ADVERTISEMENT
Sunday, November 9, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Crime

ಇಬ್ಬರು ಮಕ್ಕಳೊಂದಿಗೆ ಆತ್ಮಹತ್ಯೆಗೆ ಶರಣಾದ ತಾಯಿ!

ಕೋಲಾರ ಜಿಲ್ಲೆಯಲ್ಲಿ ನಡೆದ ಘಟನೆ

Author2 by Author2
June 21, 2023
in Crime, ಅಪರಾಧ
death crime suicide
Share on FacebookShare on TwitterShare on WhatsappShare on Telegram

ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳೊಂದಿಗೆ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೋಲಾರ ತಾಲೂಕಿನ ಉಪ್ಪುಕುಂಟೆ ಗ್ರಾಮದಲ್ಲಿ ನಡೆದಿದೆ.

ಮೃತರನ್ನು ಸುಗುಣ(26), ಮಕ್ಕಳಾದ ಪ್ರೀತಂಗೌಡ(9) ಹಾಗೂ ನಿಶಿತಾ ಗೌಡ ಎಂದು ಗುರುತಿಸಲಾಗಿದೆ. ಆದರೆ, ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸುಗುಣ ಅವರು ಕಳೆದ 10 ವರ್ಷಗಳ ಹಿಂದೆ ಮುರುಳಿ ಎಂಬುವವರನ್ನು ವಿವಾಹವಾಗಿದ್ದರು. ಇಬ್ಬರೂ ಸರ್ಕಾರಿ ಬಸ್ ಡಿಪೋದಲ್ಲಿ ಕೆಲಸ ಮಾಡುತ್ತಿದ್ದರು. ಮುರುಳಿ ಸರ್ಕಾರಿ ಬಸ್ ಡಿಪೋದಲ್ಲಿ ಸೆಕ್ಯೂರಿಟಿ ಗಾರ್ಡ್ ಕೆಲಸ ಮಾಡುತ್ತಿದ್ದರೆ, ಸುಗುಣ ಮೆಕಾನಿಕ್ ಕೆಲಸ ಮಾಡುತ್ತಿದ್ದರು.

Related posts

ಮೂರು ದಶಕಗಳ ಗುಪ್ತಚರ ವೈಫಲ್ಯ: ದೇಶದೊಳಗೆ ಪಾಕ್ ಗೂಢಚಾರಿ, ನಮ್ಮ ಭದ್ರತಾ ವ್ಯವಸ್ಥೆ ನಿದ್ರಿಸುತ್ತಿತ್ತೇ?

ಮೂರು ದಶಕಗಳ ಗುಪ್ತಚರ ವೈಫಲ್ಯ: ದೇಶದೊಳಗೆ ಪಾಕ್ ಗೂಢಚಾರಿ, ನಮ್ಮ ಭದ್ರತಾ ವ್ಯವಸ್ಥೆ ನಿದ್ರಿಸುತ್ತಿತ್ತೇ?

November 4, 2025
ದರ್ಶನ್ ಕೇಸ್‌ಗೆ ಬಿಗ್ ಟ್ವಿಸ್ಟ್! ಕೊಲೆ, ಕಿಡ್ನಾಪ್ ಆರೋಪ ತಳ್ಳಿಹಾಕಿದ D-ಬಾಸ್; ಮುಂದೇನು?

ದರ್ಶನ್ ಕೇಸ್‌ಗೆ ಬಿಗ್ ಟ್ವಿಸ್ಟ್! ಕೊಲೆ, ಕಿಡ್ನಾಪ್ ಆರೋಪ ತಳ್ಳಿಹಾಕಿದ D-ಬಾಸ್; ಮುಂದೇನು?

November 4, 2025

ಆದರೆ, ಸುಗುಣ ಮನೆಯಲ್ಲಿ ಯಾರೂ ಇಲ್ಲದ ವೇಳೆ ಆತ್ಮಹತ್ಯೆಗೆ ಶರಣಾಗಿದ್ದಾರೆ. ಸ್ಥಳಕ್ಕೆ ಕೋಲಾರ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ದೂರು ದಾಖಲಾಗಿದ್ದು, ತನಿಖೆ ಕೈಗೊಂಡಿದ್ದಾರೆ.

Tags: Mother committed suicide with two children!
ShareTweetSendShare
Join us on:

Related Posts

ಮೂರು ದಶಕಗಳ ಗುಪ್ತಚರ ವೈಫಲ್ಯ: ದೇಶದೊಳಗೆ ಪಾಕ್ ಗೂಢಚಾರಿ, ನಮ್ಮ ಭದ್ರತಾ ವ್ಯವಸ್ಥೆ ನಿದ್ರಿಸುತ್ತಿತ್ತೇ?

ಮೂರು ದಶಕಗಳ ಗುಪ್ತಚರ ವೈಫಲ್ಯ: ದೇಶದೊಳಗೆ ಪಾಕ್ ಗೂಢಚಾರಿ, ನಮ್ಮ ಭದ್ರತಾ ವ್ಯವಸ್ಥೆ ನಿದ್ರಿಸುತ್ತಿತ್ತೇ?

by Shwetha
November 4, 2025
0

ಮುಂಬೈ: ದೇಶದ ಭದ್ರತಾ ವ್ಯವಸ್ಥೆಯನ್ನೇ ಅಲುಗಾಡಿಸುವಂತಹ ಆಘಾತಕಾರಿ ಸುದ್ದಿಯೊಂದು ಹೊರಬಿದ್ದಿದೆ. ಕಳೆದ ಮೂರು ದಶಕಗಳಿಂದ ಬಾಬಾ ಪರಮಾಣು ಸಂಶೋಧನಾ ಕೇಂದ್ರದ (BARC) ವಿಜ್ಞಾನಿ ಎಂದು ನಕಲಿ ಗುರುತಿನ...

ದರ್ಶನ್ ಕೇಸ್‌ಗೆ ಬಿಗ್ ಟ್ವಿಸ್ಟ್! ಕೊಲೆ, ಕಿಡ್ನಾಪ್ ಆರೋಪ ತಳ್ಳಿಹಾಕಿದ D-ಬಾಸ್; ಮುಂದೇನು?

ದರ್ಶನ್ ಕೇಸ್‌ಗೆ ಬಿಗ್ ಟ್ವಿಸ್ಟ್! ಕೊಲೆ, ಕಿಡ್ನಾಪ್ ಆರೋಪ ತಳ್ಳಿಹಾಕಿದ D-ಬಾಸ್; ಮುಂದೇನು?

by Shwetha
November 4, 2025
0

ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧನದಲ್ಲಿರುವ ನಟ ದರ್ಶನ್, ಪವಿತ್ರಾ ಗೌಡ ಹಾಗೂ ಇತರ 17 ಮಂದಿ ಆರೋಪಿಗಳು ಇಂದು ಬೆಂಗಳೂರಿನ 64ನೇ ಸಿಟಿ ಸಿವಿಲ್ ಮತ್ತು ಸೆಷನ್ಸ್...

ಮುಂಬೈ ಪೊವೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿಟ್ಟ ಕಿಡ್ನಾಪರ್ ರೋಹಿತ್ ಎನ್‌ಕೌಂಟರ್‌ನಲ್ಲಿ ಹತ್ಯೆ

ಮುಂಬೈ ಪೊವೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿಟ್ಟ ಕಿಡ್ನಾಪರ್ ರೋಹಿತ್ ಎನ್‌ಕೌಂಟರ್‌ನಲ್ಲಿ ಹತ್ಯೆ

by Shwetha
October 31, 2025
0

ಮುಂಬೈನ ಪೊವೈ ಪ್ರದೇಶದಲ್ಲಿ ನಡೆದ ಘಟನೆಯೊಂದು ದೇಶವನ್ನೇ ಬೆಚ್ಚಿಬೀಳಿಸಿದೆ. 17 ಮಕ್ಕಳನ್ನು ಒತ್ತೆಯಾಳಾಗಿ ಇರಿಸಿಕೊಂಡಿದ್ದ ರೋಹಿತ್ ಆರ್ಯ ಎಂಬ ಯುವಕ ಮತ್ತು ಪೊಲೀಸರ ನಡುವೆ ತೀವ್ರ ಎನ್‌ಕೌಂಟರ್...

ಐಟಿ ಸಿಟಿ ಬೆಂಗಳೂರಿನಲ್ಲಿ ಪಾಕ್ ಪರ ಘೋಷಣೆ: ವೈಫೈಗೆ ‘ಪಾಕಿಸ್ತಾನ್ ಜಿಂದಾಬಾದ್’ ಹೆಸರು, ಪೊಲೀಸರಿಂದ ತನಿಖೆ ಚುರುಕು

ಐಟಿ ಸಿಟಿ ಬೆಂಗಳೂರಿನಲ್ಲಿ ಪಾಕ್ ಪರ ಘೋಷಣೆ: ವೈಫೈಗೆ ‘ಪಾಕಿಸ್ತಾನ್ ಜಿಂದಾಬಾದ್’ ಹೆಸರು, ಪೊಲೀಸರಿಂದ ತನಿಖೆ ಚುರುಕು

by Shwetha
October 30, 2025
0

ಬೆಂಗಳೂರು: ತಂತ್ರಜ್ಞಾನ ನಗರಿ, ಸಿಲಿಕಾನ್ ಸಿಟಿ ಎಂದೇ ಖ್ಯಾತವಾದ ಬೆಂಗಳೂರಿನಲ್ಲಿ ದೇಶದ್ರೋಹಿ ಕೃತ್ಯವೊಂದು ಸದ್ದು ಮಾಡಿದ್ದು, ಸಾರ್ವಜನಿಕ ವಲಯದಲ್ಲಿ ತೀವ್ರ ಆತಂಕ ಮತ್ತು ಆಕ್ರೋಶಕ್ಕೆ ಕಾರಣವಾಗಿದೆ. ಕಿಡಿಗೇಡಿಯೊಬ್ಬರು...

25 ದಿನ, 150 ಕೋಟಿ ಲೂಟಿ: ದೇಶವನ್ನೇ ನಡುಗಿಸಿದ ಸೈಬರ್ ಜಾಲ, ದಾವಣಗೆರೆಯಲ್ಲಿ ಕಿಂಗ್‌ಪಿನ್ ಸೆರೆ!

25 ದಿನ, 150 ಕೋಟಿ ಲೂಟಿ: ದೇಶವನ್ನೇ ನಡುಗಿಸಿದ ಸೈಬರ್ ಜಾಲ, ದಾವಣಗೆರೆಯಲ್ಲಿ ಕಿಂಗ್‌ಪಿನ್ ಸೆರೆ!

by Shwetha
October 13, 2025
0

ದಾವಣಗೆರೆ: ಕೇವಲ 25 ದಿನಗಳಲ್ಲಿ ದೇಶದ ವಿವಿಧ ರಾಜ್ಯಗಳ ನೂರಾರು ಜನರ ಬ್ಯಾಂಕ್ ಖಾತೆಗಳಿಂದ ಬರೋಬ್ಬರಿ 150 ಕೋಟಿ ರೂಪಾಯಿ ದೋಚಿದ್ದ ಬೃಹತ್ ಸೈಬರ್ ವಂಚನಾ ಜಾಲದ...

Load More

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram