Sunday, April 2, 2023
  • Home
  • About Us
  • Contact Us
  • Privacy Policy
Cini Bazaar
Sports
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

BJP | ರಾಜಕೀಯ ಮಾಡಲ್ಲ ಎಂದ ಸಿದ್ದರಾಮಯ್ಯನವರೇ ಪಾದಯಾತ್ರೆ ಮಾಡಿದ್ದೇಕೆ

Mahesh M Dhandu by Mahesh M Dhandu
March 22, 2022
in Newsbeat, Politics, ರಾಜಕೀಯ
BJP

BJP

Share on FacebookShare on TwitterShare on WhatsappShare on Telegram

BJP | ರಾಜಕೀಯ ಮಾಡಲ್ಲ ಎಂದ ಸಿದ್ದರಾಮಯ್ಯನವರೇ ಪಾದಯಾತ್ರೆ ಮಾಡಿದ್ದೇಕೆ

ಬೆಂಗಳೂರು : ನೆಲ, ಜಲ, ಭಾಷೆ ಹಾಗೂ ಗಡಿ ವಿಷಯದಲ್ಲಿ ರಾಜಕೀಯ ಮಾಡುವುದಿಲ್ಲ ಎಂದು ಸದನದಲ್ಲಿ ಹೇಳಿರುವ ಸಿದ್ದರಾಮಯ್ಯ ಅವರೇ, ಮೇಕೆದಾಟು ಪಾದಯಾತ್ರೆ ಮಾಡಿದ್ದೇಕೆ ಎಂದು ರಾಜ್ಯ ಬಿಜೆಪಿ ಪ್ರಶ್ನಿಸಿದೆ.

Related posts

Assembly election holiday

Assembly election holiday -ಸರಕಾರಿ ಮತದಾರರಿಗೆ ಕೇಂದ್ರ ಚುನಾವಣಾ ಆಯೋಗ ದಿಂದ ಸಿಹಿ ಸುದ್ದಿ

April 1, 2023
ಮಾಟ, ಮಂತ್ರ, ವಶೀಕರಣ ಎಂದರೇನು ಗೊತ್ತಾ?

ಮಾಟ, ಮಂತ್ರ, ವಶೀಕರಣ ಎಂದರೇನು ಗೊತ್ತಾ?

April 1, 2023

ನಾವು ನಮ್ಮ ನೆಲ, ಜಲ, ಭಾಷೆ, ಗಡಿಗೆ ಸಂಬಂಧಿಸಿದ ವಿಷಯಗಳಲ್ಲಿ ರಾಜಕಾರಣ ಮಾಡಿಲ್ಲ, ಮುಂದೆಯೂ ಮಾಡಲ್ಲ. ಮೊನ್ನೆ ಮುಖ್ಯಮಂತ್ರಿಗಳು ಕರೆದ ಸರ್ವಪಕ್ಷಗಳ ಸಭೆಯಲ್ಲಿ ನಮ್ಮ ಅಭಿಪ್ರಾಯವನ್ನು ಸ್ಪಷ್ಟವಾಗಿ ಹೇಳಿದ್ದೇವೆ. ನಮಗೆ ರಾಜಕೀಯಕ್ಕಿಂತ ನಾಡಿನ ಜನರ ಹಿತ ಮುಖ್ಯ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ನೆಲ, ಜಲ, ಭಾಷೆ ಹಾಗೂ ಗಡಿ ವಿಷಯದಲ್ಲಿ ರಾಜಕೀಯ ಮಾಡುವುದಿಲ್ಲ ಎಂದು ಸದನದಲ್ಲಿ ಹೇಳಿರುವ ಸಿದ್ದರಾಮಯ್ಯ ಅವರೇ,

ಮೇಕೆದಾಟು ಪಾದಯಾತ್ರೆ ಮಾಡಿದ್ದೇಕೆ?

ಡಿಕೆಶಿಯೊಂದಿಗೆ ಪೈಪೋಟಿಗಾಗಿ ಪಾದಯಾತ್ರೆಯಲ್ಲಿ ಭಾಗಿಯಾಗಿದ್ದೇ?

ಈಗ ಕೇಂದ್ರ ಸರ್ಕಾರವನ್ನು ದೂರುವ ಬದಲು ಸೋನಿಯಾ ಗಾಂಧಿ ಮೂಲಕ ತಮಿಳುನಾಡು ಸರ್ಕಾರದ ಮೇಲೆ ಒತ್ತಡ ಹೇರಬಹುದಲ್ಲವೇ? pic.twitter.com/ozlWDLeKOM

— BJP Karnataka (@BJP4Karnataka) March 22, 2022

ಇದಕ್ಕೆ ಪ್ರತಿಯಾಗಿ ಬಿಜೆಪಿ, ನೆಲ, ಜಲ, ಭಾಷೆ ಹಾಗೂ ಗಡಿ ವಿಷಯದಲ್ಲಿ ರಾಜಕೀಯ ಮಾಡುವುದಿಲ್ಲ ಎಂದು ಸದನದಲ್ಲಿ ಹೇಳಿರುವ ಸಿದ್ದರಾಮಯ್ಯ ಅವರೇ, ಮೇಕೆದಾಟು ಪಾದಯಾತ್ರೆ ಮಾಡಿದ್ದೇಕೆ? ಡಿಕೆಶಿಯೊಂದಿಗೆ ಪೈಪೋಟಿಗಾಗಿ ಪಾದಯಾತ್ರೆಯಲ್ಲಿ ಭಾಗಿಯಾಗಿದ್ದೇ? ಈಗ ಕೇಂದ್ರ ಸರ್ಕಾರವನ್ನು ದೂರುವ ಬದಲು ಸೋನಿಯಾ ಗಾಂಧಿ ಮೂಲಕ ತಮಿಳುನಾಡು ಸರ್ಕಾರದ ಮೇಲೆ ಒತ್ತಡ ಹೇರಬಹುದಲ್ಲವೇ ಎಂದು ಸಲಹೆ ನೀಡಿದೆ.

ಜೊತೆಗೆ ಮಾನ್ಯ ಸಿದ್ದರಾಮಯ್ಯನವರೇ, ರಾಹುಲ್‌ ಗಾಂಧಿ ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್‌ ಅವರ ಜೊತೆಗೂಡಿ ಕೈಯೆತ್ತಿ ರಾಷ್ಟ್ರೀಯ ಕಾಂಗ್ರೆಸ್‌ ಸಂಪೂರ್ಣ ತಮಿಳುನಾಡು ಸರ್ಕಾರದ ಪರವಿದೆ ಎಂಬ ಸಂದೇಶ ಸಾರಿದ್ದರು. ನೀವು ಪಾದಯಾತ್ರೆ ಮಾಡುವ ಬದಲು ಕಾಂಗ್ರೆಸ್‌ ರಾಷ್ಟ್ರೀಯ ನಾಯಕರನ್ನು ಕರ್ನಾಟಕದ ಪರ ನಿಲ್ಲುವಂತೆ ಮಾಡಿ ಎಂದು ಹೇಳಿದೆ. mekedatu padayatre siddaramaiah vs BJP tweet war 

Tags: #Saaksha TVBJPCongressSiddaramaiah
ShareTweetSendShare
Join us on:

Related Posts

Assembly election holiday

Assembly election holiday -ಸರಕಾರಿ ಮತದಾರರಿಗೆ ಕೇಂದ್ರ ಚುನಾವಣಾ ಆಯೋಗ ದಿಂದ ಸಿಹಿ ಸುದ್ದಿ

by Ranjeeta MY
April 1, 2023
0

Assembly election holiday ಕರ್ನಾಟಕದಲ್ಲಿ ವಿಧಾನಸಭಾ ಚುನಾವಣೆ ದಿನಾಂಕ  ಘೋಷಣೆಯಾಗಿದ್ದು, ಮೇ.10ರಂದು ಮತದಾನ ನಡೆಯಲಿದೆ ,ಈ  ಚುನಾವಣಾ ಫಲಿತಾಂಶವು  ಮೇ.13ರಂದು ನಡೆಯಲಿದ್ದು. ಈ ಸಂಬಂಧ ಕೇಂದ್ರ ಚುನಾವಣಾ...

ಮಾಟ, ಮಂತ್ರ, ವಶೀಕರಣ ಎಂದರೇನು ಗೊತ್ತಾ?

ಮಾಟ, ಮಂತ್ರ, ವಶೀಕರಣ ಎಂದರೇನು ಗೊತ್ತಾ?

by admin
April 1, 2023
0

ಮಾಟ, ಮಂತ್ರ, ವಶೀಕರಣ ಎಂದರೇನು ಗೊತ್ತಾ? ಈ ಸಮಸ್ಯೆಗಳಿಂದ ಹೊರಬರುವುದು ಹೇಗೆ? ಕೆಲವರು ಮಾಟ, ಮಂತ್ರ, ವಶೀಕರಣವನ್ನು ನಂಬೋದಿಲ್ಲ,ಇವತ್ತಿಗೂ ಪ್ರಪಂಚದ ಎಲ್ಲಾ ಭಾಗಗಳಲ್ಲಿ ವಾಮಾಚಾರದ ಬಗ್ಗೆ ಜನರಲ್ಲಿ...

Narendra Modi

Narendra Modi : ಮೋದಿ ಶೈಕ್ಷಣಿಕ ಅರ್ಹತೆ ವಿಚಾರ –  ಕೇಜ್ರಿವಾಲ್ ಗೆ 25 ಸಾವಿರ ದಂಡ ವಿಧಿಸಿದ ಹೈಕೋರ್ಟ್… 

by Naveen Kumar B C
March 31, 2023
0

Narendra Modi : ಮೋದಿ ಶೈಕ್ಷಣಿಕ ಅರ್ಹತೆ ವಿಚಾರ -  ಕೇಜ್ರಿವಾಲ್ ಗೆ 25 ಸಾವಿರ ದಂಡ ವಿಧಿಸಿದ ಹೈಕೋರ್ಟ್… ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ...

IPL 2023

IPL 2023 : ಯಾವ ತಂಡ ಯಾವ ತಂಡವನ್ನ, ಯಾವ ದಿನ, ಯಾವ ಸಮಯದಲ್ಲಿ ಎದುರಿಸಲಿದೆ ಎಂಬ ಟೈಂ ಟೇಬಲ್ ಇಲ್ಲಿದೆ….

by Naveen Kumar B C
March 31, 2023
0

IPL 2023 : ಯಾವ ತಂಡ ಯಾವ ತಂಡವನ್ನ, ಯಾವ ದಿನ, ಯಾವ ಸಮಯದಲ್ಲಿ ಎದುರಿಸಲಿದೆ ಎಂಬ ಟೈಂ ಟೇಬಲ್ ಇಲ್ಲಿದೆ….   ಇನ್ನೇನು  ಕೆಲವೇ ಗಂಟೆಗಳಲ್ಲಿ...

Dildar Shreys Manju

Shreyas Manju :  ಕೆ ಮಂಜು ಪುತ್ರನ ‘ದಿಲ್ ದಾರ್’ ಸಿನಿಮಾಗೆ  ಕ್ಲಾಪ್ ಮಾಡಿದ  ವಿ ರವಿಚಂದ್ರನ್…. 

by Naveen Kumar B C
March 31, 2023
0

Shreyas Manju :  ಕೆ ಮಂಜು ಪುತ್ರನ ‘ದಿಲ್ ದಾರ್’ ಸಿನಿಮಾಗೆ  ಕ್ಲಾಪ್ ಮಾಡಿದ  ವಿ ರವಿಚಂದ್ರನ್….   ರಾಣಾ ಸಿನಿಮಾ ಬಳಿಕ ಶ್ರೇಯಸ್ ಕೆ ಮಂಜು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • Samsung Galaxy F04 : ಆಕರ್ಷಕ ಫೀಚರ್ಸ್ , ರಿಯಾಯಿತಿ ದರದಲ್ಲಿ ಮಾರಾಟಕ್ಕೆ ಲಭ್ಯ

    0 shares
    Share 0 Tweet 0
  • ಮಹಾ ಸುದರ್ಶನ ಹೋಮಂ ಎಂದರೇನು..?? ಮತ್ತು ಅದರಿಂದಾಗುವ ಪ್ರಯೋಜನವೇನು…!!

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0

Quick Links

  • Home
  • About Us
  • Contact Us
  • Privacy Policy

Categories

  • Newsbeat
  • Samagra karnataka
  • National
  • Astrology
  • Politics
  • Cinema
  • Business

Categories

  • Crime
  • Culture
  • Health
  • International
  • Politics
  • TECHNOLOGY
  • Viral News

Recent News

Astrology

Astrology- ಶನಿಯ ಸಂಚಾರದಿಂದ ಒದಗಿ ಬರಲಿದೆ ಈ 7 ರಾಶಿಯವರಿಗೆ ವಿಪರೀತ ರಾಜಯೋಗ; ಬಾರಿ ಅದೃಷ್ಟ ಶುರುವಾಗುತ್ತದೆ.

April 1, 2023
Fire disaster

Fire disaster ಅಗ್ನಿ ದುರಂತ: 7 ಕಾರ್ಮಿಕರ ಸಾವು

April 1, 2023
  • Home
  • About Us
  • Contact Us
  • Privacy Policy

© 2022 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2022 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram