ADVERTISEMENT
Saturday, June 20, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Politics: ಸಚಿವ ಕೆಎಸ್ ಈಶ್ವರಪ್ಪರನ್ನು ಮಂತ್ರಿ ಸ್ಥಾನದಿಂದ‌ ವಜಾ ಮಾಡಬೇಕು : ಸಿದ್ದರಾಮಯ್ಯ

Vivek Biradar by Vivek Biradar
February 17, 2022
in Newsbeat, Politics, ರಾಜಕೀಯ
Chamarajanagar
Share on FacebookShare on TwitterShare on WhatsappShare on Telegram

ಸಚಿವ ಕೆಎಸ್ ಈಶ್ವರಪ್ಪರನ್ನು ಮಂತ್ರಿ ಸ್ಥಾನದಿಂದ‌ ವಜಾ ಮಾಡಬೇಕು : ಸಿದ್ದರಾಮಯ್ಯ Saaksha Tv

ಬೆಂಗಳೂರು: ರಾಷ್ಟ್ರಧ್ವಜದ ಬಗ್ಗೆ ಅವಮಾನ ಮಾಡಿದ ಸಚಿವ ಕೆಎಸ್ ಈಶ್ವರಪ್ಪರನ್ನು ಮಂತ್ರಿ ಸ್ಥಾನದಿಂದ‌ ವಜಾ ಮಾಡಬೇಕು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆಗ್ರಹಿಸಿದರು.

Related posts

TMC ಯಲ್ಲಿ ಭಾರೀ ರಾಜಕೀಯ ಬಿಕ್ಕಟ್ಟು..20 ಸಂಸದರನ್ನು(MP) ಅನರ್ಹಗೊಳಿಸಲು ಸ್ಪೀಕರ್‌ಗೆ ಮನವಿ

TMC ಯಲ್ಲಿ ಭಾರೀ ರಾಜಕೀಯ ಬಿಕ್ಕಟ್ಟು..20 ಸಂಸದರನ್ನು(MP) ಅನರ್ಹಗೊಳಿಸಲು ಸ್ಪೀಕರ್‌ಗೆ ಮನವಿ

June 20, 2026
SRA (Slum Rehabilitation Authority) ಯೋಜನೆಗೆ ಬೆದರಿಕೆ…ಕೋಟಿ ಕೋಟಿ ಲೂಟಿ..?

SRA (Slum Rehabilitation Authority) ಯೋಜನೆಗೆ ಬೆದರಿಕೆ…ಕೋಟಿ ಕೋಟಿ ಲೂಟಿ..?

June 20, 2026

ವಿಧಾನಸೌಧದಲ್ಲಿ ಕಾಂಗ್ರೆಸ್ ನಾಯಕರ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈಶ್ವರಪ್ಪರನ್ನು ಮಂತ್ರಿ ಸ್ಥಾನದಿಂದ‌ ವಜಾ ಮಾಡಬೇಕು ಇಲ್ಲದಿದ್ದರೆ ಸದನದ ಹೊರಗೂ ಒಳಗೂ ಹೋರಾಟ ಮಾಡುತ್ತೇವೆ  ಆರ್‌ಎಸ್‌ಎಸ್ ಕುಮ್ಮಕ್ಕಿನಿಂದ ಹೇಳಿಕೆ ಕೊಟ್ಟಿದ್ದಾರೆ. ರಾಜ್ಯಪಾಲರು ಸಿಎಂಗೆ ಹೇಳಿ ಈಶ್ವರಪ್ಪ ಅವರನ್ನು ವಜಾ ಮಾಡಬೇಕು ಎಂದು ಒತ್ತಾಯಿಸಿದರು.

ಅಲ್ಲದೇ ಇದನ್ನು ಬಿಜೆಪಿಯವರು ಖಂಡನೆ ಮಾಡಿಲ್ಲ, ಸಿಎಂ‌ ಖಂಡನೆ ಮಾಡಿಲ್ಲ. ಸದನದಲ್ಲಿ ನಿಲುವಳಿ ಸೂಚನೆ‌ ಪ್ರಸ್ತಾಪ ಮಾಡಿದಾಗ ಆ ವ್ಯಾಪ್ತಿಯಲ್ಲಿ ಬರಲ್ಲ ಎಂದರು.

KS Eshwarappa Saaksha Tv

ರಾಷ್ಟ್ರ ಧ್ವಜಕ್ಕೆ ಗೌರವ ನೀಡುವ ಬಗ್ಗೆ 1971 ಆಕ್ಟ್ ಪ್ರಕಾರ ದಂಡ ಅಥವಾ ಬಂಧನಕ್ಕೆ ಅವಕಾಶ ಇದೆ. ಸಂವಿಧಾನ, ರಾಷ್ಟ್ರ ಧ್ವಜಕ್ಕೆ ಅವಮಾನ ಮಾಡಿದರೆ ಅದು ದೇಶದ್ರೋಹಕ್ಕೆ ಸಮ. ಕೆಂಪುಕೋಟೆಯಲ್ಲಿ ರಾಷ್ಟ್ರ ಧ್ವಜದ ಕೆಳಗಡೆ ರೈತ ಧ್ವಜ ಹಾರಿಸಿದಾಗ ರೈತರ ಮೇಲೆ ದೇಶದ್ರೋಹದ ಪ್ರಕರಣ ಹಾಕಲಾಗಿದೆ. ಆದರೆ ಈಶ್ವರಪ್ಪ ವಿರುದ್ಧ ಏಕಿಲ್ಲ? ಎಂದು ಪ್ರಶ್ನಿಸಿದರು.

2002ರವರೆಗೆ ನಾಗಪುರದ ಆರ್‌ಎಸ್‌ಎಸ್ ಕಚೇರಿಯಲ್ಲಿ ರಾಷ್ಟ್ರ ಧ್ವಜ‌ ಹಾರಿಸಿರಲಿಲ್ಲ. ಸಂಘದ ಬೈಠೆಕ್‌ನಲ್ಲೂ ರಾಷ್ಟ್ರ ಧ್ವಜ‌ ಹಾಕಲ್ಲ. ಈಶ್ವರಪ್ಪ ಕೈಯಲ್ಲಿ ಆರ್‌ಎಸ್‌ಎಸ್‌ನವರೇ ಹೇಳಿಸಿರಬೇಕು. ಕುರಿ ಕಾಯ್ಕೊಂಡು ಇರಬೇಕಾಗುತ್ತೆ, ಇಲ್ಲ ಕಸ ಗುಡಿಸಿಕೊಂಡೋ, ಬೇರೇನೋ ಮಾಡಿಕೊಂಡು ಜೀತದಾಳಾಗಿ ಇರಬೇಕಾಗುತ್ತೆ. ಆರ್‌ಎಸ್‌ಎಸ್‌ನವರ ಗುಲಾಮರಾಗಿದ್ದಾರೆ ಎಂದು ಹೇಳಿದರು.

Tags: #Saaksha TVBJPCongressKS EshwarappapoliticsSiddaramaiah
ShareTweetSendShare
Join us on:

Related Posts

TMC ಯಲ್ಲಿ ಭಾರೀ ರಾಜಕೀಯ ಬಿಕ್ಕಟ್ಟು..20 ಸಂಸದರನ್ನು(MP) ಅನರ್ಹಗೊಳಿಸಲು ಸ್ಪೀಕರ್‌ಗೆ ಮನವಿ

TMC ಯಲ್ಲಿ ಭಾರೀ ರಾಜಕೀಯ ಬಿಕ್ಕಟ್ಟು..20 ಸಂಸದರನ್ನು(MP) ಅನರ್ಹಗೊಳಿಸಲು ಸ್ಪೀಕರ್‌ಗೆ ಮನವಿ

by admin
June 20, 2026
0

TMC ಯಲ್ಲಿ ಭಾರೀ ರಾಜಕೀಯ ಬಿಕ್ಕಟ್ಟು..20 ಸಂಸದರನ್ನು(MP) ಅನರ್ಹಗೊಳಿಸಲು ಸ್ಪೀಕರ್‌ಗೆ ಮನವಿ ಪಶ್ಚಿಮ ಬಂಗಾಳದ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದು ಸಂಭವಿಸಿದ್ದು, ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ...

SRA (Slum Rehabilitation Authority) ಯೋಜನೆಗೆ ಬೆದರಿಕೆ…ಕೋಟಿ ಕೋಟಿ ಲೂಟಿ..?

SRA (Slum Rehabilitation Authority) ಯೋಜನೆಗೆ ಬೆದರಿಕೆ…ಕೋಟಿ ಕೋಟಿ ಲೂಟಿ..?

by admin
June 20, 2026
0

SRA (Slum Rehabilitation Authority) ಯೋಜನೆಗೆ ಬೆದರಿಕೆ ಹಾಕಿ ಕೋಟ್ಯಂತರ ರೂಪಾಯಿ ವಸೂಲಿ..? ಮುಂಬೈ Crime Branch ಭರ್ಜರಿ ಕಾರ್ಯಾಚರಣೆ ಮುಂಬೈ (Mumbai) ನಗರದಲ್ಲಿ ನಡೆಯುತ್ತಿರುವ ಮಹತ್ವದ...

TRAFFIC FINE ಕಟ್ಟಲು ಮತ್ತೆ 50% ರಿಯಾಯಿತಿ (DISCOUNT)…ಮುಖ್ಯವಾದ ದಿನಾಂಕಗಳನ್ನ ತಿಳಿಯಿರಿ

TRAFFIC FINE ಕಟ್ಟಲು ಮತ್ತೆ 50% ರಿಯಾಯಿತಿ (DISCOUNT)…ಮುಖ್ಯವಾದ ದಿನಾಂಕಗಳನ್ನ ತಿಳಿಯಿರಿ

by admin
June 20, 2026
0

ಜೂನ್ 21ರಿಂದ ಜುಲೈ 10ರವರೆಗೆ ವಾಹನ ಸವಾರರಿಗೆ ಸುವರ್ಣಾವಕಾಶ ರಾಜ್ಯದ ವಾಹನ ಸವಾರರಿಗೆ ಮತ್ತೊಮ್ಮೆ ಭಾರೀ ರಿಯಾಯಿತಿ ಘೋಷಣೆ ಮಾಡಲಾಗಿದ್ದು, ಬಾಕಿ ಉಳಿದಿರುವ ಟ್ರಾಫಿಕ್ ಇ-ಚಲನ್‌ಗಳನ್ನು ಪಾವತಿಸಲು...

ರಾಮಮಂದಿರ ಹಗರಣ ಆರೋಪ -500 ವರ್ಷ ಕಾದಿದ್ದೀರಿ ಇನ್ನೊಂದು 15 ದಿನ ಕಾಯಿರಿ:ರಾಮಭಕ್ತರ ಮೇಲೆ ಗುಂಡು ಹಾರಿಸಿದವರು ಈಗ ಧರ್ಮೋಪದೇಶ ಮಾಡುತ್ತಿದ್ದಾರೆ ಕಾಂಗ್ರೆಸ್ ಮತ್ತು ಎಸ್‌ಪಿ ವಿರುದ್ಧ ಯೋಗಿ ಆಕ್ರೋಶ

ರಾಮಮಂದಿರ ಹಗರಣ ಆರೋಪ -500 ವರ್ಷ ಕಾದಿದ್ದೀರಿ ಇನ್ನೊಂದು 15 ದಿನ ಕಾಯಿರಿ:ರಾಮಭಕ್ತರ ಮೇಲೆ ಗುಂಡು ಹಾರಿಸಿದವರು ಈಗ ಧರ್ಮೋಪದೇಶ ಮಾಡುತ್ತಿದ್ದಾರೆ ಕಾಂಗ್ರೆಸ್ ಮತ್ತು ಎಸ್‌ಪಿ ವಿರುದ್ಧ ಯೋಗಿ ಆಕ್ರೋಶ

by Shwetha
June 20, 2026
0

ಅಯೋಧ್ಯಾ ರಾಮಮಂದಿರ ದೇಣಿಗೆ ವಿಚಾರದಲ್ಲಿ ಕೇಳಿಬರುತ್ತಿರುವ ಹಗರಣದ ಆರೋಪಗಳಿಗೆ ಸಂಬಂಧಿಸಿದಂತೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರೋಧ ಪಕ್ಷಗಳ ವಿರುದ್ಧ ಅಬ್ಬರಿಸಿದ್ದಾರೆ. ಅಯೋಧ್ಯೆಯ ಅಭಿವೃದ್ಧಿಯನ್ನು ಸಹಿಸಲಾಗದ...

ಕಚ್ಚಾ ತೈಲ ಬೆಲೆ ಕುಸಿತ; ಪೆಟ್ರೋಲ್-ಡೀಸೆಲ್ ದರ ಇಳಿಕೆಗೆ ನಿರೀಕ್ಷೆ?

ಕಚ್ಚಾ ತೈಲ ಬೆಲೆ ಕುಸಿತ; ಪೆಟ್ರೋಲ್-ಡೀಸೆಲ್ ದರ ಇಳಿಕೆಗೆ ನಿರೀಕ್ಷೆ?

by Shwetha
June 20, 2026
0

ಪೆಟ್ರೋಲಿಯಂ, ನೈಸರ್ಗಿಕ ಅನಿಲ ಮತ್ತು ಪ್ರವಾಸೋದ್ಯಮ ರಾಜ್ಯ ಸಚಿವ ಸುರೇಶ್ ಗೋಪಿ ಅವರು ಕಚ್ಚಾ ತೈಲ ಬೆಲೆಗಳ ಇಳಿಕೆ ಕುರಿತು ಪ್ರತಿಕ್ರಿಯೆ ನೀಡಿದ್ದಾರೆ. ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram