ADVERTISEMENT
Wednesday, May 27, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಕಪ್ಪು ಕೋಳಿ ಸಾಕಾಣಿಕೆಗೆ ಮುಂದಾದ ಧೋನಿ

Mahesh M Dhandu by Mahesh M Dhandu
November 12, 2020
in Newsbeat, Sports, ಕ್ರೀಡೆ
black chicken
Share on FacebookShare on TwitterShare on WhatsappShare on Telegram

ಕುಕ್ಕುಟೋದ್ಯಮಕ್ಕೆ ಮಿಸ್ಟರ್ ಕೂಲ್
ಕೋಳಿ ಸಾಕಾಣಿಕೆಗೆ ಮುಂದಾದ ಧೋನಿ

ರಾಂಚಿ : ಮಿಸ್ಟರ್ ಕೂಲ್, ಎಂಎಸ್ ಧೋನಿ ಈಗಾಗಲೇ ಅಂತರಾಷ್ಟ್ರೀಯ ಕ್ರಿಕೆಟ್ ಗೆ ಗುಡ್ ಬೈ ಹೇಳಿರೋದು ಎಲ್ಲರಿಗೂ ಗೊತ್ತೆ ಇದೆ.

Related posts

ಧರ್ಮಶಾಲಾದಲ್ಲಿ ಆರ್ ಸಿಬಿ ಅಬ್ಬರ ಗುಜರಾತ್ ಟೈಟಾನ್ಸ್ ಧೂಳೀಪಟ ಮಾಡಿ ಸತತ ಎರಡನೇ ಬಾರಿಗೆ ಫೈನಲ್ ಗೇರಿದ ಹಾಲಿ ಚಾಂಪಿಯನ್ಸ್

ಧರ್ಮಶಾಲಾದಲ್ಲಿ ಆರ್ ಸಿಬಿ ಅಬ್ಬರ ಗುಜರಾತ್ ಟೈಟಾನ್ಸ್ ಧೂಳೀಪಟ ಮಾಡಿ ಸತತ ಎರಡನೇ ಬಾರಿಗೆ ಫೈನಲ್ ಗೇರಿದ ಹಾಲಿ ಚಾಂಪಿಯನ್ಸ್

May 27, 2026
ಸಚಿವ ಸಂಪುಟ ಪುನಾರಚನೆ ಸದ್ದು: ದೆಹಲಿಗೆ ಧಾವಿಸಿದ ಸಚಿವಾಕಾಂಕ್ಷಿಗಳು

ಕಾಂಗ್ರೆಸ್ ಹೈಕಮಾಂಡ್ ಅಂಗಳದಲ್ಲಿ CM ಫೈನಲ್ ಫೈಟ್..!

May 27, 2026

ನಿವೃತ್ತಿ ಬಳಿಕ ಧೋನಿ ಏನ್ ಮಾಡ್ತಾರೆ… ಯಾವುದಾದರೂ ಹೊಸ ಬಿಸಿನೆಸ್ ಶುರು ಮಾಡ್ತಾರಾ..? ರಾಜಕೀಯಕ್ಕೆ ಬರ್ತಾರಾ ಎಂಬ ಪ್ರಶ್ನೆಗಳು ಸದ್ದು ಮಾಡುತ್ತಿವೆ.

ಆದ್ರೆ ಮಿಸ್ಟರ್ ಕೂಲ್ ಎಂಎಸ್ ಡಿ ಈ ಎಲ್ಲ ಚರ್ಚೆಗಳಿಗೆ ಫುಲ್ ಸ್ಟಾರ್ ಇಟ್ಟು, ಕೋಳಿ ಸಾಕಾಣಿಕೆಗೆ ಮುಂದಾಗಿದ್ದಾರೆ..!

black chicken
black chicken

ಹೌದು..! ಇದು ಅಚ್ಚರಿ ಅನಿಸಿದರೂ ನಂಬಲೇಬೇಕಾದ ಸತ್ಯ.. ಮಧ್ಯ ಪ್ರದೇಶದ ಬುಡಕಟ್ಟು ಜಿಲ್ಲೆಯ ಕಡಕ್ ನಾಥ್ ಕಪ್ಪು ಕೋಳಿಗಳು ಧೋನಿಯ ಮನಗೆದ್ದಿವೆ. ಹೀಗಾಗಿ ಎಂಎಸ್ ಡಿ ನಿವೃತ್ತಿ ಬಳಿಕ ಕುಕ್ಕುಟೋದ್ಯಮಕ್ಕೆ ಧುಮುಖಲಿದ್ದಾರೆ ಎಂದು ಮಾಧ್ಯಮವೊಂದು ವರದಿ ಮಾಡಿದೆ.

ಧೋನಿ ಅವರ ಸಾವಯವ ಕೃಷಿಗೆ ಸಂಬಂಧಿಸಿದ ತಂಡ ಸುಮಾರು 2 ಸಾವಿರ ಕಟಕ್ ನಾಥ್ ಕೋಳಿ ಮರಿಗಳನ್ನು ಅರ್ಡರ್ ಮಾಡಿದೆ. ಜಬುವಾ ಜಿಲ್ಲೆಯ ರೈತ ವಿನೋದ್ ಮೇಧಾ ಅವರಿಗೆ ಡಿಸೆಂಬರ್ 15ರ ವೇಳೆಗೆ ಸುಮಾರು 2 ಸಾವಿರ ಕೋಳಿ ಮರಿಗಳನ್ನು ನೀಡುವಂತೆ ಧೋನಿ ಟೀಂ ಅರ್ಡರ್ ಮಾಡಿದೆ.

ಈ ಬಗ್ಗೆ ರೈತ ವಿನೋದ್ ಮಾತನಾಡಿ, ಧೋನಿ ಫಾರ್ಮ್ ಮ್ಯಾನೇಜರ್ ಮೂರು ತಿಂಗಳ ಹಿಂದೆ ನಮ್ಮೊಂದಿಗೆ ಕೃಷಿ ವಿಕಾಸ್ ಕೇಂದ್ರದ ಮೂಲಕ ಸಂಪರ್ಕಕ್ಕೆ ಬಂದಿದ್ದರು.

ಬಳಿಕ ನಮ್ಮ ಬಳಿ ಕೋಳಿ ಬಗ್ಗೆ ಹೆಚ್ಚಿನ ಮಾಹಿತಿ ಪಡೆದುಕೊಂಡು ಸುಮಾರು 2 ಸಾವಿರ ಮರಿಗಳನ್ನು ಆರ್ಡರ್ ನೀಡಿದ್ದಾರೆ. ಎರಡು ಸಾವಿರ ಕೋಳಿ ಮರಿಗಳನ್ನು ನಾನು ಡಿಸೆಂಬರ್ 15ರಂದು ರಾಂಚಿಯಲ್ಲಿ ಅವರಿಗೆ ನೀಡಬೇಕಿದೆ.

black chicken
black chicken

ಇದಕ್ಕೆ ಅವರು ಈಗಾಗಲೇ ಅಡ್ವಾನ್ಸ್ ನೀಡಿದ್ದಾರೆ. ಖ್ಯಾತ ಕ್ರಿಕೆಟ್ ಆಟಗಾರನಿಗೆ ಕಡಕ್ ನಾಥ್ ಕೋಳಿಗಳನ್ನು ಪೂರೈಕೆ ಮಾಡುತ್ತಿರುವುದು ಹೆಮ್ಮೆ ಎನಿಸಿದೆ ಎಂದಿದ್ದಾರೆ.

ಕಡಕ್ ನಾಥ್ ಕೋಳಿಯೇ ಯಾಕೆ..?

ಕಡಕ್ ನಾಥ್ ಕೋಳಿ ಮಧ್ಯಪ್ರದೇಶದ ಬುಡಕಟ್ಟು ಮೂಲದಾಗಿದ್ದಾಗಿದೆ. ಈ ಕೋಳಿಯ ಮಾಂಸ, ಮೊಟ್ಟೆಗೆ ದೇಶಾದ್ಯಂತ ಭಾರೀ ಬೇಡಿಕೆ ಇದೆ. ಈ ಕೋಳಿಯ ಮಾಂಸದಲ್ಲಿ ಕೊಬ್ಬಿನ ಪ್ರಮಾಣ ಕಡಿಮೆ ಇರುತ್ತದೆ.

Tags: kadak nathM.S DhoniRanchi
ShareTweetSendShare
Join us on:

Related Posts

ಧರ್ಮಶಾಲಾದಲ್ಲಿ ಆರ್ ಸಿಬಿ ಅಬ್ಬರ ಗುಜರಾತ್ ಟೈಟಾನ್ಸ್ ಧೂಳೀಪಟ ಮಾಡಿ ಸತತ ಎರಡನೇ ಬಾರಿಗೆ ಫೈನಲ್ ಗೇರಿದ ಹಾಲಿ ಚಾಂಪಿಯನ್ಸ್

ಧರ್ಮಶಾಲಾದಲ್ಲಿ ಆರ್ ಸಿಬಿ ಅಬ್ಬರ ಗುಜರಾತ್ ಟೈಟಾನ್ಸ್ ಧೂಳೀಪಟ ಮಾಡಿ ಸತತ ಎರಡನೇ ಬಾರಿಗೆ ಫೈನಲ್ ಗೇರಿದ ಹಾಲಿ ಚಾಂಪಿಯನ್ಸ್

by Shwetha
May 27, 2026
0

ಐಪಿಎಲ್ 2026ರ ಅಖಾಡದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿಜಯಯಾತ್ರೆ ಮುಂದುವರಿದಿದೆ. ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ಕ್ರೀಡಾಂಗಣದಲ್ಲಿ ನಡೆದ ಕ್ವಾಲಿಫೈಯರ್ 1 ಪಂದ್ಯದಲ್ಲಿ ಗುಜರಾತ್...

ಸಚಿವ ಸಂಪುಟ ಪುನಾರಚನೆ ಸದ್ದು: ದೆಹಲಿಗೆ ಧಾವಿಸಿದ ಸಚಿವಾಕಾಂಕ್ಷಿಗಳು

ಕಾಂಗ್ರೆಸ್ ಹೈಕಮಾಂಡ್ ಅಂಗಳದಲ್ಲಿ CM ಫೈನಲ್ ಫೈಟ್..!

by Shwetha
May 27, 2026
0

ಕರ್ನಾಟಕ ರಾಜಕೀಯದಲ್ಲಿ ತೀವ್ರ ಕುತೂಹಲ ಮೂಡಿಸಿರುವ ಮುಖ್ಯಮಂತ್ರಿ ಬದಲಾವಣೆ ಚರ್ಚೆ ಇದೀಗ ತಾರಕಕ್ಕೇರಿದೆ. ಕಾಂಗ್ರೆಸ್‌ ಹೈಕಮಾಂಡ್ ಅಂಗಳದಲ್ಲಿ ರಾಜ್ಯದ CM ಕುರ್ಚಿಗಾಗಿ ‘ಫೈನಲ್ ಫೈಟ್’ ಆರಂಭವಾಗಿದ್ದು, ಮಹತ್ವದ...

ಗೃಹಲಕ್ಷ್ಮಿ ಫಲಾನುಭವಿಗಳಿಗೆ ಸಿಹಿ ಸುದ್ದಿ: ಇನ್ನು ನಾಲ್ಕೇ ದಿನಗಳಲ್ಲಿ ನಿಮ್ಮ ಖಾತೆಗೆ ಬರಲಿದೆ 2000 ರೂಪಾಯಿ ಬಾಕಿ ಹಣ!

ಗೃಹಲಕ್ಷ್ಮಿ ಫಲಾನುಭವಿಗಳಿಗೆ ಮಹತ್ವದ ಸೂಚನೆ: ಈ ಕೆಲಸ ಮಾಡದಿದ್ದರೆ ನಿಲ್ಲಲಿದೆ ಪ್ರತಿ ತಿಂಗಳ 2,000 ರೂಪಾಯಿ ಹಣ

by Shwetha
May 27, 2026
0

ಬೆಂಗಳೂರು: ರಾಜ್ಯ ಸರ್ಕಾರದ ಅತ್ಯಂತ ಜನಪ್ರಿಯ ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರಿ ಬದಲಾವಣೆಯಾಗುತ್ತಿದ್ದು, ಇನ್ಮುಂದೆ ಹಣ ಪಡೆಯಲು ಬಯೋಮೆಟ್ರಿಕ್ ಕಡ್ಡಾಯವಾಗಲಿದೆ. ಅರ್ಹ ಫಲಾನುಭವಿಗಳಿಗೆ ಮಾತ್ರ ಯೋಜನೆಯ ಲಾಭ ತಲುಪಿಸುವ...

ತಮಿಳುನಾಡಿನ ಸಿಎಂ ಪಟ್ಟಕ್ಕೇರಿದ ದಳಪತಿ ವಿಜಯ್: ಅಧಿಕಾರ ಸ್ವೀಕರಿಸಿದ ಮೊದಲ ದಿನವೇ ಮೂರು ಬಿಗ್ ಗ್ಯಾರಂಟಿ ಘೋಷಣೆ

ಮೇಕೆದಾಟು ಯೋಜನೆಗೆ ಮತ್ತೆ ತಮಿಳುನಾಡು ವಿರೋಧ..!

by Shwetha
May 27, 2026
0

ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ ಮೇಕೆದಾಟು ಜಲಾಶಯ ಯೋಜನೆ ಮತ್ತೆ ರಾಜಕೀಯ ಕಾವು ಪಡೆದುಕೊಂಡಿದೆ. ಕಾವೇರಿ ನದಿಗೆ ಅಡ್ಡಲಾಗಿ ಯೋಜನೆಗೆ ಭೂಮಿ ಪೂಜೆ ಘೋಷಣೆ ಮಾಡಿರುವ ಬೆನ್ನಲ್ಲೇ ತಮಿಳುನಾಡು...

ಜನಸಾಮಾನ್ಯರ ಹೊಟ್ಟೆ ಮೇಲೆ ಹೊಡೆಯಬೇಡಿ: ಇಂಧನ ದರ ಏರಿಕೆ ವಿರುದ್ಧ ಸಿಎಂ ಗುಡುಗು ; ಪ್ರಧಾನಿ ಮೋದಿ ರಾಜೀನಾಮೆಗೆ ಸಿದ್ದರಾಮಯ್ಯ ಆಗ್ರಹ

ದ್ವೇಷ ಭಾಷಣ ತಡೆ ಮಸೂದೆಗೆ ಕೇಂದ್ರ ಬ್ರೇಕ್..! ರಾಜ್ಯ ಸರ್ಕಾರಕ್ಕೆ ಹಿನ್ನಡೆ

by Shwetha
May 27, 2026
0

ರಾಜ್ಯ ಸರ್ಕಾರಕ್ಕೆ ಮಹತ್ವದ ಹಿನ್ನಡೆಯಾಗಿದ್ದು, ದ್ವೇಷ ಭಾಷಣ ಹಾಗೂ ದ್ವೇಷ ಅಪರಾಧ ತಡೆಗೆ ಸಂಬಂಧಿಸಿದ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ತಾತ್ಕಾಲಿಕ ಬ್ರೇಕ್ ಹಾಕಿದೆ. ರಾಜ್ಯ ಸರ್ಕಾರ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram