ADVERTISEMENT
Sunday, August 2, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Minister Dr. K. Sudhakar | ಕಾಂಗ್ರೆಸ್‌ ನಾಯಕರಿಂದ ಪೇಸಿಎಂ ಅಭಿಯಾನ, ರಾಜ್ಯದ ರಾಜಕೀಯ ಘನತೆ ಮಣ್ಣುಪಾಲು 

Mahesh M Dhandu by Mahesh M Dhandu
September 24, 2022
in Newsbeat, Politics, ರಾಜ್ಯ
HDK - Sudhakar should resign

HDK - Sudhakar should resign

Share on FacebookShare on TwitterShare on WhatsappShare on Telegram

Minister Dr. K. Sudhakar | ಕಾಂಗ್ರೆಸ್‌ ನಾಯಕರಿಂದ ಪೇಸಿಎಂ ಅಭಿಯಾನ, ರಾಜ್ಯದ ರಾಜಕೀಯ ಘನತೆ ಮಣ್ಣುಪಾಲು 

ಬೆಂಗಳೂರು : ಪೇಸಿಎಂ ಅಭಿಯಾನದ ಮೂಲಕ ಕಾಂಗ್ರೆಸ್‌ ನಾಯಕರು ರಾಜ್ಯ ರಾಜಕೀಯದ ಘನತೆಯನ್ನು ಮಣ್ಣುಪಾಲು ಮಾಡಿದ್ದಾರೆ. ಅಧಿಕಾರ ಕಳೆದುಕೊಂಡು ಹತಾಶರಾಗಿರುವ ಕಾಂಗ್ರೆಸ್‌ ನಾಯಕರು ವೈಯಕ್ತಿಕ ಲಾಭಕ್ಕಾಗಿ ಹೀಗೆ ಮಾಡುತ್ತಿದ್ದಾರೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ಹೇಳಿದರು.

Related posts

jaismine-lamboria-life-story-commonwealth-games-gold

cwg-2026- ಆಸ್ಪತ್ರೆಯಿಂದ ಕಾಮನ್‌ವೆಲ್ತ್ ಚಿನ್ನದವರೆಗೆ..! ಬಾಕ್ಸಿಂಗ್ ರಾಣಿಯ ಹೋರಾಟದ ಯಶೋಗಾಥೆ..!

August 2, 2026
ecchara-5-rashigalige-shani-kata-mooru-dina-astrology-kannada

Astro-ಎಚ್ಚರ.. ಎಚ್ಚರ.. ನಾಳೆಯಿಂದ ಮೂರು ದಿನ ಈ 5 ರಾಶಿಯವರಿಗೆ ಶನಿಕಾಟ..!

August 2, 2026

ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಇಡೀ ದೇಶದಲ್ಲಿ ಅಧಿಕಾರ ಕಳೆದುಕೊಂಡಿರುವ ಕಾಂಗ್ರೆಸ್‌ ನಾಯಕರು ಇಂತಹ ಕೀಳುಮಟ್ಟದ ರಾಜಕೀಯ ಮಾಡುವುದರಲ್ಲಿ ನಿಸ್ಸೀಮರೆಂದು ಸಾಬೀತು ಮಾಡಿ ಬೆತ್ತಲಾಗಿದ್ದಾರೆ. ಆದರೆ ಅವರು ಏನೇ ಮಾಡಿದರೂ ಮತ್ತೆ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ. ಅನಿಲ್‌ ಅಯ್ಯರ್‌ ಎಂಬುವರ ಹೆಸರನ್ನೂ ದುರ್ಬಳಕೆ ಮಾಡಿಕೊಂಡಿದ್ದು, ಅವರ ವಿರುದ್ಧ ಕಾನೂನು ಕ್ರಮ ವಹಿಸಲಾಗುವುದು ಎಂದು ಹೇಳಿದ್ದಾರೆ. ಕಾಂಗ್ರೆಸ್‌ನವರು ಸತ್ಯ ಹರಿಶ್ಚಂದ್ರರಂತೆ ವರ್ತನೆ ಮಾಡುತ್ತಿದ್ದಾರೆ. ಆದರೆ ಅವರ ಹಿರಿಯ ನಾಯಕರೇ ಜಾಮೀನು ಮೇಲೆ ಹೊರಗಿದ್ದಾರೆ. ಭ್ರಷ್ಟಾಚಾರದಿಂದಲೇ ಕಾಂಗ್ರೆಸ್‌ ಅಧಿಕಾರ ಕಳೆದುಕೊಂಡಿದೆ. ಇವರಿಗೆ ಯಾವ ನೈತಿಕತೆ ಇದೆ ಎಂದು ಪ್ರಶ್ನೆ ಮಾಡಿದರು.

Minister Dr. K. Sudhakar slams karnataka congress leaders saaksha tv
Minister Dr. K. Sudhakar slams karnataka congress leaders saaksha tv

ಪದೇ ಪದೇ 40% ಕಮಿಶನ್‌ ಬಗ್ಗೆ ಹೇಳಿದರೆ ಜನರು ನಂಬುತ್ತಾರೆ ಎಂದು ಕಾಂಗ್ರೆಸ್‌ ತಿಳಿದಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಶುದ್ಧ ಆಡಳಿತ ಜನರಿಗೆ ತಿಳಿದಿದೆ. ಅವರು ಜನಸಾಮಾನ್ಯರ ಸಿಎಂ ಎಂಬುದು ಜನರಿಗೆ ಗೊತ್ತಿದೆ. ಮುಖ್ಯಮಂತ್ರಿಗಳು ಒಳ್ಳೆಯ ಆಡಳಿತವನ್ನು ನೀಡುವುದನ್ನು ಕಾಂಗ್ರೆಸ್‌ಗೆ ಸಹಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಮಾಜಿ ಮುಖ್ಯಮಂತ್ರಿಯೊಬ್ಬರು ಹೋಗಿ ಪೋಸ್ಟರ್‌ ಅಂಟಿಸುವುದನ್ನು 75 ವರ್ಷಗಳ ಇತಿಹಾಸದಲ್ಲೇ ನೋಡಿಲ್ಲ ಎಂದರು.

ಸಮುದಾಯದ ವಿರುದ್ಧ ನಡೆ

ಕಾಂಗ್ರೆಸ್‌ ಹಿಂದಿನಿಂದಲೂ ಪ್ರಬಲ ಸಮುದಾಯದವರ ವಿರುದ್ಧ ಕೆಲಸ ಮಾಡುತ್ತಿದೆ. ಹಿಂದೆ ವೀರೇಂದ್ರ ಪಾಟೀಲ್‌, ಕೆಂಗಲ್‌ ಹನುಮಂತಯ್ಯ ಅವರ ವಿರುದ್ಧ ಕಾಂಗ್ರೆಸ್‌ ಹೀಗೆಯೇ ಕೆಲಸ ಮಾಡಿತ್ತು. ಅದರಲ್ಲೂ ಲಿಂಗಾಯತ ಸಮುದಾಯದವರ ವಿರುದ್ಧ ಕಾಂಗ್ರೆಸ್‌ನವರು ಕೆಲಸ ಮಾಡುತ್ತಾರೆ. ಇದರಿಂದಾಗಿಯೇ ಅಧಿಕಾರಕ್ಕೆ ಬರುವ ಅಲ್ಪ ಅವಕಾಶವನ್ನೂ ಕಳೆದುಕೊಂಡಿದ್ದಾರೆ. ಜನಸಾಮಾನ್ಯರೇ ಕಾಂಗ್ರೆಸ್‌ ಗೆ ಸರಿಯಾದ ಉತ್ತರ ನೀಡಲಿದ್ದಾರೆ. ಚುನಾವಣೆಯ ಸಮಯದಲ್ಲಿ ಜನರೇ ಕಾಂಗ್ರೆಸ್‌ ನಾಯಕರನ್ನು ಮನೆಗೆ ಕಳುಹಿಸುತ್ತಾರೆ ಎಂದರು.

ಹಿರಿಯ ನಾಯಕ ಕೆ.ಎಚ್‌.ಮುನಿಯಪ್ಪ ಅವರೊಂದಿಗೆ ನನಗೆ ಉತ್ತಮ ವೈಯಕ್ತಿಕ ಸಂಬಂಧವಿದೆ. ಹೀಗಾಗಿ ಅವರನ್ನು ಭೇಟಿ ಮಾಡಲಾಗಿದೆಯೇ ಹೊರತು ಅದರಲ್ಲಿ ರಾಜಕೀಯ ಇಲ್ಲ. ಅವರು ಎಲ್ಲಿದ್ದರೂ ರಾಜಕೀಯ ಶಕ್ತಿಯಾಗಿಯೇ ಇದ್ದಾರೆ. ಯಾವುದೇ ಒಳ್ಳೆಯ ನಾಯಕರು ಬಿಜೆಪಿಗೆ ಬಂದರೆ ಸ್ವಾಗತಿಸುತ್ತೇವೆ. ಅನೇಕ ಮುಖಂಡರ ಜೊತೆ ನಾನು ಸಂಪರ್ಕದಲ್ಲಿದ್ದೇನೆ ಎಂದರು.

Tags: #Minister Dr.K.Sudhakar.Congress leaderskarnataka
ShareTweetSendShare
Join us on:

Related Posts

jaismine-lamboria-life-story-commonwealth-games-gold

cwg-2026- ಆಸ್ಪತ್ರೆಯಿಂದ ಕಾಮನ್‌ವೆಲ್ತ್ ಚಿನ್ನದವರೆಗೆ..! ಬಾಕ್ಸಿಂಗ್ ರಾಣಿಯ ಹೋರಾಟದ ಯಶೋಗಾಥೆ..!

by admin
August 2, 2026
0

ಸುಮಾರು ಒಂದುವರೆ ತಿಂಗಳ ಹಿಂದೆ. ಆಕೆ ಆಸ್ಪತ್ರೆಯ ಹಾಸಿಗೆ ಮೇಲೆ ಮಲಗಿದ್ದಳು. ಗ್ಲೌಸ್ ಧರಿಸಿ ಅಭ್ಯಾಸ ನಡೆಸಬೇಕಿದ್ದ ಕೈಗಳಿಗೆ ಚಿಕಿತ್ಸೆಯ ಸೂಜಿಗಳು ಚುಚ್ಚಿಕೊಂಡಿದ್ದವು. ಹಲವು ದಿನಗಳ ಕಾಲ...

ecchara-5-rashigalige-shani-kata-mooru-dina-astrology-kannada

Astro-ಎಚ್ಚರ.. ಎಚ್ಚರ.. ನಾಳೆಯಿಂದ ಮೂರು ದಿನ ಈ 5 ರಾಶಿಯವರಿಗೆ ಶನಿಕಾಟ..!

by admin
August 2, 2026
0

ನಾಳೆಯಿಂದ ಮೂರು ದಿನ ಕೆಲ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗರೂಕರಾಗಿರಬೇಕು. ಈ ದಿನ ಶನಿ ಹಾಗೂ ಚಂದ್ರನ ಸಂಯೋಗದಿಂದಾಗಿ ಅತ್ಯಂತ ಅಶುಭ ಯೋಗ ಸೃಷ್ಟಿಯಾಗಲಿದೆ. ಇದು ಕೆಲ...

84 ರೂಪಾಯಿಗೆ ಪೆಟ್ರೋಲ್ ಸಿಗಲೇಬೇಕು- ಆಗಸ್ಟ್ 4ಕ್ಕೆ ಪ್ರಧಾನಿ ನಿವಾಸ ಮುತ್ತಿಗೆ ಹಾಕಲಿರುವ ಕೇಜ್ರಿವಾಲ್:ರಾಹುಲ್ ಗಾಂಧಿ ಹಾದಿಯಲ್ಲಿ ಕೇಜ್ರಿವಾಲ್!

84 ರೂಪಾಯಿಗೆ ಪೆಟ್ರೋಲ್ ಸಿಗಲೇಬೇಕು- ಆಗಸ್ಟ್ 4ಕ್ಕೆ ಪ್ರಧಾನಿ ನಿವಾಸ ಮುತ್ತಿಗೆ ಹಾಕಲಿರುವ ಕೇಜ್ರಿವಾಲ್:ರಾಹುಲ್ ಗಾಂಧಿ ಹಾದಿಯಲ್ಲಿ ಕೇಜ್ರಿವಾಲ್!

by Shwetha
August 2, 2026
0

ನವದೆಹಲಿ: ಕೇಂದ್ರ ಸರ್ಕಾರದ ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ವಿರೋಧಿಸಿ ಆಮ್ ಆದ್ಮಿ ಪಾರ್ಟಿ ಭಾರಿ ಹೋರಾಟಕ್ಕೆ ಕರೆ ನೀಡಿದೆ. ಆಗಸ್ಟ್ 4 ರಂದು ದೆಹಲಿಯ ಮಾಜಿ...

ಮಳೆಯ ಅಬ್ಬರದಿಂದ ಕಾವೇರಿ ಜಲಾಶಯಗಳಿಗೆ ಒಳಹರಿವು ಹೆಚ್ಚಳ

ಮಳೆಯ ಅಬ್ಬರದಿಂದ ಕಾವೇರಿ ಜಲಾಶಯಗಳಿಗೆ ಒಳಹರಿವು ಹೆಚ್ಚಳ

by Shwetha
August 2, 2026
0

ರಾಜ್ಯದ ವಿವಿಧ ಭಾಗಗಳಲ್ಲಿ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕಾವೇರಿ ನದಿ ಜಲಾನಯನ ಪ್ರದೇಶದ ಪ್ರಮುಖ ಜಲಾಶಯಗಳಿಗೆ ಒಳಹರಿವು ಹೆಚ್ಚಳವಾಗಿದೆ. ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ಕೆಆರ್‌ಎಸ್‌,...

‘ಟಾಕ್ಸಿಕ್’ ಟ್ರೇಲರ್‌ಗೆ ದಿನಾಂಕ ಫಿಕ್ಸ್; ಯಶ್ ಅಧಿಕೃತ ಘೋಷಣೆ

‘ಟಾಕ್ಸಿಕ್’ ಟ್ರೇಲರ್‌ಗೆ ದಿನಾಂಕ ಫಿಕ್ಸ್; ಯಶ್ ಅಧಿಕೃತ ಘೋಷಣೆ

by Shwetha
August 2, 2026
0

ನಟ ಯಶ್ ಅಭಿನಯದ ಬಹುನಿರೀಕ್ಷಿತ 'ಟಾಕ್ಸಿಕ್' ಚಿತ್ರದ ಟ್ರೇಲರ್ ಬಿಡುಗಡೆ ದಿನಾಂಕವನ್ನು ಚಿತ್ರತಂಡ ಅಧಿಕೃತವಾಗಿ ಘೋಷಿಸಿದೆ. ಆಗಸ್ಟ್ 8ರಂದು ಬೆಂಗಳೂರಿನಲ್ಲಿ ಅದ್ಧೂರಿಯಾಗಿ 'ಟಾಕ್ಸಿಕ್' ಟ್ರೇಲರ್ ಲಾಂಚ್ ಕಾರ್ಯಕ್ರಮ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram