ADVERTISEMENT
Monday, January 19, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Michelle Yeoh :  ಆಸ್ಕರ್ ಪ್ರಶಸ್ತಿ ಪಡೆದ ಮೊದಲ ಏಷ್ಯಾನ್ ಮಹಿಳೆ ;  ಮಿಚೆಲ್ ಯೋಹ್ ಇತಿಹಾಸ…

ಮಲೇಷಿಯಾದ ನಟಿ MICHELLE YEOH ಅವರು 95 ನೇ ಆಸ್ಕರ್ ಪ್ರಶಸ್ತಿಗಳಲ್ಲಿ ಅತ್ಯುತ್ತಮ ನಟಿನೆಗಾಗಿ  ಆಸ್ಕರ್ ಅನ್ನ ಎವೆರಿಥಿಂಗ್ ಎವೆರಿವೇರ್ ಆಲ್ ಅಟ್ ಒನ್ಸ್ ನಲ್ಲಿ ತಮ್ಮ ಪಾತ್ರಕ್ಕಾಗಿ ಪಡೆದಿದ್ದಾರೆ.  ಇದರೊಂದಿಗೆ ಅತ್ಯುತ್ತಮ ನಟಿ ವಿಭಾಗದಲ್ಲಿ ಆಸ್ಕರ್ ಪ್ರಶಸ್ತಿ ಪಡೆದ ಏಷ್ಯಾದ ಮೊದಲ ಮಹಿಳೆ ಎಂಬ ಹೆಗ್ಗಳಿಕೆಗೆ ಮಿಚೆಲ್ ಯೋ ಹೊಸ ಇತಿಹಾಸ ನಿರ್ಮಿಸಿದ್ದಾರೆ.

Naveen Kumar B C by Naveen Kumar B C
March 14, 2023
in Newsbeat, Cinema, ಮನರಂಜನೆ
Michelle Yeoh
Share on FacebookShare on TwitterShare on WhatsappShare on Telegram

Michelle Yeoh :  ಆಸ್ಕರ್ ಪ್ರಶಸ್ತಿ ಪಡೆದ ಮೊದಲ ಏಷ್ಯಾನ್ ಮಹಿಳೆ ;  ಮಿಚೆಲ್ ಯೋಹ್ ಇತಿಹಾಸ…

ವಿಶ್ವದ ಸಿನಿಪ್ರೇಮಿಗಳು ಕಾತರದಿಂದ ಕಾಯುತ್ತಿದ್ದ ಪ್ರತಿಷ್ಠಿತ ಆಸ್ಕರ್ ಪ್ರಶಸ್ತಿ ಪ್ರದಾನ ಸಮಾರಂಭ ಸೋಮವಾರ ಮುಕ್ತಾಯಗೊಂಡಿದೆ.  ಹಲವು ಚಿತ್ರಗಳು ವಿವಿಧ ವಿಭಾಗಗಳಲ್ಲಿ ಆಸ್ಕರ್ ಪ್ರಶಸ್ತಿಗಳನ್ನ ದಕ್ಕಿಸಿಕೊಂಡಿವೆ.  ನಮ್ಮ ಭಾರತದಿಂದ ನಾಮ ನಿರ್ದೇಶನಗೊಂಡ ಚಿತ್ರಗಳಲ್ಲಿ  ಅತ್ಯುತ್ತಮ ಸಾಕ್ಷ್ಯಚಿತ್ರ ಕಿರುಚಿತ್ರ ವಿಭಾಗದಲ್ಲಿ ದಿ ಎಲಿಫೆಂಟ್ ವಿಸ್ಪರರ್ಸ್ ಮತ್ತು ಅತ್ಯುತ್ತಮ ಮೂಲ ಗೀತೆ ವಿಭಾಗದಲ್ಲಿ ನಾಮನಿರ್ದೇಶನಗೊಂಡ ನಾಟು ನಾಟು ಆಸ್ಕರ್ ಪ್ರಶಸ್ತಿಗಳನ್ನ ಪಡೆಯುವ ಮೂಲಕ ಹೊಸ ಇತಿಹಾಸವನ್ನು ಸೃಷ್ಟಿಸಿವೆ.

ನಾಟು ನಾಟು ಹಾಡು ಆಸ್ಕರ್ ಪ್ರಶಸ್ತಿಯನ್ನು ಗೆದ್ದ ಮೊದಲ ಭಾರತೀಯ ಹಾಡು ಎಂಬ ಇತಿಹಾಸವನ್ನು ಸೃಷ್ಟಿಸಿದೆ. ಈ ಬಾರಿ ಆಸ್ಕರ್ ಪ್ರಶಸ್ತಿಗಳಲ್ಲಿ ಇಂತಹ ಹೆಚ್ಚಿನ  ಇತಿಹಾಸಗಳು ದಾಖಲಾಗಿವೆ. ಮಲೇಷಿಯಾದ ನಟಿ MICHELLE YEOH ಅವರು 95 ನೇ ಆಸ್ಕರ್ ಪ್ರಶಸ್ತಿಗಳಲ್ಲಿ ಅತ್ಯುತ್ತಮ ನಟಿನೆಗಾಗಿ  ಆಸ್ಕರ್ ಅನ್ನ ಎವೆರಿಥಿಂಗ್ ಎವೆರಿವೇರ್ ಆಲ್ ಅಟ್ ಒನ್ಸ್ ನಲ್ಲಿ ತಮ್ಮ ಪಾತ್ರಕ್ಕಾಗಿ ಪಡೆದಿದ್ದಾರೆ.  ಇದರೊಂದಿಗೆ ಅತ್ಯುತ್ತಮ ನಟಿ ವಿಭಾಗದಲ್ಲಿ ಆಸ್ಕರ್ ಪ್ರಶಸ್ತಿ ಪಡೆದ ಏಷ್ಯಾದ ಮೊದಲ ಮಹಿಳೆ ಎಂಬ ಹೆಗ್ಗಳಿಕೆಗೆ ಮಿಚೆಲ್ ಯೋ ಹೊಸ ಇತಿಹಾಸ ನಿರ್ಮಿಸಿದ್ದಾರೆ.

MICHELLE YEOH ಮಲೇಷಿಯಾದ ನಟಿಯಾಗಿದ್ದು, ಅವರು ಹಾಂಗ್ ಕಾಂಗ್ ಚಲನಚಿತ್ರಗಳೊಂದಿಗೆ ಖ್ಯಾತಿಯನ್ನ ಗಳಿಸಿದರು ಮತ್ತು ನಂತರ ಅನೇಕ ಚೈನೀಸ್, ಹಾಲಿವುಡ್, ಕೊರಿಯನ್ ಮತ್ತು ಜಪಾನೀಸ್ ಚಲನಚಿತ್ರಗಳಲ್ಲಿ ನಟಿಸಿದ್ದಾರೆ. MICHELLE YEOH ಸುಮಾರು 30 ವರ್ಷಗಳಿಂದ ಚಲನಚಿತ್ರಗಳಲ್ಲಿ ನಟಿಸುತ್ತಿದ್ದಾರೆ. ಈಗಾಗಲೇ ಹಲವು ಅಂತಾರಾಷ್ಟ್ರೀಯ ಪ್ರಶಸ್ತಿಗಳನ್ನು ಪಡೆದಿದೆ. 60ರ ಹರೆಯದಲ್ಲೂ ಈಗ ಎವೆರಿಥಿಂಗ್ ಎವೆರಿವೇರ್ ಆಲ್ ಅಟ್ ಒನ್ಸ್ ಎಂಬ ಸಿನಿಮಾದಲ್ಲಿ ನಟಿಸಿ ಎಲ್ಲರ ಮನಸೂರೆಗೊಳಿಸುತ್ತಿದ್ದಾರೆ. ಈ ಒಂದು ಚಿತ್ರ ಬಿಡುಗಡೆಯಾದಾಗಿನಿಂದ ಅವರು 50 ಕ್ಕೂ ಹೆಚ್ಚು ಪ್ರಶಸ್ತಿಗಳನ್ನು ಗೆದ್ದಿದ್ದಾರೆ. ಇದೀಗ MICHELLE YEOH ಆಸ್ಕರ್ ಪ್ರಶಸ್ತಿಯನ್ನು ಗೆಲ್ಲುವ ಮೂಲಕ ಹೊಸ ಇತಿಹಾಸವನ್ನು ಸೃಷ್ಟಿಸಿದ್ದಾರೆ. ಮತ್ತು ಈ ಚಿತ್ರ ಏಕಕಾಲದಲ್ಲಿ 7 ಆಸ್ಕರ್ ಪ್ರಶಸ್ತಿಗಳನ್ನ ಪಡೆದಿದೆ.

Michelle Yeoh: First Asian woman to win an Oscar; History of Michelle Yeoh…

Related posts

ಗೋವಿಂದನ ದರ್ಶನಕ್ಕೆ ಅಡೆತಡೆಯಿಲ್ಲ! ಕೆಎಸ್‌ಆರ್‌ಟಿಸಿ ಹೊಸ ಪ್ಯಾಕೇಜ್‌ನಲ್ಲಿ ಎಸಿ ಬಸ್ ಪ್ರಯಾಣದ ಜೊತೆ ಶೀಘ್ರ ದರ್ಶನ ಭಾಗ್ಯ

ಗೋವಿಂದನ ದರ್ಶನಕ್ಕೆ ಅಡೆತಡೆಯಿಲ್ಲ! ಕೆಎಸ್‌ಆರ್‌ಟಿಸಿ ಹೊಸ ಪ್ಯಾಕೇಜ್‌ನಲ್ಲಿ ಎಸಿ ಬಸ್ ಪ್ರಯಾಣದ ಜೊತೆ ಶೀಘ್ರ ದರ್ಶನ ಭಾಗ್ಯ

January 19, 2026
ಕುಂದಾನಗರಿ ಕದನ : 2028ಕ್ಕೆ ಮಾಜಿ ಆಗ್ತಾರೆ ಎಂಬ ರಮೇಶ್ ಮಾತಿಗೆ ಸತೀಶ್ ಜಾರಕಿಹೊಳಿ ಖಡಕ್ ತಿರುಗೇಟು

ಕುಂದಾನಗರಿ ಕದನ : 2028ಕ್ಕೆ ಮಾಜಿ ಆಗ್ತಾರೆ ಎಂಬ ರಮೇಶ್ ಮಾತಿಗೆ ಸತೀಶ್ ಜಾರಕಿಹೊಳಿ ಖಡಕ್ ತಿರುಗೇಟು

January 19, 2026
Tags: Michelle Yeoh
ShareTweetSendShare
Join us on:

Related Posts

ಗೋವಿಂದನ ದರ್ಶನಕ್ಕೆ ಅಡೆತಡೆಯಿಲ್ಲ! ಕೆಎಸ್‌ಆರ್‌ಟಿಸಿ ಹೊಸ ಪ್ಯಾಕೇಜ್‌ನಲ್ಲಿ ಎಸಿ ಬಸ್ ಪ್ರಯಾಣದ ಜೊತೆ ಶೀಘ್ರ ದರ್ಶನ ಭಾಗ್ಯ

ಗೋವಿಂದನ ದರ್ಶನಕ್ಕೆ ಅಡೆತಡೆಯಿಲ್ಲ! ಕೆಎಸ್‌ಆರ್‌ಟಿಸಿ ಹೊಸ ಪ್ಯಾಕೇಜ್‌ನಲ್ಲಿ ಎಸಿ ಬಸ್ ಪ್ರಯಾಣದ ಜೊತೆ ಶೀಘ್ರ ದರ್ಶನ ಭಾಗ್ಯ

by Shwetha
January 19, 2026
0

ತಿರುಪತಿ ತಿಮ್ಮಪ್ಪನ ದರ್ಶನ ಪಡೆಯುವುದೆಂದರೆ ಭಕ್ತರಿಗೆ ಎಲ್ಲಿಲ್ಲದ ಸಂಭ್ರಮ. ಕಲಿಯುಗ ಪ್ರತ್ಯಕ್ಷ ದೈವ ವೆಂಕಟೇಶ್ವರನ ಸನ್ನಿಧಿಗೆ ನಿತ್ಯ ಲಕ್ಷಾಂತರ ಭಕ್ತರು ಹರಿದು ಬರುತ್ತಾರೆ. ಅದರಲ್ಲೂ ಕರ್ನಾಟಕದಿಂದ, ವಿಶೇಷವಾಗಿ...

ಕುಂದಾನಗರಿ ಕದನ : 2028ಕ್ಕೆ ಮಾಜಿ ಆಗ್ತಾರೆ ಎಂಬ ರಮೇಶ್ ಮಾತಿಗೆ ಸತೀಶ್ ಜಾರಕಿಹೊಳಿ ಖಡಕ್ ತಿರುಗೇಟು

ಕುಂದಾನಗರಿ ಕದನ : 2028ಕ್ಕೆ ಮಾಜಿ ಆಗ್ತಾರೆ ಎಂಬ ರಮೇಶ್ ಮಾತಿಗೆ ಸತೀಶ್ ಜಾರಕಿಹೊಳಿ ಖಡಕ್ ತಿರುಗೇಟು

by Shwetha
January 19, 2026
0

ಬೆಳಗಾವಿ: ಕುಂದಾನಗರಿ ಬೆಳಗಾವಿಯ ರಾಜಕಾರಣ ಸದಾ ಕುತೂಹಲದ ಕೇಂದ್ರಬಿಂದು. ಇದೀಗ ಮತ್ತೊಮ್ಮೆ ಜಾರಕಿಹೊಳಿ ಸಹೋದರರ ನಡುವಿನ ವಾಕ್ಸಮರ ರಾಜ್ಯ ರಾಜಕೀಯದಲ್ಲಿ ಹೊಸ ಸಂಚಲನ ಮೂಡಿಸಿದೆ. 2028ಕ್ಕೆ ಸತೀಶ್...

ಮೈಸೂರು ರಾಜಕಾರಣದಲ್ಲಿ ಬಿರುಗಾಳಿ ಎಬ್ಬಿಸಿದ ದಳಪತಿಗಳ ರಹಸ್ಯ ಸಭೆ ಜಿಟಿಡಿಗೆ ಗೇಟ್ ಪಾಸ್ ನಿಖಿಲ್ ಕುಮಾರಸ್ವಾಮಿಗೆ ಹೊಸ ಅಖಾಡ

ಮೈಸೂರು ರಾಜಕಾರಣದಲ್ಲಿ ಬಿರುಗಾಳಿ ಎಬ್ಬಿಸಿದ ದಳಪತಿಗಳ ರಹಸ್ಯ ಸಭೆ ಜಿಟಿಡಿಗೆ ಗೇಟ್ ಪಾಸ್ ನಿಖಿಲ್ ಕುಮಾರಸ್ವಾಮಿಗೆ ಹೊಸ ಅಖಾಡ

by Shwetha
January 19, 2026
0

ಬೆಂಗಳೂರು: ಹಳೆ ಮೈಸೂರು ಭಾಗದಲ್ಲಿ ಕಳೆಗುಂದಿರುವ ಜಾತ್ಯತೀತ ಜನತಾ ದಳಕ್ಕೆ (ಜೆಡಿಎಸ್) ಮರುಜೀವ ನೀಡಲು ಪಕ್ಷದ ವರಿಷ್ಠರು ಮುಂದಾಗಿದ್ದು, ಭಾನುವಾರ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಪದ್ಮನಾಭನಗರ...

ಯುವ ಪೀಳಿಗೆಗೆ ನಾಯಕತ್ವ ಬಿಟ್ಟುಕೊಟ್ಟು ಹಿರಿಯರು ನಿಧಾನವಾಗಿ ಸರಿಯಬೇಕು: ಕೇಂದ್ರ ಸಚಿವ ನಿತಿನ್ ಗಡ್ಕರಿ  ಕಿವಿಮಾತು ಯಾರಿಗೆ?

ಯುವ ಪೀಳಿಗೆಗೆ ನಾಯಕತ್ವ ಬಿಟ್ಟುಕೊಟ್ಟು ಹಿರಿಯರು ನಿಧಾನವಾಗಿ ಸರಿಯಬೇಕು: ಕೇಂದ್ರ ಸಚಿವ ನಿತಿನ್ ಗಡ್ಕರಿ ಕಿವಿಮಾತು ಯಾರಿಗೆ?

by Shwetha
January 19, 2026
0

ನಾಗ್ಪುರ: ಎಲ್ಲವೂ ಸುಗಮವಾಗಿ ನಡೆಯುತ್ತಿರುವಾಗಲೇ ಹಳೆಯ ಪೀಳಿಗೆಯ ನಾಯಕರು ನಿಧಾನವಾಗಿ ಪಕ್ಕಕ್ಕೆ ಸರಿದು, ಮುಂದಿನ ಪೀಳಿಗೆಗೆ ಪ್ರಮುಖ ಜವಾಬ್ದಾರಿಗಳನ್ನು ಹಸ್ತಾಂತರಿಸಬೇಕು ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು...

ಒಪಿಎಸ್ ಜಾರಿ ಮಾಡದಿದ್ದರೆ ಇಡೀ ಕರ್ನಾಟಕ ಸ್ತಬ್ಧವಾಗಲಿದೆ ಎಂದು ಸರ್ಕಾರಕ್ಕೆ ಖಡಕ್ ಎಚ್ಚರಿಕೆ ನೀಡಿದ ಷಡಕ್ಷರಿ

ಒಪಿಎಸ್ ಜಾರಿ ಮಾಡದಿದ್ದರೆ ಇಡೀ ಕರ್ನಾಟಕ ಸ್ತಬ್ಧವಾಗಲಿದೆ ಎಂದು ಸರ್ಕಾರಕ್ಕೆ ಖಡಕ್ ಎಚ್ಚರಿಕೆ ನೀಡಿದ ಷಡಕ್ಷರಿ

by Shwetha
January 19, 2026
0

ಬೆಂಗಳೂರು: ಕರ್ನಾಟಕದಲ್ಲಿ ರಾಷ್ಟ್ರೀಯ ಪಿಂಚಣಿ ಯೋಜನೆಯನ್ನು (ಎನ್‌ಪಿಎಸ್) ರದ್ದುಗೊಳಿಸಿ, ಹಳೆಯ ಪಿಂಚಣಿ ಯೋಜನೆಯನ್ನು (ಒಪಿಎಸ್) ಮರುಜಾರಿ ಮಾಡಲೇಬೇಕೆಂಬ ಒತ್ತಾಯ ಇದೀಗ ತೀವ್ರ ಸ್ವರೂಪ ಪಡೆದುಕೊಂಡಿದೆ. ರಾಜ್ಯ ಸರ್ಕಾರಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram