ADVERTISEMENT
Thursday, May 14, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಕಣ್ಣೀರಾಕುತ್ತಾ ಗುಲಾಂ ನಬಿ ಆಜಾದ್ ಗೆ ಸಲ್ಯೂಟ್ ಮಾಡಿದ ಮೋದಿ

admin by admin
February 9, 2021
in National, Newsbeat, ದೇಶ - ವಿದೇಶ
Share on FacebookShare on TwitterShare on WhatsappShare on Telegram

ಕಣ್ಣೀರಾಕುತ್ತಾ ಗುಲಾಂ ನಬಿ ಆಜಾದ್ ಗೆ ಸಲ್ಯೂಟ್ ಮಾಡಿದ ಮೋದಿ

ನವದೆಹಲಿ : ರಾಜ್ಯಸಭೆ ವಿಪಕ್ಷ ನಾಯಕ ಮತ್ತು ಕಾಂಗ್ರೆಸ್ ಲೀಡರ್ ಗುಲಾಂ ನಬಿ ಆಜಾದ್ ಅವರ ವಿದಾಯದ ವೇಳೆ ಪ್ರಧಾನಿ ಮೋದಿ ಭಾವುಕರಾಗಿದ್ದಾರೆ. ಪ್ರಧಾನಿ ತಮ್ಮ ಭಾಷಣದ ವೇಳೆ ಕಣ್ಣೀರು ಹಾಕುತ್ತಾ ಗುಲಾಂ ನಬಿ ಆಜಾದ್ ಗೆ ಸಲ್ಯೂಟ್ ಮಾಡಿದ್ದಾರೆ.

Related posts

ವಿಐಪಿ ಸಂಸ್ಕೃತಿಗೆ ಆರ್ ಅಶೋಕ್ ಬ್ರೇಕ್: ಪ್ರಧಾನಿ ಮೋದಿ ಕರೆಗೆ ಓಗೊಟ್ಟು ಇಂಧನ ಉಳಿತಾಯಕ್ಕೆ ಮುಂದಾದ ವಿಪಕ್ಷ ನಾಯಕ

ವಿಐಪಿ ಸಂಸ್ಕೃತಿಗೆ ಆರ್ ಅಶೋಕ್ ಬ್ರೇಕ್: ಪ್ರಧಾನಿ ಮೋದಿ ಕರೆಗೆ ಓಗೊಟ್ಟು ಇಂಧನ ಉಳಿತಾಯಕ್ಕೆ ಮುಂದಾದ ವಿಪಕ್ಷ ನಾಯಕ

May 14, 2026
NEET ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪ..! ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ವೈದ್ಯರ ಸಂಘಟನೆ

NEET ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪ..! ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ವೈದ್ಯರ ಸಂಘಟನೆ

May 14, 2026

ಹೌದು..! ಇಂದು ರಾಜ್ಯಸಭೆಯಲ್ಲಿ ಮಾತನಾಡುತ್ತಾ ಮೋದಿ ಗುಲಾಂ ನಬಿ ಆಜಾದ್ ಅವರನ್ನ ಶ್ಲಾಘಿಸುತ್ತಾ ಹಿಂದೆ ನಡೆದ ಘಟನೆಯೊಂದನ್ನು ನೆನೆದು ಬಾವುಕರಾದ್ರು. ಮೋದಿ ಗುಜರಾತ್ ಸಿಎಂ ಆಗಿದ್ದಾಗ ಗುಲಾಂ ನಬಿ ಆಜಾದ್ ಜಮ್ಮು ಕಾಶ್ಮೀರದ ಸಿಎಂ ಆಗಿದ್ದರು. ಈ ವೇಳೆ ಗುಜರಾತಿನ ಪ್ರಯಾಣಿಕರು ಜಮ್ಮು ಕಾಶ್ಮೀರಕ್ಕೆ ಹೋಗಿದ್ದರು. ಈ ವೇಳೆ ಅವರ ಮೇಲೆ ಉಗ್ರರ ದಾಳಿ ನಡೆದಿತ್ತು. ಈ ಘಟನೆ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಮಾತನಾಡಿದರು.

ಮೋದಿ ಭಾಷಣದಲ್ಲಿ ಒಂದು ಸಲ ಗುಜರಾತಿನ ಪ್ರಯಾಣಿಕರು ಜಮ್ಮು ಕಾಶ್ಮೀರಕ್ಕೆ ಹೋಗಿದ್ದಾಗ ಅವರ ಮೇಲೆ ಉಗ್ರರು ದಾಳಿ ನಡೆಸಿದ್ದರು. ಆ ದಾಳಿಯಲ್ಲಿ ಸಾಕಷ್ಟು ಮಂದಿ ಪ್ರಾಣ ಕಳೆದುಕೊಂಡಿದ್ದರು. ಆಗ ಜಮ್ಮುವಿನ ಸಿಎಂ ಆಗಿದ್ದ ಗುಲಾಂ ನಬಿ ಆಜಾದ್ ಅವರಿಗೆ ನಂಗೆ ಫೋನ್ ಕಾಲ್ ಬಂತು. ಅದು ಕೇಲವ ಸೂಚನೆ ನೀಡುವ ಕಾಲ್ ಆಗಿರಲಿಲ್ಲ ಎಂದು ನಮೋ ಭಾವುಕರಾದ್ರು.

Modi salutes Ghulam

ಇನ್ನು ಆಗ ಪ್ರಣಬ್ ಮುಖರ್ಜಿ ರಕ್ಷಣಾ ಸಚಿವರಾಗಿದ್ರು. ಆಗ ನಾನು ಪ್ರಣಬ್ ಮುಖರ್ಜಿಗೆ ಕಾಲ್ ಮಾಡಿ, ಮೃತದೇಹಗಳನ್ನ ತರಲು ಸೇನಾ ವಿಮಾನ ಸಿಗುತ್ತಾ ಅಂತ ಕೇಳ್ದೆ. ಪ್ರಣಬ್ ಮುಖರ್ಜಿ, ನೀವ್ ಟೆನ್ಷನ್ ತಗೋಬೇಡಿ, ಅದರ ವ್ಯವಸ್ಥೆ ಮಾಡ್ತೀನಿ ಅಂದ್ರು. ಇದಾದ ಬಳಿಕ ಆಜಾದ್ ಅವರು ಮತ್ತೆ ನನಗೆ ಕಾಲ್ ಮಾಡಿದ್ರು. ಆಗ ಅವರು ಏರ್ ಪೋರ್ಟ್ ನಿಂದಲೇ ಕಾಲ್ ಮಾಡಿದ್ರು ಎಂದು ಎರಡನೇ ಸಲ ಭಾವುಕರಾದ್ರು. ಆ ಸಂದರ್ಭದಲ್ಲಿ ಆಜಾದ್ ಅವರ ಗುಜರಾತ್ ನ ಪ್ರಯಾಣಿಕರನ್ನ ತಮ್ಮ ಕುಟುಂಬ ಸದಸ್ಯರಂತೆ ನೋಡಿದ್ರು. ಅಂತಹ ಮನುಷ್ಯ ಎಂದು ಗುಲಾಂಬಿ ನಬಿ ಆಜಾದ್ ಕಡೆ ಬೊಟ್ಟು ಮಾಡಿ ಮೋದಿ ಮತ್ತೆ ಭಾವುಕರಾದ್ರು.

ಮುಂದುವರಿದ ಮಾತನಾಡಿದ ಮೋದಿ, ಅಧಿಕಾರ, ಹುದ್ದೆಗಳು ಜೀವನದಲ್ಲಿ ಬಂದು ಹೋಗ್ತಾ ಇರುತ್ತವೆ. ಆದ್ರೆ ಜೀವನದಲ್ಲಿ ಅದನ್ನ ಹೇಗೆ ಜೀರ್ಣಿಸಿಕೊಳ್ಳಬೇಕು ಅನ್ನೋದು ಇವರಿಗೆ ಗೊತ್ತು ಎಂದು ಗುಲಾಂ ನಬಿ ಆಜಾದ್ ಅವರಿಗೆ ಸಲ್ಯೂಟ್ ಮಾಡಿದ್ರು. ಮರುದಿನ ಮತ್ತೆ ನಂಗೆ ಕಾಲ್ ಮಾಡಿದ ಗುಲಾಂ ನಬಿ ಆಜಾದ್, ಮೋದಿಜಿ ಎಲ್ಲರೂ ಬಂದ್ರಾ ಅಂತ ಕೇಳಿದ್ರು. ಹೀಗಾಗಿ ಒಬ್ಬ ಮಿತ್ರನ ರೂಪದಲ್ಲಿ ಅವರನ್ನ ಘಟನೆ ಮತ್ತು ಅನುಭವದ ಆಧಾರದಲ್ಲಿ ನಾನು ಗೌರವಿಸುತ್ತೇನೆ. ನೀವು ಯಾವತ್ತೂ ಕೂಡ ಈ ಸದನದಲ್ಲಿ ಇಲ್ಲ ಅಂದುಕೊಳ್ಳಬೇಡಿ. ನಿಮಗಾಗಿ ನನ್ನ ಬಾಗಿಲು ಯಾವತ್ತೂ ತೆರೆದಿರುತ್ತೆ. ನಿಮ್ಮ ವಿಚಾರ ಮತ್ತು ಸಲಹೆಗಳು ಈ ದೇಶಕ್ಕೆ ಬೇಕಾಗಿದೆ. ನಿಮ್ಮ ಅನುಭವ ದೇಶಕ್ಕೆ ತುಂಬಾ ಬೇಕಾಗುತ್ತೆ. ನೀವು ನಿವೃತ್ತಿ ಹೊಂದಲು ನಾನು ಬಿಡೋದಿಲ್ಲ. ನಿಮಗೆ ಮತ್ತೊಮ್ಮೆ ಶುಭಾಶಯ.. ಧನ್ಯವಾದಗಳು’ ಎಂದು ಹೇಳಿ ಮೋದಿ ಮಾತು ಮುಗಿಸಿದರು.

ಶ್ರೀ ಕಟೀಲು ದುರ್ಗಾಪರಮೇಶ್ವರೀ ಕ್ಷೇತ್ರ ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ  ತಪ್ಪದೆ ಕರೆ ಮಾಡಿ 85489 98564

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: BJPCongressNarendra modi
ShareTweetSendShare
Join us on:

Related Posts

ವಿಐಪಿ ಸಂಸ್ಕೃತಿಗೆ ಆರ್ ಅಶೋಕ್ ಬ್ರೇಕ್: ಪ್ರಧಾನಿ ಮೋದಿ ಕರೆಗೆ ಓಗೊಟ್ಟು ಇಂಧನ ಉಳಿತಾಯಕ್ಕೆ ಮುಂದಾದ ವಿಪಕ್ಷ ನಾಯಕ

ವಿಐಪಿ ಸಂಸ್ಕೃತಿಗೆ ಆರ್ ಅಶೋಕ್ ಬ್ರೇಕ್: ಪ್ರಧಾನಿ ಮೋದಿ ಕರೆಗೆ ಓಗೊಟ್ಟು ಇಂಧನ ಉಳಿತಾಯಕ್ಕೆ ಮುಂದಾದ ವಿಪಕ್ಷ ನಾಯಕ

by Shwetha
May 14, 2026
0

ಬೆಂಗಳೂರು: ದೇಶದ ಆರ್ಥಿಕ ಶಕ್ತಿಯನ್ನು ವೃದ್ಧಿಸುವ ನಿಟ್ಟಿನಲ್ಲಿ ಇಂಧನ ಬಳಕೆಯನ್ನು ಕಡಿಮೆ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ಇತ್ತೀಚೆಗೆ ದೇಶದ ಜನತೆಗೆ ಕರೆ ನೀಡಿದ್ದರು. ಪ್ರಧಾನಿಯವರ...

NEET ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪ..! ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ವೈದ್ಯರ ಸಂಘಟನೆ

NEET ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪ..! ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ವೈದ್ಯರ ಸಂಘಟನೆ

by Shwetha
May 14, 2026
0

ದೇಶಾದ್ಯಂತ ಚರ್ಚೆಗೆ ಕಾರಣವಾಗಿರುವ NEET-UG 2026 ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ ಇದೀಗ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ. ಪರೀಕ್ಷೆಯ ಪಾರದರ್ಶಕತೆ ಮತ್ತು ವಿಶ್ವಾಸಾರ್ಹತೆ ಪ್ರಶ್ನೆಯಾದ ಹಿನ್ನೆಲೆಯಲ್ಲಿ ಪರೀಕ್ಷೆ...

ಕೇಳದಿದ್ದರೆ ತಾಯಿ ಕೂಡ ಊಟ ನೀಡಲ್ಲ ಎಂದು ಮಂತ್ರಿಗಿರಿಗೆ ಪಟ್ಟು : ಸಚಿವ ಸ್ಥಾನಕ್ಕಾಗಿ ಹೈಕಮಾಂಡ್ ಮೆಟ್ಟಿಲೇರಲು ಸಜ್ಜಾದ ಪ್ರದೀಪ್ ಈಶ್ವರ್

ಕೇಳದಿದ್ದರೆ ತಾಯಿ ಕೂಡ ಊಟ ನೀಡಲ್ಲ ಎಂದು ಮಂತ್ರಿಗಿರಿಗೆ ಪಟ್ಟು : ಸಚಿವ ಸ್ಥಾನಕ್ಕಾಗಿ ಹೈಕಮಾಂಡ್ ಮೆಟ್ಟಿಲೇರಲು ಸಜ್ಜಾದ ಪ್ರದೀಪ್ ಈಶ್ವರ್

by Shwetha
May 14, 2026
0

ಚಿಕ್ಕಬಳ್ಳಾಪುರ ಕ್ಷೇತ್ರದ ಶಾಸಕ ಪ್ರದೀಪ್ ಈಶ್ವರ್ ಇಂದು ವಿಧಾನಸೌಧದಲ್ಲಿ ತಮ್ಮ ರಾಜಕೀಯ ಆಕಾಂಕ್ಷೆ ಮತ್ತು ಶೈಕ್ಷಣಿಕ ವ್ಯವಸ್ಥೆಯ ಲೋಪದೋಷಗಳ ಬಗ್ಗೆ ಅತ್ಯಂತ ಪ್ರಭಾವಶಾಲಿ ಮಾತುಗಳನ್ನಾಡಿದ್ದಾರೆ. ಅವರ ಮಾತುಗಳು...

ಬೆಳಗಾವಿ ಪಾಲಿಕೆಯಲ್ಲಿ ಗಡಿ ಕಾವು..! ಕನ್ನಡ–MES ಸದಸ್ಯರ ನಡುವೆ ಭಾರೀ ವಾಗ್ವಾದ

ಬೆಳಗಾವಿ ಪಾಲಿಕೆಯಲ್ಲಿ ಗಡಿ ಕಾವು..! ಕನ್ನಡ–MES ಸದಸ್ಯರ ನಡುವೆ ಭಾರೀ ವಾಗ್ವಾದ

by Shwetha
May 14, 2026
0

ಬೆಳಗಾವಿ ಮಹಾನಗರ ಪಾಲಿಕೆ ಸಭೆ ಮತ್ತೆ ಗಡಿ ವಿವಾದದ ಕಾವು ಪಡೆದುಕೊಂಡಿತು. ಕನ್ನಡ ಪರ ಸದಸ್ಯರು ಮತ್ತು MES ಸದಸ್ಯರ ನಡುವೆ ತೀವ್ರ ವಾಗ್ವಾದ ನಡೆದಿದ್ದು, ವಾತಾವರಣ...

ಕಾಂಗ್ರೆಸ್‌ನ 6ನೇ ಗ್ಯಾರಂಟಿ ಘೋಷಣೆ..! ‘ನನ್ನ ಖಾತಾ – ನನ್ನ ಹಕ್ಕು’ ಅಭಿಯಾನ ಆರಂಭ

ಕಾಂಗ್ರೆಸ್‌ನ 6ನೇ ಗ್ಯಾರಂಟಿ ಘೋಷಣೆ..! ‘ನನ್ನ ಖಾತಾ – ನನ್ನ ಹಕ್ಕು’ ಅಭಿಯಾನ ಆರಂಭ

by Shwetha
May 14, 2026
0

ಕರ್ನಾಟಕ ರಾಜಕೀಯದಲ್ಲಿ ಗ್ಯಾರಂಟಿ ಯೋಜನೆಗಳ ಮೂಲಕ ಗಮನ ಸೆಳೆದಿರುವ ಕಾಂಗ್ರೆಸ್ ಸರ್ಕಾರ ಇದೀಗ ಮತ್ತೊಂದು ಮಹತ್ವದ ಘೋಷಣೆ ಮಾಡಿದೆ. ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಇಂದು ಸರ್ಕಾರದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram