ADVERTISEMENT
Tuesday, July 7, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Saaksha Special Life Style

ದೇಶದಲ್ಲಿ ಅರ್ಧದಷ್ಟೂ ಜನ ಸರಿಯಾಗಿ ಮಾಸ್ಕ್ ಧರಿಸುತ್ತಿಲ್ಲ –  ಆರೋಗ್ಯ ಸಚಿವಾಲಯ

Namratha Rao by Namratha Rao
May 21, 2021
in Life Style, Newsbeat, ಜೀವನಶೈಲಿ
Share on FacebookShare on TwitterShare on WhatsappShare on Telegram

ದೇಶದಲ್ಲಿ ಅರ್ಧದಷ್ಟೂ ಜನ ಸರಿಯಾಗಿ ಮಾಸ್ಕ್ ಧರಿಸುತ್ತಿಲ್ಲ –  ಆರೋಗ್ಯ ಸಚಿವಾಲಯ

ನವದೆಹಲಿ : ನವದೆಹಲಿ : ದೇಶದಲ್ಲಿ ಕೋವಿಡ್ 2ನೇ ಅಲೆ ಸೃಷ್ಟಿಸಿರುವ ಭೀಕರ ಪರಿಸ್ಥಿತಿಗೆ ಜನರು ಅದ್ರಲ್ಲು ಬಡವರು ತತ್ತರಿಸಿಹೋಗಿದ್ದಾರೆ. ಒಂದೆಡೆ ಆಕ್ಸಿಜನ್  ಕೊರೆತ, ಬೆಡ್ ಕೊರತೆ ಮತ್ತೊಂದೆಡೆ , ಸರಿಯಾದ ಸಮಯಕ್ಕೆ ಚಿಕಿತ್ಸೆ ಸಿಗದೇ , ಚಿಕಿತ್ಸೆಗೆ ಹಣವಿಲ್ಲದೇ ಪರದಾಡುವ ಸ್ಥಿತಿ ಇದೆ.. ದಿನೇ ದಿನೇ , ಸೋಂಕಿತರ ಸಂಖ್ಯೆ , ಸಾವಿನ ಸಂಖ್ಯೆ ಹೆಚ್ಚಾಗ್ತಲೇ ಇದೆ..

ಅನೇಕ ಮಕ್ಕಳು ತಂದೆ ತಾಯಿಯನ್ನ ಕಳೆದುಕೊಂಡು ಅನಾಥರಾಗಿದ್ರೆ , ಇನ್ನೂ ಹಲವರು ಕುಟುಂಬಸ್ಥರು , ಆಪ್ತರು , ಸ್ನೇಹಿತರನ್ನ ಕಳೆದುಕೊಂಡಿದ್ದಾರೆ.. ಮತ್ತು ಹಲವು ಕುಟುಂಬಗಳ ಆಧಾರಸ್ಥಂಬವೆನಿಸಿಕೊಂಡಿದ್ದರು ಕೊರೊನಾಗೆ ಬಲಿಯಾಗಿದ್ದು, ಕುಟುಂಬಗಳು ದಿಚ್ಚು ತೋಚದ ಪರಿಸ್ಥಿತಿಗೆ ತಲುಪಿವೆ.. ಸಿನಿಮಾ ತಾರೆಯರು ಮೃತಪಟ್ಟಿದ್ದಾರೆ. ಸೆಲೆಬ್ರಿಟಿಗಳು ಸಹ ತಮ್ಮವರನ್ನ ಕಳೆದುಕೊಂಡಿದ್ದಾರೆ.. ಇನ್ನೂ ವಿಪರ್ಯಾಸವೆಂದ್ರೆ ಮದುವೆಗೆ ಇನ್ನು ಒಂದೆರೆಡು ದಿನಗಳಿರುವಾಗಲೇ ವರ ಅಥವ ವಧು ಮೃತಪಟ್ಟಿರುವ ಘಟನೆಗಳು , ಮದುವೆಯಾದ ವಾರ -10 ದಿನಗಳೊಳಗೇ ಗಂಡ ಅಥವ ಹೆಂಡತಿ ಸಾವನಪ್ಪಿರುವುದು ಇಂತಹ ಮನಕಲುಕುವಂತಹ ಘಟನೆಗಳು ಬೆಳಕಿಗೆ ಬರುತ್ತಿವೆ..

ನಿತ್ಯವೂ ಸಾವಿರಾರು ಜನರು ಈ ವೈರಸ್‌ನ ದಾಳಿಯಿಂದ ಪ್ರಾಣವನ್ನು ಕಳೆದುಕೊಳ್ಳುತ್ತಿದ್ದಾರೆ. ದೇಶದ ಬಹುತೇಕ ರಾಜ್ಯಗಳಲ್ಲಿ ಲಾಕ್‌ಡೌನ್ ಘೋಷಣೆಯಾಗಿದೆ. ಇಷ್ಟಲ್ಲಾ ಇದ್ದರೂ ಕೊರೊನಾ ವೈರಸ್‌ ಬಗೆಗಿನ ಅಗತ್ಯ ಮುಂಜಾಗ್ರತೆಗಳ ಬಗ್ಗೆ ಜನತೆ ಗಂಭೀರವಾಗಿರುವಂತೆ ತೋರುತ್ತಿಲ್ಲ. ಈ ನಡುವೆ ಆರೋಗ್ಯ ಸಚಿವಾಲಯವು ಆಘಾತಕಾರಿ ಮಾಹಿತಿಯೊಂದನ್ನ ಹೊರಹಾಕಿದೆ.. ಇಂತಹ ವಿಷಮ ಪರುಸ್ಥಿತಿಯಲ್ಲೂ ದೇಶದ ಜನರು ಕೊರೊನಾ ಬಗ್ಗೆ ನಿರ್ಲಕ್ಷ್ಯ ತೋರುತ್ತಿದ್ದಾರೆ. ದೇಶದಲ್ಲಿ ಅರ್ಧಷ್ಟೂ ಜನರು ಮಾಸ್ಕ್ ಧರಿಸದೇ ಬೇಜವಾಬ್ದಾರಿತನ ಪ್ರದರ್ಶಿಸುತ್ತಿದ್ದು, ತಮ್ಮ ಪ್ರಾಣದ ಜೊತೆಗೆ ಇತರ ಜೀವಗಳಿಗೂ ಕುತ್ತು ತರುತ್ತಿದ್ದಾರೆ.

ಭಾರತದಲ್ಲಿ  ಮಾಸ್ಕ್ ಧರಿಸುವುದನ್ನು ಕಡ್ಡಾಯ ಮಾಡಲಾಗಿದೆ. ಆದರೆ ಇನ್ನೂ ಕೂಡ 50 ಶೇಕಡಾಕ್ಕಿಂತ ಹೆಚ್ಚು ಜನರು ಮಾಸ್ಕ್ ಧರಿಸುತ್ತಿಲ್ಲ ಎಂದು ಅಧ್ಯಯನವೊಂದರ ಅಂಕಿಅಂಶವನ್ನು ಕೇಂದ್ರ ಆರೋಗ್ಯ ಸಚಿವಾಲಯ ಬಹಿರಂಗ ಪಡಿಸಿದೆ. ಆರೋಗ್ಯ ಸಚಿವಾಲಯದ ಜಂಟಿ ಕಾರ್ಯದರ್ಶಿ ಲವ್ ಅಗರ್ವಾಲ್ ಮಾಧ್ಯಮಗಳ ಜೊತೆ ಮಾತನಾಡುತ್ತಾ ಈ ಅಂಶವನ್ನು ಬಹಿರಂಗಗೊಳಿಸಿದ್ದಾರೆ.

ದೇಶಾದ್ಯಂತ ಶೇಕಡಾ 50 ರಷ್ಟು ಜನರು ಮಾಸ್ಕ್ ಧರಿಸುವುದಿಲ್ಲ ಎಂದು ಆರೋಗ್ಯ ಸಚಿವಾಲಯ ಹೇಳಿದೆ. ಅದ್ರಲ್ಲೂ ಬಹುತೇಕರು ಸರಿಯಾಗಿ ಮಾಸ್ಕ್ ಧರಿಸುವುದಿಲ್ಲವೆಂದು ಆರೋಗ್ಯ ಸಚಿವಾಲಯ ಹೇಳಿದೆ. ಕೆಲವರು ಮೂಗಿನ ಕೆಳಗೆ ಮಾಸ್ಕ್ ಹಾಕಿದ್ರೆ ಮತ್ತೆ ಕೆಲವರು ಬಾಯಿ ಕೆಳಗೆ ಮಾಸ್ಕ್ ಹಾಕುತ್ತಾರೆಂದು ವರದಿಯಲ್ಲಿ ಹೇಳಲಾಗಿದೆ.

ದೇಶದಲ್ಲಿ ಶೇಕಡಾ 50ರಷ್ಟು ಜನರು ಮಾಸ್ಕ್ ಧರಿಸುತ್ತಾರೆ. ಶೇಕಡಾ 64ರಷ್ಟು ಮಂದಿ ಮೂಗಿಗೆ ಮಾಸ್ಕ್ ಹಾಕಿಕೊಳ್ಳುವುದಿಲ್ಲ. ಶೇಕಡಾ 20ರಷ್ಟು ಮಂದಿ ಗಲ್ಲದ ಕೆಳಗೆ ಮಾಸ್ಕ್ ಧರಿಸುತ್ತಾರೆ. ಶೇಕಡಾ 2ರಷ್ಟು ಮಂದಿ ಕತ್ತಿಗೆ ಹಾಕಿಕೊಳ್ತಾರೆ. ಶೇಕಡಾ 14ರಷ್ಟು ಮಂದಿ ಸರಿಯಾಗಿ ಮಾಸ್ಕ್ ಧರಿಸುವುದಿಲ್ಲ. ಅಂದ್ರೆ ದೇಶದಲ್ಲಿ ಶೇಕಡಾ 7 ಮಂದಿ ಮಾತ್ರ ಮಾಸ್ಕ್ ಧರಿಸುತ್ತಾರೆಂದು ವರದಿಯಲ್ಲಿ ಹೇಳಲಾಗಿದೆ.

25 ನಗರಗಳಲ್ಲಿ 2000 ಜನರನ್ನು ಈ ಅಧ್ಯಯನಕ್ಕೆ ಒಳಪಡಿಸಿದಾಗ 50 ಶೇಕಡಾ ಜನರು ಸರಿಯಾಗಿ ಮಾಸ್ಕ್ ಧರಿಸಿರಲಿಲ್ಲ. ಮಾಸ್ಕ್ ಧರಿಸಿದ 50 ಶೇಕಡಾದಲ್ಲಿ 64 ಶೇಕಡಾ ಜನರು ಮೂಗನ್ನು ಸರಿಯಾಗಿ ಮುಚ್ಚಿರಲಿಲ್ಲ. 20 ಶೇಕಡಾ ಜನರು ಗಲ್ಲದಲ್ಲಿ ಮಾಸ್ಕ್ ಧರಿಸಿದ್ದರೆ, 2 ಶೇಕಡಾ ಜನರು ಕುತ್ತಿಗೆ ಭಾಗದಲ್ಲಿ ಮಾಸ್ಕ್ ಹಾಕಿಕೊಂಡಿದ್ದರು. 14 ಶೇಕಡಾ ಜನರು ಮಾತ್ರವೇ ಮೂಗು, ಬಾಯಿ, ಗಲ್ಲವನ್ನು ಮುಚ್ಚಿಕೊಂಡು ಸೂಕ್ತ ರೀತಿಯಲ್ಲಿ ಧರಿಸಿಕೊಂಡಿದ್ದರು ಎಂದು ಅಧ್ಯಯನದ ವರದಿಯನ್ನು ಬಹಿರಂಗಪಡಿಸಿದ್ದಾರೆ.

ಕೊರೊನ ಮಹಾಮಾರಿ:

 ಕೊರೊನ ವೈರಸ್  ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.

Related posts

ನಾಡಹಬ್ಬದ ಘನತೆಗೆ ಧಕ್ಕೆ ತರಬೇಡಿ, ಕರಾವಳಿ ಸಂಸ್ಕೃತಿ ಪ್ರದರ್ಶನದ ವಸ್ತುವಲ್ಲ : ದಸರೆಯಲ್ಲಿ ಕಂಬಳದ ಪ್ರದರ್ಶನ ಬೇಡ -ಮೈಸೂರು ರಾಜವಂಶಸ್ಥ ಯದುವೀರ್ ಒಡೆಯರ್ ತೀವ್ರ ವಿರೋಧ

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ ಬೇಡ: ಯದುವೀರ್ ಒಡೆಯರ್

July 7, 2026
ಪಾಕ್ ಅಧಿಕಾರಿಗಳ ಜೊತೆ ರಹಸ್ಯ ಸಭೆ ಆರೋಪ- ಹರಿಪ್ರಸಾದ್ ಆರೋಪಕ್ಕೆ ರಾಮ್ ಮಾಧವ್ ಗರಂ: ಕ್ಷಮೆ ಕೇಳದಿದ್ದರೆ ಕಾನೂನು ಸಮರ ಗ್ಯಾರಂಟಿ

ಪಾಕ್ ಅಧಿಕಾರಿಗಳ ಜೊತೆ ರಹಸ್ಯ ಸಭೆ ಆರೋಪ- ಹರಿಪ್ರಸಾದ್ ಆರೋಪಕ್ಕೆ ರಾಮ್ ಮಾಧವ್ ಗರಂ: ಕ್ಷಮೆ ಕೇಳದಿದ್ದರೆ ಕಾನೂನು ಸಮರ ಗ್ಯಾರಂಟಿ

July 7, 2026

 ತಪ್ಪದೇ ಹೊರಗೆ ಹೋದಾಗ  ಸ್ವಚ್ಛವಾದ ಮಾಸ್ಕ ಧರಿಸಿ.

 ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .

 ಜನ ನಿಬಿಡ ಪ್ರದೇಶದಿಂದ ದೂರವಿರಿ.

 ಮನೆ ಸಮೀಪದ  ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.

 ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.

 ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ  ಸ್ನಾನ ಮಾಡಿ.

 ನಮ್ಮ  ಹೋರಾಟ ಕೊರೊನ ನಿರ್ಮೂಲನೆಯತ್ತ.

 ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.

Tags: central health ministeryCovid19maskstudy
ShareTweetSendShare
Join us on:

Related Posts

ನಾಡಹಬ್ಬದ ಘನತೆಗೆ ಧಕ್ಕೆ ತರಬೇಡಿ, ಕರಾವಳಿ ಸಂಸ್ಕೃತಿ ಪ್ರದರ್ಶನದ ವಸ್ತುವಲ್ಲ : ದಸರೆಯಲ್ಲಿ ಕಂಬಳದ ಪ್ರದರ್ಶನ ಬೇಡ -ಮೈಸೂರು ರಾಜವಂಶಸ್ಥ ಯದುವೀರ್ ಒಡೆಯರ್ ತೀವ್ರ ವಿರೋಧ

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ ಬೇಡ: ಯದುವೀರ್ ಒಡೆಯರ್

by Shwetha
July 7, 2026
0

ಯದುವೀರ್ ಒಡೆಯರ್ ಅವರು ವಿಶ್ವವಿಖ್ಯಾತ ಮೈಸೂರು ದಸರಾ ವೇಳೆ ಕಂಬಳ ಆಯೋಜಿಸುವ ಪ್ರಸ್ತಾಪಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ಮಡಿಕೇರಿಯಲ್ಲಿ ಮಾತನಾಡಿದ ಅವರು, ಕಂಬಳವು ಕರಾವಳಿ ಭಾಗದ ವಿಶಿಷ್ಟ ಸಂಸ್ಕೃತಿ,...

ಪಾಕ್ ಅಧಿಕಾರಿಗಳ ಜೊತೆ ರಹಸ್ಯ ಸಭೆ ಆರೋಪ- ಹರಿಪ್ರಸಾದ್ ಆರೋಪಕ್ಕೆ ರಾಮ್ ಮಾಧವ್ ಗರಂ: ಕ್ಷಮೆ ಕೇಳದಿದ್ದರೆ ಕಾನೂನು ಸಮರ ಗ್ಯಾರಂಟಿ

ಪಾಕ್ ಅಧಿಕಾರಿಗಳ ಜೊತೆ ರಹಸ್ಯ ಸಭೆ ಆರೋಪ- ಹರಿಪ್ರಸಾದ್ ಆರೋಪಕ್ಕೆ ರಾಮ್ ಮಾಧವ್ ಗರಂ: ಕ್ಷಮೆ ಕೇಳದಿದ್ದರೆ ಕಾನೂನು ಸಮರ ಗ್ಯಾರಂಟಿ

by Shwetha
July 7, 2026
0

ಪಾಕಿಸ್ತಾನದ ಅಧಿಕಾರಿಗಳೊಂದಿಗೆ ರಹಸ್ಯವಾಗಿ ಮಾತುಕತೆ ನಡೆಸಿದ್ದಾರೆ ಎಂಬ ಗಂಭೀರ ಆರೋಪ ಮಾಡಿದ್ದ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ್ ಅವರಿಗೆ ಈಗ ಕಾನೂನು ಸಂಕಷ್ಟ ಎದುರಾಗಿದೆ. ಈ...

ರದ್ದಾದ BPL ಕಾರ್ಡ್‌ದಾರರಿಗೆ ಸರ್ಕಾರದ ರಿಲೀಫ್; ಅರ್ಹರಿಗೆ ಮರುಸ್ಥಾಪನೆ ಅವಕಾಶ

ರದ್ದಾದ BPL ಕಾರ್ಡ್‌ದಾರರಿಗೆ ಸರ್ಕಾರದ ರಿಲೀಫ್; ಅರ್ಹರಿಗೆ ಮರುಸ್ಥಾಪನೆ ಅವಕಾಶ

by Shwetha
July 7, 2026
0

ವಿವಿಧ ಕಾರಣಗಳಿಂದ BPL ಪಡಿತರ ಚೀಟಿ ಕಳೆದುಕೊಂಡಿದ್ದ 4 ಲಕ್ಷಕ್ಕೂ ಅಧಿಕ ಕುಟುಂಬಗಳಿಗೆ ರಾಜ್ಯ ಆಹಾರ ಇಲಾಖೆ ಸಿಹಿ ಸುದ್ದಿ ನೀಡಿದೆ. ಅನರ್ಹರೆಂದು ಪರಿಗಣಿಸಿ APL ಕಾರ್ಡ್‌ಗಳಾಗಿ...

ಮುಡಾ ಹಗರಣದ ಕಾವು ಸಿದ್ದು ಪುತ್ರನಿಗೆ: ಯತೀಂದ್ರ ಖಾತೆ ಬದಲಾಯಿಸಲು ಸಿಎಂಗೆ ಹೋರಾಟಗಾರರ ಪತ್ರ

ಮುಡಾ ಹಗರಣದ ಕಾವು ಸಿದ್ದು ಪುತ್ರನಿಗೆ: ಯತೀಂದ್ರ ಖಾತೆ ಬದಲಾಯಿಸಲು ಸಿಎಂಗೆ ಹೋರಾಟಗಾರರ ಪತ್ರ

by Shwetha
July 7, 2026
0

ಮೈಸೂರಿನ ಮುಡಾ ನಿವೇಶನ ಹಂಚಿಕೆ ಹಗರಣದ ಕಿಚ್ಚು ಈಗ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಸಚಿವ ಡಾ ಯತೀಂದ್ರ ಸಿದ್ದರಾಮಯ್ಯ ಅವರಿಗೂ ತಟ್ಟಿದೆ. ಮೈಸೂರು ನಗರಾಭಿವೃದ್ಧಿ...

ಕರ್ನಾಟಕದಲ್ಲಿ ಮದ್ಯ ಪ್ರಿಯರಿಗೆ ಬಿಗ್ ಶಾಕ್: ವಯಸ್ಸು 21 ಆಗದಿದ್ದರೆ ಎಣ್ಣೆ ಸಿಗುವುದು ಡೌಟು!- ಪ್ರಿಯಾಂಕ್ ಖರ್ಗೆ ವಾರ್ನಿಂಗ್!

ರಾಮಮಂದಿರ ನಿರ್ಮಾಣದಲ್ಲಿ ಭ್ರಷ್ಟಾಚಾರ ಆರೋಪ; ಪ್ರಿಯಾಂಕ್ ಖರ್ಗೆ ವಾಗ್ದಾಳಿ

by Shwetha
July 7, 2026
0

ಪ್ರಿಯಾಂಕ್ ಖರ್ಗೆ ಅವರು ಅಯೋಧ್ಯೆಯ ರಾಮ ಮಂದಿರ ನಿರ್ಮಾಣಕ್ಕೆ ಸಂಬಂಧಿಸಿದಂತೆ ಗಂಭೀರ ಆರೋಪಗಳನ್ನು ಮಾಡಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಮಮಂದಿರ ನಿರ್ಮಾಣದಲ್ಲಿ ದೊಡ್ಡ ಪ್ರಮಾಣದ ಭ್ರಷ್ಟಾಚಾರ ನಡೆದಿದೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram