ADVERTISEMENT
Tuesday, April 14, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Crime

ಮಾಸ್ಟರ್ ಜೀವಕ್ಕೆ ಇಲ್ಲ ತೊಂದರೆ; ದವಡೆಗೆ ಪೆಟ್ಟು

ಬಾಲ ನಟ ಮಾಸ್ಟರ್ ರೋಹಿತ್ ಗೆ ಅಪಘಾತ

Author2 by Author2
November 17, 2024
in Crime, ಅಪರಾಧ, ರಾಜ್ಯ, ಹಳೇ ಮೈಸೂರು
Share on FacebookShare on TwitterShare on WhatsappShare on Telegram

ಮೈಸೂರು: ಅಪಘಾತದಲ್ಲಿ (Accident) ಗಾಯಗೊಂಡಿರುವ ರಾಷ್ಟ್ರಪ್ರಶಸ್ತಿ ವಿಜೇತ ಬಾಲನಟ ರೋಹಿತ್‌ (Rohith) ಜೀವಕ್ಕೆ ಯಾವುದೇ ಅಪಾಯವಿಲ್ಲ ಎಂದು ವರದಿಯಾಗಿದೆ.

ರೋಹಿತ್ ಗೆ ದವಡೆ ಭಾಗಕ್ಕೆ ಶಸ್ತ್ರ ಚಿಕಿತ್ಸೆ ಮಾಡಿ ಪ್ಲೇಟ್‌ ಅಳವಡಿಸಲಾಗಿದೆ ಎನ್ನಲಾಗಿದೆ. ದವಡೆಗೆ ಗಂಭೀರವಾಗಿ ಗಾಯವಾಗಿದ್ದರಿಂದಾಗಿ 8 ತಿಂಗಳು ದ್ರವ ಆಹಾರ ಸೇವಿಸುವಂತೆ ವೈದ್ಯರು ಹೇಳಿದ್ದಾರೆ.

Related posts

ಎಸಿ ತಂಪು ಒಳಿತಲ್ಲ ಎಚ್ಚರ: ಸಮ್ಮರ್ ಕೋಲ್ಡ್ ಎಂಬ ಮಾರಿಗೆ ಬಲಿಯಾಗಬೇಡಿ, ತಜ್ಞ ವೈದ್ಯರ ಎಚ್ಚರಿಕೆ ಇದು

ಎಸಿ ತಂಪು ಒಳಿತಲ್ಲ ಎಚ್ಚರ: ಸಮ್ಮರ್ ಕೋಲ್ಡ್ ಎಂಬ ಮಾರಿಗೆ ಬಲಿಯಾಗಬೇಡಿ, ತಜ್ಞ ವೈದ್ಯರ ಎಚ್ಚರಿಕೆ ಇದು

April 13, 2026
ದಾಖಲೆಗಳ ಸರದಾರ ಸಿದ್ದರಾಮಯ್ಯರಿಗೆ ನಾಲವಾರ ಮಠದ ವಿಶೇಷ ಗೌರವ: ಬಜೆಟ್ ಕಿಂಗ್ ಗೆ ಚಿನ್ನದ ಉಂಗುರ ತೊಡಿಸಿದ ಶ್ರೀಗಳು

ದಾಖಲೆಗಳ ಸರದಾರ ಸಿದ್ದರಾಮಯ್ಯರಿಗೆ ನಾಲವಾರ ಮಠದ ವಿಶೇಷ ಗೌರವ: ಬಜೆಟ್ ಕಿಂಗ್ ಗೆ ಚಿನ್ನದ ಉಂಗುರ ತೊಡಿಸಿದ ಶ್ರೀಗಳು

April 13, 2026

ರೋಹಿತ್ ತಾಯಿ ಛಾಯಾಲಕ್ಷ್ಮಿ ಅವರಿಗೆ ಗಂಭೀರ ಗಾಯವಾಗಿದೆ. ಇಂದು ಛಾಯಾಲಕ್ಷ್ಮಿಯನ್ನು ಬೆಂಗಳೂರಿಗೆ (Bengaluru) ಶಿಫ್ಟ್ ಮಾಡುತ್ತೇವೆ‌ ಎಂದಿದ್ದಾರೆ ಎಂದು ರೋಹಿತ್ ಸ್ನೇಹಿತನ ತಾಯಿ ಹೇಳಿದ್ದಾರೆ.

ಹೊಸಹಳ್ಳಿ ಸಮೀಪದ ಆರಾಧನಾ ಕಾಲೇಜಿನಲ್ಲಿ ಶನಿವಾರ ಸಂಜೆ ಆಯೋಜನೆಗೊಂಡಿದ್ದ ರಾಜ್ಯೋತ್ಸವ ಕಾರ್ಯಕ್ರಮಕ್ಕೆ ರೋಹಿತ್, ತಾಯಿ ಮತ್ತು ಸ್ನೇಹಿತರನ್ನು‌ ಕಾಲೇಜು ಮುಖ್ಯಸ್ಥ ಯೋಗಣ್ಣ ಅವರ ಕಾರಿನಲ್ಲಿ ಪಾಂಡವಪುರದಿಂದ ಕರೆತರುತ್ತಿದ್ದಾಗ ಈ ಅಪಘಾತ ಸಂಭವಿಸಿತ್ತು.

ತಾಯಿ ಛಾಯಾಲಕ್ಷ್ಮಿ ಅವರ ಒಂದು‌ ಕೈ ಮತ್ತು ಒಂದು ಕಾಲು ಮುರಿದಿದೆ. ಕಾರಿನಲ್ಲಿದ್ದ ಸ್ನೇಹಿತ ಯಶಸ್, ಆರಾಧನಾ ಕಾಲೇಜಿನ ಉಪನ್ಯಾಸಕ ಕೇಶವ್ ಮತ್ತು ಶ್ರೀಕಾಂತ್ ಗಾಯಗೊಂಡಿದ್ದಾರೆ. ಶ್ರೀಕಾಂತ್ ಕಾರು ಚಲಾಯಿಸುತ್ತಿದ್ದರು ಎನ್ನಲಾಗಿದೆ.

Tags: Master Jeeva no trouble; Jaw injury
ShareTweetSendShare
Join us on:

Related Posts

ಎಸಿ ತಂಪು ಒಳಿತಲ್ಲ ಎಚ್ಚರ: ಸಮ್ಮರ್ ಕೋಲ್ಡ್ ಎಂಬ ಮಾರಿಗೆ ಬಲಿಯಾಗಬೇಡಿ, ತಜ್ಞ ವೈದ್ಯರ ಎಚ್ಚರಿಕೆ ಇದು

ಎಸಿ ತಂಪು ಒಳಿತಲ್ಲ ಎಚ್ಚರ: ಸಮ್ಮರ್ ಕೋಲ್ಡ್ ಎಂಬ ಮಾರಿಗೆ ಬಲಿಯಾಗಬೇಡಿ, ತಜ್ಞ ವೈದ್ಯರ ಎಚ್ಚರಿಕೆ ಇದು

by Shwetha
April 13, 2026
0

ಬೇಸಿಗೆಯ ಸುಡುವ ಬಿಸಿಲಿನಿಂದ ರಕ್ಷಣೆ ಪಡೆಯಲು ಇಂದು ಪ್ರತಿಯೊಬ್ಬರೂ ಎಸಿ ಮೊರೆ ಹೋಗುತ್ತಿದ್ದಾರೆ. ಮನೆ, ಕಚೇರಿ ಮಾತ್ರವಲ್ಲದೆ ಪ್ರಯಾಣದ ವೇಳೆಯೂ ಎಸಿ ಅನಿವಾರ್ಯವಾಗಿದೆ. ಆದರೆ ಈ ತಂಪಾದ...

ದಾಖಲೆಗಳ ಸರದಾರ ಸಿದ್ದರಾಮಯ್ಯರಿಗೆ ನಾಲವಾರ ಮಠದ ವಿಶೇಷ ಗೌರವ: ಬಜೆಟ್ ಕಿಂಗ್ ಗೆ ಚಿನ್ನದ ಉಂಗುರ ತೊಡಿಸಿದ ಶ್ರೀಗಳು

ದಾಖಲೆಗಳ ಸರದಾರ ಸಿದ್ದರಾಮಯ್ಯರಿಗೆ ನಾಲವಾರ ಮಠದ ವಿಶೇಷ ಗೌರವ: ಬಜೆಟ್ ಕಿಂಗ್ ಗೆ ಚಿನ್ನದ ಉಂಗುರ ತೊಡಿಸಿದ ಶ್ರೀಗಳು

by Shwetha
April 13, 2026
0

ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಸುಪ್ರಸಿದ್ಧ ಧಾರ್ಮಿಕ ಕೇಂದ್ರವಾದ ನಾಲವಾರದ ಶ್ರೀ ಕೋರಿಸಿದ್ದೇಶ್ವರ ಮಠಕ್ಕೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭೇಟಿ ನೀಡಿದರು. ಈ ಸಂದರ್ಭದಲ್ಲಿ ಮಠದ...

ಮೂಕ ಜೀವಿಗಳ ಸಂಕಷ್ಟಕ್ಕೆ ಸ್ಯಾಂಡಲ್‌ವುಡ್ ಕ್ವೀನ್ ರಮ್ಯಾ ಕಣ್ಣೀರು : ನಾಯಿಗಳ ಮೇಲೆ ಅಮಾನವೀಯ ದೌರ್ಜನ್ಯ ಫ್ರೀಡಂ ಪಾರ್ಕ್ ನಲ್ಲಿ ಪ್ರಾಣಿ ಪ್ರೇಮಿಗಳ ಬೃಹತ್ ಆಕ್ರೋಶ

ಮೂಕ ಜೀವಿಗಳ ಸಂಕಷ್ಟಕ್ಕೆ ಸ್ಯಾಂಡಲ್‌ವುಡ್ ಕ್ವೀನ್ ರಮ್ಯಾ ಕಣ್ಣೀರು : ನಾಯಿಗಳ ಮೇಲೆ ಅಮಾನವೀಯ ದೌರ್ಜನ್ಯ ಫ್ರೀಡಂ ಪಾರ್ಕ್ ನಲ್ಲಿ ಪ್ರಾಣಿ ಪ್ರೇಮಿಗಳ ಬೃಹತ್ ಆಕ್ರೋಶ

by Shwetha
April 13, 2026
0

ಬೆಂಗಳೂರು ನಗರದ ಹೃದಯಭಾಗದಲ್ಲಿರುವ ಫ್ರೀಡಂ ಪಾರ್ಕ್ ಇಂದು ಮೂಕ ಪ್ರಾಣಿಗಳ ಪರವಾಗಿ ಮೊಳಗಿದ ಆಕ್ರೋಶದ ಧ್ವನಿಗೆ ಸಾಕ್ಷಿಯಾಯಿತು. ಕಗ್ಗದಾಸಪುರದ ಡಿಆರ್ ಡಿಒ ಸಂಕೀರ್ಣದಲ್ಲಿ ನಡೆದ ಬೀದಿ ನಾಯಿಗಳ...

ದಾವಣಗೆರೆ ಉಪಚುನಾವಣೆ ಕಿಚ್ಚು ಕಾಂಗ್ರೆಸ್ ನಲ್ಲಿ ಭಿನ್ನಮತೀಯರ ಬೇಟೆ ಆರಂಭ ಇಬ್ಬರು ಪ್ರಮುಖ ಮುಸ್ಲಿಂ ನಾಯಕರ ವಿಕೆಟ್ ಪತನ

ದಾವಣಗೆರೆ ಉಪಚುನಾವಣೆ ಕಿಚ್ಚು ಕಾಂಗ್ರೆಸ್ ನಲ್ಲಿ ಭಿನ್ನಮತೀಯರ ಬೇಟೆ ಆರಂಭ ಇಬ್ಬರು ಪ್ರಮುಖ ಮುಸ್ಲಿಂ ನಾಯಕರ ವಿಕೆಟ್ ಪತನ

by Shwetha
April 13, 2026
0

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯು ರಾಜ್ಯ ಕಾಂಗ್ರೆಸ್ ಘಟಕದಲ್ಲಿ ಭಾರಿ ಸಂಚಲನ ಸೃಷ್ಟಿಸಿದೆ. ಚುನಾವಣಾ ಕಣದಲ್ಲಿ ಪಕ್ಷದ ಅಧಿಕೃತ ಅಭ್ಯರ್ಥಿಯ ವಿರುದ್ಧ ಬಂಡಾಯಕ್ಕೆ ಕುಮ್ಮಕ್ಕು ನೀಡಿದ...

ಹಸ್ತ ಪಾಳಯದಲ್ಲಿ ಬಿರುಗಾಳಿ ಅಲ್ಪಸಂಖ್ಯಾತ ಘಟಕಕ್ಕೆ ಡಿಕೆಶಿ ಮೇಜರ್ ಸರ್ಜರಿ ಸಚಿವ ಜಮೀರ್ ಮತ್ತು ನಸೀರ್ ಅಹಮ್ಮದ್ ಗೆ ಹೈಕಮಾಂಡ್ ಶಾಕ್

ಹಸ್ತ ಪಾಳಯದಲ್ಲಿ ಬಿರುಗಾಳಿ ಅಲ್ಪಸಂಖ್ಯಾತ ಘಟಕಕ್ಕೆ ಡಿಕೆಶಿ ಮೇಜರ್ ಸರ್ಜರಿ ಸಚಿವ ಜಮೀರ್ ಮತ್ತು ನಸೀರ್ ಅಹಮ್ಮದ್ ಗೆ ಹೈಕಮಾಂಡ್ ಶಾಕ್

by Shwetha
April 13, 2026
0

ದಾವಣಗೆರೆ ದಕ್ಷಿಣ ಉಪಚುನಾವಣೆಯ ಫಲಿತಾಂಶದ ಬೆನ್ನಲ್ಲೇ ರಾಜ್ಯ ಕಾಂಗ್ರೆಸ್ ಪಕ್ಷದಲ್ಲಿ ಆಂತರಿಕ ಅಸಮಾಧಾನದ ಸ್ಫೋಟ ಸಂಭವಿಸಿದೆ. ಟಿಕೆಟ್ ವಂಚಿತರಾದ ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಅಬ್ದುಲ್ ಜಬ್ಬಾರ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram