ADVERTISEMENT
Friday, July 31, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಚಿಂತಾಮಣಿಯಲ್ಲಿ 1 ಸಾವಿರ ಎಕರೆ ಜಾಗದಲ್ಲಿ ಕೈಗಾರಿಕಾ ವಲಯ ನಿರ್ಮಾಣ: ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್

admin by admin
August 17, 2020
in Newsbeat, Samagra karnataka, ರಾಜ್ಯ
Share on FacebookShare on TwitterShare on WhatsappShare on Telegram

ಚಿಂತಾಮಣಿಯಲ್ಲಿ 1 ಸಾವಿರ ಎಕರೆ ಜಾಗದಲ್ಲಿ ಕೈಗಾರಿಕಾ ವಲಯ ನಿರ್ಮಾಣ: ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್

ಚಿಕ್ಕಬಳ್ಳಾಪುರ, ಆಗಸ್ಟ್ 17, ಸೋಮವಾರ- ಚಿಂತಾಮಣಿಯಲ್ಲಿ ಕೈಗಾರಿಕಾಭಿವೃದ್ಧಿಗೆ 1,000 ಎಕರೆ ಜಾಗ ಗುರುತಿಸಿದ್ದು, ಇದು ದೊಡ್ಡ ಕೈಗಾರಿಕಾ ವಲಯವಾಗಿ ಬೆಳೆಯಲಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.

Related posts

smita-dey-india-first-commonwealth-judo-gold-medalist-story

cwg-2026 : ಮೆಕ್ಯಾನಿಕ್ ಮಗಳ ಅದ್ಭುತ ಸಾಧನೆ..! ಜೂಡೋದಲ್ಲಿ ಚಿನ್ನ ಗೆದ್ದ ಅಸ್ಮಿತಾ ಡೇ ಯಾರು..?

July 31, 2026
duleep-trophy-vaibhav-suryavanshi-east-zone-vice-captain-controversy

Cricket – ದುಲೀಪ್ ಟ್ರೊಫಿ – ಇಶಾನ್ ಕಿಶಾನ್ ನಾಯಕ ಓಕೆ..! ವೈಭವ್ ಉಪನಾಯಕ ಯಾಕೆ..?

July 31, 2026

ಚಿಂತಾಮಣಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದ ಅವರು, “ಚಿಂತಾಮಣಿಯನ್ನು ಆರ್ಥಿಕ ಮತ್ತು ಶೈಕ್ಷಣಿಕ ಕೇಂದ್ರವಾಗಿ ಅಭಿವೃದ್ಧಿಪಡಿಸಲಾಗುತ್ತಿದೆ. ಈಗಾಗಲೇ 1,000 ಎಕರೆ ಜಾಗವನ್ನು ಕೈಗಾರಿಕಾ ವಲಯವಾಗಿ ಅಭಿವೃದ್ಧಿ ಮಾಡಲು ಗುರುತಿಸಲಾಗಿದೆ. ಅನೇಕ ಉದ್ಯಮ ಸಂಸ್ಥೆಗಳು ಇಲ್ಲಿ ಉದ್ಯಮ ಆರಂಭಿಸಲು ಒಪ್ಪಂದ ಮಾಡಿಕೊಂಡಿವೆ. ಈ ಪ್ರದೇಶ ಮುಂದಿನ ದಿನಗಳಲ್ಲಿ ದೊಡ್ಡ ಕೈಗಾರಿಕಾ ಪ್ರದೇಶವಾಗಿ ಬೆಳೆಯಲಿದೆ. ಈ ಭಾಗದ ಸಾವಿರಾರು ಜನರಿಗೆ ಉದ್ಯೋಗ ಸಿಗಲಿದೆ” ಎಂದು ವಿವರಿಸಿದರು.

“ಯುವಜನರು ವ್ಯಾಸಂಗ ಮುಗಿಸಿದ ಕೂಡಲೇ ಉದ್ಯೋಗ ಸಿಗುವಂತಾಗಬೇಕು. ಇದಕ್ಕಾಗಿ ಬೇಡಿಕೆ ಇರುವ ಕೋರ್ಸ್ ಗಳನ್ನು ಆಧರಿಸಿಯೇ ಶಿಕ್ಷಣ ಸಂಸ್ಥೆಗಳನ್ನು ನಿರ್ಮಿಸಬೇಕು. ಈ ನಿಟ್ಟಿನಲ್ಲಿ ಚಿಂತಾಮಣಿಯಲ್ಲಿ ಶಿಕ್ಷಣ ಸಂಸ್ಥೆಗಳನ್ನು ಆರಂಭಿಸುವ ಗುರಿ ಇದೆ” ಎಂದರು.

ಇದೇ ವೇಳೆ ಕೈವಾರದ ಶ್ರೀ ಯೋಗಿನಾರಾಯಣ ಕ್ಷೇತ್ರದಲ್ಲಿ ಸಚಿವ ಡಾ.ಕೆ.ಸುಧಾಕರ್ ಪೂಜೆ ಸಲ್ಲಿಸಿದರು. ಶಾಸಕ ಜೆ.ಕೆ.ಕೃಷ್ಣಾರೆಡ್ಡಿ ಉಪಸ್ಥಿತರಿದ್ದರು.

ಕಾಮಗಾರಿಗಳಿಗೆ ಚಾಲನೆ

ಪ್ರಧಾನಮಂತ್ರಿ ಗ್ರಾಮ ಸಡಕ್-3 ನೇ ಯೋಜನೆಯಡಿ 18 ಕೋಟಿ ರೂ. ವೆಚ್ಚದಲ್ಲಿ 30 ಕಿ.ಮೀ. ಉದ್ದದ ರಸ್ತೆಗಳ ಅಭಿವೃದ್ಧಿ ಕಾಮಗಾರಿಗೆ ಸಚಿವ ಡಾ.ಕೆ.ಸುಧಾಕರ್ ಗುದ್ದಲಿ ಪೂಜೆ ನೆರವೇರಿಸಿದರು.

ಮೈಲಾಪುರ ಗ್ರಾಮದಿಂದ ಬೂರಗಮಾಕಲಹಳ್ಳಿವರೆಗಿನ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಬೊಮ್ಮೆಕಲ್ಲುವಿನಲ್ಲಿ, ಚಿನ್ನಸಂದ್ರದಿಂದ ನಾಯಿಂದ್ರಹಳ್ಳಿವರೆಗಿನ ರಸ್ತೆ ಅಭಿವೃದ್ಧಿಗೆ ಬ್ಯಾಲಹಳ್ಳಿ ಕ್ರಾಸ್ ನಲ್ಲಿ ಮತ್ತು ಕಾಚಹಳ್ಳಿಯಿಂದ ವಿಶ್ವನಾಥಪುರವರೆಗಿನ ರಸ್ತೆ ಅಭಿವೃದ್ಧಿಗೆ ಚಿಕ್ಕಪುರದಲ್ಲಿ ಗುದ್ದಲಿ ಪೂಜೆ ನೆರವೇರಿಸಲಾಯಿತು.

Tags: # Chintamani taluk#Chintamani#industrial area in Chintamani:#saakshatv.combengalurubsy govtChikkaballapurkarnataka bjpMedical Education Minister Dr K Sudhakar
ShareTweetSendShare
Join us on:

Related Posts

smita-dey-india-first-commonwealth-judo-gold-medalist-story

cwg-2026 : ಮೆಕ್ಯಾನಿಕ್ ಮಗಳ ಅದ್ಭುತ ಸಾಧನೆ..! ಜೂಡೋದಲ್ಲಿ ಚಿನ್ನ ಗೆದ್ದ ಅಸ್ಮಿತಾ ಡೇ ಯಾರು..?

by admin
July 31, 2026
0

ಮೆಕ್ಯಾನಿಕ್ ಮಗಳ ಅದ್ಭುತ ಸಾಧನೆ..! ಜೂಡೋದಲ್ಲಿ ಚಿನ್ನ ಗೆದ್ದ ಅಸ್ಮಿತಾ ಡೇ ಯಾರು..? ಈಕೆ ತ್ರಿಪುರಾದ ಹುಡುಗಿ. ಕಾಮನ್‍ವೆಲ್ತ್ ಗೇಮ್ಸ್‍ನ ಜೂಡೋ ವಿಭಾಗದಲ್ಲಿ ಚಿನ್ನದ ಗೆದ್ದ ಹುಡುಗಿ....

duleep-trophy-vaibhav-suryavanshi-east-zone-vice-captain-controversy

Cricket – ದುಲೀಪ್ ಟ್ರೊಫಿ – ಇಶಾನ್ ಕಿಶಾನ್ ನಾಯಕ ಓಕೆ..! ವೈಭವ್ ಉಪನಾಯಕ ಯಾಕೆ..?

by admin
July 31, 2026
0

ದುಲೀಪ್ ಟ್ರೊಫಿ- ಪೂರ್ವ ವಲಯಕ್ಕೆ ವೈಭವ್ ಉಪನಾಯಕ..! ಇಶಾನ್ ಕಿಶಾನ್ ನಾಯಕ ಓಕೆ..! ವೈಭವ್ ಉಪನಾಯಕ ಯಾಕೆ..? ಕೇವಲ 8 ದೇಶಿಯ ಪಂದ್ಯಗಳನ್ನು ಆಡಿರುವ ವೈಭವ್‍ಗೆ ಉಪನಾಯಕ...

devara-konayalli-irabarada-eradu-vastugalu-vastu-tips-kannada

Astro- ನಿಮ್ಮ ದೇವರ ಕೋಣೆಯಲ್ಲಿ ಈ ಎರಡು ವಸ್ತು ಇದ್ದರೆ ತಕ್ಷಣ ತೆಗೆದುಬಿಡಿ ಇದರಿಂದ ದೋಷ ಉಂಟಾಗುವುದು ಖಚಿತ.

by admin
July 31, 2026
0

ಮನುಷ್ಯನ ದೇಹದಲ್ಲಿ ಹೃದಯವು ಎಷ್ಟು ಮುಖ್ಯವೋ ಅದೇ ರೀತಿಯಾಗಿ ನಮ್ಮ ಮನೆಯಲ್ಲಿ ದೇವರ ಕೋಣೆ ಎಂಬುದು ಅಷ್ಟೇ ಪ್ರಮುಖ ಪಾತ್ರವನ್ನು ವಹಿಸುತ್ತದೆ. ಆದ್ದರಿಂದ ಪವಿತ್ರವಾದ ಸ್ಥಳದಲ್ಲಿ ಈ...

mirabai-chanu-success-story-indian-weightlifting-champion

ಇದು ಹಳ್ಳಿ ಹುಡುಗಿ ಬಂಗಾರದ ರಾಣಿಯಾದ ನೈಜ ಕಥೆ…ಇದು ಮೀರಾಬಾಯಿ ಎಂಬ ಹಳ್ಳಿ ಹುಡುಗಿಯ ಅಪ್ರತಿಮ ಸಾಧನೆ…!

by admin
July 31, 2026
0

ಇದು ಹಳ್ಳಿ ಹುಡುಗಿ ಬಂಗಾರದ ರಾಣಿಯಾದ ನೈಜ ಕಥೆ. ಈ ಸಾಧನೆಯ ಹಿಂದೆ ಕಡುಬಡತನದ ನೋವಿದೆ. ಹಸಿವಿನಿಂದ ಸಂಕಟಪಟ್ಟ ದಿನಗಳ ನೆನಪಿದೆ. ಕಟ್ಟಿಗೆಯ ಭಾರವನ್ನು ಹೊತ್ತು 2-3...

hockey-india-saffron-jersey-controversy

Hockey india – ಕೇಸರಿ Vs ನೀಲಿ..! ಹಾಕಿ ಇಂಡಿಯಾದಲ್ಲಿ “ಬಣ್ಣದ” ರಾಜಕೀಯ..!

by admin
July 31, 2026
0

ಕೇಸರಿ ಬಣ್ಣ - ಧೈರ್ಯ, ತ್ಯಾಗ, ಶಕ್ತಿ ಮತ್ತು ಸೇವಾಭಾವದ ಪ್ರತೀಕ ನೀಲಿ ಬಣ್ಣ - ಶಾಂತಿ, ವಿಶ್ವಾಸ, ಜ್ಞಾನ ಮತ್ತು ಸ್ಥಿರತೆಯ ಸಂಕೇತ. ಈಗ ಹೇಳಿ.....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram