Thursday, June 1, 2023
  • Home
  • About Us
  • Contact Us
  • Privacy Policy
Cini Bazaar
Sports
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Minister R. Ashok | ಈದ್ಗಾ ಟವರ್ ಚೇಂಜ್ ಆಗಲ್ಲ

Mahesh M Dhandu by Mahesh M Dhandu
August 13, 2022
in Newsbeat, State, ಬೆಂಗಳೂರು
R. Ashok

R. Ashok

Share on FacebookShare on TwitterShare on WhatsappShare on Telegram

Minister R. Ashok | ಈದ್ಗಾ ಟವರ್ ಚೇಂಜ್ ಆಗಲ್ಲ

ಬೆಂಗಳೂರು : ಈದ್ಗಾ ಮೈದಾನದ ಒಳಗಡೆ ಬಿಬಿಎಂಪಿ ಕಟ್ಟಡ ಇದೆ. ಅಶ್ವಥ ಕಟ್ಟೆ ಇದೆ.

Related posts

ವಧುದಕ್ಷಿಣೆ ಪಡೆದು ವಧು ಕೊಡದೆ ಮೋಸ

ವಧುದಕ್ಷಿಣೆ ಪಡೆದು ವಧು ಕೊಡದೆ ಮೋಸ

June 1, 2023
ಬೆಂಗಳೂರಿನಲ್ಲಿ ಎರಡು ದಿನ ಯೆಲ್ಲೋ ಅಲರ್ಟ್ ಘೋಷಣೆ!

ಬೆಂಗಳೂರಿನಲ್ಲಿ ಎರಡು ದಿನ ಯೆಲ್ಲೋ ಅಲರ್ಟ್ ಘೋಷಣೆ!

June 1, 2023

ಸಾಕಷ್ಟು ಮರಗಳಿವೆ,ಯಾವುದು ಬದಲಾಗಲ್ಲ. ಹಾಗೆಯೇ ಮೈದಾನದ ಒಳಗಡೆ ಇರುವ ಈದ್ಗಾ ಟವರ್ ಕೂಡ ಚೇಂಜ್ ಆಗಲ್ಲ, ಅದು‌ ಕೂಡ ಹಾಗೆಯೇ ಇರುತ್ತೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ.

ಚಾಮರಾಜಪೇಟೆ ಮೈದಾನದಲ್ಲಿ ಕಂದಾಯ ಇಲಾಖೆಯಿಂದ ಧ್ವಜಾರೋಹಣ ಹಿನ್ನೆಲೆಯಲ್ಲಿ ಇಂದು ಕಂದಾಯ ಸಚಿವ ಆರ್.ಅಶೋಕ್ ಮೈದಾನದ ಸ್ಥಳ ಪರಿಶೀಲನೆ ನಡೆಸಿದರು.  

ಅಲ್ಲದೇ ಸ್ಥಳೀಯ ಶಾಲೆ ಭೇಟಿ ನೀಡಿ ಸಭೆ ನಡೆಸಿದರು. ಈ ವೇಳೆ ಮಾತನಾಡಿದ ಸಚಿವರು,  ಯಾವುದೇ ಗೊಂದಲ ಇಲ್ಲ, ಇದು ಯಾವುದೇ ವ್ಯಕ್ತಿಯ ಪ್ರತಿಷ್ಟೆ ಅಲ್ಲ.

Minister R. Ashok Idga Tower will not change saaksha tv
Minister R. Ashok Idga Tower will not change saaksha tv

ಈ ದೇಶ ಮುಖ್ಯ, ರಾಷ್ಟ್ರ ಧ್ವಜದ ಗೌರವ ಮುಖ್ಯ. ಸಾರ್ವಜನಿಕರು ಈ ಕಾರ್ಯಕ್ರಮಕ್ಕೆ ಬರಬಹುದು. ಯಾವುದೇ ಸಂಘ ಸಂಸ್ಥೆ ಸಂಘಟನೆಗಳ ದ್ವಜಾರೋಹಣಕ್ಕೆ ಅವಕಾಶ ಇಲ್ಲ ಎಂದು ಸ್ಪಷ್ಟಪಡಿಸಿದರು.

ಇನ್ನು ಧ್ವಜಾರೋಹಣವನ್ನ ಸರ್ಕಾರವೇ ಮಾಡಲಿದೆ. ಇನ್ಮುಂದೆ ಸ್ವಾತಂತ್ರ್ಯ ದಿನಾಚರಣೆ ಹಾಗೂ ಗಣ ರಾಜ್ಯೋತ್ಸವ ಕಾರ್ಯಕ್ರಮ ನಿರಂತರವಾಗಿ ನಡೆಯಲಿದೆ.

ನಾವೆಲ್ಲರೂ ಭಾರತೀರು ಎಲ್ಲರೂ ಸಹಕಾರ ನೀಡಿ, ಎಲ್ಲರೂ ಸೇರಿ ಸಂಭ್ರಮಾಚರಣೆ ಮಾಡೋಣ. ಇದು ಸಂಪೂರ್ಣ ಸರ್ಕಾರದ ಕಾರ್ಯಕ್ರಮವಾಗಲಿದೆ ಎಂದು ಆರ್.ಅಶೋಕ್ ಸ್ಪಷ್ಟಪಡಿಸಿದರು.

Tags: #Saaksha TVbangaloreHar Ghar TirangaR Ashok
ShareTweetSendShare
Join us on:

Related Posts

ವಧುದಕ್ಷಿಣೆ ಪಡೆದು ವಧು ಕೊಡದೆ ಮೋಸ

ವಧುದಕ್ಷಿಣೆ ಪಡೆದು ವಧು ಕೊಡದೆ ಮೋಸ

by Honnappa Lakkammanavar
June 1, 2023
0

ಆನೇಕಲ್: ವಧುದಕ್ಷಿಣೆ ಪಡೆದು ವಧು ನೀಡದೆ ವರನಿಗೆ ವಂಚಿಸಿರುವ ಆರೋಪವೊಂದು ಆನೇಕಲ್ (Anekal) ತಾಲೂಕಿನಲ್ಲಿ ಬೆಳಕಿಗೆ ಬಂದಿದೆ. ಈ ಹಿನ್ನೆಲೆಯಲ್ಲಿ ವರನ ಕುಟುಂಬಸ್ಥರು ಯುವತಿ ಹಾಗೂ ಕುಟುಂಬಸ್ಥರ...

ಬೆಂಗಳೂರಿನಲ್ಲಿ ಎರಡು ದಿನ ಯೆಲ್ಲೋ ಅಲರ್ಟ್ ಘೋಷಣೆ!

ಬೆಂಗಳೂರಿನಲ್ಲಿ ಎರಡು ದಿನ ಯೆಲ್ಲೋ ಅಲರ್ಟ್ ಘೋಷಣೆ!

by Honnappa Lakkammanavar
June 1, 2023
0

ಮುಂಗಾರು ಆರಂಭಕ್ಕೂ ಮುನ್ನವೇ ರಾಜ್ಯದಲ್ಲಿ (Karnataka) ವರುಣಾರ್ಭಟ (Rain) ಹೆಚ್ಚಾಗಿದೆ. ಮಂಗಳವಾರ ತಡರಾತ್ರಿ ಮಳೆರಾಯ ಅಬ್ಬರಿಸಿದ್ದು ಬೆಂಗಳೂರಿನ (Bengaluru) ಹಲವೆಡೆ ನಾನಾ ಅವಾಂತರ ಸೃಷ್ಟಿಯಾಗಿದೆಯ ಬಸವನಗುಡಿಯಲ್ಲಿ ವಿದ್ಯುತ್...

ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮದ ಈ ವಾರಿದ ಅತಿಥಿ ಡಿಕೆಶಿ!?

ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮದ ಈ ವಾರಿದ ಅತಿಥಿ ಡಿಕೆಶಿ!?

by Honnappa Lakkammanavar
May 31, 2023
0

ರಾಜ್ಯದಲ್ಲಿ ಕಾಂಗ್ರೆಸ್ ನಾಯಕರೇ ಊಹಿಸದಂತಹ ಗೆಲುವನ್ನು ಕಾಂಗ್ರೆಸ್ (Congress) ಕಂಡಿದೆ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (DK Shivakumar) ಕೂಡ ಈ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ....

ಲೋಕಸಭೆಯಲ್ಲಿ ಸ್ಪರ್ಧೆ ಮಾಡುವ ಕುರಿತು ಚರ್ಚೆಯಾಗಿಲ್ಲ!

ಲೋಕಸಭೆಯಲ್ಲಿ ಸ್ಪರ್ಧೆ ಮಾಡುವ ಕುರಿತು ಚರ್ಚೆಯಾಗಿಲ್ಲ!

by Honnappa Lakkammanavar
May 31, 2023
0

ಹುಬ್ಬಳ್ಳಿ : ಕಾಂಗ್ರೆಸ್ (Congress) ಪಕ್ಷವು ನನ್ನೊಂದಿಗೆ ಯಾವಾಗಲೂ ಜೊತೆಗೆ ಇರುತ್ತದೆ ಎಂಬ ಭರವಸೆ ಇದ್ದು, ಲೋಕಸಭಾ ಚುನಾವಣೆಯಲ್ಲಿ (Loksabha Election) ನಾನು ಅಭ್ಯರ್ಥಿ ಎನ್ನುವ ಕುರಿತು...

Bus Fares increased in Many Roots Passengers Going for Ganesha Festival feel the heat saaksha tv

ವಿದ್ಯಾರ್ಥಿಗಳಿಗೆ ರಾಜ್ಯದ ವಿದ್ಯಾರ್ಥಿಗಳಿಗೆ ಸಂತಸದ ಸುದ್ದಿ

by Honnappa Lakkammanavar
May 31, 2023
0

ಬೆಂಗಳೂರು: ರಾಜ್ಯದ ವಿದ್ಯಾರ್ಥಿಗಳಿಗೆ ಸಾರಿಗೆ ಸಂಸ್ಥೆಯ ಹಳೆ ಬಸ್ ಪಾಸ್ ಅವಧಿಯನ್ನು ವಿಸ್ತರಣೆ ಮಾಡಲಾಗಿದೆ. ಇಂದಿನಿಂದ ರಾಜ್ಯದ ಎಲ್ಲಾ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು ಆರಂಭವಾಗಿವೆ. ಈ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಮಹಾ ಸುದರ್ಶನ ಹೋಮಂ ಎಂದರೇನು..?? ಮತ್ತು ಅದರಿಂದಾಗುವ ಪ್ರಯೋಜನವೇನು…!!

    0 shares
    Share 0 Tweet 0
  • Samsung Galaxy F04 : ಆಕರ್ಷಕ ಫೀಚರ್ಸ್ , ರಿಯಾಯಿತಿ ದರದಲ್ಲಿ ಮಾರಾಟಕ್ಕೆ ಲಭ್ಯ

    0 shares
    Share 0 Tweet 0

Quick Links

  • Home
  • About Us
  • Contact Us
  • Privacy Policy

Categories

  • Newsbeat
  • Samagra karnataka
  • National
  • Astrology
  • Politics
  • Cinema
  • Business

Categories

  • Crime
  • Culture
  • Health
  • International
  • Politics
  • TECHNOLOGY
  • Viral News

Recent News

ವಿಷಸರ್ಪ ಹಾವಿಗೆ ಕಿಸ್‌ : ಯುವತಿಗೆ ಶಾಕ್

ವಿಷಸರ್ಪ ಹಾವಿಗೆ ಕಿಸ್‌ : ಯುವತಿಗೆ ಶಾಕ್

June 1, 2023
Commercial Cylinder

LPG: ಎಲ್ ಪಿಜಿ ಸಿಲಿಂಡರ್ ಬೆಲೆಯಲ್ಲಿ ಇಳಿಕೆ

June 1, 2023
  • Home
  • About Us
  • Contact Us
  • Privacy Policy

© 2022 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2022 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram