ADVERTISEMENT
Monday, June 22, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

‘ಬುಧ’ ವಿದ್ಯೆ, ಬುದ್ಧಿ ವ್ಯಾಪಾರ ಕಾರಕ..! ಹಣೆ -ಕೈ ನೋಡ್ಕೊಳಿ ನಿಮ್ಮ ಭವಿಷ್ಯ ನೀವೇ ತಿಳಿದುಕೊಳ್ಳಿ.

admin by admin
January 3, 2026
in Astrology, Newsbeat, ಜ್ಯೋತಿಷ್ಯ
Mercury' is the sign of knowledge and wisdom..! Know your future by looking at your forehead and palms.

Mercury' is the sign of knowledge and wisdom..! Know your future by looking at your forehead and palms.

Share on FacebookShare on TwitterShare on WhatsappShare on Telegram

ಬುಧ ವ್ಯಾಪಾರಕ್ಕೆ ಕಾರಕನಾಗುತ್ತಾನೆ ಎಂಬುದಂತೂ 100% ಸತ್ಯವಾದ ಅಂತಹ ವಿಚಾರ..ಅದೇ ರೀತಿ ಆ ವ್ಯಾಪಾರಕ್ಕೆ ಪ್ರಾಪ್ತಿಯಾಗುವಂತಹ ಯೋಗವು ಇದೆಯಾ ಎಂಬುವುದನ್ನು ಮೊದಲು ಇಲ್ಲಿ ತಿ ಇದು ಕೊಳ್ಳುವಂತದ್ದು ಕೂಡ ಅವಶ್ಯಕವಾದದ್ದು..

*ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನ
ಅನುಭವಿಕ ಶ್ರೇಷ್ಠ ವಿದ್ಯೆಗಳನ್ನು ಬೋಧಿಸುವ
ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ ತಂತ್ರಿ
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಮಾರ್ಗವನ್ನು ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ  ತಪ್ಪದೆ ಕರೆ ಮಾಡಿ 85489 98564*

Related posts

95 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಸೋಲಿಗೆ ಭಾರಿ ಸಂಚು: ಬಿಜೆಪಿಯ ಹುನ್ನಾರಕ್ಕೆ ಮದ್ದರೆಯಲು ಕಾಂಗ್ರೆಸ್ ಸನ್ನದ್ಧ – ಕೆಪಿಸಿಸಿ ಕಾರ್ಯಾಧ್ಯಕ್ಷ ಜಿ ಸಿ ಚಂದ್ರಶೇಖರ್

95 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಸೋಲಿಗೆ ಭಾರಿ ಸಂಚು: ಬಿಜೆಪಿಯ ಹುನ್ನಾರಕ್ಕೆ ಮದ್ದರೆಯಲು ಕಾಂಗ್ರೆಸ್ ಸನ್ನದ್ಧ – ಕೆಪಿಸಿಸಿ ಕಾರ್ಯಾಧ್ಯಕ್ಷ ಜಿ ಸಿ ಚಂದ್ರಶೇಖರ್

June 22, 2026
ನಿಮಗೊಂದು ಸಂವಿಧಾನ ನಮಗೊಂದು ಸಂವಿಧಾನವೇ?ಉತ್ತರ ಸರಿ ಇದ್ದರೆ ಕೇಶವಕೃಪದಲ್ಲೇ ಕ್ಷಮೆ ಕೇಳುವೆ :ಆರೆಸ್ಸೆಸ್‌ ಮುಖ್ಯಸ್ಥರಿಗೆ ಪ್ರಿಯಾಂಕ್ ಖರ್ಗೆ ಎಚ್ಚರಿಕೆ

ನಿಮಗೊಂದು ಸಂವಿಧಾನ ನಮಗೊಂದು ಸಂವಿಧಾನವೇ?ಉತ್ತರ ಸರಿ ಇದ್ದರೆ ಕೇಶವಕೃಪದಲ್ಲೇ ಕ್ಷಮೆ ಕೇಳುವೆ :ಆರೆಸ್ಸೆಸ್‌ ಮುಖ್ಯಸ್ಥರಿಗೆ ಪ್ರಿಯಾಂಕ್ ಖರ್ಗೆ ಎಚ್ಚರಿಕೆ

June 22, 2026

ವ್ಯಾಪಾರದ ಸಫಲತೆಯಾಗಿ ಅದು ನಮಗೆ ಅನುಕೂಲವಾಗಿ ಅದರಿಂದ ಲಾಭ ಬರುವಂತಹ ಪ್ರಾಪ್ತಿ ಆಗಬೇಕು.

ಹಾಗೇ ಆಗುವುದಾದರೆ ಅದಕ್ಕೆ ಮುಖ್ಯವಾಗಿ ನಾವು ಮೂರು ವಿಷಯಗಳನ್ನು ನಾವು ಇಲ್ಲಿ ತಿಳಿದುಕೊಳ್ಳಬೇಕು.
ದಶಮಭಾವ, ಸಪ್ತಮ ಭಾವ,ಮತ್ತು ಮತ್ತುಲಗ್ನ,,, ಅದರ ಅಧಿಪತಿಗಳು.
ಯಾವಾಗ ಈ ಮೂರು ಭಾವಗಳು ಮತ್ತು ಈ ಮೂರು ಭಾವಗಳ ಭಾವಾಧಿಪತಿಗಳ ಸ್ಥಿತಿ ಅಂದರೆ ಇವರಿಬ್ಬ ಈ ಮೂರು ಭಾವಾಧಿಪತಿಗಳು ಮಿತ್ರರಾಗಿದ್ದಾಗ ಒಬ್ಬರಿಗೊಬ್ಬರು ಅಟ್ಲೀಸ್ಟ್ ಸಮಮಿತ್ರರಾದಾಗ ವ್ಯಾಪಾರ ನಿಶ್ಚಿತವಾಗಿ ಸಫಲವಾಗುವುದರಲ್ಲಿ ಯಾವುದೇ ಸಮಸ್ಯೆಯೂ ಇರುವುದಿಲ್ಲ
ಈ ಮೂರು ಭಾವಾದಿಪತಿಗಳು ಮಿತ್ರರಾಗಿಯು ಮೂರು ಭಾವಾದಿ ಭಾವಗಳು ಮಿತ್ರ ಭಾವಗಳಾಗಿದ್ದೇ ಆದರೂ ಕೂಡ ವ್ಯಾಪಾರವು ಬಹಳ ಚೆನ್ನಾಗಿ ನಡೆಯುತ್ತದೆ.

ಇದಕ್ಕೆ ಕಾರಕನಾದಂತಹ ಬುಧನು ಜಾತಕ ಕುಂಡಿಯಲ್ಲಿ ದಶಮಭಾವದಲ್ಲಿಯೋ ಅಥವಾ ಚತುರ್ಥಭಾವದಲ್ಲಿಯೋ ವಿರಾಜಮಾನನಾಗಿದ್ದಾನ ಎಂದು ನೋಡಬೇಕು,, ಹಾಗೇನಾದರೂ ಆಗಿದ್ದರೆ ವ್ಯಾಪಾರ ಅವನನ್ನು ಕೈಹಿಡಿದು ಮೇಲಕ್ಕೆ ಎತ್ತುತ್ತದೆ…
ಮೂರು ಅಧಿಪತಿಗಳು ಮೇಲೆ ಹೇಳಿದಂತಹ ಮೂರು ಭಾವಾಧಿಪತಿಗಳು ಮಿತ್ರರಾಗಿದ್ದಾಗಲೂ ಕೂಡ ಬುಧನೇನಾದರೂ ಅಲ್ಲಿ ದುಃಸ್ಥಾನದಲ್ಲಿದ್ದರೆ ಅಥವಾ ಬುಧ ಶತ್ರು ಪಕ್ಷದಲ್ಲಿದರೂ ಕೂಡ ಆ ವ್ಯಾಪರ ಫಲಿಸುತ್ತದೆ ಅಂದರೂ ಸಫಲತೆಯ ದಾರಿಯಲ್ಲಿ ಸಾಗುತ್ತದೆ.

ಆದರೆ ದೊಡ್ಡ ಮಟ್ಟದ ವ್ಯಾಪಾರಗಳಲ್ಲಾಗಲಿ ಬಿಸಿನೆಸ್ ನಲ್ಲಾಗಲಿ ಅವನಿಗೆ ಹಣ ಮಾಡಲಾಗುವುದಿಲ್ಲ.. ಸಣ್ಣಪುಟ್ಟ ಚಿಲ್ಲರೆ ಅಂಗಡಿಗಳು ಸಣ್ಣ ಸಣ್ಣ ವ್ಯಾಪಾರಗಳನ್ನು ಮಾಡುವವರಿಗೆ ಇದು ಸಫಲತೆ ಮಾಡುತ್ತದೆ..

ಒಂದು ವೇಳೆ ದಶಮ ಭಾವದಲ್ಲಿ ಮತ್ತು ಸಪ್ತಮಭಾವದಲ್ಲಿ ಆ ಸ್ವಾಮಿಗಳು,,6 8 12ನೇ ಭಾವಗಳಲ್ಲಿ ಇದ್ದಾಗ ಬುಧ ಎಷ್ಟೇ ಬಲಿಷ್ಠನಾಗಿದ್ದರೂ ಕೂಡ ವ್ಯಾಪಾರಗಳಲ್ಲಿ ಸಮಸ್ಯೆಗಳಾಗಿ ಪ್ರತಿ ದಿನ ಆ ವ್ಯಾಪಾರದಿಂದ ನಷ್ಟವನ್ನೇ ಅನುಭವಿಸಬೇಕಾಗುತ್ತದೆ
ಲಕ್ಷ್ಮೀನಾರಾಯಣ ಪೂಜೆ ಗಣಪತಿ ಆರಾಧನೆ..ಒಳಿತು..

ಬುಧನ ಜನ್ಮ ನಕ್ಷತ್ರದಿಂದ ಗೋಚರ ಫಲ
1, 2, 3ನೇ ನಕ್ಷತ್ರಗಳು
ಬುಧನು ಜನ್ಮ ನಕ್ಷತ್ರದಿಂದ 1, 2 ಅಥವಾ 3ನೇ ನಕ್ಷತ್ರಗಳಲ್ಲಿ ಗೋಚರಿಸಿದಾಗ—
ಮನಸ್ಸಿನಲ್ಲಿ ಭಯ, ಅಶಾಂತಿ, ಅಸ್ಥಿರತೆ ಉಂಟಾಗುತ್ತದೆ.
ನಿರ್ಧಾರಗಳಲ್ಲಿ ಗೊಂದಲ, ಮಾನಸಿಕ ಒತ್ತಡ ಹೆಚ್ಚುತ್ತದೆ.
4, 5, 6ನೇ ನಕ್ಷತ್ರಗಳು
ಬುಧನು ಜನ್ಮ ನಕ್ಷತ್ರದಿಂದ 4, 5 ಅಥವಾ 6ನೇ ನಕ್ಷತ್ರಗಳಲ್ಲಿ ಗೋಚರಿಸಿದಾಗ—
ಧನಲಾಭ, ವ್ಯಾಪಾರದಲ್ಲಿ ವೃದ್ಧಿ, ಆದಾಯ ಹೆಚ್ಚಾಗುತ್ತದೆ.
ಬುದ್ಧಿಶಕ್ತಿ ವೃದ್ಧಿಸಿ, ವಾಣಿ ಪ್ರಭಾವಶಾಲಿಯಾಗುತ್ತದೆ.

7, 8, 9, 10, 11, 12ನೇ ನಕ್ಷತ್ರಗಳು
ಬುಧನು 7ರಿಂದ 12ನೇ ನಕ್ಷತ್ರಗಳವರೆಗೆ ಗೋಚರಿಸಿದಾಗ—
ಬಹಳ ಪ್ರಯತ್ನ ಮಾಡಿದರೂ ನಿರೀಕ್ಷಿತ ಯಶಸ್ಸು ದೊರೆಯುವುದಿಲ್ಲ.
ಕಾರ್ಯಗಳಲ್ಲಿ ಅಡಚಣೆ, ಶ್ರಮ ವ್ಯರ್ಥವಾದ ಅನುಭವ.

13, 14, 15, 16, 17ನೇ ನಕ್ಷತ್ರಗಳು
ಬುಧನು 13ರಿಂದ 17ನೇ ನಕ್ಷತ್ರಗಳಲ್ಲಿ ಗೋಚರಿಸಿದಾಗ—
ಲಾಭವೇ ಲಾಭ, ಅಭಿವೃದ್ಧಿ, ಯಶಸ್ಸು ಮತ್ತು ಗೌರವ ದೊರೆಯುತ್ತದೆ.
ಬೌದ್ಧಿಕ ಕಾರ್ಯಗಳು, ಬರವಣಿಗೆ, ಗಣನೆ, ವಿದ್ಯಾಭ್ಯಾಸದಲ್ಲಿ ವಿಶೇಷ ಯಶಸ್ಸು.

18 ಮತ್ತು 19ನೇ ನಕ್ಷತ್ರಗಳು
ಬುಧನು 18 ಅಥವಾ 19ನೇ ನಕ್ಷತ್ರಗಳಲ್ಲಿ ಗೋಚರಿಸಿದಾಗ—
ಸಮಸ್ಯೆಗಳು ಮತ್ತು ತೊಂದರೆಗಳು ಉಂಟಾಗುತ್ತವೆ.
ಶುಭ ಕಾರ್ಯಗಳಲ್ಲಿ ಕೊನೆಯ ಕ್ಷಣದಲ್ಲಿ ಅಡಚಣೆಗಳು ಎದುರಾಗುತ್ತವೆ.
20ರಿಂದ 27ನೇ ನಕ್ಷತ್ರಗಳು
ಬುಧನು 20ರಿಂದ 27ನೇ ನಕ್ಷತ್ರಗಳವರೆಗೆ ಗೋಚರಿಸಿದಾಗ—
ಧನ, ಸುಖ, ಮಾನಸಿಕ ತೃಪ್ತಿ ದೊರೆಯುತ್ತದೆ.ಕುಟುಂಬ ಹಾಗೂ ವೃತ್ತಿಜೀವನದಲ್ಲಿ ಅನುಕೂಲತೆ ಹೆಚ್ಚುತ್ತದೆ.

ಲೇಖನ:
ಧಾರ್ಮಿಕಚಿಂತಕರು ಮತ್ತು ಸಲಹೆಗಾರರು
ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನ
ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ ತಂತ್ರಿ ಜ್ಯೋತಿಷ್ಯಶಾಸ್ತ್ರತಜ್ಞರು 8548998564

Source: Mercury' is the sign of knowledge and wisdom..! Know your future by looking at your forehead and palms.
Via: Mercury' is the sign of knowledge and wisdom..! Know your future by looking at your forehead and palms.
Tags: #kannadaastro#saakshatvbengalurukannadanewskarnatakamangaluru
ShareTweetSendShare
Join us on:

Related Posts

95 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಸೋಲಿಗೆ ಭಾರಿ ಸಂಚು: ಬಿಜೆಪಿಯ ಹುನ್ನಾರಕ್ಕೆ ಮದ್ದರೆಯಲು ಕಾಂಗ್ರೆಸ್ ಸನ್ನದ್ಧ – ಕೆಪಿಸಿಸಿ ಕಾರ್ಯಾಧ್ಯಕ್ಷ ಜಿ ಸಿ ಚಂದ್ರಶೇಖರ್

95 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಸೋಲಿಗೆ ಭಾರಿ ಸಂಚು: ಬಿಜೆಪಿಯ ಹುನ್ನಾರಕ್ಕೆ ಮದ್ದರೆಯಲು ಕಾಂಗ್ರೆಸ್ ಸನ್ನದ್ಧ – ಕೆಪಿಸಿಸಿ ಕಾರ್ಯಾಧ್ಯಕ್ಷ ಜಿ ಸಿ ಚಂದ್ರಶೇಖರ್

by Shwetha
June 22, 2026
0

ಮುಂಬರುವ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸುವಂತಹ ಹೇಳಿಕೆಯೊಂದನ್ನು ಕೆಪಿಸಿಸಿ ಕಾರ್ಯಾಧ್ಯಕ್ಷ ಜಿ ಸಿ ಚಂದ್ರಶೇಖರ್ ನೀಡಿದ್ದಾರೆ. ಕಾಂಗ್ರೆಸ್ ಪಕ್ಷದ ಗೆಲ್ಲುವ ಕುದುರೆಗಳನ್ನು...

ನಿಮಗೊಂದು ಸಂವಿಧಾನ ನಮಗೊಂದು ಸಂವಿಧಾನವೇ?ಉತ್ತರ ಸರಿ ಇದ್ದರೆ ಕೇಶವಕೃಪದಲ್ಲೇ ಕ್ಷಮೆ ಕೇಳುವೆ :ಆರೆಸ್ಸೆಸ್‌ ಮುಖ್ಯಸ್ಥರಿಗೆ ಪ್ರಿಯಾಂಕ್ ಖರ್ಗೆ ಎಚ್ಚರಿಕೆ

ನಿಮಗೊಂದು ಸಂವಿಧಾನ ನಮಗೊಂದು ಸಂವಿಧಾನವೇ?ಉತ್ತರ ಸರಿ ಇದ್ದರೆ ಕೇಶವಕೃಪದಲ್ಲೇ ಕ್ಷಮೆ ಕೇಳುವೆ :ಆರೆಸ್ಸೆಸ್‌ ಮುಖ್ಯಸ್ಥರಿಗೆ ಪ್ರಿಯಾಂಕ್ ಖರ್ಗೆ ಎಚ್ಚರಿಕೆ

by Shwetha
June 22, 2026
0

ರಾಷ್ಟ್ರೀಯ ಸ್ವಯಂಸೇವಕ ಸಂಘದ ಕಾರ್ಯವೈಖರಿ ಮತ್ತು ಅದರ ಪಾರದರ್ಶಕತೆ ಕುರಿತು ರಾಜ್ಯದ ಗೃಹಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ಸಂಚಲನ ಸೃಷ್ಟಿಸುವಂತಹ ಹೇಳಿಕೆ ನೀಡಿದ್ದಾರೆ. ಸಂಘಟನೆಯ ನೋಂದಣಿ, ಹಣಕಾಸಿನ...

ಶಶಿ ತರೂರ್ ಮೋದಿ ಗುಣಗಾನ – ಕೈ ನಾಯಕನ ಮೋದಿ ಭಕ್ತಿ ಕಂಡು ಪವನ್ ಖೇರಾ ಕೆಂಡ: ತರೂರ್ ಕೊಟ್ಟ ತಿರುಗೇಟು ಏನು

ಶಶಿ ತರೂರ್ ಮೋದಿ ಗುಣಗಾನ – ಕೈ ನಾಯಕನ ಮೋದಿ ಭಕ್ತಿ ಕಂಡು ಪವನ್ ಖೇರಾ ಕೆಂಡ: ತರೂರ್ ಕೊಟ್ಟ ತಿರುಗೇಟು ಏನು

by Shwetha
June 22, 2026
0

ಪ್ರಧಾನಿ ನರೇಂದ್ರ ಮೋದಿಯವರ ಅಂತರರಾಷ್ಟ್ರೀಯ ಮಟ್ಟದ ನಿರ್ಧಾರಗಳನ್ನು ಶಶಿ ತರೂರ್ ಹೊಗಳಿರುವುದು ಇದೀಗ ಕಾಂಗ್ರೆಸ್ ಪಕ್ಷದೊಳಗೆ ದೊಡ್ಡ ಮಟ್ಟದ ವಾಕ್ಸಮರಕ್ಕೆ ಕಾರಣವಾಗಿದೆ. ಜಿ 7 ಶೃಂಗಸಭೆಯಲ್ಲಿ ಭಾರತೀಯ...

ನಾಲ್ಕು ರಾಜ್ಯಗಳಲ್ಲಿ ಐಡೆಂಟಿಟಿ ಕಾರ್ಡ್ ಇಟ್ಟುಕೊಂಡಿದ್ದಾರಾ ಪ್ರಕಾಶ್ ರಾಜ್? ಕಾನೂನು ಕುಣಿಕೆಯಲ್ಲಿ ಬಹುಭಾಷಾ ನಟ: ಸಮನ್ಸ್ ಗೆ ಬೆಲೆ ಕೊಡದ ಪ್ರಕಾಶ್ ರಾಜ್ ಗೆ ಬಂಧನ ಭೀತಿ

ನಾಲ್ಕು ರಾಜ್ಯಗಳಲ್ಲಿ ಐಡೆಂಟಿಟಿ ಕಾರ್ಡ್ ಇಟ್ಟುಕೊಂಡಿದ್ದಾರಾ ಪ್ರಕಾಶ್ ರಾಜ್? ಕಾನೂನು ಕುಣಿಕೆಯಲ್ಲಿ ಬಹುಭಾಷಾ ನಟ: ಸಮನ್ಸ್ ಗೆ ಬೆಲೆ ಕೊಡದ ಪ್ರಕಾಶ್ ರಾಜ್ ಗೆ ಬಂಧನ ಭೀತಿ

by Shwetha
June 22, 2026
0

ಯಾವಾಗಲೂ ತಮ್ಮ ಹರಿತವಾದ ಮಾತುಗಳಿಂದಲೇ ಸುದ್ದಿಯಲ್ಲಿರುವ ಬಹುಭಾಷಾ ನಟ ಪ್ರಕಾಶ್ ರಾಜ್ ಅವರು ಇದೀಗ ಗಂಭೀರವಾದ ಕಾನೂನು ಸಂಕಷ್ಟಕ್ಕೆ ಸಿಲುಕಿದ್ದಾರೆ. ಅವರ ವಿರುದ್ಧ ನಾಲ್ಕು ರಾಜ್ಯಗಳಲ್ಲಿ ಅಕ್ರಮವಾಗಿ...

ವ್ಯಕ್ತಿಪೂಜೆ ಮಾಡುವವರು ಯೂಸ್ ಲೆಸ್ ಫೆಲೋಸ್:ಕೇವಲ ಒಬ್ಬರ ಹೆಸರು ಕೂಗಿದರೆ ಬೇರೆಯವರು ಕಸ ಗುಡಿಸಲು ಬಂದಿದ್ದಾರಾ?- ಡಿಕೆ‌ ಡಿಕೆ ಎಂದ ಕಾರ್ಯಕರ್ತರ ವಿರುದ್ಧ ಕೆಂಡವಾದ ಮಲ್ಲಿಕಾರ್ಜುನ ಖರ್ಗೆ

ವ್ಯಕ್ತಿಪೂಜೆ ಮಾಡುವವರು ಯೂಸ್ ಲೆಸ್ ಫೆಲೋಸ್:ಕೇವಲ ಒಬ್ಬರ ಹೆಸರು ಕೂಗಿದರೆ ಬೇರೆಯವರು ಕಸ ಗುಡಿಸಲು ಬಂದಿದ್ದಾರಾ?- ಡಿಕೆ‌ ಡಿಕೆ ಎಂದ ಕಾರ್ಯಕರ್ತರ ವಿರುದ್ಧ ಕೆಂಡವಾದ ಮಲ್ಲಿಕಾರ್ಜುನ ಖರ್ಗೆ

by Shwetha
June 22, 2026
0

ಕಾಂಗ್ರೆಸ್ ಪಕ್ಷದಲ್ಲಿ ಶಿಸ್ತು ಅತ್ಯಂತ ಅವಶ್ಯಕವಾಗಿದ್ದು, ವ್ಯಕ್ತಿಗತ ವರ್ಚಸ್ಸಿಗಾಗಿ ಘೋಷಣೆ ಕೂಗುವವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕಟುವಾದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram