ ಅಗ್ನಿಪರೀಕ್ಷೆ ಕಾರ್ಯಕ್ರಮದಲ್ಲಿ ಜ್ಯೂರಿಯಾಗಿ ಕಾಣಿಸಿಕೊಂಡಿರುವ ನಟ ವಿನಯ್ ಗೌಡ ಈಗ ಸೋಷಿಯಲ್ ಮೀಡಿಯಾದಲ್ಲಿ ಸಖತ್ ಸದ್ದು ಮಾಡುತ್ತಿದ್ದಾರೆ. ತಮ್ಮ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram