ADVERTISEMENT
Friday, December 5, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

ಇಸ್ರೇಲ್ ದಾಳಿಗೆ 60ಕ್ಕೂ ಅಧಿಕ ಜನ ಬಲಿ

ಸ್ಮಶಾನ ಮಾಡುವುದಾಗಿ ಶಪಥ ಮಾಡಿರುವ ಇಸ್ರೇಲ್

Author2 by Author2
November 1, 2023
in International, ದೇಶ - ವಿದೇಶ
Share on FacebookShare on TwitterShare on WhatsappShare on Telegram

ಟೆಲ್‌ ಅವೀವ್‌: ಗಾಜಾ ಪಟ್ಟಿಯಲ್ಲಿನ ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್‌ (Israel) ಸೇನೆಯಿಂದ ಭೀಕರ ದಾಳಿ ನಡೆದಿದೆ. ಈ ವಾಯುದಾಳಿಯಲ್ಲಿ (Airstrikes) ಹಮಾಸ್‌ ಉಗ್ರರ ಟಾಪ್‌ ಕಮಾಂಡರ್‌ ಇಬ್ರಾಹಿಂ ಬ್ಯಾರಿ ಸೇರಿದಂತೆ ಸುಮಾರು 60 ಜನ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.

ಈ ದಾಳಿಯಲ್ಲಿ ಅಲ್ ಜಜೀರಾ (Al Jazeera) ಕುಟುಂಬದ 19 ಜನ,ಸುಮಾರು 50 ಮಂದಿ ಪ್ಯಾಲೆಸ್ತೀನಿಯರು ಸಾವನ್ನಪ್ಪಿದ್ದಾರೆ. ಅಲ್ ಜಜೀರಾ ಎಕ್ಸ್‌ ಖಾತೆಯಲ್ಲಿ ಈ ದಾಳಿ ಖಂಡಿಸಿದೆ. ಬ್ಯಾರಿಯನ್ನು ತೊಡೆದುಹಾಕಲು ನಿರಾಶ್ರಿತರ ಶಿಬಿರವನ್ನು ಧ್ವಂಸ ಮಾಡಿರುವುದಾಗಿ ಇಸ್ರೇಲ್‌ನ ರಕ್ಷಣಾ ಪಡೆಗಳು ತಿಳಿಸಿವೆ. ಕನಿಷ್ಠ 47 ಮೃತ ದೇಹಗಳು ಪತ್ತೆಯಾಗಿವೆ ಎಂದು ಎನ್ನಲಾಗಿದೆ.

Related posts

ರೂಪಾಯಿ ಮೌಲ್ಯ ಕುಸಿತ: ‘ನಮ್ಮ ರೂಪಾಯಿಗೆ ಜಗತ್ತಿನಲ್ಲಿ ಬೆಲೆಯೇ ಇಲ್ಲ’ — ಖರ್ಗೆ

ರೂಪಾಯಿ ಮೌಲ್ಯ ಕುಸಿತ: ‘ನಮ್ಮ ರೂಪಾಯಿಗೆ ಜಗತ್ತಿನಲ್ಲಿ ಬೆಲೆಯೇ ಇಲ್ಲ’ — ಖರ್ಗೆ

December 5, 2025
ಸಂಚಾರ್ ಸಾಥಿ ಆಪ್ ಕಡ್ಡಾಯವಲ್ಲ: ಕೇಂದ್ರ ಸಚಿವರ ಸ್ಪಷ್ಟನೆ

ಸಂಚಾರ್ ಸಾಥಿ ಆಪ್ ಕಡ್ಡಾಯವಲ್ಲ: ಕೇಂದ್ರ ಸಚಿವರ ಸ್ಪಷ್ಟನೆ

December 5, 2025

ಹಮಾಸ್ ಭಯೋತ್ಪಾದಕ ಗುಂಪಿನ ಮಿಲಿಟರಿ ವಿಭಾಗವಾಗಿರುವ ಎಝೆಡಿನ್ ಅಲ್-ಕಸ್ಸಾಮ್ ಬ್ರಿಗೇಡ್ಸ್, ಗಾಜಾವನ್ನು ಇಸ್ರೇಲಿ ಪಡೆಗಳು ಸ್ಮಶಾನವಾಗಿ ಮಾಡುವುದಾಗಿ ಪ್ರತಿಜ್ಞೆ ಮಾಡಿದೆ. ಈಗಾಗಲೇ ಇಸ್ರೇಲ್ ಗಾಜಾ ನಿವಾಸಿಗಳಿಗೆ ಪ್ರದೇಶ ತೊರೆಯುವಂತೆ ಎಚ್ಚರಿಕೆ ನೀಡಿದೆ.

Tags: More than 60 people were killed in the Israeli attack
ShareTweetSendShare
Join us on:

Related Posts

ರೂಪಾಯಿ ಮೌಲ್ಯ ಕುಸಿತ: ‘ನಮ್ಮ ರೂಪಾಯಿಗೆ ಜಗತ್ತಿನಲ್ಲಿ ಬೆಲೆಯೇ ಇಲ್ಲ’ — ಖರ್ಗೆ

ರೂಪಾಯಿ ಮೌಲ್ಯ ಕುಸಿತ: ‘ನಮ್ಮ ರೂಪಾಯಿಗೆ ಜಗತ್ತಿನಲ್ಲಿ ಬೆಲೆಯೇ ಇಲ್ಲ’ — ಖರ್ಗೆ

by Shwetha
December 5, 2025
0

ಡಾಲರ್ ಎದುರು ಭಾರತೀಯ ರೂಪಾಯಿ ಮೌಲ್ಯ ತೀವ್ರವಾಗಿ ಕುಸಿದಿರುವ ಹಿನ್ನೆಲೆ, AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಆರ್ಥಿಕ ನೀತಿಗಳ ವಿರುದ್ಧ ಕಿಡಿ ಕಾರಿದ್ದಾರೆ. ರೂಪಾಯಿ...

ಸಂಚಾರ್ ಸಾಥಿ ಆಪ್ ಕಡ್ಡಾಯವಲ್ಲ: ಕೇಂದ್ರ ಸಚಿವರ ಸ್ಪಷ್ಟನೆ

ಸಂಚಾರ್ ಸಾಥಿ ಆಪ್ ಕಡ್ಡಾಯವಲ್ಲ: ಕೇಂದ್ರ ಸಚಿವರ ಸ್ಪಷ್ಟನೆ

by Shwetha
December 5, 2025
0

ದೇಶದಲ್ಲಿ ಮಾರಾಟವಾಗುವ ಸ್ಮಾರ್ಟ್‌ಫೋನ್‌ಗಳಲ್ಲಿ ‘ಸಂಚಾರ್ ಸಾಥಿ’ ಸೈಬರ್​ ಭದ್ರತಾ ಆಪ್ ಅನ್ನು ಕಡ್ಡಾಯವಾಗಿ ಪೂರ್ವ ಅಳವಡಿಕೆ ಮಾಡುವಂತೆ ಕೇಂದ್ರ ಸರ್ಕಾರ ಹೊರಡಿಸಿದ್ದ ಆದೇಶವನ್ನು ಇದೀಗ ಹಿಂಪಡೆಯಲಾಗಿದೆ. ಈ...

ಪುಟಿನ್‌ ಗೆ ಭಾರತದ ಪ್ರವಾಸದ ವೇಳೆ ‘ಅತೀ ರಹಸ್ಯ’ ಭದ್ರತೆ – ಮಲ, ಮೂತ್ರವೂ ರಷ್ಯಾಕ್ಕೆ ವಾಪಸ್!

ಪುಟಿನ್‌ ಗೆ ಭಾರತದ ಪ್ರವಾಸದ ವೇಳೆ ‘ಅತೀ ರಹಸ್ಯ’ ಭದ್ರತೆ – ಮಲ, ಮೂತ್ರವೂ ರಷ್ಯಾಕ್ಕೆ ವಾಪಸ್!

by Shwetha
December 5, 2025
0

ಭಾರತ ಪ್ರವಾಸಕ್ಕೆ ಬರುತ್ತಿರುವ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರ ಭದ್ರತಾ ವ್ಯವಸ್ಥೆಯ ಬಗ್ಗೆ ಈಗ ಜಾಗತಿಕ ಮಟ್ಟದಲ್ಲೇ ಚರ್ಚೆ ಶುರುವಾಗಿದೆ. ಸಾಮಾನ್ಯ ರಾಷ್ಟ್ರಾಧ್ಯಕ್ಷರಿಗೆ ನೀಡುವ ಭದ್ರತೆಗಿಂತಲೂ...

ಮಹಿಳೆಯರ ಸುರಕ್ಷತೆಗೆ ‘181’ ವಿಶೇಷ ಸಹಾಯವಾಣಿ: ಕೇಂದ್ರ ಸರ್ಕಾರದ ಹೊಸ ಹೆಜ್ಜೆ

ಮಹಿಳೆಯರ ಸುರಕ್ಷತೆಗೆ ‘181’ ವಿಶೇಷ ಸಹಾಯವಾಣಿ: ಕೇಂದ್ರ ಸರ್ಕಾರದ ಹೊಸ ಹೆಜ್ಜೆ

by Shwetha
December 3, 2025
0

ಮಹಿಳೆಯರ ಸುರಕ್ಷತೆ ಮತ್ತು ತುರ್ತು ಪರಿಸ್ಥಿತಿಗಳಲ್ಲಿ ತಕ್ಷಣ ಸಹಾಯ ಲಭ್ಯವಾಗುವಂತೆ ಮಾಡಲು ಕೇಂದ್ರ ಸರ್ಕಾರ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟಿದೆ. ದೇಶದಾದ್ಯಂತ ‘181’ ಎಂಬ ಟೋಲ್-ಫ್ರೀ ವಿಶೇಷ...

ದೈವಕ್ಕೆ ಅವಮಾನ ಆರೋಪದ ನಂತರ ಕ್ಷಮೆ ಕೇಳಿದ ರಣವೀರ್ ಸಿಂಗ್

ದೈವಕ್ಕೆ ಅವಮಾನ ಆರೋಪದ ನಂತರ ಕ್ಷಮೆ ಕೇಳಿದ ರಣವೀರ್ ಸಿಂಗ್

by Shwetha
December 3, 2025
0

ದೈವಕ್ಕೆ ಅವಮಾನ ಮಾಡಿದ್ದಾನೆ ಎಂಬ ಆರೋಪ ಎದುರಿಸುತ್ತಿರುವ ಬಾಲಿವುಡ್ ನಟ ರಣವೀರ್ ಸಿಂಗ್, ವಿವಾದ ಉದ್ಭವಿಸಿದ ಹಿನ್ನೆಲೆ ತಕ್ಷಣವೇ ಸಾರ್ವಜನಿಕವಾಗಿ ಕ್ಷಮೆಯಾಚಿಸಿ ಪರಿಸ್ಥಿತಿಯನ್ನು ಸಮಾಧಾನಗೊಳಿಸಲು ಮುಂದಾಗಿದ್ದಾರೆ. ಈ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram