ADVERTISEMENT
Tuesday, February 17, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

minister dr k sudhakar | ಮೋದಿಯಂತಹ ಪ್ರಧಾನಿ ಸಿಕ್ಕಿರುವುದು ನಮ್ಮ ಪುಣ್ಯ

ಮೋದಿಯಂತಹ ಪ್ರಧಾನಿ ಸಿಕ್ಕಿರುವುದು ನಮ್ಮ ಪುಣ್ಯ ಎಂದು ಸಚಿವ ಡಾ.ಕೆ.ಸುಧಾಕರ್ ಬಣ್ಣಿಸಿದ್ದಾರೆ.

Mahesh M Dhandu by Mahesh M Dhandu
September 2, 2022
in Newsbeat, Politics, ರಾಜಕೀಯ
P M Narendra Modi

Minister dr k sudhakar We are blessed to have a Prime Minister like Modi

Share on FacebookShare on TwitterShare on WhatsappShare on Telegram

minister dr k sudhakar | ಮೋದಿಯಂತಹ ಪ್ರಧಾನಿ ಸಿಕ್ಕಿರುವುದು ನಮ್ಮ ಪುಣ್ಯ

ಚಿಕ್ಕಬಳ್ಳಾಪುರ : ಮೋದಿಯಂತಹ ಪ್ರಧಾನಿ ಸಿಕ್ಕಿರುವುದು ನಮ್ಮ ಪುಣ್ಯ ಎಂದು ಸಚಿವ ಡಾ.ಕೆ.ಸುಧಾಕರ್ ಬಣ್ಣಿಸಿದ್ದಾರೆ.

Related posts

To get rid of debt, try this trick in Maitri's foolishness to get rid of pawned jewelry.

ಸಾಲದಿಂದ ಮುಕ್ತಿ ಹೊಂದಲು ಗಿರವಿ ಇಟ್ಟ ಆಭರಣ ಬಿಡಿಸಿಕೊಳ್ಳಲು ಮೈತ್ರಿಯಿ ಮೂರ್ಹತದಲ್ಲಿ ಈ ಉಪಾಯ ಮಾಡಿ..

February 17, 2026
ಬೆಂಗಳೂರು ಬೇಕರಿಯ ಉದ್ಧಟತನ… ಗ್ರಾಹಕರನ್ನು ಹೀಯಾಳಿಸಿ ವಿವಾದ

ಬೆಂಗಳೂರು ಬೇಕರಿಯ ಉದ್ಧಟತನ… ಗ್ರಾಹಕರನ್ನು ಹೀಯಾಳಿಸಿ ವಿವಾದ

February 17, 2026

 ಸೆ.8ರಂದು ದೊಡ್ಡಬಳ್ಳಾಪುರದಲ್ಲಿ ನಡೆಯಲಿರುವ ಜನೋತ್ಸವ ಕಾರ್ಯಕ್ರಮದ ಪೂರ್ವಭಾವಿ ಸಭೆಯಲ್ಲಿ ಶುಕ್ರವಾರ ಮಾತನಾಡಿದ ಅವರು, ನೂರಾರು ಕಾರ್ಯಕ್ರಮಗಳನ್ನು ಜನಸಾಮಾನ್ಯರಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ನೀಡಲಾಗುತ್ತಿದೆ. ಗೌರಿಬಿದನೂರು ಆಸ್ಪತ್ರೆಯನ್ನು ಮೇಲ್ದರ್ಜೆಗೆ ಏರಿಸಲಾಗುವುದು, ಎತ್ತಿನಹೊಳೆ ಯೋಜನೆ ಶೀಘ್ರವೇ ಅನುಷ್ಠಾನವಾಗಲಿದೆ, ಎಚ್ಎನ್ ವ್ಯಾಲಿ ಈಗಾಗಲೇ ಅನುಷ್ಠಾನವಾಗಿ ಜನರ ಸಮಸ್ಯೆ ಪರಿಹಾರ ಮಾಡುವಲ್ಲಿ ಯಶಸ್ವಿಯಾಗಿದೆ, ಅಡುಗೆ ಅನಿಲದ ಜೊತೆಗೆ ಸ್ಟೌವ್ ಕೂಡಾ ಉಚಿತವಾಗಿ ವಿತರಿಸಲಾಗಿದೆ, ದೇಶದಲ್ಲಿ 10 ಕೋಟಿ ಶೌಚಾಲಯ ಉಚಿತವಾಗಿ ನಿರ್ಮಿಸಿದ ಕೀರ್ತಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಲ್ಲುತ್ತದೆ, ಇಂತಹ ಪ್ರಧಾನಿ ದೊರೆತಿರುವುದು ಈ ದೇಶದ ಪುಣ್ಯ ಎಂದು ಬಣ್ಣಿಸಿದರು.

ಇಂದಿಗೂ ಹಲವು ದೇಶಗಳು ಕೋವಿಡ್ ನಿಯಂತ್ರಣದಲ್ಲಿ ವೈಫಲ್ಯವೇ ಹೊಂದಿವೆ, ಆದರೆ ಭಾರತದಲ್ಲಿ 140 ಕೋಟಿ ಮಂದಿಗೆ ಎರಡು ಡೋಸ್ ಲಸಿಕೆ ನೀಡುವಲ್ಲಿ ಯಶಸ್ವಿಯಾಗಿದ್ದೇವೆ, ಆರ್ಥಿಕವಾಗಿಯೂ ಕೋವಿಡ್ ನಂತರ ದೇಶ ಆರ್ಥಿಕ ಪುನಶ್ಚೇತನವಾಗುತ್ತಿದೆ, ವಿಶ್ವದ ಅನೇಕ ರಾಷ್ಟ್ರಗಳು ಆರ್ಥಿಕ ಹಿಂಜೆರಿಕೆಯಿಂದ ನರಳುತ್ತಿವೆ, ಇಂದು ಜಿಡಿಪಿ 13.5 ರಷ್ಟಕ್ಕೆ ಏರಿಕೆಯಾಗಿದೆ, ಜಿಎಸ್ ಟಿ ಹೆಚ್ಚಾಗುವ ಜೊತೆಗೆ ಜಿಡಿಪಿಯೂ ಹೆಚ್ಚಾಗುತ್ತಿದೆ, ಇದಕ್ಕೆ ಬದ್ಧತೆಯುಳ್ಳ ಬಿಜೆಪಿ ಸರ್ಕಾರಗಳೇ ಕಾರಣ ಎಂದರು.

Minister dr k sudhakar We are blessed to have a Prime Minister like Modi saaksha tv
Minister dr k sudhakar We are blessed to have a Prime Minister like Modi saaksha tv

ಇಂತಹ ಸಂದರ್ಭದಲ್ಲಿ ಜನರ ಹಬ್ಬ ಆಚರಿಸಬೇಕು ಎಂಬುದು ಸರ್ಕಾರದ ಆಶಯವಾಗಿದೆ. ನಾವು ಯಾರ ಹುಟ್ಟುಹಬ್ಬವನ್ನೂ ಆಚರಿಸುತ್ತಿಲ್ಲ, ಜನರ ಹಬ್ಬವನ್ನು ಆಚರಿಸುತ್ತಿದ್ದೇವೆ, ರಾಜ್ಯದಲ್ಲಿ ಮೊದಲ ಕಾರ್ಯಕ್ರಮ ದೊಡ್ಡಬಳ್ಳಾಪುರಕ್ಕೆ ನೀಡಿರುವುದು ವಿಶೇಷ. ಪಕ್ಷ ಸಮರ್ಥವಾಗಿರುವ ಕಡೆ ಮೊದಲ ಕಾರ್ಯಕ್ರಮ ಮಾಡಬಹುದಿತ್ತು. ಆದರೆ ಪಕ್ಷ ಬಲಹೀನವಾಗಿರುವ ಜಾಗದಲ್ಲಿಯೇ ಕಾರ್ಯಕ್ರಮ ಆಯೋಜಿಸಿರುವುದು ವಿಶೇಷ. ಅತಿ ಹೆಚ್ಚು ಜನರು ಗೌರಿಬಿದನೂರಿನಿಂದ ಕರೆತರುವ ಕೆಲಸವಾಗಬೇಕು ಎಂದು ಹೇಳಿದರು.

ಬಿಜೆಪಿ ಜನರಿಗಾಗಿ ಶ್ರಮಿಸುತ್ತಿರುವ ಪಕ್ಷವಾಗಿದೆ. ಕಳೆದ ಮೂರು ವರ್ಷದಲ್ಲಿ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಜಾರಿಗೆ ತಂದಿರುವ ಜನಪರ ಯೋಜನೆಗಳ ಬಗ್ಗೆ ಜನರಿಗೆ ಅರಿವು ಮೂಡಿಸುವ ಕೆಲಸವಾಗಬೇಕು ಎಂಬ ಉದ್ಧೇಶದಿಂದ ಜನೋತ್ಸವ ಆಯೋಜಿಸಿದ್ದು, ಇದನ್ನು ಯಶಸ್ವಿಗೊಳಿಸಲು ಎಲ್ಲರೂ ಕೈ ಜೋಡಿಸಬೇಕೆಂದು ಸಚಿವರು ಕೋರಿದರು.

ಕಾರ್ಯಕ್ರಮದಲ್ಲಿ ದ್ರಾಕ್ಷಿ ಮಂಡಳಿ ಅಧ್ಯಕ್ಷ ರವಿನಾರಾಯಣರೆಡ್ಡಿ, ಮಾಜಿ ಶಾಸಕಿ ಜೋತಿರೆಡ್ಡಿ, ಎಂ.ಎನ್. ಶಶಿಧರ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

Tags: #Minister Dr.K.Sudhakar.#Saaksha TVModiPrime minister
ShareTweetSendShare
Join us on:

Related Posts

To get rid of debt, try this trick in Maitri's foolishness to get rid of pawned jewelry.

ಸಾಲದಿಂದ ಮುಕ್ತಿ ಹೊಂದಲು ಗಿರವಿ ಇಟ್ಟ ಆಭರಣ ಬಿಡಿಸಿಕೊಳ್ಳಲು ಮೈತ್ರಿಯಿ ಮೂರ್ಹತದಲ್ಲಿ ಈ ಉಪಾಯ ಮಾಡಿ..

by admin
February 17, 2026
0

ಸಾಲದಿಂದ ಮುಕ್ತಿ ಹೊಂದಲು ಗಿರವಿ ಇಟ್ಟ ಆಭರಣ ಬಿಡಿಸಿಕೊಳ್ಳಲು ಮೈತ್ರಿಯಿ ಮೂರ್ಹತದಲ್ಲಿ ಈ ಉಪಾಯ ಮಾಡಿ.. ನಮಸ್ಕಾರ ಸ್ನೇಹಿತರೆ ವಿಶೇಷವಾದ ದಿನಗಳಲ್ಲಿ ವಿಶೇಷವಾದ ಶಕ್ತಿ ಇರುತ್ತದೆ ಹಾಗಾಗಿಯೇ...

ಬೆಂಗಳೂರು ಬೇಕರಿಯ ಉದ್ಧಟತನ… ಗ್ರಾಹಕರನ್ನು ಹೀಯಾಳಿಸಿ ವಿವಾದ

ಬೆಂಗಳೂರು ಬೇಕರಿಯ ಉದ್ಧಟತನ… ಗ್ರಾಹಕರನ್ನು ಹೀಯಾಳಿಸಿ ವಿವಾದ

by Shwetha
February 17, 2026
0

ಬೆಂಗಳೂರು ಕೋರಮಂಗಲ ಪ್ರದೇಶದಲ್ಲಿರುವ ‘ಬಾಸ್ಕ್ ಬೇಕರಿ’ (Bask Bakery) ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವಿವಾದಕ್ಕೆ ಕಾರಣವಾಗಿದೆ. ಬೇಕರಿಯ ದರ ಹಾಗೂ ರುಚಿಯ ಕುರಿತು ಟೀಕೆ ಮಾಡಿದ್ದ ಗ್ರಾಹಕರಿಗೆ...

ನಂದಿನಿ ಉತ್ಪನ್ನಗಳ ಬಗ್ಗೆ ಅಪಪ್ರಚಾರ… ಕಾನೂನು ಕ್ರಮಕ್ಕೆ ಮುಂದಾದ KMF

ನಂದಿನಿ ಉತ್ಪನ್ನಗಳ ಬಗ್ಗೆ ಅಪಪ್ರಚಾರ… ಕಾನೂನು ಕ್ರಮಕ್ಕೆ ಮುಂದಾದ KMF

by Shwetha
February 17, 2026
0

ಸೋಷಿಯಲ್ ಮೀಡಿಯಾದಲ್ಲಿ ನಂದಿನಿ ಉತ್ಪನ್ನಗಳನ್ನು ಸೇವಿಸಿದರೆ ಕ್ಯಾನ್ಸರ್ ಬರುತ್ತದೆ ಎಂಬ ಆರೋಪಗಳನ್ನು ಹಬ್ಬಿಸಿರುವ ಹಿನ್ನೆಲೆಯಲ್ಲಿ ಕರ್ನಾಟಕ ಹಾಲು ಮಹಾಸಂಘ (KMF) ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಈ ಸಂಬಂಧ...

ಛತ್ರಪತಿ ಶಿವಾಜಿ ಮಹಾರಾಜರಿಗೆ ಟಿಪ್ಪು ಸುಲ್ತಾನ್ ಹೋಲಿಕೆ ಪುಣೆಯಲ್ಲಿ ಭುಗಿಲೆದ್ದ ಹಿಂಸಾಚಾರ ಪೊಲೀಸರಿಗೂ ಬಿತ್ತು ಏಟು!

ಛತ್ರಪತಿ ಶಿವಾಜಿ ಮಹಾರಾಜರಿಗೆ ಟಿಪ್ಪು ಸುಲ್ತಾನ್ ಹೋಲಿಕೆ ಪುಣೆಯಲ್ಲಿ ಭುಗಿಲೆದ್ದ ಹಿಂಸಾಚಾರ ಪೊಲೀಸರಿಗೂ ಬಿತ್ತು ಏಟು!

by Shwetha
February 17, 2026
0

ಪುಣೆ: ಛತ್ರಪತಿ ಶಿವಾಜಿ ಮಹಾರಾಜರನ್ನು ಟಿಪ್ಪು ಸುಲ್ತಾನ್ ಅವರಿಗೆ ಹೋಲಿಸಿ ಕಾಂಗ್ರೆಸ್ ನಾಯಕನೊಬ್ಬ ನೀಡಿದ ಹೇಳಿಕೆ ಮಹಾರಾಷ್ಟ್ರದ ಪುಣೆಯಲ್ಲಿ ದಳ್ಳುರಿ ಹಬ್ಬಿಸಿದೆ. ಈ ಹೇಳಿಕೆಯನ್ನು ವಿರೋಧಿಸಿ ಬಿಜೆಪಿ...

ರಾಜ್ಯದ ನಿರುದ್ಯೋಗಿ ಯುವಕರಿಗೆ  ಗುಡ್ ನ್ಯೂಸ್ ಬೆಸ್ಕಾಂನಲ್ಲಿ ಖಾಲಿ ಇವೆ 520 ಹುದ್ದೆಗಳು ಇಂದೇ ಅರ್ಜಿ ಸಲ್ಲಿಸಿ

ರಾಜ್ಯದ ನಿರುದ್ಯೋಗಿ ಯುವಕರಿಗೆ ಗುಡ್ ನ್ಯೂಸ್ ಬೆಸ್ಕಾಂನಲ್ಲಿ ಖಾಲಿ ಇವೆ 520 ಹುದ್ದೆಗಳು ಇಂದೇ ಅರ್ಜಿ ಸಲ್ಲಿಸಿ

by Shwetha
February 17, 2026
0

ಬೆಂಗಳೂರು: ರಾಜ್ಯದಲ್ಲಿ ಸರ್ಕಾರಿ ಅಥವಾ ಪ್ರತಿಷ್ಠಿತ ಸಂಸ್ಥೆಗಳಲ್ಲಿ ಉದ್ಯೋಗ ಹುಡುಕುತ್ತಿರುವ ಯುವಜನತೆಗೆ ಇಲ್ಲೊಂದು ಸಿಹಿ ಸುದ್ದಿ ಇದೆ. ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ (BESCOM) ಒಟ್ಟು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram