ADVERTISEMENT
Monday, August 3, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಆದಿವಾಸಿಗಳ ದುಸ್ಥಿತಿಗೆ ಕಾಂಗ್ರೆಸ್ ಕಾರಣವೆಂದ ಮೋದಿ..!

Namratha Rao by Namratha Rao
November 16, 2021
in National, Newsbeat, ದೇಶ - ವಿದೇಶ
Modi visit to Mangalore

narendra-mod visit in Mangalore saaksha tv

Share on FacebookShare on TwitterShare on WhatsappShare on Telegram

ಆದಿವಾಸಿಗಳ ದುಸ್ಥಿತಿಗೆ ಕಾಂಗ್ರೆಸ್ ಕಾರಣವೆಂದ ಮೋದಿ..!

ಮಧ್ಯಪ್ರದೇಶ : ಆದಿವಾಸಿಗಳ ದುಸ್ಥಿತಿಗೆ ಕಾಂಗ್ರೆಸ್ ಕಾರಣ.. ಅವರ ಸಮುದಾಯವನ್ನ  ಕಾಂಗ್ರೆಸ್ ಪಕ್ಷ ನಿರ್ಲಕ್ಷ ಮಾಡಿತ್ತು. ಎಂದು ಪ್ರಧಾನಿ ನರೇಂದ್ರ ಮೋದಿ ಅವರು ವಾಗ್ದಾಳಿ ನಡೆಸಿದ್ದಾರೆ.

Related posts

glasgow-commonwealth-games-2026-india-medals-nita-ambani-congratulates

ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಭಾರತದ ಅಮೋಘ ಸಾಧನೆಗೆ ನೀತಾ ಅಂಬಾನಿ ಅಭಿನಂದನೆ

August 3, 2026
bhaja-mana-dasa-sahitya-workshop-dr-vidyabhushan-jayanagar-bengaluru

Bengaluru – ಹೊಸ ತಲೆಮಾರಿಗೆ ದಾಸಸಾಹಿತ್ಯದ ಪರಂಪರೆ: ಡಾ. ವಿದ್ಯಾಭೂಷಣ್ ಅವರೊಂದಿಗೆ ‘ಭಜ ಮನ’ ಸಂಗೀತ ಸಂಭ್ರಮ

August 3, 2026

ಬುಡಕಟ್ಟು ಜನಾಂಗದ ಸ್ವಾತಂತ್ರ್ಯ ಯೋಧ ಬಿರ್ಸಾಮುಡಾ ಜನ್ಮ ದಿನೋತ್ಸವದಲ್ಲಿ  ಮೋದಿ ಅವರು ಭಾಗವಹಿಸಿದ್ದರು.. ಈ ವೇಳೆ ಗೌರವ ನಮನ ಸಲ್ಲಿಸಿದ ಮೋದಿ ಅವರು ಆದಿವಾಸಿಗಳಿಗಾಗಿ 50 ಏಕಲವ್ಯ ಶಾಲೆಗಳ ಸ್ಥಾಪನೆಗೆ ಶಂಕುಸ್ಥಾಪನೆ ನೆರೆವೇರಿಸಿದರು.

ಉತ್ತರಪ್ರದೇಶ : 10 ತಿಂಗಳ ಕಂದಮ್ಮನ ಮೇಲೆ ಅತ್ಯಾಚಾರವೆಸಗಿದ ಪಾಪಿ

ಬಳಿಕ ಮಾತನಾಡಿ ಕಾಂಗ್ರೆಸ್ ಆಡಳಿತದಲ್ಲಿ ಸೌಲಭ್ಯ ಪಡೆಯಲು ಆದಿವಾಸಿಗಳು ದಶಕಗಳ ಕಾಲ ಕಾಯಬೇಕಿತ್ತು. ಅಲ್ಲದೇ ಕಾಂಗ್ರೆಸ್ ಸರ್ಕಾರ ಬುಡಕಟ್ಟು ಜನರ 9ರಿಂದ 10 ಉತ್ಪನ್ನಗಳಿಗೆ ಮಾತ್ರ ಬೆಂಬಲ ಬೆಲೆ ನೀಡಿತ್ತು. ಆದರೆ ಬಿಜೆಪಿ ಸರ್ಕಾರ 90 ಉತ್ಪನ್ನಗಳಿಗೆ ಬೆಂಬಲ ಬೆಲೆ ನೀಡುತ್ತಿದೆ ಎಂದರು.

https://twitter.com/i/broadcasts/1BRJjnDXZXvJw

 

 

 

 

 

Tags: #saakshatvBJPCongressModiPrime Minister Narendra Modi
ShareTweetSendShare
Join us on:

Related Posts

glasgow-commonwealth-games-2026-india-medals-nita-ambani-congratulates

ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಭಾರತದ ಅಮೋಘ ಸಾಧನೆಗೆ ನೀತಾ ಅಂಬಾನಿ ಅಭಿನಂದನೆ

by admin
August 3, 2026
0

  ಮುಂಬೈ, ಆಗಸ್ಟ್ 03, 2026: ಗ್ಲಾಸ್ಗೋ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಭಾರತೀಯ ಕ್ರೀಡಾಪಟುಗಳು 13 ಚಿನ್ನ, 17 ಬೆಳ್ಳಿ ಹಾಗೂ 9 ಕಂಚಿನ ಪದಕಗಳ ಸಹಿತ ಒಟ್ಟು...

bhaja-mana-dasa-sahitya-workshop-dr-vidyabhushan-jayanagar-bengaluru

Bengaluru – ಹೊಸ ತಲೆಮಾರಿಗೆ ದಾಸಸಾಹಿತ್ಯದ ಪರಂಪರೆ: ಡಾ. ವಿದ್ಯಾಭೂಷಣ್ ಅವರೊಂದಿಗೆ ‘ಭಜ ಮನ’ ಸಂಗೀತ ಸಂಭ್ರಮ

by admin
August 3, 2026
0

• ಆಗಸ್ಟ್ 6, 7ಕ್ಕೆ ಜಯನಗರದಲ್ಲಿ 'ಭಜ ಮನ' ಗಾಯನ ಕಾರ್ಯಾಗಾರ • ವಿದ್ಯಾಭೂಷಣ್-ಮೇಧಾ ಅವರಿಂದ ದಾಸರಪದಗಳ ಮಾರ್ಗದರ್ಶನ • ಸಂಗೀತ ಪ್ರೇಮಿಗಳಿಗೆ ವೇದಿಕೆ ಹಂಚಿಕೊಳ್ಳುವ ಅವಕಾಶ...

today-rashee-bhavishya-04-08-2026-kannada-astrology-predictions

Astro- ನಾಡದೇವತೆ ಶ್ರೀ ಚಾಮುಂಡೇಶ್ವರೀ ಅಮ್ಮನವರ ಕೃಪೆಯಿಂದ ಈ ರಾಶಿಗಳಿಗೆ ಇಂದು ಶುಭ ಮತ್ತು ಲಾಭ, 04/08/2026 ಇಂದಿನ ನಿಮ್ಮ ರಾಶಿ ಭವಿಷ್ಯ ನೋಡಿ

by admin
August 3, 2026
0

  ಅನುಭವಿಕ ಶ್ರೇಷ್ಠ ವಿದ್ಯೆಗಳನ್ನು ಬೋಧಿಸುವ ದೈವಜ್ಞ ಪ್ರಧಾನ ತಾಂತ್ರಿಕ ಶ್ರೀ ಜ್ಞಾನೇಶ್ವರ್ ರಾವ್ 8548998564 ದೈವಶಕ್ತಿ ಜ್ಯೋತಿಷ್ಯರು ಅಥರ್ವಣವೇದ ಆಧಾರಿತ ಅಷ್ಟಮಂಗಳ ಪ್ರಶ್ನೆ ಅಂಜನ ಶಾಸ್ತ್ರ...

rekhya-village-belthangady-wild-elephant-attack-sanath-rai

Mangaluru – ಕಾಡಿನವರು ಊರಿಗೆ ಬಂದಿದ್ದಾರೆ..ಊರಿನವರು ಎಲ್ಲಿಗೆ ಹೋಗಬೇಕು..? ಜೀವ ಉಳಿಸಿ..ನಮ್ಮನ್ನು ರಕ್ಷಿಸಿ..! ಈ ಸಣ್ಣ ಕೂಗು ಕೇಳಿ ಬರುತ್ತಿರುವುದು ಎಲ್ಲಿಂದ..? ಆ ಊರು ಯಾವುದು..?

by admin
August 3, 2026
0

ಕತ್ತಲೆಯ ರಾತ್ರಿಯಲ್ಲಿ ರಾಜಾರೋಷದ ಓಡಾಟ..! ಕಾಡು ದಾರಿಯಲ್ಲಿ ಸದ್ದಿಲದ ಕಾರ್ಯಾಚರಣೆ..! ಬಲಿಯಾಯ್ತು ಒಂದು ಬಡ ಜೀವ..! ಕಾಡಿನವರು ಊರಿಗೆ ಬಂದಿದ್ದಾರೆ..ಊರಿನವರು ಎಲ್ಲಿಗೆ ಹೋಗಬೇಕು..? ಜೀವ ಉಳಿಸಿ..ನಮ್ಮನ್ನು ರಕ್ಷಿಸಿ..!...

todays-rashi-bhavishya-kannada-03-august-2026

Astro-ಈಶ್ವರನ ಕೃಪೆಯಿಂದ ಇಂದು ಈ ರಾಶಿಯವರಿಗೆ ಸಿಗಲಿದೆ ಭಾರೀ ಯಶಸ್ಸು, ಎಚ್ಚರಿಕೆ ಇರಲಿ

by admin
August 3, 2026
0

ಈಶ್ವರನ ಕೃಪೆಯಿಂದ ಇಂದು ಈ ರಾಶಿಯವರಿಗೆ ಸಿಗಲಿದೆ ಭಾರೀ ಯಶಸ್ಸು, ಎಚ್ಚರಿಕೆ ಇರಲಿ ಪಂಡಿತ್ ಜ್ಞಾನೇಶ್ವರ್ ರಾವ್ ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮ ಪ್ರೀತಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram