ADVERTISEMENT
Sunday, June 15, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

MI vs CSK | ಕೊನೆಯ ಓವರ್ ನಲ್ಲಿ ಧೋನಿ ದರ್ಬಾರ್..!!

Mahesh M Dhandu by Mahesh M Dhandu
April 22, 2022
in Newsbeat, Sports, ಕ್ರಿಕೆಟ್
Share on FacebookShare on TwitterShare on WhatsappShare on Telegram

ಕೊನೆಯ ಓವರ್ ನಲ್ಲಿ ಧೋನಿ ದರ್ಬಾರ್..!!

ಡಿ ವೈ ಪಾಟೀಲ್ ಮೈದಾನದಲ್ಲಿ ನಡೆದ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ ಇಂಡಿಯನ್ಸ್ ತಂಡದ ನಡುವಿನ ಪಂದ್ಯದಲ್ಲಿ ಚೆನ್ನೈ ತಂಡ ಗೆಲುವು ಸಾಧಿಸಿದೆ.

Related posts

ಚೋಕರ್ಸ್ ಅಲ್ಲ… ಚಾಂಪಿಯನ್ಸ್..! ಲಾರ್ಡ್ ತೆಂಬಾ ಬವುಮಾಗೆ ಬಹುಪರಾಕ್..!

ಚೋಕರ್ಸ್ ಅಲ್ಲ… ಚಾಂಪಿಯನ್ಸ್..! ಲಾರ್ಡ್ ತೆಂಬಾ ಬವುಮಾಗೆ ಬಹುಪರಾಕ್..!

June 15, 2025
ಯುದ್ಧದ ಕಾರ್ಮೋಡ: ಇಸ್ರೇಲ್‌ನ F-35 ಜೆಟ್‌ಗಳು ಪತನ? ಇರಾನ್‌ನ ದಿಟ್ಟ ಪ್ರತಿಕ್ರಿಯೆ!

ಇಸ್ರೇಲ್-ಇರಾನ್ ಬಿಕ್ಕಟ್ಟು: ಪ್ರಧಾನಿ ಮೋದಿಗೆ ಕರೆ ಮಾಡಿದ PM ಬೆಂಜಮಿನ್ ನೆತನ್ಯಾಹು

June 15, 2025

ಚೆನ್ನೈ ಪಂದ್ಯ ಗೆಲ್ಲಲು ಕೊನೆಯ ಓವರ್ ನಲ್ಲಿ 17 ರನ್ ಗಳ ಅಗತ್ಯವಿತ್ತು. ಮುಂಬೈ ತಂಡದ ಆಟಗಾರರ ಗೆಲುವು ತಮ್ಮದೇ ಅಂದುಕೊಂಡಿದ್ದರು.

ಆದ್ರೆ ಕ್ರಿಕೆಟ್ ಬಾಹುಬಲಿ ಎಂ.ಎಸ್. ಧೋನಿ ಮುಂಬೈ ಗೆಲುವಿನ ಕನಸಿಗೆ ತಣ್ಣೀರೆರಚಿದರು.

ಕೊನೆಯ ಓವರ್ ನಲ್ಲಿ ಧೋನಿ, 1 ಸಿಕ್ಸ್ ಹಾಗೂ 2 ಬೌಂಡರಿ ಸಹಿತ 16 ರನ್ ಸಿಡಿಸಿ ತಂಡಕ್ಕೆ ರೋಚಕ ಗೆಲುವು ತಂದುಕೊಡುವ ಮೂಲಕ ಗೆಲುವಿನ ಹೀರೋ ಆದರು.

ಇದರೊಂದಿಗೆ ಚೆನ್ನೈ ತಂಡ 3 ವಿಕೆಟ್ಗಳ ರೋಚಕ ಗೆಲುವು ಸಾಧಿಸಿತು.

ಟಾಸ್ ಸೋತು ಮೊದಲು ಬ್ಯಾಟಿಂಗ್ ಅವಕಾಶ ಪಡೆದ ಮುಂಬೈ, ಮಧ್ಯಮ ಕ್ರಮಾಂಕದ ಬ್ಯಾಟ್ಸ್ಮನ್ಗಳ ಜವಾಬ್ದಾರಿಯುತ ಆಟದಿಂದ 20 ಓವರ್ಗಳಲ್ಲಿ 7 ವಿಕೆಟ್ಗೆ 155 ರನ್ಗಳ ಪೈಪೋಟಿಯ ಮೊತ್ತ ಕಲೆಹಾಕಿತು.

ಮುಂಬೈ ಪರ ರೋಹಿತ್ ಶರ್ಮ(0), ಇಶಾನ್ ಕಿಶನ್(0) ಶೂನ್ಯಕ್ಕೆ ಔಟ್ ಆದರು. ಬೇಬಿ ಎಬಿಡಿ ಡೆವಾಲ್ಡ್ ಬ್ರೆವಿಸ್ 4 ರನ್ ಗಳಿಗೆ ಹೋರಾಟ ನಿಲ್ಲಿಸಿದ್ರು.

ಸಂಕಷ್ಟದ ಸ್ಥಿತಿಯಲ್ಲಿ ಮುಂಬೈ ತಂಡಕ್ಕೆ ಸೂರ್ಯಕುಮಾರ್ ಯಾದವ್ ನೆರವಾದ್ರು. ಸೂರ್ಯ 21 ಎಸೆತಗಳಲ್ಲಿ 3 ಬೌಂಡರಿ, 1 ಸಿಕ್ಸರ್ ನೆರವಿನಿಂದ 32 ರನ್ ಗಳಿಸಿದರು.

MI vs CSK Highlights IPL 2022 Finisher MS Dhoni saaksha tv

ಇತ್ತ ತಾಳ್ಮೆಯ ಆಟವಾಡಿದ ತಿಲಕ್ ವರ್ಮ 43 ಎಸೆತಗಳಲ್ಲಿ ಮೂರು ಬೌಂಡರಿ, 2 ಸಿಕ್ಸರ್ ನೆರವಿನಿಂದ 51 ರನ್ ಗಳಿಸಿದರು.

ಉಳಿದಂತೆ ಕಿರಾನ್ ಪೊಲಾರ್ಡ್ 12 ರನ್, ಡೆನಿಯಲ್ ಸ್ಯಾಮ್ಸ್ 5 ರನ್, ಜಯದೇವ್ ಉನಾದ್ಕಟ್ 19 ರನ್ ಗಳಿಸಿದರು.

ಈ ಸವಾಲು ಬೆನ್ನತ್ತಿದ ಚೆನ್ನೈ ಸೂಪರ್ ಕಿಂಗ್ಸ್, 20 ಓವರ್ಗಳಲ್ಲಿ 7 ವಿಕೆಟ್ಗೆ 156 ರನ್ಗಳಿಸಿ ಗೆಲುವಿನ ದಡಸೇರಿತು.

ಈ ಗೆಲುವಿನೊಂದಿಗೆ ಸಿಎಸ್ಕೆ, 2022ರ ಐಪಿಎಲ್ನಲ್ಲಿ 2ನೇ ಗೆಲುವು ಸಾಧಿಸಿತು.

ಟಾರ್ಗೆಟ್ ಬೆನ್ನತ್ತಿದ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪರ ಋತುರಾಜ್ ಗಾಯಕ್ವಾಡ್ ಶೂನ್ಯಕ್ಕೆ ಔಟ್ ಆದರು.

ಮಿಚೆನ್ ಸ್ಯಾಂಟ್ನರ್ 11 ರನ್ ಸಿಡಿಸಿ ಬಹುಬೇಗನೆ ವಿಕೆಟ್ ಒಪ್ಪಿಸಿದರು.

ಆದರೆ 3ನೇ ವಿಕೆಟ್ಗೆ ಜೊತೆಯಾದ ರಾಬಿನ್ ಉತ್ತಪ್ಪ, ಅಂಬಟಿ ರಾಯುಡು ಉತ್ತಮ ಜೊತೆಯಾಟವಾಡಿದರು.

ಉತ್ತಪ್ಪ 30 ರನ್ ಸಿಡಿಸಿ ಔಟ್ ಆದ್ರೆ ರಾಯುಡು 40 ರನ್ ಗಳಿಸಿದರು.

ಜವಾಬ್ದಾರಿಯ ಆಟವಾಡಿದ ಈ ಜೋಡಿ 3ನೇ ವಿಕೆಟ್ಗೆ 50 ರನ್ಗಳಿಸಿ ತಂಡದ ಗೆಲುವಿನ ಹಾದಿಯನ್ನು ಸುಗಮಗೊಳಿಸಿದರು.

ಆದರೆ ಮಧ್ಯಮ ಕ್ರಮಾಂಕದಲ್ಲಿ ಬಂದ ಶಿವಂ ದುಬೆ 13 ರನ್ ಹಾಗೂ ನಾಯಕ ರವೀಂದ್ರ ಜಡೇಜಾ ತಂಡಕ್ಕೆ ನೆರವಾಗಲಿಲ್ಲ.

ನಿರ್ಣಾಯಕ ಹಂತದಲ್ಲಿ ಪ್ರಮುಖ ವಿಕೆಟ್ ಕಳೆದುಕೊಂಡಿದ್ದ ಸಿಎಸ್ಕೆ, ಸೋಲಿನ ಸುಳಿಗೆ ಸಿಲುಕಿತು.

ಈ ಹಂತದಲ್ಲಿ ಜೊತೆಯಾದ ಎಂ.ಎಸ್. ಧೋನಿ – ಪ್ರಿಟೋರಿಯಸ್ ತಂಡವನ್ನ ಗೆಲುವಿನತ್ತ ಮುನ್ನೆಡಿಸಿದರು.

ದೋನಿ 13 ಎಸೆತಗಳಲ್ಲಿ ಮೂರು ಬೌಂಡರಿ 1 ಸಿಕ್ಸರ್ ನೆರವಿನಿಂದ 28 ರನ್, ಪ್ರಿಟೋರಿಯಸ್ 14 ಎಸೆತಗಳಲ್ಲಿ 2 ಬೌಂಡರಿ, 1 ಸಿಕ್ಸರ್ ನೆರವನಿಂದ 22 ರನ್ಗಳಿಸಿದರು.

MI vs CSK Highlights IPL 2022 Finisher MS Dhoni

Tags: #Saaksha TVcskipl 2022mi
ShareTweetSendShare
Join us on:

Related Posts

ಚೋಕರ್ಸ್ ಅಲ್ಲ… ಚಾಂಪಿಯನ್ಸ್..! ಲಾರ್ಡ್ ತೆಂಬಾ ಬವುಮಾಗೆ ಬಹುಪರಾಕ್..!

ಚೋಕರ್ಸ್ ಅಲ್ಲ… ಚಾಂಪಿಯನ್ಸ್..! ಲಾರ್ಡ್ ತೆಂಬಾ ಬವುಮಾಗೆ ಬಹುಪರಾಕ್..!

by Shwetha
June 15, 2025
0

ಚೋಕರ್ಸ್ ಅಲ್ಲ... ಚಾಂಪಿಯನ್ಸ್..! ಲಾರ್ಡ್ ತೆಂಬಾ ಬವುಮಾಗೆ ಬಹುಪರಾಕ್..! ದಕ್ಷಿಣ ಆಫ್ರಿಕಾ ಮತ್ತು ಕ್ರಿಕೆಟ್ ಆಟಕ್ಕೆ ಶತಶತಮಾನಗಳ ಇತಿಹಾಸವಿದೆ. ಟೆಸ್ಟ್ ಕ್ರಿಕೆಟ್‍ಗೆ ಮಾನ್ಯತೆ ಪಡೆದ ಮೂರನೇ ರಾಷ್ಟ್ರ...

ಯುದ್ಧದ ಕಾರ್ಮೋಡ: ಇಸ್ರೇಲ್‌ನ F-35 ಜೆಟ್‌ಗಳು ಪತನ? ಇರಾನ್‌ನ ದಿಟ್ಟ ಪ್ರತಿಕ್ರಿಯೆ!

ಇಸ್ರೇಲ್-ಇರಾನ್ ಬಿಕ್ಕಟ್ಟು: ಪ್ರಧಾನಿ ಮೋದಿಗೆ ಕರೆ ಮಾಡಿದ PM ಬೆಂಜಮಿನ್ ನೆತನ್ಯಾಹು

by Shwetha
June 15, 2025
0

ಇಸ್ರೇಲ್ ಮತ್ತು ಇರಾನ್ ನಡುವೆ ತೀವ್ರಗೊಂಡಿರುವ ಉದ್ವಿಗ್ನ ಪರಿಸ್ಥಿತಿಯ ಕುರಿತು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ಭಾರತದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ದೂರವಾಣಿ ಕರೆ...

ಯುದ್ಧದ ಕಾರ್ಮೋಡ: ಇಸ್ರೇಲ್‌ನ F-35 ಜೆಟ್‌ಗಳು ಪತನ? ಇರಾನ್‌ನ ದಿಟ್ಟ ಪ್ರತಿಕ್ರಿಯೆ!

“ಮುಖ್ಯಮಂತ್ರಿಯಾಗಿ ಇರುವಾಗಲೇ ಸಮೀಕ್ಷೆ ಮುಗಿಸಿ!” – ಸಿದ್ದರಾಮಯ್ಯಗೆ ವಿಶ್ವನಾಥ್ ಪ್ರಶ್ನೆ

by Shwetha
June 15, 2025
0

ಬೆಂಗಳೂರು:ರಾಜ್ಯದಲ್ಲಿ ಜಾತಿಗಣತಿ ಮರುಸಮೀಕ್ಷೆ ನಡೆಸುವ ಪ್ರಸ್ತಾವನೆಯ ವಿರುದ್ಧ ಹಿರಿಯ ರಾಜಕೀಯ ನಾಯಕ ಹೆಚ್. ವಿಶ್ವನಾಥ್ ಗಂಭೀರ ಪ್ರಶ್ನೆ ಎಸೆದಿದ್ದಾರೆ. ಡಿಸೆಂಬರ್‌ನಲ್ಲಿ ಸಿದ್ದರಾಮಯ್ಯ ಮುಖ್ಯಮಂತ್ರಿಗಳ ಸ್ಥಾನದಿಂದ ಕೆಳಗಿಳಿಯಲಿದ್ದಾರೆ ಎನ್ನಲಾಗುತ್ತಿರುವಾಗ,...

ಯುದ್ಧದ ಕಾರ್ಮೋಡ: ಇಸ್ರೇಲ್‌ನ F-35 ಜೆಟ್‌ಗಳು ಪತನ? ಇರಾನ್‌ನ ದಿಟ್ಟ ಪ್ರತಿಕ್ರಿಯೆ!

ಯುದ್ಧದ ಕಾರ್ಮೋಡ: ಇಸ್ರೇಲ್‌ನ F-35 ಜೆಟ್‌ಗಳು ಪತನ? ಇರಾನ್‌ನ ದಿಟ್ಟ ಪ್ರತಿಕ್ರಿಯೆ!

by Shwetha
June 15, 2025
0

ಇಸ್ರೇಲ್-ಇರಾನ್ ಸಂಘರ್ಷ ತೀವ್ರಗೊಂಡಿದ್ದು, ಇತ್ತೀಚಿನ ವರದಿಗಳ ಪ್ರಕಾರ, ಇರಾನ್ ಎರಡು ಇಸ್ರೇಲಿ F-35 ಯುದ್ಧ ವಿಮಾನಗಳನ್ನು ಹೊಡೆದುರುಳಿಸಿದೆ ಎಂದು ಹೇಳಿಕೊಂಡಿದೆ. ಈ ದಾಳಿಯು ಇಸ್ರೇಲ್ ಇರಾನ್ ಮೇಲೆ...

ಯುದ್ಧದ ಕಾರ್ಮೋಡ: ಇಸ್ರೇಲ್‌ನ F-35 ಜೆಟ್‌ಗಳು ಪತನ? ಇರಾನ್‌ನ ದಿಟ್ಟ ಪ್ರತಿಕ್ರಿಯೆ!

ಭಾರತೀಯ ಕರಾವಳಿ ರಕ್ಷಣಾ ಪಡೆ ನೇಮಕಾತಿ 2025

by Shwetha
June 15, 2025
0

ಭಾರತೀಯ ಕರಾವಳಿ ರಕ್ಷಣಾ ಪಡೆ (Indian Coast Guard) ತನ್ನ 2025ನೇ ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದ್ದು, ನಾವಿಕ್ ಮತ್ತು ಯಂತ್ರಿಕ್ ಹುದ್ದೆಗಳಿಗೆ ಆನ್ಲೈನ್ ಮೂಲಕ 630...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram