ADVERTISEMENT
Tuesday, March 3, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Crime

ಮಾಲಿವುಡ್ ನ ಖ್ಯಾತ ನಟ ಹೃದಯಾಘಾತಕ್ಕೆ ಬಲಿ

ಮಲಯಾಳಂ ಚಿತ್ರ ನಟ ಹೃದಯಾಘಾತಕ್ಕೆ ಬಲಿ

Author2 by Author2
August 23, 2024
in Crime, Health, ಆರೋಗ್ಯ
Share on FacebookShare on TwitterShare on WhatsappShare on Telegram

ಮತ್ತೊಬ್ಬ ನಟರು ಚಿಕ್ಕ ವಯಸ್ಸಿನಲ್ಲಿಯೇ ಹೃದಯಾಘಾತಕ್ಕೆ ಬಲಿಯಾಗಿರುವ ಘಟನೆ ನಡೆದಿದೆ.

ಮಾಲಿವುಡ್‌ ನ ಖ್ಯಾತ ನಟ ನಿರ್ಮಲ್ ಬೆನ್ನಿ (Nirmal Benny) ಶುಕ್ರವಾರ ಹೃದಯಾಘಾತಕ್ಕೆ (Heart Attack) ಬಲಿಯಾಗಿದ್ದಾರೆ. ಕೇವಲ 37ನೇ ವಯಸ್ಸಿಗೆ ನಿಧನರಾಗಿರುವ ನಟನಿಗೆ ಮಲಯಾಳಂ ಚಿತ್ರರಂಗ (Mollywood) ಕಣ್ಣೀರು ಸುರಿಸಿದೆ.

Related posts

ಔಷಧಿ ಇಲ್ಲದೆ ಹೈ ಬಿಪಿಗೆ ಹೇಳಿ ಗುಡ್ ಬೈ! ಮಾತ್ರೆ ಬಿಡಿ ಈ ಜೀವನಶೈಲಿ ರೂಢಿಸಿಕೊಳ್ಳಿ

ಔಷಧಿ ಇಲ್ಲದೆ ಹೈ ಬಿಪಿಗೆ ಹೇಳಿ ಗುಡ್ ಬೈ! ಮಾತ್ರೆ ಬಿಡಿ ಈ ಜೀವನಶೈಲಿ ರೂಢಿಸಿಕೊಳ್ಳಿ

February 25, 2026
ಅನೈತಿಕ ಸಂಬಂಧ ಕೊಲೆಗೆ ಕಾರಣ: ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7 ಮಂದಿ ಅರೆಸ್ಟ್

ಅನೈತಿಕ ಸಂಬಂಧ ಕೊಲೆಗೆ ಕಾರಣ: ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7 ಮಂದಿ ಅರೆಸ್ಟ್

February 4, 2026

ನಟ ನಿರ್ಮಲ್ 12 ವರ್ಷಗಳಲ್ಲಿ 5 ಸಿನಿಮಾಗಳಲ್ಲಿ ನಟಿಸಿ, ಸೈ ಎನಿಸಿಕೊಂಡಿದ್ದರು. ಆದರೆ, ಇಂದು ಬೆಳಿಗ್ಗೆ ಏಕಾಏಕಿ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ನಟನ ನಿಧನದ ಸುದ್ದಿಯನ್ನು ಆಪ್ತ ಸ್ನೇಹಿತ ಮತ್ತು ನಿರ್ಮಾಪಕ ಸಂಜಯ್ ಪಡಿಯೂರು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

2012ರಲ್ಲಿ ನಿರ್ಮಲ್ ಚಿತ್ರರಂಗಕ್ಕೆ ಕಾಲಿಟ್ಟರು. ನವಗತರ್ಕ್ ಸ್ವಾಗತಂ, ಅಮೆನ್ ಚಿತ್ರದಲ್ಲಿನ ಕೊಚ್ಚನ ಹೆಸರಿನ ಪಾತ್ರ ಮಾಡಿ ಸಾಕಷ್ಟು ಅಭಿಮಾನಿ ಬಳಗ ಸೃಷ್ಟಿಸಿಕೊಂಡಿದ್ದರು.

Tags: diedheart attackmolllywoodnirmal benny
ShareTweetSendShare
Join us on:

Related Posts

ಔಷಧಿ ಇಲ್ಲದೆ ಹೈ ಬಿಪಿಗೆ ಹೇಳಿ ಗುಡ್ ಬೈ! ಮಾತ್ರೆ ಬಿಡಿ ಈ ಜೀವನಶೈಲಿ ರೂಢಿಸಿಕೊಳ್ಳಿ

ಔಷಧಿ ಇಲ್ಲದೆ ಹೈ ಬಿಪಿಗೆ ಹೇಳಿ ಗುಡ್ ಬೈ! ಮಾತ್ರೆ ಬಿಡಿ ಈ ಜೀವನಶೈಲಿ ರೂಢಿಸಿಕೊಳ್ಳಿ

by Shwetha
February 25, 2026
0

ಇಂದಿನ ಧಾವಂತದ ಜೀವನದಲ್ಲಿ ಪ್ರತಿಯೊಬ್ಬರೂ ಒಂದಲ್ಲಾ ಒಂದು ರೀತಿಯ ಒತ್ತಡಕ್ಕೆ ಸಿಲುಕಿದ್ದಾರೆ. ಕಚೇರಿಯ ಕೆಲಸದೊತ್ತಡ, ಕೌಟುಂಬಿಕ ಸಮಸ್ಯೆಗಳು ಮತ್ತು ಬದಲಾದ ಜೀವನಶೈಲಿಯು ಮನುಷ್ಯನ ಆರೋಗ್ಯದ ಮೇಲೆ ಗಂಭೀರ...

ಅನೈತಿಕ ಸಂಬಂಧ ಕೊಲೆಗೆ ಕಾರಣ: ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7 ಮಂದಿ ಅರೆಸ್ಟ್

ಅನೈತಿಕ ಸಂಬಂಧ ಕೊಲೆಗೆ ಕಾರಣ: ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7 ಮಂದಿ ಅರೆಸ್ಟ್

by Shwetha
February 4, 2026
0

ಅನೈತಿಕ ಸಂಬಂಧದ ವಿಚಾರವಾಗಿ ನಡೆದ ಗಲಾಟೆಯೊಂದು ಭೀಕರ ಕೊಲೆಯಾಗಿ ಮಾರ್ಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲ್ಲೂಕಿನ ಅವರಗುಪ್ಪ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಖ್ಯಾತ ಜ್ಯೋತಿಷಿ...

ಮೈಸೂರು ಕೆನರಾ ಬ್ಯಾಂಕ್‌ನಲ್ಲಿ ಗ್ರಾಹಕರಿಗೆ ಮಹಾ ದೋಖಾ: ಚಿನ್ನದ ತೂಕದಲ್ಲಿ ಗೋಲ್ ಮಾಲ್ ಎಸಗಿದ ಅಕ್ಕಸಾಲಿಗನ ವಿರುದ್ಧ ಎಫ್‌ಐಆರ್ ದಾಖಲು

ಮೈಸೂರು ಕೆನರಾ ಬ್ಯಾಂಕ್‌ನಲ್ಲಿ ಗ್ರಾಹಕರಿಗೆ ಮಹಾ ದೋಖಾ: ಚಿನ್ನದ ತೂಕದಲ್ಲಿ ಗೋಲ್ ಮಾಲ್ ಎಸಗಿದ ಅಕ್ಕಸಾಲಿಗನ ವಿರುದ್ಧ ಎಫ್‌ಐಆರ್ ದಾಖಲು

by Shwetha
December 21, 2025
0

ಮೈಸೂರು: ಅತ್ಯಂತ ಸುರಕ್ಷಿತ ಎಂದು ನಂಬಿ ರಾಷ್ಟ್ರೀಕೃತ ಬ್ಯಾಂಕ್‌ನಲ್ಲಿ ಚಿನ್ನ ಅಡವಿಟ್ಟ ಗ್ರಾಹಕರಿಗೆ ಆಘಾತಕಾರಿ ಸುದ್ದಿಯೊಂದು ಮೈಸೂರಿನಿಂದ ವರದಿಯಾಗಿದೆ. ಸಾಲಕ್ಕಾಗಿ ಅಡವಿಟ್ಟ ಚಿನ್ನದ ಆಭರಣಗಳ ತೂಕದಲ್ಲಿ ವ್ಯತ್ಯಾಸ...

Powerful Mantras That Cure Diseases Healing Mantras for Health and Peace

ರೋಗಗಳನ್ನು ಗುಣಪಡಿಸುವ ಮಂತ್ರಗಳು ಇಲ್ಲಿವೆ

by Saaksha Editor
November 7, 2025
0

ಮಂತ್ರಗಳು (Mantras) ಮನಸ್ಸು, ದೇಹ ಮತ್ತು ಆತ್ಮವನ್ನು ಶುದ್ಧಗೊಳಿಸುವ ಶಕ್ತಿಯುತ ಕಂಪನಗಳಾಗಿವೆ. ಪ್ರಾಚೀನ ಭಾರತೀಯ ಸಂಪ್ರದಾಯದಲ್ಲಿ, ನಿರ್ದಿಷ್ಟ ಮಂತ್ರಗಳನ್ನು ಜಪಿಸುವುದರಿಂದ ರೋಗಗಳು, ನಕಾರಾತ್ಮಕ ಶಕ್ತಿ ಮತ್ತು ಮಾನಸಿಕ...

ಮೂರು ದಶಕಗಳ ಗುಪ್ತಚರ ವೈಫಲ್ಯ: ದೇಶದೊಳಗೆ ಪಾಕ್ ಗೂಢಚಾರಿ, ನಮ್ಮ ಭದ್ರತಾ ವ್ಯವಸ್ಥೆ ನಿದ್ರಿಸುತ್ತಿತ್ತೇ?

ಮೂರು ದಶಕಗಳ ಗುಪ್ತಚರ ವೈಫಲ್ಯ: ದೇಶದೊಳಗೆ ಪಾಕ್ ಗೂಢಚಾರಿ, ನಮ್ಮ ಭದ್ರತಾ ವ್ಯವಸ್ಥೆ ನಿದ್ರಿಸುತ್ತಿತ್ತೇ?

by Shwetha
November 4, 2025
0

ಮುಂಬೈ: ದೇಶದ ಭದ್ರತಾ ವ್ಯವಸ್ಥೆಯನ್ನೇ ಅಲುಗಾಡಿಸುವಂತಹ ಆಘಾತಕಾರಿ ಸುದ್ದಿಯೊಂದು ಹೊರಬಿದ್ದಿದೆ. ಕಳೆದ ಮೂರು ದಶಕಗಳಿಂದ ಬಾಬಾ ಪರಮಾಣು ಸಂಶೋಧನಾ ಕೇಂದ್ರದ (BARC) ವಿಜ್ಞಾನಿ ಎಂದು ನಕಲಿ ಗುರುತಿನ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram