ADVERTISEMENT
Monday, February 9, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Minister Dr. K. Sudhakar | ಜನರು ತಪ್ಪದೇ ಮಾಸ್ಕ್ ಧರಿಸಬೇಕು

Mahesh M Dhandu by Mahesh M Dhandu
August 31, 2022
in Newsbeat, State, ರಾಜ್ಯ
Minister Dr. K. Sudhakar People should wear masks without fail saaksha tv

Minister Dr. K. Sudhakar

Share on FacebookShare on TwitterShare on WhatsappShare on Telegram

Minister Dr. K. Sudhakar | ಜನರು ತಪ್ಪದೇ ಮಾಸ್ಕ್ ಧರಿಸಬೇಕು

ಚಿಕ್ಕಬಳ್ಳಾಪುರ : ಪ್ರಸ್ತುತ ಸಾಲು ಸಾಲು ಹಬ್ಬಗಳು ಆಗಮಿಸುತ್ತಿದ್ದು, ಜನಸಂಚಾರವೂ ಅಧಿಕವಾಗಲಿದೆ. ಇದರಿಂದ ಕೋವಿಡ್ ತೀವ್ರವಾಗುವ ಆತಂಕ ಎದುರಾಗಿದ್ದು, ಸಾರ್ವಜನಿಕರು ಕೋವಿಡ್ ನಿಯಮಾವಳಿಗಳನ್ನು ಗಾಳಿಗೆ ತೂರಿ ವರ್ತಿಸುವುದು ಸರಿಯಲ್ಲ ಎಂದು ಸಚಿವ ಡಾ.ಕೆ.ಸುಧಾಕರ್ ಅಸಮಾಧಾನ ವ್ಯಕ್ತಪಡಿಸಿದರು.

Related posts

ಎಲ್‌ಪಿಜಿ ಗ್ರಾಹಕರಿಗೆ ಕೇಂದ್ರದಿಂದ ಬಿಗ್ ಶಾಕ್: ಈ ಸಣ್ಣ ತಪ್ಪು ಮಾಡಿದರೆ ರದ್ದಾಗಲಿದೆ ಗ್ಯಾಸ್ ಕನೆಕ್ಷನ್!

ಎಲ್‌ಪಿಜಿ ಗ್ರಾಹಕರಿಗೆ ಕೇಂದ್ರದಿಂದ ಬಿಗ್ ಶಾಕ್: ಈ ಸಣ್ಣ ತಪ್ಪು ಮಾಡಿದರೆ ರದ್ದಾಗಲಿದೆ ಗ್ಯಾಸ್ ಕನೆಕ್ಷನ್!

February 9, 2026
ಆಸ್ತಿ ಖರೀದಿಸುವ ಮುನ್ನ ಎಚ್ಚರ! ಜಮೀನಿನ ಜಾತಕ ಜಾಲಾಡಲು ಬಂದಿದೆ ದಿಶಾಂಕ್, ಮೊಬೈಲ್ ನಲ್ಲೇ ಚೆಕ್ ಮಾಡಿ ಅಸಲಿ ಕತೆ

ಆಸ್ತಿ ಖರೀದಿಸುವ ಮುನ್ನ ಎಚ್ಚರ! ಜಮೀನಿನ ಜಾತಕ ಜಾಲಾಡಲು ಬಂದಿದೆ ದಿಶಾಂಕ್, ಮೊಬೈಲ್ ನಲ್ಲೇ ಚೆಕ್ ಮಾಡಿ ಅಸಲಿ ಕತೆ

February 9, 2026

ಚಿಕ್ಕಬಳ್ಳಾಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಮೂರನೇ ಡೋಸ್ ಲಸಿಕೆಯನ್ನು ತಪ್ಪದೇ ಪಡೆಯಬೇಕು. ಕಡ್ಡಾಯವಾಗಿ ಮಾಸ್ಕ್ ಧರಿಸುವ ಬಗ್ಗೆ ಜನರು ಗಮನ ಹರಿಸಬೇಕು. ಇಲ್ಲವಾದರೆ ಸಮಸ್ಯೆ ಜಠಿಲವಾಗಲಿದೆ. ಹಾಗಾಗಿ ಜನರು ತಪ್ಪದೇ ಮಾಸ್ಕ್ ಧರಿಸಬೇಕು ಮತ್ತು ಮೂರನೇ ಡೋಸ್ ಲಸಿಕೆ ತಪ್ಪದೇ ಪಡೆಯಬೇಕು ಎಂದು ಮನವಿ ಮಾಡಿದರು.

ರಾಜಕಾಲುವೆ ನಿರ್ಮಾಣ ಶೀಘ್ರ

ಕಂದವಾರ ಕೆರೆಯಿಂದ ಶಿಡ್ಲಘಟ್ಟ ರಸ್ತೆಯವರೆಗೂ ರಾಜಕಾಲುವೆ ನಿರ್ಮಾಣ ಪ್ರಸ್ತಾವನೆಯು ಒಪ್ಪಿಗೆ ಪಡೆಯುವ ಹಂತದಲ್ಲಿದೆ. ಕಳೆದ ಎರಡು ದಿನಗಳಿಂದ ಬಿದ್ದ ಮಳೆಯಿಂದ ರಾಷ್ಟ್ರೀಯ ಹೆದ್ದಾರಿ 7ರ ಅಕ್ಕ ಪಕ್ಕದ ಜಮೀನುಗಳಿಗೆ ನೀರು ನುಗ್ಗಿದೆ. 2007ರಲ್ಲಿ ನಿರ್ಮಾಣವಾದ ರಾಷ್ಟ್ರೀಯ ಹೆದ್ದಾರಿ ಮತ್ತು ಅದರ ಪಕ್ಕದ ಸೇವಾರಸ್ತೆಗಳ ನಿರ್ಮಾಣದಲ್ಲಿ ಲೋಪವಿದೆ. ರಸ್ತೆ ಎತ್ತರದಲ್ಲಿದ್ದರೆ, ಜಮೀನು ಕೆಳಗಿದೆ. ಇದರಿಂದ ಪಂಚಗಿರಿಗಳ ಸಾಲಿನ ಮೂಲಕ ಬರುವ ನೀರು ಒಂದೇ ಕಡೆ ಹರಿಯುತ್ತಿದೆ. ಇದರಿಂದ ಸಮಸ್ಯೆ ಉಲ್ಬಣವಾಗುತ್ತಿದೆ. ಇದಕ್ಕೆ ರಾಜಕಾಲುವೆ ನಿರ್ಮಾಣವಾದರೆ ಪರಿಹಾರ ಸಿಗಲಿದೆ ಎಂದರು.

Minister Dr. K. Sudhakar People should wear masks without fail saaksha tv
Minister Dr. K. Sudhakar People should wear masks without fail saaksha tv

ಮಳೆ ಅಧಿಕವಾಗಿ ಆಗುತ್ತಿರುವ ಹಿನ್ನೆಲೆಯಲ್ಲಿ ಅಧಿಕಾರಿಗಳು ಮತ್ತು ನಗರಸಭೆಯವರು ನಿರಂತರ ಕಾರ್ಯಾಚರಣೆ ನಡೆಸಿ, ಜನರ ತೊಂದರೆ ತಪ್ಪಿಸುವ ಯತ್ನ ನಡೆಸುತ್ತಿದ್ದಾರೆ. ನಗರದ 8 ಮತ್ತು 9ನೇ ವಾರ್ಡಿನ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಸಮಸ್ಯೆ ಆಗಿದೆ. ಅಧಿಕಾರಿಗಳ ಶ್ರಮದಿಂದ ಈಗ ಪರಿಸ್ಥಿತಿ ಸಹಜತೆಗೆ ಮರಳುತ್ತಿದೆ. ಅಲ್ಲದೆ ಕಳೆದ ವರ್ಷ ರಾಜಕಾಲುವೆಗಳು ತೆರವು ಮಾಡಿರುವುರುವದರಿಂದ ಪ್ರಸ್ತುತ ಸಮಸ್ಯೆ ಕಡಿಮೆಯಾಗಿದೆ ಎಂದು ಹೇಳಿದರು.

ಜಿಲ್ಲಾಡಳಿತ, ಕೃಷಿ ಇಲಾಖೆ ಮತ್ತು ತೋಟಗಾರಿಕಾ ಇಲಾಖೆ ಅಧಿಕಾರಿಗಳು ಜಂಟಿಯಾಗಿ ಸಮೀಕ್ಷೆ ನಡೆಸಲಿದ್ದು, ಜಿಲ್ಲೆಯಲ್ಲಿ ಮಳೆಯಿಂದ ರೈತರಿಗೆ ಆಗಿರುವ ನಷ್ಟದ ಬಗ್ಗೆ ಪರಿಶೀಲನೆ ನಡೆಸಿ, ಸರ್ಕಾರಕ್ಕೆ ವರದಿ ಸಲ್ಲಿಸಲಿದ್ದಾರೆ. ಅಧಿಕಾರಿಗಳ ವರದಿ ಬಂದ ನಂತರ ಪರಿಹಾರ ಒದಗಿಸಲಾಗುವುದು. ಕಳೆದ ವರ್ಷವೂ ನಷ್ಟ ಹೊಂದಿದ ರೈತರಿಗೆ ಪರಿಹಾರ ನೀಡಲಾಗಿದೆ. ಈ ವರ್ಷವೂ ನೀಡಲಾಗುವುದು ಎಂದು ಸಚಿವರು ಭರವಸೆ ನೀಡಿದರು.

ಜಾತವಾರ ಹೊಸಹಳ್ಳಿ ಕೆಳ ಸೇತುವೆ ಅಪಘಾತ ವಲಯವಾಗಿ ಪರಿಣಮಿಸಿರುವ ಬಗ್ಗೆ ಸುದ್ದಿಗಾರರ  ಪ್ರಶ್ನೆಗೆ ಉತ್ತರಿಸಿದ ಸಚಿವರು, ಈ ಸಂಬಂಧ ರಾಷ್ಟ್ರೀಯ ಹೆದ್ದಾರಿ ಅಭಿಯಂತರರನ್ನು ಸ್ಥಳಕ್ಕೆ ಕರೆದೊಯ್ದು ಇಲ್ಲಿನ ಸಮಸ್ಯೆಗೆ ಅಗತ್ಯವಿರುವ ಪರಿಹಾರಗಳನ್ನು ಕೈಗೊಳ್ಳುವಂತೆ ಸೂಚಿಸುವುದಾಗಿ ಸಚಿವರು ಹೇಳಿದರು.

Tags: #Saaksha TVChikkaballapurCorona VirusDr K Sudakar
ShareTweetSendShare
Join us on:

Related Posts

ಎಲ್‌ಪಿಜಿ ಗ್ರಾಹಕರಿಗೆ ಕೇಂದ್ರದಿಂದ ಬಿಗ್ ಶಾಕ್: ಈ ಸಣ್ಣ ತಪ್ಪು ಮಾಡಿದರೆ ರದ್ದಾಗಲಿದೆ ಗ್ಯಾಸ್ ಕನೆಕ್ಷನ್!

ಎಲ್‌ಪಿಜಿ ಗ್ರಾಹಕರಿಗೆ ಕೇಂದ್ರದಿಂದ ಬಿಗ್ ಶಾಕ್: ಈ ಸಣ್ಣ ತಪ್ಪು ಮಾಡಿದರೆ ರದ್ದಾಗಲಿದೆ ಗ್ಯಾಸ್ ಕನೆಕ್ಷನ್!

by Shwetha
February 9, 2026
0

ಬೆಂಗಳೂರು: ನೀವು ಅಡುಗೆ ಅನಿಲ ಅಥವಾ ಎಲ್‌ಪಿಜಿ ಸಿಲಿಂಡರ್ ಬಳಕೆದಾರರಾಗಿದ್ದರೇ ನಿಮಗೊಂದು ಅತ್ಯಂತ ಮಹತ್ವದ ಮಾಹಿತಿ ಇಲ್ಲಿದೆ. ಕೇಂದ್ರ ಸರ್ಕಾರವು ಎಲ್‌ಪಿಜಿ ಬಳಕೆದಾರರಿಗೆ ಕಠಿಣ ಸೂಚನೆಯೊಂದನ್ನು ರವಾನಿಸಿದ್ದು,...

ಆಸ್ತಿ ಖರೀದಿಸುವ ಮುನ್ನ ಎಚ್ಚರ! ಜಮೀನಿನ ಜಾತಕ ಜಾಲಾಡಲು ಬಂದಿದೆ ದಿಶಾಂಕ್, ಮೊಬೈಲ್ ನಲ್ಲೇ ಚೆಕ್ ಮಾಡಿ ಅಸಲಿ ಕತೆ

ಆಸ್ತಿ ಖರೀದಿಸುವ ಮುನ್ನ ಎಚ್ಚರ! ಜಮೀನಿನ ಜಾತಕ ಜಾಲಾಡಲು ಬಂದಿದೆ ದಿಶಾಂಕ್, ಮೊಬೈಲ್ ನಲ್ಲೇ ಚೆಕ್ ಮಾಡಿ ಅಸಲಿ ಕತೆ

by Shwetha
February 9, 2026
0

ಬೆಂಗಳೂರು: ಜಮೀನು ಅಥವಾ ನಿವೇಶನ ಖರೀದಿಸುವುದು ಪ್ರತಿಯೊಬ್ಬರ ಕನಸು. ಆದರೆ ಕಷ್ಟಪಟ್ಟು ದುಡಿದ ಹಣವನ್ನು ಆಸ್ತಿ ಮೇಲೆ ಹೂಡಿಕೆ ಮಾಡುವಾಗ ಆ ಜಾಗದ ಬಗ್ಗೆ ಸರಿಯಾದ ಮಾಹಿತಿ...

ಜೆಮಿಮಾಗೆ ಜೀಸಸ್ ನೆರವಾಗಲಿಲ್ಲ ಸ್ಮೃತಿಯನ್ನು ತಿಮ್ಮಪ್ಪ ಕೈಬಿಡಲಿಲ್ಲ: ವಿಕೃತ ಟ್ರೋಲ್ ಗೆ ಪ್ರಕಾಶ್ ರಾಜ್ ಗರಂ

ಜೆಮಿಮಾಗೆ ಜೀಸಸ್ ನೆರವಾಗಲಿಲ್ಲ ಸ್ಮೃತಿಯನ್ನು ತಿಮ್ಮಪ್ಪ ಕೈಬಿಡಲಿಲ್ಲ: ವಿಕೃತ ಟ್ರೋಲ್ ಗೆ ಪ್ರಕಾಶ್ ರಾಜ್ ಗರಂ

by Shwetha
February 9, 2026
0

ಬೆಂಗಳೂರು: ಮಹಿಳಾ ಪ್ರೀಮಿಯರ್ ಲೀಗ್ (ಡಬ್ಲ್ಯುಪಿಎಲ್) ಫೈನಲ್ ಪಂದ್ಯ ಮುಗಿದ ಬೆನ್ನಲ್ಲೇ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿರುವ ಕೋಮು ಭಾವನೆಯ ಪೋಸ್ಟ್ ಒಂದರ ವಿರುದ್ಧ ಬಹುಭಾಷಾ ನಟ ಪ್ರಕಾಶ್...

ಮೆಟ್ರೋ ವಿಸ್ತರಣೆಗೆ ಮೋದಿ ಕಾರಣ, ದರ ಏರಿಕೆಗೆ ರಾಜ್ಯ ಸರ್ಕಾರ ಹೊಣೆಯೇ? ಬಿಜೆಪಿ ದ್ವಂದ್ವ ನೀತಿಯ ವಿರುದ್ಧ ಪ್ರಿಯಾಂಕ್ ಖರ್ಗೆ ಕಿಡಿ

ಮೆಟ್ರೋ ವಿಸ್ತರಣೆಗೆ ಮೋದಿ ಕಾರಣ, ದರ ಏರಿಕೆಗೆ ರಾಜ್ಯ ಸರ್ಕಾರ ಹೊಣೆಯೇ? ಬಿಜೆಪಿ ದ್ವಂದ್ವ ನೀತಿಯ ವಿರುದ್ಧ ಪ್ರಿಯಾಂಕ್ ಖರ್ಗೆ ಕಿಡಿ

by Shwetha
February 9, 2026
0

ಬೆಂಗಳೂರು: ನಮ್ಮ ಮೆಟ್ರೋ ಪ್ರಯಾಣ ದರ ಪರಿಷ್ಕರಣೆಯ ಚರ್ಚೆ ಮುನ್ನೆಲೆಗೆ ಬರುತ್ತಿದ್ದಂತೆಯೇ ರಾಜಕೀಯ ಕೆಸರೆರಚಾಟ ತಾರಕಕ್ಕೇರಿದೆ. ಮೆಟ್ರೋ ಟಿಕೆಟ್ ದರ ಏರಿಕೆ ವಿಚಾರವಾಗಿ ರಾಜ್ಯ ಸರ್ಕಾರದತ್ತ ಬೆರಳು...

ಸಿದ್ದರಾಮಯ್ಯ ಸುಳ್ಳಿನ ಸರದಾರ, ರೈಲ್ವೆ ಯೋಜನೆಗೆ ಸಹಕರಿಸದಿದ್ದರೆ ಕಾನೂನು ಕ್ರಮ: ಕೇಂದ್ರ ಸಚಿವ ವಿ ಸೋಮಣ್ಣ ಎಚ್ಚರಿಕೆ

ಸಿದ್ದರಾಮಯ್ಯ ಸುಳ್ಳಿನ ಸರದಾರ, ರೈಲ್ವೆ ಯೋಜನೆಗೆ ಸಹಕರಿಸದಿದ್ದರೆ ಕಾನೂನು ಕ್ರಮ: ಕೇಂದ್ರ ಸಚಿವ ವಿ ಸೋಮಣ್ಣ ಎಚ್ಚರಿಕೆ

by Shwetha
February 9, 2026
0

ಬೆಳಗಾವಿ: ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರವು ಅಭಿವೃದ್ಧಿ ಕಾರ್ಯಗಳನ್ನು ಕಡೆಗಣಿಸಿದ್ದು, ಸ್ವತಃ ಮುಖ್ಯಮಂತ್ರಿಗಳೇ ಸುಳ್ಳು ಹೇಳುವುದನ್ನೇ ತಮ್ಮ ಕಾಯಕವನ್ನಾಗಿ ಮಾಡಿಕೊಂಡಿದ್ದಾರೆ ಎಂದು ಕೇಂದ್ರ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram