ADVERTISEMENT
Tuesday, September 1, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಸರ್ಕಾರಕ್ಕೆ 105 ಜನನೂ ಮುಖ್ಯ, 17 ಮಂದಿಯೂ ಮುಖ್ಯ : ಎಂಟಿಬಿ

Mahesh M Dhandu by Mahesh M Dhandu
November 25, 2020
in Newsbeat, Politics, ರಾಜಕೀಯ
MTB Nagaraj saaksha tv
Share on FacebookShare on TwitterShare on WhatsappShare on Telegram

ಸರ್ಕಾರಕ್ಕೆ 105 ಜನನೂ ಮುಖ್ಯ, 17 ಮಂದಿಯೂ ಮುಖ್ಯ : ಎಂಟಿಬಿ

ಬೆಂಗಳೂರು : ಸರ್ಕಾರಕ್ಕೆ 105 ಜನನೂ ಮುಖ್ಯ, 17 ಮಂದಿಯೂ ಮುಖ್ಯ. ಎಲ್ಲರೂ ಸೇರಿದ್ದರಿಂದ ಬಿಜೆಪಿ ಸರ್ಕಾರ ರಚನೆಯಾಗಿದ್ದು ಎಂದು ರೇಣುಕಾಚಾರ್ಯಗೆ ವಿಧಾನಪರಿಷತ್ ಸದಸ್ಯ ಎಂಟಿಬಿ ನಾಗರಾಜ್ ತಿರುಗೇಟು ನೀಡಿದ್ದಾರೆ.

Related posts

dk-shivakumar-5-percent-park-land-proposal-lalbagh-drought-declaration

ಪಾರ್ಕ್ ಜಾಗದ ಶೇ.5 ರಷ್ಟು ಬಳಕೆ ಪ್ರಸ್ತಾವನೆ ವಿವರಗಳ ಪರಿಶೀಲನೆ: ಸಿಎಂ ಡಿ.ಕೆ. ಶಿವಕುಮಾರ್

September 1, 2026
hv-ramesh-suspended-duty-lapse-bengaluru-street-light-maintenance |

ಕರ್ತವ್ಯ ಲೋಪ: ಕಾರ್ಯಪಾಲಕ ಅಭಿಯಂತರರು (ವಿದ್ಯುತ್) ಹೆಚ್. ವಿ. ರಮೇಶ್ ಅಮಾನತು.

September 1, 2026

ಕಾಂಗ್ರೆಸ್ – ಜೆಡಿಎಸ್ ಪಕ್ಷ ತೊರೆದು ಬಂದ 17 ಶಾಸಕರಿಂದ ಬಿಜೆಪಿ ಸರ್ಕಾರ ರಚನೆಯಾಗಿದೆ ಎಂಬುದು ಶುದ್ಧ ಸುಳ್ಳು. ವಲಸಿಗರಿಂದ ಬಿಜೆಪಿ ಸರ್ಕಾರ ರಚನೆ ಆಗಿಲ್ಲ ಎಂಬ ರೇಣುಕಾಚಾರ್ಯ ಅವರ ಹೇಳಿಕೆಗೆ ವಿಧಾನಸೌಧದಲ್ಲಿ ಎಂಟಿಬಿ ನಾಗರಾಜ್ ಪ್ರತಿಕ್ರಿಯೆ ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡುತ್ತ ಎಂಟಿಬಿ, 105 ಜನ ಇದ್ದಾಗ ಸರ್ಕಾರ ಏಕೆ ರಚನೆ ಆಗಿಲ್ಲಾ ಎಂದು ಪ್ರಶ್ನಿಸಿ, ಸರ್ಕಾರಕ್ಕೆ 105 ಜನನೂ ಮುಖ್ಯ, 17 ಜನರು ಮುಖ್ಯನೇ ಇಬ್ಬರೂ ಕೈ ಜೋಡಿಸಿದ್ದರಿಂದಲೇ ಸರ್ಕಾರ ಆಗಿದ್ದು.

ವಲಸೆ, ಮೂಲ ಎಂಬ ಪ್ರಶ್ನೆ ಇಲ್ಲ. ನಾವೆಲ್ಲಾ ಒಂದೇ ಮನೆಯಲ್ಲಿರೋದು. ಆ ಪ್ರಶ್ನೆ ಉದ್ಭವವಾಗಲ್ಲ ಎಂದು ರೇಣುಕಾಚಾರ್ಯ ಅವರಿಗೆ ತಿರುಗೇಟು ನೀಡಿದ್ದಾರೆ.

MTB Nagaraj

ಸಚಿವ ಸಂಪುಟ ವಿಸ್ತರಣೆ ಬಗ್ಗೆ ಮಾತನಾಡಿದ ಅವರು, ಸಂಪುಟ ವಿಸ್ತರಣೆ ತಡವಾಗುತ್ತಿದೆ. ಸಿಎಂ ಯಡಿಯೂರಪ್ಪನವರು ಹೈಕಮಾಂಡ್ ಗೆ ಪಟ್ಟಿ ಕೊಟ್ಟಿದ್ದಾರೆ. 17 ಜನರಿಂದ ಬಿಜೆಪಿ ಅಧಿಕಾರಕ್ಕೆ ಬಂದಿಲ್ಲ : ವಲಸಿಗರ ವಿರುದ್ಧ ರೇಣುಕಾಚಾರ್ಯ ಗರಂ

ಪಟ್ಟಿ ಅಂಕಿತ ಪಡೆಯಬೇಕು. ಅದು ಬಂದ ಮೇಲೆ ವಿಸ್ತರಣೆ ಮಾಡುತ್ತಾರೆ. ಹೈಕಮಾಂಡ್ ಏನು ತೀರ್ಮಾನ ತೆಗೆದುಕೊಳ್ಳುತ್ತಾರೆ ಎಂಬುದನ್ನು ಕಾದು ನೋಡಬೇಕು ಎಂದು ಹೇಳಿದರು.

ಸಂಪುಟ ವಿಸ್ತರಣೆ ವಿಚಾರವಾಗಿ ಪದೇ ಪದೇ ಮುಖ್ಯಮಂತ್ರಿ ಮೇಲೆ ಒತ್ತಡ ಹಾಕಬಾರದು. ಸಿಎಂ ಭೇಟಿಯಾದಾಗ ಸಚಿವ ಸ್ಥಾನದ ಬಗ್ಗೆ ಕೇಳುತ್ತೇವೆ. ಕೊಡುವುದು, ಬಿಡುವುದು ಅವರಿಗೆ ಬಿಟ್ಟಿದ್ದು ಎಂದು ಹೇಳಿದರು.

ಎಂ.ಪಿ.ರೇಣುಕಾಚಾರ್ಯ ಹೇಳಿದ್ದೇನು..?

ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ್ದ ರೇಣುಕಾಚಾರ್ಯ, ಕಾಂಗ್ರೆಸ್ – ಜೆಡಿಎಸ್ ಪಕ್ಷ ತೊರೆದು ಬಂದ 17 ಶಾಸಕರಿಂದ ಬಿಜೆಪಿ ಸರ್ಕಾರ ರಚನೆಯಾಗಿದೆ ಎಂಬುದು ಶುದ್ಧ ಸುಳ್ಳು. ಸುತ್ತೂರಿನಲ್ಲಿ ಬಿಎಸ್ ವೈ ವಿರುದ್ಧ ಶ್ರೀನಿವಾಸ್ ಪ್ರಸಾದ್ ಬುಸ್ ಬುಸ್

ಪಕ್ಷದ ಕಾರ್ಯಕರ್ತರ ಶ್ರಮದಿಂದ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಬಂದಿದೆ. ಯಾರೋ ಒಬ್ಬರಿಂದ ಸರ್ಕಾರ ಬಂದಿದೆ ಎಂದು ಹೇಳಲಾಗದು. ಲಕ್ಷಾಂತರ ಕಾರ್ಯಕರ್ತರ ಶ್ರಮದಿಂದ ಬಿಜೆಪಿ ಅಧಿಕಾರಕ್ಕೆ ಬಂದಿದೆ.

MTB Nagaraj

ಮೊದಲು 105 ಜನ ಆಮೇಲೆ ಕಾಂಗ್ರೆಸ್ ಮತ್ತು ಜೆಡಿಎಸ್ ನಿಂದ ಬೇಸತ್ತು 17 ಮಂದಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ನನ್ನಿಂದಲೇ ಸರ್ಕಾರ ಬಂದಿದೆ ಅಂತಾ ಯಾರು ಹೇಳುತ್ತಾರೋ ಅವರು ಇದನ್ನು ಅರ್ಥ ಮಾಡಿಕೊಳ್ಳಬೇಕು ಎಂದು ಹೇಳಿಕೆ ನೀಡಿದ್ದರು.

ನಮ್ಮ ಪಕ್ಷದ ನಾಯಕರು, ಯಡಿಯೂರಪ್ಪ, ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ ಮತ್ತು ಕಾರ್ಯಕರ್ತರ ಶ್ರಮ ತ್ಯಾಗದಿಂದ ಪಕ್ಷ ಗಟ್ಟಿಗೊಂಡಿದೆ. ಬಿಜೆಪಿ ಸೇರಿರುವ 17 ಶಾಸಕರ ಕೊಡುಗೆಯನ್ನು ನಾನು ಗೌರವಿಸುತ್ತೇನೆ.

ಆದರೆ 105 ಶಾಸಕರು ನಾವು ಗೆದ್ದಿರಲಿಲ್ಲ ಎಂದರೆ ಈ ಸರ್ಕಾರ ಹೇಗೆ ಬರುತ್ತಿತ್ತು. ಇದನ್ನು ಯಾರು ಮರೆಯಬಾರದು ಎಂದು ತಿರುಗೇಟು ನೀಡಿದರು.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: BJPM P RenukacharyaMTB Nagaraj
ShareTweetSendShare
Join us on:

Related Posts

dk-shivakumar-5-percent-park-land-proposal-lalbagh-drought-declaration

ಪಾರ್ಕ್ ಜಾಗದ ಶೇ.5 ರಷ್ಟು ಬಳಕೆ ಪ್ರಸ್ತಾವನೆ ವಿವರಗಳ ಪರಿಶೀಲನೆ: ಸಿಎಂ ಡಿ.ಕೆ. ಶಿವಕುಮಾರ್

by admin
September 1, 2026
0

ಬೆಂಗಳೂರು, ಉದ್ಯಾನಗಳಲ್ಲಿ ಶೇ.5ರಷ್ಟು ಜಾಗ ನೀಡುವ ಈ ಪ್ರಸ್ತಾವನೆ ಏಕೆ ಬಂತು, ಹಿಂದಿನವರು ಏನು ಮಾಡಿದ್ದಾರೆ, ಯಾವ ಜಾಗವನ್ನು ಯಾರಿಗೆ ನೀಡಿದ್ದಾರೆ ಎಂಬುದನ್ನು ಪರಿಶೀಲಿಸುತ್ತೇನೆ. ಕಡತ ತರಿಸಿಕೊಂಡು...

hv-ramesh-suspended-duty-lapse-bengaluru-street-light-maintenance |

ಕರ್ತವ್ಯ ಲೋಪ: ಕಾರ್ಯಪಾಲಕ ಅಭಿಯಂತರರು (ವಿದ್ಯುತ್) ಹೆಚ್. ವಿ. ರಮೇಶ್ ಅಮಾನತು.

by admin
September 1, 2026
0

ಬೆಂಗಳೂರು ಕೇಂದ್ರ ನಗರ ಪಾಲಿಕೆಯ ಕಾರ್ಯಪಾಲಕ ಅಭಿಯಂತರರು (ವಿದ್ಯುತ್) ಹುದ್ದೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಶ್ರೀ ಹೆಚ್. ವಿ. ರಮೇಶ್ ರವರು ಜವಾಬ್ದಾರಿಯುತ ಅಧಿಕಾರಿಯಾಗಿದ್ದು, ಬೀದಿ ದೀಪಗಳ ನಿರ್ವಹಣೆಯ ಉಸ್ತುವಾರಿಯನ್ನು...

karnataka-apartment-ownership-and-management-bill-2026-krishna-byre-gowda-vidhana-soudha

* “ಬೆಂಗಳೂರು ಸುಧಾರಣೆಯಾಗಬೇಕೆಂದು ನೀವು ಕೆಲಸ ಮಾಡುತ್ತಿಲ್ಲ, ಹಾಳು ಮಾಡಲೆಂದೇ ಕೆಲಸ ಮಾಡುತ್ತಿದ್ದೀರಾ?”

by admin
September 1, 2026
0

  ಬೆಂಗಳೂರು, ಜಿಬಿಎ ವ್ಯಾಪ್ತಿಯ ಎಲ್ಲಾ 5 ನಗರ ಪಾಲಿಕೆಗಳ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಮುಖಚರ್ಯೆ ಆಧಾರಿತ ಹಾಜರಾತಿ ವ್ಯವಸ್ಥೆ ಜಾರಿಗೊಳಿಸುವಂತೆ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವರಾದ ಕೃಷ್ಣ...

r-ashoka-bjp-protest-will-not-stop-drought-kpsc-scam-bidadi-township

ಬಿಜೆಪಿಯ ಹೋರಾಟ ನಿಲ್ಲುವುದಿಲ್ಲ, ಇನ್ನಷ್ಟು ಸಚಿವರು ರಾಜೀನಾಮೆ ನೀಡಬೇಕಾಗುತ್ತದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ

by admin
September 1, 2026
0

ಲಿಂಗಸಗೂರು, ಬಿ.ನಾಗೇಂದ್ರ ರಾಜೀನಾಮೆ ನೀಡಿದ ಕೂಡಲೇ ಬಿಜೆಪಿಯ ಹೋರಾಟ ನಿಲ್ಲುವುದಿಲ್ಲ. ಬರಗಾಲ, ಕೆಪಿಎಸ್‌ಸಿ ಹಗರಣ, ಬಿಡದಿ ಟೌನ್‌ಶಿಪ್‌ ಮೊದಲಾದ ಸಮಸ್ಯೆಗಳನ್ನು ಇಟ್ಟುಕೊಂಡು ಹೋರಾಟ ಮಾಡುತ್ತಿದ್ದೇವೆ. ನಮ್ಮ ಹೋರಾಟದಿಂದಾಗಿ ಇನ್ನಷ್ಟು...

ತಾಯಿಯ ಸ್ಮರಣಾರ್ಥ ಮಾದರಿ ಕಾರ್ಯ: ಸಂಕಷ್ಟದಲ್ಲಿದ್ದ ನಾಲ್ಕು ಕುಟುಂಬಗಳಿಗೆ ಉಚಿತ ಆಟೋ ರಿಕ್ಷಾ ವಿತರಿಸಿದ ಕಿಚ್ಚ ಸುದೀಪ್

ತಾಯಿಯ ಸ್ಮರಣಾರ್ಥ ಮಾದರಿ ಕಾರ್ಯ: ಸಂಕಷ್ಟದಲ್ಲಿದ್ದ ನಾಲ್ಕು ಕುಟುಂಬಗಳಿಗೆ ಉಚಿತ ಆಟೋ ರಿಕ್ಷಾ ವಿತರಿಸಿದ ಕಿಚ್ಚ ಸುದೀಪ್

by admin
September 1, 2026
0

ಬೆಂಗಳೂರು: ‘ಅಭಿನಯ ಚಕ್ರವರ್ತಿ’ ಕಿಚ್ಚ ಸುದೀಪ್ ಅವರು ಬೆಳ್ಳಿಪರದೆಯ ಮೇಲಷ್ಟೇ ಅಲ್ಲದೆ, ನಿಜ ಜೀವನದಲ್ಲೂ ಸಮಾಜಮುಖಿ ಕಾರ್ಯಗಳ ಮೂಲಕ ಸದಾ ಜನರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ತಮ್ಮ ಪ್ರೀತಿಯ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram