ADVERTISEMENT
Tuesday, September 1, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಸಾಮೂಹಿಕ ವಿವಾಹ ಯೋಜನೆ ಸಮಾರಂಭದಲ್ಲಿ ವಿವಾಹ ಬಂಧನಕ್ಕೆ ಒಳಗಾದ ತಾಯಿ, ಮಗಳು

Shwetha by Shwetha
December 14, 2020
in National, Newsbeat, ದೇಶ - ವಿದೇಶ, ನ್ಯೂಸ್ ಬೀಟ್
Share on FacebookShare on TwitterShare on WhatsappShare on Telegram

ಸಾಮೂಹಿಕ ವಿವಾಹ ಯೋಜನೆ ಸಮಾರಂಭದಲ್ಲಿ ವಿವಾಹ ಬಂಧನಕ್ಕೆ ಒಳಗಾದ ತಾಯಿ, ಮಗಳು

ಗೋರಖ್‌ಪುರ, ಡಿಸೆಂಬರ್14: ಒಂದು ವಿಶಿಷ್ಟ ಕಾರ್ಯಕ್ರಮವೊಂದರಲ್ಲಿ, ಗೋರಖ್‌ಪುರದ ಮುಖ್ಯಮಂತ್ರಿ ಸಾಮೂಹಿಕ ವಿವಾಹ ಯೋಜನೆ ಅಡಿಯಲ್ಲಿ ನಡೆದ ಸಾಮೂಹಿಕ ವಿವಾಹ ಸಮಾರಂಭದಲ್ಲಿ 53 ವರ್ಷದ ತಾಯಿ ಮತ್ತು ಅವರ 27 ವರ್ಷದ ಮಗಳು ವಿವಾಹ ಬಂಧನಕ್ಕೆ ಒಳಗಾದರು.
First FIR Love Jihad

Related posts

hv-ramesh-suspended-duty-lapse-bengaluru-street-light-maintenance |

ಕರ್ತವ್ಯ ಲೋಪ: ಕಾರ್ಯಪಾಲಕ ಅಭಿಯಂತರರು (ವಿದ್ಯುತ್) ಹೆಚ್. ವಿ. ರಮೇಶ್ ಅಮಾನತು.

September 1, 2026
karnataka-apartment-ownership-and-management-bill-2026-krishna-byre-gowda-vidhana-soudha

* “ಬೆಂಗಳೂರು ಸುಧಾರಣೆಯಾಗಬೇಕೆಂದು ನೀವು ಕೆಲಸ ಮಾಡುತ್ತಿಲ್ಲ, ಹಾಳು ಮಾಡಲೆಂದೇ ಕೆಲಸ ಮಾಡುತ್ತಿದ್ದೀರಾ?”

September 1, 2026

25 ವರ್ಷಗಳ ಹಿಂದೆ ಪತಿ ಹರಿಹರ ನಿಧನರಾದ ಬಳಿಕ ಬೇಲಿ ದೇವಿ ಎಂಬ ಮಹಿಳೆ ತನ್ನ ಗಂಡನ ಕಿರಿಯ ಸಹೋದರ ಜಗದೀಶ್ (55) ರನ್ನು ವಿವಾಹವಾದರು. ಅಲ್ಲಿ ಮುಸ್ಲಿಂ ದಂಪತಿಗಳು ಸೇರಿದಂತೆ 63 ಜೋಡಿಗಳು ವಿವಾಹ ಬಂಧನಕ್ಕೆ ಒಳಗಾದರು.

ಕಳೆದ ವಾರ ನಡೆದ ಇದೇ ಸಮಾರಂಭದಲ್ಲಿ ಬೇಲಿ ದೇವಿಯ ಕಿರಿಯ ಮಗಳು ಇಂದೂ ಕೂಡ ವಿವಾಹವಾದರು. ಜಗದೀಶ್ ಕೃಷಿಕರಾಗಿದ್ದು, ಇದುವರೆಗೂ ಅವಿವಾಹಿತರಾಗಿದ್ದರು.

ಗುಜರಾತ್ ನಲ್ಲಿ ವಿವಾಹ ಸಮಾರಂಭಗಳಿಗೆ ಅನುಮತಿ ಕಡ್ಡಾಯ

ನನ್ನ ಇಬ್ಬರು ಗಂಡು ಮತ್ತು ಇಬ್ಬರು ಹೆಣ್ಣುಮಕ್ಕಳು ಈಗಾಗಲೇ ಮದುವೆಯಾಗಿದ್ದಾರೆ. ಆದ್ದರಿಂದ ನನ್ನ ಕಿರಿಯ ಮಗಳ ವಿವಾಹದೊಂದಿಗೆ, ನಾನು ನನ್ನ ಗಂಡನ ಕಿರಿಯ ಸಹೋದರನನ್ನು ಮದುವೆಯಾಗಲು ನಿರ್ಧರಿಸಿದೆ.ಇದರಿಂದಾಗಿ ನನ್ನ ಎಲ್ಲ ಮಕ್ಕಳು ಸಂತೋಷವಾಗಿದ್ದಾರೆ ಎಂದು ಬೇಲಿ ದೇವಿ ಸುದ್ದಿಗಾರರಿಗೆ ತಿಳಿಸಿದರು.
cousins marriage illegal

ಇಂದೂ 29 ವರ್ಷದ ರಾಹುಲ್ ಅವರನ್ನು ವಿವಾಹವಾದರು. ನನ್ನ ತಾಯಿ ಮತ್ತು ಚಿಕ್ಕಪ್ಪ ನಮ್ಮನ್ನು ಚೆನ್ನಾಗಿ ನೋಡಿಕೊಂಡರು. ಈಗ ಅವರು ಪರಸ್ಪರ ಚೆನ್ನಾಗಿ ಬಾಳುತ್ತಾರೆ ಎಂದು ನನಗೆ ತುಂಬಾ ಸಂತೋಷವಾಗಿದೆ ಎಂದು ಇಂದೂ ಹೇಳಿದರು.
ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಜಿಲ್ಲೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

ಟ್ವಿಟರ್ ಮೂಲಕ ನಮ್ಮ ಸುದ್ದಿಗಳ ಅಪ್ ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ

https://twitter.com/SaakshaTv/status/1337809990694813696?s=19

https://twitter.com/SaakshaTv/status/1337810357314699264?s=19

Tags: GorakhpurMukhyamantri Samuhik Vivah Yojnawedding ceremony
ShareTweetSendShare
Join us on:

Related Posts

hv-ramesh-suspended-duty-lapse-bengaluru-street-light-maintenance |

ಕರ್ತವ್ಯ ಲೋಪ: ಕಾರ್ಯಪಾಲಕ ಅಭಿಯಂತರರು (ವಿದ್ಯುತ್) ಹೆಚ್. ವಿ. ರಮೇಶ್ ಅಮಾನತು.

by admin
September 1, 2026
0

ಬೆಂಗಳೂರು ಕೇಂದ್ರ ನಗರ ಪಾಲಿಕೆಯ ಕಾರ್ಯಪಾಲಕ ಅಭಿಯಂತರರು (ವಿದ್ಯುತ್) ಹುದ್ದೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಶ್ರೀ ಹೆಚ್. ವಿ. ರಮೇಶ್ ರವರು ಜವಾಬ್ದಾರಿಯುತ ಅಧಿಕಾರಿಯಾಗಿದ್ದು, ಬೀದಿ ದೀಪಗಳ ನಿರ್ವಹಣೆಯ ಉಸ್ತುವಾರಿಯನ್ನು...

karnataka-apartment-ownership-and-management-bill-2026-krishna-byre-gowda-vidhana-soudha

* “ಬೆಂಗಳೂರು ಸುಧಾರಣೆಯಾಗಬೇಕೆಂದು ನೀವು ಕೆಲಸ ಮಾಡುತ್ತಿಲ್ಲ, ಹಾಳು ಮಾಡಲೆಂದೇ ಕೆಲಸ ಮಾಡುತ್ತಿದ್ದೀರಾ?”

by admin
September 1, 2026
0

  ಬೆಂಗಳೂರು, ಜಿಬಿಎ ವ್ಯಾಪ್ತಿಯ ಎಲ್ಲಾ 5 ನಗರ ಪಾಲಿಕೆಗಳ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಮುಖಚರ್ಯೆ ಆಧಾರಿತ ಹಾಜರಾತಿ ವ್ಯವಸ್ಥೆ ಜಾರಿಗೊಳಿಸುವಂತೆ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವರಾದ ಕೃಷ್ಣ...

r-ashoka-bjp-protest-will-not-stop-drought-kpsc-scam-bidadi-township

ಬಿಜೆಪಿಯ ಹೋರಾಟ ನಿಲ್ಲುವುದಿಲ್ಲ, ಇನ್ನಷ್ಟು ಸಚಿವರು ರಾಜೀನಾಮೆ ನೀಡಬೇಕಾಗುತ್ತದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ

by admin
September 1, 2026
0

ಲಿಂಗಸಗೂರು, ಬಿ.ನಾಗೇಂದ್ರ ರಾಜೀನಾಮೆ ನೀಡಿದ ಕೂಡಲೇ ಬಿಜೆಪಿಯ ಹೋರಾಟ ನಿಲ್ಲುವುದಿಲ್ಲ. ಬರಗಾಲ, ಕೆಪಿಎಸ್‌ಸಿ ಹಗರಣ, ಬಿಡದಿ ಟೌನ್‌ಶಿಪ್‌ ಮೊದಲಾದ ಸಮಸ್ಯೆಗಳನ್ನು ಇಟ್ಟುಕೊಂಡು ಹೋರಾಟ ಮಾಡುತ್ತಿದ್ದೇವೆ. ನಮ್ಮ ಹೋರಾಟದಿಂದಾಗಿ ಇನ್ನಷ್ಟು...

ತಾಯಿಯ ಸ್ಮರಣಾರ್ಥ ಮಾದರಿ ಕಾರ್ಯ: ಸಂಕಷ್ಟದಲ್ಲಿದ್ದ ನಾಲ್ಕು ಕುಟುಂಬಗಳಿಗೆ ಉಚಿತ ಆಟೋ ರಿಕ್ಷಾ ವಿತರಿಸಿದ ಕಿಚ್ಚ ಸುದೀಪ್

ತಾಯಿಯ ಸ್ಮರಣಾರ್ಥ ಮಾದರಿ ಕಾರ್ಯ: ಸಂಕಷ್ಟದಲ್ಲಿದ್ದ ನಾಲ್ಕು ಕುಟುಂಬಗಳಿಗೆ ಉಚಿತ ಆಟೋ ರಿಕ್ಷಾ ವಿತರಿಸಿದ ಕಿಚ್ಚ ಸುದೀಪ್

by admin
September 1, 2026
0

ಬೆಂಗಳೂರು: ‘ಅಭಿನಯ ಚಕ್ರವರ್ತಿ’ ಕಿಚ್ಚ ಸುದೀಪ್ ಅವರು ಬೆಳ್ಳಿಪರದೆಯ ಮೇಲಷ್ಟೇ ಅಲ್ಲದೆ, ನಿಜ ಜೀವನದಲ್ಲೂ ಸಮಾಜಮುಖಿ ಕಾರ್ಯಗಳ ಮೂಲಕ ಸದಾ ಜನರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ತಮ್ಮ ಪ್ರೀತಿಯ...

people-media-factory-supriyanvi-picture-studio-new-movie-announcement-september-2

ಪೀಪಲ್ ಮೀಡಿಯಾ ಫ್ಯಾಕ್ಟರಿ & ಸುಪ್ರಿಯಾನ್ವಿ ಪಿಕ್ಚರ್ ಸ್ಟುಡಿಯೋ ಜುಗಲ್‌ಬಂದಿ: ಸೆಪ್ಟೆಂಬರ್ 2ಕ್ಕೆ ಹೊಸ ಸಿನಿಮಾ ಅನೌನ್ಸ್!

by admin
September 1, 2026
0

ಪ್ರಿಯಾ ಸುದೀಪ್ ನೇತೃತ್ವದ ಸುಪ್ರಿಯಾನ್ವಿ ಪಿಕ್ಚರ್ ಸ್ಟುಡಿಯೋ ಸಂಸ್ಥೆ ಮಾರ್ಕ್ ಮತ್ತು ಮ್ಯಾಂಗೋ ಪಚ್ಚ ಸಿನಿಮಾಗಳ ಮೂಲಕ ಸದ್ದು ಮಾಡಿದೆ. ಈಗ ಮತ್ತೊಂದು ಹೊಸ ಪ್ರಾಜೆಕ್ಟ್ಗೆ ಕೈ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram