ADVERTISEMENT
Tuesday, July 14, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

Chiranjeevi | ಹರಿದ ಬಟ್ಟೆಯಲ್ಲಿ ತಾಳಿ ಕಟ್ಟಿದ್ದ ಚಿರು..!!

Mahesh M Dhandu by Mahesh M Dhandu
February 21, 2022
in Cinema, Newsbeat, ಮನರಂಜನೆ
Mega star-chiranjeevi-surekha-wedding saaksha tv
Share on FacebookShare on TwitterShare on WhatsappShare on Telegram

Chiranjeevi | ಹರಿದ ಬಟ್ಟೆಯಲ್ಲಿ ತಾಳಿ ಕಟ್ಟಿದ್ದ ಚಿರು..!! Mega star-chiranjeevi-surekha-wedding 

ಮೆಗಾಸ್ಟಾರ್ ಚಿರಂಜೀವಿ ಈಗ ಎಷ್ಟೇ ದೊಡ್ಡ ಸ್ಟಾರ್ ಆಗಿದ್ದರೂ ಒಂದು ಕಾಲದಲ್ಲಿ ಜಸ್ಟ್ ಒಬ್ಬ ನಟ ಅಷ್ಟೆ ಆಗಿದ್ದರು. ಗಾಡ್ ಫಾದರ್ ಇಲ್ಲದೇ ಬಣ್ಣದ ಬದುಕಿಗೆ ಬಂದ ಚಿರಂಜೀವಿ ಈಗ ಸಾಕಷ್ಟು ನಟರಿಗೆ ಗಾಡ್ ಫಾದರ್, ಇನ್ಸ್ಪಿರೇಷನ್..!!

Related posts

ಆರ್ ಎಸ್ ಎಸ್ ಪಥಸಂಚಲನಕ್ಕೆ ಪ್ರಿಯಾಂಕ್ ಖರ್ಗೆ ಬ್ರೇಕ್-ನಾನು ಇರೋವರೆಗೂ ಪರ್ಮಿಷನ್ ಬೇಕೇ ಬೇಕು: ಸಂಘ ಪರಿವಾರಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಖಡಕ್ ವಾರ್ನಿಂಗ್

ಹಣ ಕದ್ದಿರುವುದನ್ನು ಒಪ್ಪಿಕೊಂಡಿದ್ದೀರಾ?ರಾಮ ಭಕ್ತರ ಭಾವನೆಗಳ ಜೊತೆ ಆಟವಾಡಬೇಡಿ: ಆರ್‌ಎಸ್‌ಎಸ್ ಕೇವಲ ವಿಷಾದಿಸಿದರೆ ಸಾಲದು, ಬಹಿರಂಗ ಕ್ಷಮೆ ಕೇಳಲಿ ಎಂದ ಪ್ರಿಯಾಂಕ್ ಖರ್ಗೆ

July 14, 2026
ದಿನ ಭವಿಷ್ಯ (07-07-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (14-07-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

July 14, 2026

ಸಾಮಾನ್ಯ ನಟರಾಗಿದ್ದ ಚಿರು ಸ್ವಯಂ ಕೃಷಿಯಿಂದ ಒಂದೊಂದೆ ಹೆಜ್ಜೆ ಹಿಡುತ್ತಾ ದೊಡ್ಡ ಚರಿತ್ರೆಯಲ್ಲೇ ಬರೆದಿದ್ದಾರೆ. 1987ರಲ್ಲಿ ಪುನಾದಿರಾಳ್ಲು ಸಿನಿಮಾ ಮೂಲಕ ಚಿತ್ರರಂಗ ಪ್ರವೇಶಿಸಿದ ಚಿರು, ತಮ್ಮದೇಯಾದ ಅಮೋಘ ನಟನೆ, ಎಲೆಕ್ಟ್ರೀಫೈ ಡ್ಯಾನ್ಸ್, ಸ್ಟನ್ನಿಂಗ್ ಫೈಟ್ಸ್ ಗಳ ಮೂಲಕ ಕೋಟ್ಯಂತರ ಮಂದಿ ಅಭಿಮಾನಿಗಳನ್ನು ಸಂಪಾದಿಸಿದ್ದಾರೆ.

ಕೆರಿಯರ್ ನಲ್ಲಿ ಬೆಳೆಯುತ್ತಿರುವ ಹಂತದಲ್ಲಿಯೇ ಟಾಲಿವುಡ್ ನ ಪ್ರಮುಖ ಹಾಸ್ಯನಟ ಅಲ್ಲು ರಾಮಲಿಂಗಯ್ಯ ಪುತ್ರಿ ಸುರೇಖ ಅವರನ್ನ 1980 ಫೆಬ್ರವರಿ 20 ವರಿಸಿದ್ರು.

ಆದ್ರೆ ಆಗಿನ್ನೂ ಸಣ್ಣ ನಟರಾಗಿದ್ದ ಕನಿಷ್ಠ ಆಂಧ್ರ ಮಂದಿ ಚಿರು ಹೆಸರು ಕೂಡ ಸರಿಯಾಗಿ ಗೊತ್ತಿರದ ಕಾಲದಲ್ಲಿ ಟಾಲಿವುಡ್ ನ ದಿಗ್ಗಜ ನಟ ಅಲ್ಲು ರಾಮಲಿಂಗಯ್ಯ ಅವರು, ತಮ್ಮ ಪುತ್ರಿಯನ್ನ ಚಿರುಗೆ ಕೊಟ್ಟು ಮದುವೆ ಮಾಡಿದ್ದು ಸಾಕಷ್ಟು ಪ್ರಶ್ನೆಗಳನ್ನ ಹುಟ್ಟಿಹಾಕಿತ್ತು.

Mega star-chiranjeevi-surekha-wedding  saaksha tv

ಆದ್ರೆ ಈ ಪ್ರಶ್ನೆಗಳಿಗೆ ತಲೆ ಕೊಡದೇ ಅಲ್ಲು ರಾಮಲಿಂಗಯ್ಯ ಅವರು, ಚಿರಂಜೀವಿ ಯಾವತ್ತಿದ್ದರೂ ದೊಡ್ಡ ಸ್ಟಾರ್ ಆಗುತ್ತಾರೆ ಎಂದು ನಂಬಿ ಪುತ್ರಿಯನ್ನ ಕೊಟ್ಟು ಮದುವೆ ಮಾಡಿದ್ದರು.

ಸಂದರ್ಶನವೊಂದರಲ್ಲಿ ತಮ್ಮ ಮದುವೆ ಬಗ್ಗೆ ಮಾತನಾಡುತ್ತಾ ಮೆಗಾಸ್ಟಾರ್ ಹಲವಾರು ಆಸಕ್ತಿಕರ ಸಂಗತಿಗಳನ್ನು ಬಹಿರಂಗಗೊಳಿಸಿದ್ದಾರೆ. ನನ್ನ ಮದ್ವೆ ಸಂದರ್ಭದಲ್ಲಿ ನಾನು ಪೆಳ್ಳಿ ಸಮಯಾನಿಕಿ ತಾತಯ್ಯ ಪ್ರೇಮ ಲೀಲಲು ಸಿನಿಮಾ ಮಾಡುತ್ತಿದ್ದೆ.

ಅದರಲ್ಲಿ ನನಗೆ ಮತ್ತು ನೂನತ ಪ್ರಸಾದ್ ಗೆ ಕೆಲ ನಿರ್ಣಾಯಕ ಸೀನ್ ಗಳಿದ್ದವು. ಆಗ ಅವರು ತುಂಬಾ ಬಿಜಿ ಇದ್ದ ನಟರಾಗಿದ್ದರು. ಅವರ ಡೇಟ್ಸ್ ಗಾಗಿ ಮದ್ವೆಯನ್ನು ಪೋಸ್ಟ್ ಪೋನ್ ಮಾಡಬೇಕಾಗುತ್ತೆ ಅಂದುಕೊಂಡಿದ್ದೆ.

ಆದ್ರೆ ನಿರ್ಮಾಪಕರು ಶೂಟಿಂಗ್ ಅನ್ನು ಮುಂದೂಡಿ ನನ್ನ ಮದ್ವೆಗೆ ಅವಕಾಶ ಮಾಡಿಕೊಟ್ಟರು. ಇನ್ನು ಮದುವೆಯ ಮಂಟಪದಲ್ಲಿ ಕುಳಿತುಕೊಳ್ಳುವಾಗ ನನ್ನ ಶರ್ಟ್ ಹರಿದಿತ್ತು.

ಅದನ್ನ ನೋಡಿದ ಸುರೇಖಾ ಹೋಗಿ ಬಟ್ಟೆ ಬದಲಾಯಿಸಬಹುದಲ್ಲವಾ ಅಂತ ಕೇಳಿದ್ರು.  ಆಗ ನಾನು ಬಟ್ಟೆ ಹರಿದ್ರೆ ಏನು, ತಾಳಿ ಕಟ್ಟೋಕೆ ಆಗಲ್ವಾ ಅಂತಾ ತಾಳಿಕಟ್ಟಿದೆ  ಎಂದು ಅಂದಿನ ನೆನಪುಗಳನ್ನು ಚಿರು ಮೆಲುಕು ಹಾಕಿಕೊಂಡಿದ್ದಾರೆ.

Tags: #Saaksha TVChiranjeeviMegastarTollywood
ShareTweetSendShare
Join us on:

Related Posts

ಆರ್ ಎಸ್ ಎಸ್ ಪಥಸಂಚಲನಕ್ಕೆ ಪ್ರಿಯಾಂಕ್ ಖರ್ಗೆ ಬ್ರೇಕ್-ನಾನು ಇರೋವರೆಗೂ ಪರ್ಮಿಷನ್ ಬೇಕೇ ಬೇಕು: ಸಂಘ ಪರಿವಾರಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಖಡಕ್ ವಾರ್ನಿಂಗ್

ಹಣ ಕದ್ದಿರುವುದನ್ನು ಒಪ್ಪಿಕೊಂಡಿದ್ದೀರಾ?ರಾಮ ಭಕ್ತರ ಭಾವನೆಗಳ ಜೊತೆ ಆಟವಾಡಬೇಡಿ: ಆರ್‌ಎಸ್‌ಎಸ್ ಕೇವಲ ವಿಷಾದಿಸಿದರೆ ಸಾಲದು, ಬಹಿರಂಗ ಕ್ಷಮೆ ಕೇಳಲಿ ಎಂದ ಪ್ರಿಯಾಂಕ್ ಖರ್ಗೆ

by Shwetha
July 14, 2026
0

ಅಯೋಧ್ಯೆಯ ರಾಮ ಮಂದಿರ ನಿರ್ಮಾಣದ ಹೆಸರಿನಲ್ಲಿ ಸಂಗ್ರಹಿಸಲಾದ ದೇಣಿಗೆಯಲ್ಲಿ ಭಾರಿ ಅಕ್ರಮ ನಡೆದಿದೆ ಎಂಬ ಗಂಭೀರ ಆರೋಪದ ಹಿನ್ನೆಲೆಯಲ್ಲಿ, ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು ಆರ್‌ಎಸ್‌ಎಸ್...

ದಿನ ಭವಿಷ್ಯ (07-07-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (14-07-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
July 14, 2026
0

ದಿನ ಭವಿಷ್ಯ 14-07-2026 ಮೇಷ ರಾಶಿ ಇಂದಿನ ದಿನ ನಿಮಗೆ ಅತ್ಯಂತ ಉತ್ಸಾಹ ಮತ್ತು ಚೈತನ್ಯದಿಂದ ಕೂಡಿರುತ್ತದೆ. ಮಂಗಳವಾರ ನಿಮ್ಮ ರಾಶ್ಯಾಧಿಪತಿಯ ದಿನವಾದ್ದರಿಂದ ನಿಮ್ಮಲ್ಲಿ ನಾಯಕತ್ವದ ಗುಣ...

parama foundation

Bengaluru: ಶಿಕ್ಷಕರ ಪ್ರಗತಿಗೆ ನಾಂದಿ ಹಾಡಿದ ಕ್ಯಾಟಲಿಸ್ಟ್ ಸರ್ಕಲ್: ಪರಮ್ ಫೌಂಡೇಶನ್-ಕಾರ್ನೆಗೀ ಜಂಟಿ ಯಶಸ್ವಿ

by admin
July 13, 2026
0

• ಕಾರ್ನೆಗೀ-ಪರಮ್ ಫೌಂಡೇಶನ್ ಜಂಟಿ ಯಶಸ್ಸು • ವರ್ಷಪೂರ್ತಿ ನಡೆದ ಭವಿಷ್ಯದ ಶಿಕ್ಷಣ ತರಬೇತಿ • ತರಬೇತಿ ಪೂರೈಸಿದ 49 ನವೋದ್ಯಮಿ ಶಿಕ್ಷಕರು ಬೆಂಗಳೂರು: ಶಿಕ್ಷಣ ಕ್ಷೇತ್ರದಲ್ಲಿ...

Bengaluru : ಹಸಿರಿಗೆ ಹಾಯ್, ಪ್ಲಾಸ್ಟಿಕ್‌ಗೆ ಗುಡ್‌ ಬೈ,: ಬೆಂಗಳೂರಿನಲ್ಲಿ ಮೊದಲ ಕ್ಲೈಮೇಟ್ ಆಕ್ಷನ್ ವಾಕ್ & ರನ್ 🏃‍♂️🌱

Bengaluru : ಹಸಿರಿಗೆ ಹಾಯ್, ಪ್ಲಾಸ್ಟಿಕ್‌ಗೆ ಗುಡ್‌ ಬೈ,: ಬೆಂಗಳೂರಿನಲ್ಲಿ ಮೊದಲ ಕ್ಲೈಮೇಟ್ ಆಕ್ಷನ್ ವಾಕ್ & ರನ್ 🏃‍♂️🌱

by admin
July 13, 2026
0

ಬೆಂಗಳೂರು: ಹವಾಮಾನ ಬದಲಾವಣೆ, ಪರಿಸರ ಸಂರಕ್ಷಣೆ ಹಾಗೂ ಸುಸ್ಥಿರ ಜೀವನಶೈಲಿಯ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಹಸಿರೋತ್ಸವ ಫೋರಂ, ಸುರಕ್ಷಾ ಎನ್ವಿರೋ ಸೊಲ್ಯೂಷನ್ಸ್ ಹಾಗೂ ಕರ್ನಾಟಕ...

fifa world cup trophy

fifa world cup 2026- ಬಡವರ ಮಕ್ಕಳ ಕಾಲ್ಚಳಕ.. ಲಕ್ಷ್ಮೀ ಪುತ್ರರ ಆಟ.. ಶ್ರೀಮಂತರ ಮೋಜಿನ ಮಹಾ ವೇದಿಕೆ.. ಏನಿದು ಫುಟ್‍ಬಾಲ್ ಕ್ರೀಡೆಯ ಲೀಲೆ..! ⚽🔥

by admin
July 13, 2026
0

ಬಡವರ ಮಕ್ಕಳ ಕಾಲ್ಚಳಕ.. ಲಕ್ಷ್ಮೀ ಪುತ್ರರ ಆಟ.. ಶ್ರೀಮಂತರ ಮೋಜಿನ ಮಹಾ ವೇದಿಕೆ.. ಏನಿದು ಫುಟ್‍ಬಾಲ್ ಕ್ರೀಡೆಯ ಲೀಲೆ..! ⚽🔥 ಫುಟ್‍ಬಾಲ್ ಅಂದ್ರೆ ಬಡವರ ಮಕ್ಕಳ ಆಟ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram