ADVERTISEMENT
Thursday, May 22, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ದೇಶ - ವಿದೇಶ

ಮುಂಬೈ ದಾಳಿ ಮಾಸ್ಟರ್ ಮೈಂಡ್ ಭಾರತಕ್ಕೆ ಹಸ್ತಾಂತರ?

ಭಾರತಕ್ಕೆ ಹಸ್ತಾಂತರಿಸುವ ಸಾಧ್ಯತೆ

Honnappa Lakkammanavar by Honnappa Lakkammanavar
August 18, 2023
in ದೇಶ - ವಿದೇಶ, National
Share on FacebookShare on TwitterShare on WhatsappShare on Telegram

26/11 ರ ಮುಂಬಯಿ ದಾಳಿಯ ಮಾಸ್ಟರ್ ಮೈಂಡ್ ಉಗ್ರ ತಪವ್ವುರ್ ರಾಣಾನನ್ನು ಭಾರತಕ್ಕೆ ಹಸ್ತಾಂತರ ಮಾಡುವ ಸಾಧ್ಯತೆ ಹೆಚ್ಚಾಗಿದೆ.

2008ರಲ್ಲಿ ಭಾರತದಲ್ಲಿ ನಡೆದ 26/11ರ ಮುಂಬಯಿ ಭಯೋತ್ಪಾದಕ ದಾಳಿಯಲ್ಲಿ ಈತನ ಭಾಗಿಯಾಗಿರುವುದು ಕಂಡು ಬಂದಿದೆ. ರಾಣಾನನ್ನು ಭಾರತಕ್ಕೆ ಹಸ್ತಾಂತರಿಸುವಂತೆ ಭಾರತ ಅಮೆರಿಕಕ್ಕೆ ಮನವಿ ಮಾಡಲಾಗಿತ್ತು. ಇದಕ್ಕೆ ಉಗ್ರ ತಹವ್ವುರ್ ರಾಣಾ ಹೇಬಿಯಲ್ ಕಾರ್ಪಸ್ ರಿಚ್ ಅರ್ಜಿ ಸಲ್ಲಿಸಿದ್ದರು. ಆದರೆ, ನ್ಯಾಯಾಲಯವು ವಜಾಗೊಳಿಸಿತ್ತು.

Related posts

ಸುಪ್ರೀಂಕೋರ್ಟ್‌ ಆದೇಶ: ಬಿಜೆಪಿ ಸಚಿವ ಕುನ್ವರ್ ವಿಜಯ್ ಶಾ ವಿರುದ್ಧ ವಿಶೇಷ ತನಿಖಾ ತಂಡ

ಸುಪ್ರೀಂಕೋರ್ಟ್‌ ಆದೇಶ: ಬಿಜೆಪಿ ಸಚಿವ ಕುನ್ವರ್ ವಿಜಯ್ ಶಾ ವಿರುದ್ಧ ವಿಶೇಷ ತನಿಖಾ ತಂಡ

May 20, 2025
ಶಾಹೀನ್ ಕ್ಷಿಪಣಿಯನ್ನು ಬಳಸಿಲ್ಲ – ಅಪಪ್ರಚಾರ ನಿಲ್ಲಿಸಿ: ಪಾಕ್

ಶಾಹೀನ್ ಕ್ಷಿಪಣಿಯನ್ನು ಬಳಸಿಲ್ಲ – ಅಪಪ್ರಚಾರ ನಿಲ್ಲಿಸಿ: ಪಾಕ್

May 20, 2025

ಕ್ಯಾಲಿಫೋರ್ನಿಯಾದ ಸೆಂಟ್ರಲ್ ಡಿಸ್ಟ್ರಿಕ್ಟ್ಸ್ ಯುನೈಟೆಡ್ ಸ್ಟೇಟ್ಸ್ ಜಿಲ್ಲಾ ನ್ಯಾಯಾಧೀಶ ಡೇಲ್ ಎಸ್ ಫಿಶರ್ ಆಗಸ್ಟ್ 2ರಂದು ರಾಣಾ ಮನವಿಯನ್ನು ವಜಾಗೊಳಿಸಿದರು. ವಿಚಾರಣೆಯವರೆಗೆ ತನ್ನನ್ನು ಭಾರತಕ್ಕೆ ಹಸ್ತಾಂತರಿಸಬಾರದು ಎಂಬ ಆದೇಶದ ವಿರುದ್ಧ ರಾಣಾ 9ನೇ ಸರ್ಕ್ಯೂಟ್ ನ್ಯಾಯಾಲಯದಲ್ಲಿ ಮನವಿ ಸಲ್ಲಿಸಿದ್ದ.

Tags: Mumbai attack mastermind handed over to India?
ShareTweetSendShare
Join us on:

Related Posts

ಸುಪ್ರೀಂಕೋರ್ಟ್‌ ಆದೇಶ: ಬಿಜೆಪಿ ಸಚಿವ ಕುನ್ವರ್ ವಿಜಯ್ ಶಾ ವಿರುದ್ಧ ವಿಶೇಷ ತನಿಖಾ ತಂಡ

ಸುಪ್ರೀಂಕೋರ್ಟ್‌ ಆದೇಶ: ಬಿಜೆಪಿ ಸಚಿವ ಕುನ್ವರ್ ವಿಜಯ್ ಶಾ ವಿರುದ್ಧ ವಿಶೇಷ ತನಿಖಾ ತಂಡ

by Shwetha
May 20, 2025
0

ಭಾರತೀಯ ಜನತಾ ಪಕ್ಷದ (ಬಿಜೆಪಿ) ಸಚಿವ ಕುನ್ವರ್ ವಿಜಯ್ ಶಾ ಅವರ ವಿರುದ್ಧ ಕೋಮುವಾದಿ ಹಾಗೂ ಅವಹೇಳನಕಾರಿ ಹೇಳಿಕೆ ಪ್ರಕರಣದಲ್ಲಿ ತನಿಖೆ ನಡೆಸುವ ಸಲುವಾಗಿ ಸುಪ್ರೀಂಕೋರ್ಟ್ ವಿಶೇಷ...

ಶಾಹೀನ್ ಕ್ಷಿಪಣಿಯನ್ನು ಬಳಸಿಲ್ಲ – ಅಪಪ್ರಚಾರ ನಿಲ್ಲಿಸಿ: ಪಾಕ್

ಶಾಹೀನ್ ಕ್ಷಿಪಣಿಯನ್ನು ಬಳಸಿಲ್ಲ – ಅಪಪ್ರಚಾರ ನಿಲ್ಲಿಸಿ: ಪಾಕ್

by Shwetha
May 20, 2025
0

ನಾವು ಭಾರತದ ಮೇಲೆ ಶಾಹೀನ್ ಕ್ಷಿಪಣಿ ಬಳಸಿಲ್ಲ ಎಂದು ಪಾಕ್ ಹೇಳಿಕೊಂಡಿದೆ. ಭಾರತದ ಮೇಲೆ ಶಾಹೀನ್ ಕ್ಷಿಪಣಿ ಪ್ರಯೋಗಿಸಿದ್ದೇವೆ ಎಂದು ಭಾರತೀಯ ಮಾಧ್ಯಮಗಳು ಅಪಪ್ರಚಾರ ಮಾಡುತ್ತಿದೆ ಎಂದು...

ಹುಬ್ಬಳ್ಳಿ-ಧಾರವಾಡದ ಮಸೀದಿಗಳಲ್ಲಿ ಅನುಮಾನಾಸ್ಪದ ವ್ಯಕ್ತಿಗಳ ಓಡಾಟ:  ಪೊಲೀಸ್ ಆಯುಕ್ತರಿಗೆ ಪತ್ರ ಬರೆದ ಶಾಸಕ ಅರವಿಂದ್ ಬೆಲ್ಲದ್

ಐಡಿಬಿಐ ಬ್ಯಾಂಕ್ ನೇಮಕಾತಿ 2025

by Shwetha
May 19, 2025
0

IDBI Bank Recruitment 2025 – ಇಂಡಸ್ಟ್ರಿಯಲ್ ಡೆವಲಪ್‌ಮೆಂಟ್ ಬ್ಯಾಂಕ್ ಆಫ್ ಇಂಡಿಯಾ (IDBI Bank) 2025 ನೇ ನೇಮಕಾತಿಯಡಿಯಲ್ಲಿ 676 ಜೂನಿಯರ್ ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳಿಗೆ...

ಹುಬ್ಬಳ್ಳಿ-ಧಾರವಾಡದ ಮಸೀದಿಗಳಲ್ಲಿ ಅನುಮಾನಾಸ್ಪದ ವ್ಯಕ್ತಿಗಳ ಓಡಾಟ:  ಪೊಲೀಸ್ ಆಯುಕ್ತರಿಗೆ ಪತ್ರ ಬರೆದ ಶಾಸಕ ಅರವಿಂದ್ ಬೆಲ್ಲದ್

ಭಾರತದ ಜಲ ಸಹಕಾರ: ಅಫ್ಘಾನಿಸ್ತಾನಕ್ಕೆ ಡ್ಯಾಮ್ ಕಟ್ಟಲು ನೆರವು ಪಾಕಿಸ್ತಾನದಲ್ಲಿ ಆತಂಕದ ಛಾಯೆ

by Shwetha
May 19, 2025
0

ನವದೆಹಲಿ: ದಕ್ಷಿಣ ಏಷ್ಯಾದ ಜಲ ರಾಜಕೀಯದಲ್ಲಿ ಮಹತ್ತರ ಬದಲಾವಣೆಗೆ ಕನ್ನಡಿ ಹಿಡಿಯುವಂತಹ ಬೆಳವಣಿಗೆಯಲ್ಲಿ, ಭಾರತ ಅಫ್ಘಾನಿಸ್ತಾನದ ಮಹತ್ವದ ಜಲಾಶಯ ಯೋಜನೆಗೆ ಆರ್ಥಿಕ ನೆರವು ನೀಡಲು ಸಜ್ಜಾಗಿದೆ. ಕಾಬೂಲ್...

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ 2025

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ 2025

by Shwetha
May 18, 2025
0

SBI Recruitment 2025 – ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಇದೀಗ ಹೊಸದಾಗಿ ನೇಮಕಾತಿ ಸಂಬಂಧ ಅಧಿಸೂಚನೆ ಹೊರಡಿಸಿರುತ್ತದೆ. ಹುದ್ದೆಗಳ ವಿವರ: 1. ಸರ್ಕಲ್ ಬೇಸ್‌ಡ್ ಆಫೀಸರ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Quick Links

  • Home
  • About Us
  • Contact Us
  • Privacy Policy

Categories

  • Newsbeat
  • Samagra karnataka
  • National
  • Astrology
  • Politics
  • Cinema
  • Business

Categories

  • Crime
  • Culture
  • Health
  • International
  • Politics
  • TECHNOLOGY
  • Viral News

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram